ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಹಸಿರು ಚಹಾ (ಗ್ರೀನ್ ಟೀ) ಸೇವನೆಯ ಅಡ್ಡ ಪರಿಣಾಮಗಳು

Shwetha by Shwetha
February 9, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips green tea
Share on FacebookShare on TwitterShare on WhatsappShare on Telegram

ಹಸಿರು ಚಹಾ (ಗ್ರೀನ್ ಟೀ) ಸೇವನೆಯ ಅಡ್ಡ ಪರಿಣಾಮಗಳು Saakshatv healthtips green tea

ಮಂಗಳೂರು, ಫೆಬ್ರವರಿ09: ಗಿಡಮೂಲಿಕೆ ಗುಣಲಕ್ಷಣಗಳಿಂದ ಸಮೃದ್ಧವಾಗಿರುವ ಹಸಿರು ಚಹಾದಲ್ಲಿ ಕಾಫಿಯಂತೆಯೇ ಕೆಫೀನ್ ಇದೆ. ಆದರೆ ಹಸಿರು ಚಹಾದಲ್ಲಿನ ಕೆಫೀನ್ ಪ್ರಮಾಣವು ಕಾಫಿಗಿಂತ ಕಡಿಮೆ ಇರುತ್ತದೆ. ಆದರೆ ಇದರ ಸೇವನೆಯು ನಿಮ್ಮ ದೇಹದಲ್ಲಿ ಹೊಟ್ಟೆಯ ಸಮಸ್ಯೆ, ನಿದ್ರಾಹೀನತೆ, ವಾಂತಿ, ಅತಿಸಾರ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳು ಸೇರಿದಂತೆ ಅನೇಕ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು. Saakshatv healthtips green tea
Saakshatv healthtips green tea

Related posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

June 16, 2025
ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

June 16, 2025

ಹಸಿರು ಚಹಾ ಹೆಚ್ಚು ಕುಡಿಯುವುದರಿಂದ ಕಬ್ಬಿಣ ಅಂಶದ ಕೊರತೆ ಉಂಟಾಗುತ್ತದೆ : ಅತಿಯಾದ ಗ್ರೀನ್ ಟೀ ‌ಸೇವನೆಯು ನಿಮ್ಮ ದೇಹದಲ್ಲಿ ಕಬ್ಬಿಣದ ಕೊರತೆಯನ್ನು ಉಂಟುಮಾಡುತ್ತದೆ. ವಾಸ್ತವವಾಗಿ, ಹಸಿರು ಚಹಾವನ್ನು ಕುಡಿಯುವುದರಿಂದ ದೇಹದಲ್ಲಿನ ಕಬ್ಬಿಣದ ಅಂಶ ಕಡಿಮೆಯಾಗುತ್ತದೆ. ಏಕೆಂದರೆ ಅದರಲ್ಲಿರುವ ಟ್ಯಾನಿನ್‌ಗಳು, ಆಹಾರ ಮತ್ತು ಪೋಷಕಾಂಶಗಳಲ್ಲಿರುವ ಕಬ್ಬಿಣವನ್ನು ತಡೆಯಲು ಪ್ರಾರಂಭಿಸುತ್ತವೆ.

ಗರ್ಭಾವಸ್ಥೆಯಲ್ಲಿ ಹಸಿರು ಚಹಾವನ್ನು ಸೇವಿಸಬಾರದು : ಗರ್ಭಿಣಿ ಮಹಿಳೆಯರು ಹಸಿರು ಚಹಾ ಸೇವಿಸಿದರೆ, ಅದು ಗರ್ಭಾವಸ್ಥೆಯಲ್ಲಿ ಅಥವಾ ಮಗುವಿನ ಜನನದ ನಂತರ ಹಾನಿಯನ್ನುಂಟುಮಾಡುತ್ತದೆ. ಅದರ ಅತಿಯಾದ ಸೇವನೆಯಿಂದಾಗಿ, ಮಹಿಳೆಗೆ ಗರ್ಭಪಾತ ಸಹ ಆಗಬಹುದು. ಆದುದರಿಂದ ಗರ್ಭಾವಸ್ಥೆಯಲ್ಲಿ ಮಹಿಳೆಯರು ಹಸಿರು ಚಹಾ ಕುಡಿಯುವುದನ್ನು ತಪ್ಪಿಸಬೇಕು.

ರಾತ್ರಿ ವೇಳೆ ‌ಒಂದು ಲೋಟ ಬೆಚ್ಚಗಿನ ನೀರಿನ ಜೊತೆ ಏಲಕ್ಕಿ ಸೇವಿಸುವುದರ ಆರೋಗ್ಯ ಪ್ರಯೋಜನಗಳು

ಹಸಿರು ಚಹಾ ಸೇವನೆಯಿಂದ ಹಸಿವು ಕಡಿಮೆಯಾಗಬಹುದು : ಹಸಿರು ಚಹಾ ಅತಿಯಾಗಿ ಸೇವಿಸುವುದರಿಂದ ಹಸಿವು ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ ನೀವು ಚೆನ್ನಾಗಿ ತಿನ್ನದ ಪರಿಣಾಮವಾಗಿ ನಿಮ್ಮ ದೇಹವು ದೌರ್ಬಲ್ಯವನ್ನು ಎದುರಿಸಲಾರಂಭಿಸುತ್ತದೆ.

ಕಿಡ್ನಿ ಕಲ್ಲಿನ ಸಮಸ್ಯೆ ಉಂಟಾಗಬಹುದು : ಹಸಿರು ಚಹಾದಲ್ಲಿ ಆಕ್ಸಲಿಕ್ ಆಮ್ಲವು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಈ ಕಾರಣದಿಂದಾಗಿ ನೀವು ಹೆಚ್ಚು ಹಸಿರು ಚಹಾ ಸೇವಿಸಿದರೆ ಅದು ನಿಮ್ಮ ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆಯನ್ನು ಉಂಟುಮಾಡುತ್ತದೆ.
Saakshatv healthtips green tea

ಆದ್ದರಿಂದ, ಹಸಿರು ಚಹಾವನ್ನು ದಿನಕ್ಕೆ ಒಂದು ಬಾರಿ ಮಾತ್ರ ಸೇವಿಸಬೇಕು. ಆಗ ಅದು ನಿಮಗೆ ಪ್ರಯೋಜನಕಾರಿಯಾಗಿದೆ ಮತ್ತು ನಿಮ್ಮ ದೇಹದಲ್ಲಿ ಯಾವುದೇ ರೀತಿಯ ಅಡ್ಡಪರಿಣಾಮಗಳನ್ನು ಉಂಟು ಮಾಡುವುದಿಲ್ಲ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ. ಇದು ವೈದ್ಯರ ಸಲಹೆಗೆ ಪರ್ಯಾಯವಲ್ಲ. ಆದ್ದರಿಂದ ವೈದ್ಯಕೀಯ ಸಲಹೆಯನ್ನು ನಿರ್ಲಕ್ಷಿಸಬೇಡಿ.

ಆರೋಗ್ಯ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಗೂಗಲ್ ನಲ್ಲಿ saakshatv healthtips ಎಂದು ಸರ್ಚ್ ಮಾಡಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಸ್ಲಿಮ್ ಮತ್ತು ಫಿಟ್ ಆಗಿ ಕಾಣಲು ಮೊಸರು ಮತ್ತು ಒಣದ್ರಾಕ್ಷಿ ಮಿಶ್ರಣ https://t.co/FhhitOWXrm

— Saaksha TV (@SaakshaTv) February 6, 2021

ಲಷ್ಕರ್-ಎ-ಮುಸ್ತಫಾ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಹಿದಾಯತುಲ್ಲಾ ಮಲಿಕ್ ಬಂಧನ https://t.co/I62nVOadCT

— Saaksha TV (@SaakshaTv) February 7, 2021

Tags: green teaSaakshatv healthtipsSaakshatv healthtips green tea
ShareTweetSendShare
Join us on:

Related Posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

by Shwetha
June 16, 2025
0

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

by Shwetha
June 16, 2025
0

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಸ್ಥಾಪನೆಯ ಕನಸು ಇದೀಗ ನನಸಾಗುವತ್ತ ವೇಗವಾಗಿ ಹೆಜ್ಜೆ ಹಾಕುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ,...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

by Shwetha
June 16, 2025
0

ಬೆಂಗಳೂರು, ಕರ್ನಾಟಕ: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಸ್ತುತ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕದ 19 ಸದಸ್ಯರ ನಿಯೋಗವೊಂದು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದೆ. ಈ ನಿಯೋಗದಲ್ಲಿ ಕಾಂಗ್ರೆಸ್, ಬಿಜೆಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಬಿಹಾರ: ಲಾಲು ಕಾಲಿನ ಬಳಿ ಅಂಬೇಡ್ಕರ್ ಫೋಟೋ; ಬಿಜೆಪಿ ಆರೋಪ, ತೇಜಸ್ವಿ ತಿರುಗೇಟು!

by Shwetha
June 16, 2025
0

ಪಟ್ನಾ, ಬಿಹಾರ: ಬಿಹಾರ ರಾಜಕಾರಣದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದ್ದು, ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕಾಲಿನ ಬಳಿ ಸಂವಿಧಾನ ಶಿಲ್ಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2025

by Shwetha
June 16, 2025
0

LIC HFL Recruitment 2025 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram