ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನವಗ್ರಹಗಳ ಕಾರಕತ್ವದ ವಿವರಗಳು

"Significance and Influence of Navagrahas (Nine Planets)

Shwetha by Shwetha
August 26, 2025
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

**ನವಗ್ರಹಗಳ ಕಾರಕತ್ವದ ವಿವರಗಳು **

ರವಿ :-

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 3, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 2, 2026

· ರವಿಯು ಸಿಂಹ ರಾಶಿಯ ಅಧಿಪತಿ
· ಇದು ಅಗ್ನಿ ತತ್ವದ ಗ್ರಹ.
· ಪುರುಷ ಗ್ರಹ.
· ಸರ್ಕಾರಿ ನೌಕರಿಯಲ್ಲಿ ಇರುವವರು.
· ಅಧಿಕಾರವನ್ನ ನಡೆಸುವವರು.
· ದರ್ಪದಿಂದ ಸದಾ ಇರುವವರು.
· ಅಹಂಕಾರದಿಂದ ಮೆರೆಯುವವರು.
· ಆಡಳಿತ (ಇವರು ಆಡಳಿತವನ್ನ ಚೆನ್ನಾಗಿ ಮಾಡುತ್ತಾರೆ.)
· ನಾಯಕತ್ವವನ್ನ ಬಯಸುವವರು.
· ಒಂಟಿಯಾಗಿ ಕುಳಿತು ಯೋಚನೆಯನ್ನ ಮಾಡುವವರು
· ನ್ಯಾಯ ತೀರ್ಮಾನವನ್ನ ಮಾಡುವವರು.
· ಗುಂಡಾದ ಮುಖವಿರುವವರು
· ಇಅವ್ರುಗಳ ಮುಖ, ಅಸ್ಟೊಂದು ಆಕರ್ಷಣೆ ಇರೋದಿಲ್ಲ(ಕಾರಣ ಸಿಂಹದ ಮುಖವೇ ಹಾಗೆ).
· ಉಗ್ರ ಮನಸ್ಸಿರುವವರು.
· ಬಹಳ ಕೋಪಿಸ್ಟರು
· ಕಠಿಣ ಹೃದಯ ಇರುವವರು.
· ಶಿಕ್ಷೆಯನ್ನ ಕೊಡುವವರು.ಕಾರಣ ಇದು ರಾಜನ ರಾಶಿ.
· ಹೆಚ್ಚಿಗೆ ಕ್ಷಮಾಯಾಚನೆ ಇರೋಲ್ಲ ಇವರಲ್ಲಿ.
· ಗಂಭೀರ ನಡಿಗೆ ಉಳ್ಳವರು.
· ಒಳ್ಳೇ ಶ್ರೀಮಂತ ಗ್ರಹ
· ಸದಾ ಗೆಲ್ಲುವ ಹಂಬಲ
· ಇವರಿಗೆ ವಾಹನ ಸುಖವಿರುತ್ತದೆ.
· ಯಾವಾಗಲೂ ಡೋಮಿನೇಷನ್ ನೇಚರ್ ಇರುವವರು.
· ಮುಖ್ಯ ಮಂತ್ರಿ, ಮಂತ್ರಿ, ಎಮ್.ಎಲ್.ಏ ಎಲ್ಲಾ ಸಿಂಹ ರಾಶಿಯವರು.
· ರವಿಯನ್ನ ಕ್ರೂರ ಗ್ರಹವೆಂದೂ ಕರೆಯುತ್ತಾರೆ.
· ರವಿಯು ಜ್ನಾನವಂತ ಗ್ರಹ. ಆದರೆ ಉನ್ನತ ವಿದ್ಯಾವಂತ ಗ್ರಹವಲ್ಲ.
· ರವಿಯ ಸಂಖೆ ೧.
· ಪಿತೃ ಕಾರಕ.
· ಉಚ್ಚ ಸ್ಥಾನ ಮೇಷ ರಾಶಿ
· ಉಚ್ಚಾಂಶ ೧೦ *
· ಮೂಲ ತ್ರಿಕೋಣ ಸಿಂಹ ರಾಶಿ
· ದಶಾ ಅವಧಿ ೬ ವರುಷ.
· ಒಂದು ರಾಶಿಯಿಂದ ಇನ್ನೊಂದು ರಾಶಿಗೆ ೧ ತಿಂಗಳು.
· ಧಾನ್ಯ ಗೋಧಿ.
· ದಿಕ್ಕು ಪೂರ್ವ
· ಕಾರಕ ಪಿತ್ಥ
· ನೀಚ ಸ್ಥಾನ ತುಲಾ ರಾಶಿ
· ರವಿಯು ಮೂಳೆಯ ಕಾರಕ.
· ಇಂದ್ರಿಯ :- ಕಣ್ಣು.
· ಗೃಹ ಮಿತ್ರ :-ಚಂದ್ರ, ಕುಜ,ಗುರು, ಕೇತು.
· ಶತ್ರು :- ಶನಿ,ಶುಕ್ರ, ರಾಹು.
· ಸಮ ಗ್ರಹ :- ಬುಧ
· ರವಿಯ ರತ್ನ ಮಾಣಿಕ್ಯ
· ರವಿಯ ಬಣ್ಣ ಕೆಂಪು ಮತ್ತು ಗುಲಾಬಿ.
· ಪೀತಾಂಬರ ಇವರ ಮೆಟಲ್.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಚಂದ್ರ :-

· ಕಟಕ ರಾಶಿಯ ಅಧಿಪತಿ.
· ಜಲತತ್ವದ ಗ್ರಹ.
· ಶಾಂತ ಸ್ವಭಾವದ ಗ್ರಹ.
· ಸುಂದರ ಕಣ್ಣುಗಳು ಇರುವವರು.
· ಕರುಣೆ ಇರುವವರು.
· ಸ್ತ್ರೀ ಗ್ರಹ.
· ಸಭ್ಯತೆ ಜಾಸ್ತಿ.
· ಮಾತೃ ಹೃದಯ ಇರುವವರು.
· ಚಂದ್ರನೂ ಸೂರ್ಯನಂತೆ ಅಧಿಕಾರ ಗ್ರಹ.
· ಇವರು ದಕ್ಷ ಆಡಳಿತಕಾರರು.
· ಆದರೆ ಇವರು ಹೊಂದಾಣಿಕೆಯನ್ನ ಮಾಡುವಂತಹವರು. ಕಾರಣ ಶಾಂತತೆಯೇ ಪ್ರಾಧಾನ್ಯ ಇವರಿಗೆ.
· ಕಠಿಣ ಹೃದಯ ಇರುವವರು. ( ಯಾಕೆಂದರೆ ತಾಯಿ ಮಕ್ಕಳನ್ನ ಹೊಡೆಯುತ್ತಿರುತ್ತಾರೆ)
· ಪರರಿಗೆ ಉಪಕಾರವನ್ನ ಮಾಡುವರು.
· ಜನರಿಗೆ ಸಹಾಯವನ್ನ ಮಾಡುವವರು.
· ಶ್ರೀಮಂತ, ಜ್ನಾನವಂತ, ಹಾಗೂ ವಿದ್ಯಾವಂತ ಗ್ರಹ.
· ಓದದೇನೇ ಜ್ನಾನವನ್ನ ಪಡೆಯುವವರೆಂದರೆ, ಇವರುಗಳು. ಎಲ್ಲಾ ವಿಷಯಗಳಲ್ಲಿ ಒಳ್ಳೇ ಮಾಹಿರತೆ ಉಂಟು.
· ಒಳ್ಳೇ ಜ್ಯೋತಿಷ್ಯಗಾರನಿಗೆ ಚಂದ್ರನು ಒಳ್ಳೆಯವನಾಗಿರಬೇಕು.
· ಚಂದ್ರನು ಕ್ಷಮಾದಾಯಕ ಗ್ರಹ.
· ಇವರುಗಳು ಆಭರಣ ಪ್ರಿಯರು.
· ವಿವಿಧ ವಸ್ತುಗಳ ಪ್ರಿಯರು.
· ವೈಭವ ಜೀವನವನ್ನ ನಡೆಸುವವರು.
· ಇವರಿಗೆ ವಾಹನ ಸುಖವಿರುತ್ತದೆ.
· ಆದರೆ ಇಲ್ಲಿ ಸೇವಕರು ಡ್ರೈವ್ ಮಾಡಲು ಇರುತ್ತಾರೆ. ಇವರುಗಳು ಸಾಮಾನ್ಯವಾಗಿ ಮಾಡೋಲ್ಲ.
· ಇಲ್ಲಿ ಹೆಚ್ಚಿಗೆ ಸ್ವತಂತ್ರ ಮನೋಭಾವನೆ ಇರುತ್ತದೆ.
· ಇವರು ಕುಟುಂಬ ನಿರ್ವಹಣೆಯಲ್ಲಿ ನಿಸ್ಸೀಮರು. ಪೈಸ ಪೈಸ ಲೆಕ್ಕ ಹಾಕುತ್ತಾರೆ.
· ಒಳ್ಳೇ ಆಹಾರವನ್ನ ತಯ್ಯಾರು ಮಾಡುವವರು.
· ಇವರುಗಳು ಒಳ್ಳೇ ಭೋಜನ ಪ್ರಿಯರು ಕೂಡ. ಆಲ್ತು, ತಿನ್ನೋಲ್ಲ.
· ಇವರುಗಳಿಗೆ ಅಡಿಗೆ ಪರ್ಫ಼ೆಕ್ಟ್ ಆಗಬೇಕು.
· ಚಂದ್ರನ ಸಂಖೆ ೨
· ಚಂದ್ರನ ಮಿತ್ರರು ರವಿ ಮತ್ತು ಬುಧ ಹಾಗೂ ಕೇತು.
· ಶತ್ರು ರಾಹು.
· ಸಮ ಗ್ರಹಗಳು ಕುಜ, ಗುರು, ಶುಕ್ರ ಮತ್ತು ಶನಿ.
· ಚಂದ್ರ ಮಾತೃ ಕಾರಕ.
· ಉಛ್ಛ ಸ್ಥಾನ :- ವೃಷಭ ರಾಶಿ.
· ನೀಚ ಸ್ಥಾನ :- ವೃಸ್ಚಿಕ ರಾಶಿ.
· ದಶಾ ವರ್ಷ :- ೧೦
· ಮೂಲ ತ್ರಿಕೋಣ :- ಕರ್ಕ ರಾಶಿ.
· ಉಛ್ಚಾಂಶ :- ೩ *
· ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಅವಧಿ ೨ ೧/೨ ದಿನ
· ದಿಕ್ಕು :- ವಾಯೂವ್ಯ.
· ಕಾರಕ :- ಕಫ
· ಲೋಹ :- ಬೆಳ್ಳಿ.
· ಅಂಗಾಂಗ :- ರಕ್ತ.
· ಇಂದ್ರಿಯ :- ನಾಲಿಗೆ.
· ಧಾನ್ಯ :- ಅಕ್ಕಿ
· ಇವರ ರತ್ನ ಮುತ್ತು.
· ಇದೇ ಚಂದ್ರ ಋಣಾ
ಧಾನ್ಯ :- ಅಕ್ಕಿ
· ಇವರ ರತ್ನ ಮುತ್ತು.
· ಇದೇ ಚಂದ್ರ ಋಣಾತ್ಮಕನಾದಲ್ಲಿ, ಹೊಟ್ಟೇ ಕಿಚ್ಚು ಬಹಳ.
· ಇವರಲ್ಲಿ ಶಕ್ತಿ ಹೀನತೆ ಉಂಟಾಗುತ್ತದೆ.
· ಅಜೀರ್ಣತೆ ಜಾಸ್ತಿ
· ಆವಾಗಾವಾಗ ಟಾಯಿಲೆಟ್ಟಿಗೆ ಹೋಗುತ್ತಿರುತ್ತಾರೆ.
· ಹೊಟ್ಟೇ ಸಂಬಂಧಿತ, ಅಂದರೆ ಜಲ ಸಂಬಂಧಿತ ಕಾಹಿಲೆಗಳು ಜಾಸ್ತಿ.
· ಅದೇ ಚಂದ್ರ ಕೆಟ್ಟಲ್ಲಿ, ವಾಮಾಚಾರಕ್ಕೆ ಇಳಿಯುತ್ತಾರೆ.
· ಇವರು ಚಂದ್ರನಂತೆ ಬಳುಕು ದೇಹ. ಇವರ ಕಟ್ಟಿ ಹಿಂದೆ ಬಂದಿರುತ್ತದೆ.

ಕುಜ ಗ್ರಹ :-

· ಮೇಷ ಹಾಗೂ ವೃಸ್ಚಿಕ ರಾಶಿಗಳ ಅಧಿಪತಿ. · ಅಗ್ನಿ ತತ್ವದ ಗ್ರಹ. ಅದಕ್ಕೇ ಮೇಷ ರಾಶಿಯ ಕುಜನಿಗೆ ಪ್ರಾಮುಖ್ಯತೆ ಜಾಸ್ತಿ.
· ವೃಸ್ಚಿಕ ರಾಶಿಯ ಕುಜನ ಜಲ ತತ್ವಕ್ಕೆ ಅಸ್ಟೇನೂ ಪ್ರಾಮುಖ್ಯತೆ ಕೊಡೋಲ್ಲ. · ಕುಜನು ಪುರುಷ ಗ್ರಹ. · ಈತ ಉಗ್ರ ಗ್ರಹನೂ ಹೌದು.
· ಒಳ್ಳೇ ಕೋಪಿಸ್ಠರು. · ಬಣ್ಣ ರಕ್ತ ಕೆಂಪು. · ದೇಹದಲ್ಲಿಯ ರಕ್ತ ಸೂಚಕ ಗ್ರಹ. · ಹೊಡೆದಾಟಕ್ಕೆ, ಬಡಿದಾಟಕ್ಕೆ ಕಾರಕ ಗ್ರಹ.
· ಆದರೆ ಪರೋಪಕಾರಿ ಗ್ರಹ. · ಸಾಮಾನ್ಯವಾಗಿ ಗೆಲ್ಲುವ ಗ್ರಹ. · ಅಸ್ತ್ರ ಶಸ್ತ್ರಗಳ ಬಳಕೆಯನ್ನ ಮಾಡುವಂತಹ ಗ್ರಹ.
· ಪರರನ್ನ ಪೀಡಿಸುವ ಗ್ರಹ. · ಸಮಾಜ ಘಾತಕ ಕೆಲಸಗಳನ್ನ ಮಾಡುವಂತಹ ಗ್ರಹ. · ಆಕ್ರೋಷದ ಗ್ರಹ.
· ಒಂದು ಸಾಲಿನಲ್ಲಿ ನಿಂತಲ್ಲಿ, ಹಿಂದಿದ್ದವ ಕ್ರಮ ತಪ್ಪಿ ಮುಂದೆ ಹೋಗಿ ನಿಂತಿರುತ್ತಾನೆ.
· ಶರೀರ ಶಕ್ತಿಯನ್ನ ಉಪಯೋಗಿಸುವವ. ಯುಕ್ತಿಯನ್ನಲ್ಲ. · ಕಿರುಚಿ ಅಥವಾ ಜೋರಾಗಿ ಮಾತನಾಡುವ ಗ್ರಹ.
· ಶರೀರ ಬಹಳ ಕಟ್ಟು ಮಸ್ತಾಗಿರುತ್ತೆ. · ಆರೋಗ್ಯವಂತ ಗ್ರಹ. · ನ್ಯಾಯವನ್ನ ಕೊಡಿಸುತ್ತಾರೆ.
· ಸಮಾಜ ಸೇವೆಯೇ ಇವರ ಗುರಿ. (ಪೋಲೀಸ್ ಹುದ್ದೆ, ಮಿಲಿಟರಿ ಹುದ್ದೆ, ನೇವ್ವಿ ಹುದ್ದೆ, ಆರ್ಮ ಗಾಡ್ಸ್ ಹುದ್ದೆ ಹೀಗೆ ಎಲ್ಲಿ ಡ್ರೆಸ್ಸ್ ಕೋಡ್ ಇರುತ್ತವೆಯೋ ಅಲ್ಲಿ ಇವರದ್ದೇ ಗುಂಪು.
ಖಾದಿ ಧರಿಸುವವರೂ ಹೆಚ್ಚು ಇವರೇ. ಅಂದರೆ ಮಂಗಲ್ ಬಹಳ ಸ್ಟ್ರೋಂಗ್)
· ಇವರದ್ದು ಕುಟುಂಬ, ನಾಡು, ದೇಷದ ರಕ್ಷಣೆಯೇ ಗುರಿ. · ಹಿಟ್ಲರ್ ಅಂದಾಕ್ಷಣ ಕುಜನ ನೆನಪಾಗಬೇಕು ನಿಮಗೆಲ್ಲಾ.
· ಟೆರ್ರೋರಿಸ್ಟ್ಸಗಳೆಲ್ಲಾ ಯುವಕರೇ, ಹಾಗೂ ಇವರಲ್ಲಿ ಕುಜನು ಬಹಳ ಸ್ಟ್ರೋಂಗ್. · ಕೆಂಪು ಬಣ್ಣದ ಹವಳ ಇವರ ರತ್ನ.
· ಇವರಿಗೆ ಆಟಕ್ಕೆ ಬೇಕಾಗುವ ಶಕ್ತಿ ಕುಜನು ಕೊಡುತ್ತಾನೆ. ಆದರೆ ಆಟಕ್ಕೆ ಕಾರಕನಲ್ಲ.
· ಸಂಖೆ ೯ · ಕಾರಕತ್ವ ಭ್ರಾತೃ · ಉಚ್ಚಕ್ಷೇತ್ರ ಮಕರ ರಾಶಿ. · ನೀಚ ಕ್ಷೇತ್ರ ಕರ್ಕ ರಾಶಿ.
· ದಶಾ ವರ್ಷ ೭. · ಅಂಗಾಂಗ :- ಮಜ್ಜೆ. · ಉಛ್ಚಾಂಶ :- ೨೮* · ಓಮ್ದು ರಾಶಿಯಿಂದ ಇನ್ನೊಂದು ರಾಶಿಗೆ ೪೫ ದಿನಗಳು.
· ದಿಕ್ಕು :- ದಕ್ಷಿಣ · ಲೋಹ : ತಾಮ್ರ · ದೃಸ್ಟಿ :- ೪,೭ ಮತ್ತು ೮. · ಮಿತ್ರ ಗ್ರಹಗಳಿ :- ಗುರು, ರವಿ ಮತ್ತು ಚಂದ್ರ
· ಶತ್ರುಗಳು :- ಬುಧ · ಸಮ ಗ್ರಹಗಳು :- ಶುಕ

ಬುಧ ಗ್ರಹ:-

· ಮಿಥುನ ಮತ್ತು ಕನ್ಯಾ ಅಧಿಪತಿ.
· ಇವರುಗಳು ಪಾದರಸದಂತೆ ಬಹಳ ಚುರುಕು ಸ್ವಭಾವ.
· ಎಲ್ಲವುದರಲ್ಲಿಯೂ ಚುರುಕುತನ. ಬರೇ ೫ ನಿಮಿಷಗಳಲ್ಲಿ ಇವರ ಸ್ನಾನ ಮುಗಿಯುತ್ತದೆ.
· ಬರೇ ೩ ನಿಮಿಷಗಳಲ್ಲಿ ಇವರ ಊಟ ಮುಗಿಯುತ್ತೆ.
· ಮಾತು ಕೂಡ ಹಾಗೆಯೇ, ಒಳ್ಳೇ ಅರಳು ಹೊಟ್ಟಿದ ಹಾಗೆ ಮಾತನಾಡುತ್ತಾರೆ.
· ಕಾರಣ ಬುಧನು ಕಮ್ಯುನಿಕೇಷನ್ ಗ್ರಹ.
· ಮಿಥುನದಲ್ಲಿ ಧನಾತ್ಮಕ(+ವ್) ಮತ್ತು ಕನ್ಯಾದಲ್ಲಿ ಋಣಾತ್ಮಕ (-ವ್)
· ಆದ್ದರಿಂದ ಮಿಥುನದ ವಾಯು ತತ್ವಕ್ಕೇ ಪ್ರಾಧಾನ್ಯ ಜಾಸ್ತಿ.
· ಕನ್ಯಾದ ಪ್ರಥ್ವೀ ತತ್ವಕ್ಕೆ ಅಸ್ಟೇನೂ ಪ್ರಾಧಾನ್ಯ ಕೊಡೋಲ್ಲ.
· ಎಲ್ಲಾ ಪುರುಷ ರಾಶಿಗಳಲ್ಲಿ ಗ್ರಹಗಳು ಶಕ್ತಿಶಾಲಿಗಳಾಗಿರುತ್ತವೆ.
· ಎಲ್ಲಾ ಸ್ತ್ರೀ ರಾಶಿಗಳಲ್ಲಿ ಅವುಗಳು ಋಣಾತ್ಮಕವಾಗಿರುತ್ತವೆ.
· ಇವರುಗಳಲ್ಲಿ ಸದಾ ಎನಾದರೊಂದು ಕಲಿಯುವ ಚಟ ಜಾಸ್ತಿ.
· ಆದರೆ ಬುಧನದ್ದು ಮಕ್ಕಳ ಸ್ವಭಾವ. ಎಸ್ಟೇ ವಯಸ್ಸಾದರೂ ಚಿಕ್ಕ ಮಕ್ಕಳಂತೆ ವರ್ತಿಸುತ್ತಾರೆ.
· ಒಳ್ಳೇ ಶೇಪ್ ಇರುವಂತಹವರು ಬುಧ ಗ್ರಹ.
· ಇವರಲ್ಲಿ ಕಾಲು ಮತ್ತು ದೇಹ ಒಂದೇ ಅಳತೆಯದ್ದಾಗಿರುತ್ತದೆ.
· ವ್ಯಾಪಾರ ಮನೋಭಾವ ಪ್ರತಿಯೊಂದರಲ್ಲಿಯೂ. ವರದಕ್ಷಿಣೆ ವಿಚಾರದಲ್ಲಿಯೂ ಕೂಡ ವ್ಯಾಪಾರ ಭಾವನೆ ಜಾಸ್ತಿ.
· ಬಹು ಬುದ್ಧಿವಂತ ಗ್ರಹ.
· ಗೂಢ ವಿದ್ಯಗಳನ್ನ ಅಧ್ಯಯನ ಮಾಡುವುದು ಇವರುಗಳು ಜಾಸ್ತಿ.
· ಸಂಶೋಧನಾ ಮನೋಭಾವನೆ ಜಾಸ್ತಿ.
· ಇವರುಗಳು ಹಣ ಕಾಸಿನ ವ್ಯವಹಾರಗಳನ್ನ ಮಾಡುವವರು. ಅದೇ ಗುರು ಗ್ರಹವು ಹಣ ಕಾಸಿನ ಸಂಸ್ಥೆಯಲ್ಲಿ ಕೆಲಸವನ್ನ ಮಾಡುವವರು.
· ಯಾವಾಗಲೂ ಹೊಸತನ್ನೇ ಬಯಸುವರು.
· ಹಳೇದಲ್ಲ ಇಸ್ಟ ಆಗೋಲ್ಲ ಇವರಿಗೆ.
· ಎಲ್ಲಾ ಕಲೆಗಳಲ್ಲಿ(ನೃತ್ಯ, ಸಂಗೀತ, ಇತ್ಯಾದಿ) ಅಭಿರುಚಿ ಜಾಸ್ತಿ.
· ಸಾಹಿತ್ಯದಲ್ಲಿಯೂ ಇವರುಗಳು ಅಭಿರುಚಿಯನ್ನ ತೋರಿಸುವರು.
· ಒಳ್ಳೇ ಬರೆವಣಿಕೆಗಾರರು.
· ಒಳ್ಳೇ ಜ್ಯೋತಿಷ್ಯಗಾರರು.
· ಆಟಗಳಲ್ಲಿ , ಅದೂ ಯಾವುದೇ ಆಟ ಇರಬಹುದು.
· ಈ ಆಟಗಳಿಗೆ ಬೇಕಾಗುವ ಎನರ್ಜಿಯನ್ನ ಕೊಡುವ ಗ್ರಹ ಮಾತ್ರ ಕುಜ.
· ಇವರು ಕಾಣಲು ಸಣ್ಣಕ್ಕೆ, ಉದ್ದಕ್ಕೆ ಇರುತ್ತಾರೆ. ಸೊರಗಿ ಹೋದವರಂತೆ ಕಾಣಿಸುತ್ತಾರೆ.
·
(ಇವುಗಳಲ್ಲಿ ಬುಧ ಮತ್ತು ಶುಕ್ರನ ಪಾತ್ರ ಬಹು ದೊಡ್ಡದು.)
· ಇವರೊಬ್ಬರು ಉತ್ತಮ ಪ್ರಾಧ್ಯಾಪಕರು.
· ಅಧಿಕ ಭೂಮಿ, ಹಣ, ಒಡವೆಗಳ ಸಂಗ್ರಹ ಜಾಸ್ತಿ ಇವರುಗಳಿಗೆ.
· ವಾಹನಗಳನ್ನೂ ಸಂಗ್ರಹ ಮಾಡುವಲ್ಲಿ ಇವನದ್ದೇ ಎತ್ತಿದ ಕೈ.
· ಮ್ರಧು ಭಾಷಿ.
· ಜಗಳ ಆಡೋಲ್ಲ. ಕಾರಣ ನಪುಂಸಕ ಗ್ರಹ. ಆದರೆ ಮೋಸ ಮಾಡುವುದರಲ್ಲಿ ಎತ್ತಿದ ಕೈ.
· ಇವರ ಮುಖದಲ್ಲಿ ಮುಗ್ಧತೆ ಜಾಸ್ತಿ.
· ಇದೇ ಬುಧನು ಋಣಾತ್ಮಕನಾಗಿದ್ದಲ್ಲಿ:- ಚರ್ಮ ರೋಗ, ಅಜೀರ್ಣತೆ ಜಾಸ್ತಿ.
· -ವ್ ಬುಧನು ಅವರನ್ನ ಕುಂತಲ್ಲೇ ಕುಳಿತಿರುವಂತೆ ಮಾಡುತ್ತಾನೆ.
· ಸಿಕ್ಕಾಪಟ್ಟೆ ಅಶುತ್ವವಾಗಿರುತ್ತಾರೆ.
· ಬಣ್ಣ ಗಿಳಿ ಹಸಿರು.
· ರತ್ನ ಪಚ್ಚೆ ಅಥವಾ ಪನ್ನ.
· ದೊಡ್ಡ ತರದ ಮೋಡೆಲಿಂಗಿಗೆ ಬುಧನೇ ಅಧಿಪತಿ.
· ಸಂಖೆ ೫.
· ಕಾರಕತ್ವ :- ಕರ್ಮ
· ಉಛ್ಚ ಕ್ಷೇತ್ರ :- ಕನ್ಯಾ ರಾಶಿ.
· ಉಛ್ಚಾಂಶ :- ೧೫*
· ನೀಚ ಕ್ಷೇತ್ರ :- ಮೀನ ರಾಶಿ.
· ದಶಾ ವರ್ಷ :- ೧೭
· ಮೂಲ ತ್ರಿಕೋಣ :- ಕನ್ಯಾ ರಾಶಿ.
· ಅಂಗಾಂಗ :- ಚರ್ಮ.
· ಒಂದು ರಾಶಿಯಿಂದ ಇನ್ನೊಂದು ರಾಶಿಗೆ ೧ ತಿಂಗಳು.
· ಧಾನ್ಯ :- ಹೆಸರು ಕಾಳು.
· ದಿಕ್ಕು :- ಉತ್ತರ.
· ಕಾರಕ ತ್ರಿದೋಷ.
· ಲೋಹ :- ಸೀಸ
· ಮಿತ್ರ ಗ್ರಹಗಳು :- ಸೂರ್ಯ ಮತ್ತು ಶುಕ್ರ
· ಶತ್ರು :- ಚಂದ್ರ
· ಸಮ ಗ್ರಹ :- ಶನಿ, ಕುಜ ಮತ್ತು ಗುರು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಗುರು ಗ್ರಹ :-

· ಮೀನದಲ್ಲಿ ಆಕಾಶ ತತ್ವ ಹಾಗೂ ಧನುಸ್ಸನಲ್ಲಿ ಅಗ್ನಿ ತತ್ವ
· ಇಲ್ಲಿ ಧನುಸ್ಸಿನ ಅಗ್ನಿಗೇ ಪ್ರಾಮುಖ್ಯತೆಯನ್ನ ಕೊಡುತ್ತೇವೆ.
· ಇದು ದೊಡ್ಡ ಅಗ್ನಿ.
· ಗಾತ್ರದಲ್ಲಿ ದೊಡ್ಡ ಗ್ರಹ. ಅಂತೆಯೇ ಮನುಷ್ಯರೂ ಗುಂಡಾಗಿ ದಪ್ಪವಾಗಿರುತ್ತಾರೆ.
· ಒಳ್ಳೇ ವಿದ್ಯಾವಂತರು.
· ಬಹಳ ತೇಜಸ್ವಿಗಳು
· ಧರ್ಮ ಪ್ರಚಾರಕರು ಹಾಗೂ ಧರ್ಮ ಭೋದಕರು.
· ಆದ್ದರಿಂದ ಇವರುಗಳಲ್ಲಿ ಧರ್ಮ ಗುರುಗಳೇ ಜಾಸ್ತಿ.
· ಉಪಾಧ್ಯಾಯ ವೃತ್ತಿಯಲ್ಲಿ ಇವರೇ ಜಾಸ್ತಿ ಕಾಣಿಸುತ್ತಾರೆ.
· ಇವರುಗಳು ಧರ್ಮ ಛತ್ರಗಳನ್ನ ಕಟ್ಟುವರು.
· ಜನತಾ ಸೇವೆ ಜಾಸ್ತಿ. ಇವರು ಸಮಾಜ ಸೇವೆ ಅಲ್ಲ, ಸಮಾಜ ಕಲ್ಯಾಣ ಜಾಸ್ತಿ ಮಾಡುತ್ತಾರೆ.
· ಇವರು ಇರುವುದೇ ಲೋಕ ಕಲ್ಯಾಣ ಹಾಗೂ ಸಮಾಜ ಕಲ್ಯಾಣಕ್ಕಾಗಿ.
· ಬಡವರಿಗೆ, ಜನರಿಗೆ ಆಶ್ರಯಗಳನ್ನ ಕಟ್ಟಿಸಿ ಕೊಡುತ್ತಾರೆ.
· ಬೇರವರ ತಪ್ಪನ್ನ ತಿದ್ದುವಂತಹವರು. ಇದೇ ಬುದ್ಧಿ ಕುಂಭ ರಾಶಿಯವರಿಗುಂಟು.
· ಪ್ರಪಂಚಕ್ಕೇ ಕಾನೂನನ್ನ ಬದಲಾವಣೆ ಮಾಡುವವರು. ಬಾಬಾ ಸಾಹೇಬ ಅಂಬೇಡಕರನಂತೆ.
· ಪರಮ ದೈವ ಭಕ್ತರು.
· ಜ್ಯೋತಿಷ್ಯಗಾರರಿಗೆ ಗುರುವಿನ ಅನುಗ್ರಹ ಇದ್ದಲ್ಲಿ ಬಹಳ ಒಳ್ಳೆಯದು.
· ಪುರೋಹಿತ ಕೆಲಸವನ್ನು ಮಾಡುವವರು ಇವರೇ ಜಾಸ್ತಿ.
· ಇವರು ಹಣ ಕಾಸು ಸಂಸ್ಥೆಯಾದ ರೆಸರ್ವ್ ಬೇಂಕ್, ಬ್ಯಾಕಿಂಗ್ ಕ್ಷೇತ್ರ ದಲ್ಲಿ ಜಾಸ್ತಿ ಕಾಣ ಸಿಗುತ್ತಾರೆ.
· ಬುಧ ಗ್ರಹ ಹಣ ಕಾಸಿನ ವ್ಯವಹಾರವನ್ನ ಮಾಡುತ್ತಾರೆ. ಆದರೆ ಇವರುಗಳು ಈ ಸಂಸ್ಥೆಯಲ್ಲಿ ಕೆಲಸವನ್ನ ಮಾಡುತ್ತಿರುತ್ತಾರೆ.
· ಇವರುಗಳು ವೈದ್ಯಕೀಯ ವೃತ್ತಿಯಲ್ಲಿ ಕೂಡ ಜಾಸ್ತಿ ಕಾಣ ಸಿಗುತ್ತಾರೆ. ಕಾರಣ ಜನತಾ ಸೇವೆಯೇ ಜನಾರ್ಧನ ಸೇವೆ.
ಆದರೆ ಅದೇ ಗುರು ಋಣಾತ್ಮಕವಾದಲ್ಲಿ:- ಬೇರವರನ್ನ ಬಯ್ಯುತ್ತಾರೆ.
· ಬೇರವರಿಗೆ ಶ್ರಾಪ ಹಾಕುತ್ತಾರೆ.
· ಇವರಿಗೆ ಹಳದಿ ಬಣ್ಣ ಹೆಚ್ಚು ಇಸ್ಟ.
· ಹೊಟ್ಟೇ ಕಿಚ್ಚನ್ನ ಪಡುತ್ತಿರುತ್ತಾರೆ.
· ಇನ್ನೊಬ್ಬರಿಗೆ ತೊಂದರೆಗಳನ್ನ ಕೊಡುವುದು ಜಾಸ್ತಿ ಆಗುತ್ತದೆ.
· ಪುಷ್ಯರಾಗ ಇವರ ಪ್ರೀತಿಯ ರತ್ನ.
· ಇವರುಗಳು ತುಂಬಾ ಲಕ್ಷಣವಂತರು.
· ಒಂದೇ ಶೇಪಿನಲ್ಲಿರುತ್ತಾರೆ. ಆದರೆ ಹೊಟ್ಟೆ ಮುಂದು ಬರುತ್ತದೆ.
· ಸಂಖೆ ೩
· ಕಾರಕತ್ವ :- ಪುತ್ರ
· ಉಛ್ಚ ರಾಶಿ ಕರ್ಕ
· ನೀಚ ರಾಶಿ ಮಕರ
· ಉಛ್ಚಾಂಶ :೫*
· ದಶಾ ವರ್ಷ ೧೬
· ಒಂದು ರಾಶಿಯಿಂದ ಇನ್ನೊಂದು ರಾಶಿಯ ಅವಧಿ ೧೨ ತಿಂಗಳು.
· ದಿಕ್ಕು :- ಈಶಾನ್ಯ.
· ಧಾನ್ಯ :- ಕಡ್ಲೆ
· ಅಂಗಾಂಗ :- ಕಿವಿ.
· ಕಾರಕ :- ಕಫ.
· ದೃಸ್ಟಿ :- ೫,೭ ಮತ್ತು ೯.
· ಮಿತ್ರ ಗ್ರಹಗಳು :- ಸೂರ್ಯ, ಚಂದ್ರ ಮತ್ತು ಕುಜ
· ಶತ್ರು ಗ್ರಹಗಳು :- ಶುಕ್ರ ಮತ್ತು ಬುಧ
· ಸಮ ಗ್ರಹಗಳು :- ಶನಿ.

ಶುಕ್ರ ಗ್ರಹ :-
· ಶುಕ್ರನು ವೃಷಭ ಮತ್ತು ತುಲಾದ ಅಧಿಪತಿ.
· ವೃಷಭದಲ್ಲಿ ಪ್ರಥ್ವೀ ತತ್ವದಲ್ಲಿದ್ದರೆ, ತುಲಾದಲ್ಲಿ ವಾಯು ತತ್ವದಲ್ಲಿರುವನು.
· ತುಲಾ ಶುಕ್ರನು ಬಹಳ ಧನಾತ್ಮಕನಾಗಿರುತ್ತಾರೆ. ಕಾರಣ ಅದು ಪುರುಷ ರಾಶಿ.
· ಅದಕ್ಕೇ ತುಲಾ ಶುಕ್ರನಿಗೆ ಪ್ರಾಧಾನ್ಯ ಜಾಸ್ತಿ.
· ಅದೇ ವೃಷಭದಲ್ಲಿ ಋಣಾತ್ಮಕನಾದುದರಿಂದ, ಶಕ್ತಿ ಹೀನ.
· ಶುಕ್ರನು ಚಂದ್ರನಂತೆ ಸ್ತ್ರೀ ಗ್ರಹ.
· ಚಂದ್ರನಂತೆಯೇ ಸೌಂದರ್ಯಕ್ಕೆ ಕಾರಕ ಗ್ರಹ.
· ಒಳ್ಳೇ ಜ್ಯೋತಿಷ್ಯಗಾರರು. ಜ್ಯೋತಿಷ್ಯದಲ್ಲಿ ಪರಿಣಿತರು.
· ಇವರಿಗೆ ಒಂದು ಒಳ್ಳೇ ಸ್ಟೇಂಡರ್ಡ್ ಉಂಟು.
· ಶ್ರೀಮಂತ ಗ್ರಹ.
· ಯಾರನ್ನೂ ಅತಿಯಾಗಿ ನಂಬೋಲ್ಲ ಹಾಗೂ ಹತ್ತಿರಕ್ಕೆ ಸೇರಿಸೋಲ್ಲ.
· ಸದಾ ಸಂಶಯವನ್ನ ಪಡುವವರು.
· ಇವರು ಜನರನ್ನ ಜಾಸ್ತಿ ಸ್ನೇಹಿತರನ್ನಾಗಿ ಮಾಡಿಕೊಳ್ಳೋಲ್ಲ.
· ಇವರದ್ದು ಯಾವಾಗಲೂ ಒನ್ ವೇ . ತಮ್ಮ ಕುದುರೆಗೆ ಮೂರೇ ಕಾಲು ಎನ್ನುವವರು.
· ಕಾರಣ ಶುಕ್ರಚಾರ್ಯರಿಗೆ ಒಂದೇ ಕಣ್ಣು.
· ಇವರುಗಳು ಹೇಳಿದ್ದೇ ಸರಿ.
· ಇವರು ಶುಕ್ರಾಚಾರ್ಯನಂತೆ ಹಟ ಮಾಡುತ್ತಿರುತ್ತಾರೆ.
· ಲಗ್ನದಲ್ಲಿ ಶುಕ್ರ ಇದ್ದಲ್ಲಿ ಅವರು ನೂರಕ್ಕೆ ನೂರು ಕೆಡಿಸುತ್ತಾರೆ.
· ಶ್ರೀಮಂತ ವಸ್ತುಗಳ ಸಂಗ್ರಹವನ್ನ ಮಾಡುತ್ತಾರೆ.
· ಮನೆಯನ್ನ ಅಲಂಕಾರ ಮಾಡುವ ಗ್ರಹ.
· ಸುಗಂಧ ವಸ್ತುಗಳ ಸಂಗ್ರಹವನ್ನ ಮಾಡುವವರು.
ಇವರದ್ದು ಅದ್ಧೂರಿತನದ, ಆಡಂಬರದ ಮನೆ.
· ಐಶಾರಾಮಿ ಜೀವನ ನಡೆಸುತ್ತಿರುತ್ತಾರೆ.
· ಇವರಲ್ಲಿ ದೊಡ್ಡ ಗಾಡಿ ಇದೆ ಎಂದರೆ ಇವರ ಶುಕ್ರ ಬಹಳ ಒಳ್ಳೆಯದು.
· ಇವರಲ್ಲಿಯ ಗಾಡಿ ಬಹಳ ನೀಟ್ ಎಂಡ್ ಕ್ಲೀನ್ ಆಗಿರುತ್ತದೆ.
· ಇವರುಗಳು ಒಳ್ಳೇ ನ್ಯಾಯವಂತರು.
· ಬಹಳ ಒಳ್ಳೆಯ ಹೊಂದಾಣಿಕೆಯನ್ನ ಮಾಡುವವರು.
· ಇವರುಗಳು ಭಾವನಾತ್ಮಕ ಜೀವಿಗಳು.
· ಇವರೂ ಕೂಡ ಶುಕ್ರಾಚಾರ್ಯನಂತೆ ಯಾರೊಂದಿಗೂ ಸೇರೋಲ್ಲ.ಒಂಟಿ ಜೀವಿಗಳು.
· ವದ್ಯಕೀಯ ವೃತ್ತಿಯನ್ನ ಮಾಡುವವರು.
· ಒಳ್ಳೇ ಪ್ರಾಧ್ಯಾಪಕ ವೃತ್ತಿಯನ್ನ ಮಾಡುವವರು.
· ಶ್ರಂಗಾರ ವಿದ್ಯಗಳಲ್ಲಿ ಪ್ರವೀಣರು.
· ನವ ರಸ ವಿದ್ಯಗಳಲ್ಲಿ ಪರಿಣಿತರು.
· ೬೪ ಕಲೆಗಳ ರಾಜ.
· ಶುಕ್ರನು ಒಳ್ಳೇ ದಿದ್ದರೆ ಮನೆಯಲ್ಲಿ ಘಂ ಅನ್ನುವ ಸುಗಂಧದ ಪರಿಮಳ ಬರುತ್ತೆ.
· ಅದೇ ಬುಧನು ಒಳ್ಳೆಯದಿದ್ದಲ್ಲಿ, ಮನೆ ತುಂಬಾ ಪೇಪರ್, ಗಲೀಜು ಇರುತ್ತೆ.
· ಅದೇ ಸೂರ್ಯನು ಸ್ಟ್ರೋಂಗ ಇದ್ದಲ್ಲಿ, ಕೆಲಸಗಾರು ಹೋಗಿ ಬಾಗಿಲನ್ನ ತೆಗೆಯುತ್ತಾರೆ.
· ಅದೇ ಚಂದ್ರನು ಸ್ಟ್ರೋಂಗ್ ಇದ್ದಲ್ಲಿ, ಮನೆ ಒಡತಿ (ಹೆಂಡತಿ) ಬಾಗಿಲನ್ನ ತೆಗೆಯುತ್ತಾರೆ.
· ಅದೇ ಮನೆ ತುಂಬಾ ಗಲೀಜುಗಳ ರಾಶಿ ಇದ್ದಲ್ಲಿ, ಶನಿ ಗ್ರಹ ಶಕ್ತಿಶಾಲಿಯಾಗಿರುತ್ತೆ.
· ಕೆಟ್ಟ ಗುಣಾಗಳ ಶುಕ್ರ
· ಅದೇ ಶುಕ್ರನಲ್ಲಿ ಕೆಟ್ಟ ಗುಣವಿದ್ದಲ್ಲಿ, ಹೊಟ್ಟೇ ಕಿಚ್ಚು ಜಾಸ್ತಿ.
· ಜನರ ಜೊತೆಗೆ ಸೇರೋದಿಲ್ಲ!
· ತನಗಿಂತಾ ಹೆಚ್ಚಿಗೆ ವಿದ್ಯ ಇತ್ತೆಂದರೆ, ಹೊಟ್ಟೇ ಕಿಚ್ಚು ಜಾಸ್ತಿ ಬರುತ್ತೆ!
· ಒಂಟೀ ಜೀವಿಗಳು. ಇದಕ್ಕೆ ಕಾರಣ ಶುಕ್ರಾಚಾರ್ಯರು ಯಾರೊಂದಿಗೂ ಸೇರೋಲ್ಲ! ಇದಕ್ಕೆ ಮತ್ತೊಂದು ಕಾರಣ ತನಗೇ ಎಲ್ಲಾ ೬೪ ಕಲೆಗಳೂ ಗೊತ್ತೆನ್ನುವ ಅಹಂ!
· ಆದರೆ ಇವರುಗಳು ಅತೀ ಉತ್ತಮ ರೀತಿಯಿಂದ ಹೊಂದಾಣಿಕೆಯನ್ನ ಮಾಡಿಕೊಳ್ಳುವರು.
· ವಜ್ರ ಇವರ ರತ್ನ. ಪ್ಲೇಟಿನಮ್ ಸಿಲ್ವರ್
· ಬಿಳಿ ಬಣ್ಣ ಇವರ ಫೇವರೇಟ್
· ಒಳ್ಳೇ ಸುಂದರವಾದ ಕೋಮಲ ಶರೀರ.
· · ಇವರುಗಳ ಸಂಖೆ ೬
ಕಾರಕತ್ವ :- ಕಳತ್ರ
· ಉಛ್ಚ ರಾಶಿ :- ಮೀನ
· ನೀಚ ರಾಶಿ :- ಕನ್ಯಾ
· ದಶಾ ವರ್ಷ:- ೨೦
· ಮೂಲತ್ರಿಕೋಣ :-ತುಲಾ ರಾಶಿ.
· ಉಛ್ಛಾಂಶ :-೨೭*
· ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಬೇಕಾಗುವ ಅವಧಿ :- ೧ ತಿಂಗಳು.
· ದಿಕ್ಕು :- ಆಗ್ನೇಯ
· ಧಾನ್ಯ :- ಅವರೆ
· ಇಂದ್ರಿಯ :- ನಾಲಿಗೆ
· ಕಾತ್ರಕ :- ಕಫ
· ದೃಸ್ಟಿ :- ೭
· ಮಿತ್ರ ಗ್ರಹಗಳು :- ಬುಧ, ಶನಿ
· ಶತ್ರು ಗ್ರಹ :- ಸೂರ್ಯ ಮತ್ತು ಚಂದ್ರ
· ಸಮ ಗ್ರಹ :- ಕುಜ, ಗುರು

ಶನಿ ಗ್ರಹ :-
· ಮಕರ ಮತ್ತು ಕುಂಭದ ಅಧಿಪತಿ ಶನಿ ದೇವ.
· ಪ್ರಥ್ವಿ ತತ್ವ ಹಾಗೂ ವಾಯು ತತ್ವದ ಅಧಿಪತಿ.
· ಇಲ್ಲಿ ಕುಂಭದ ಶನಿಗೆ ಬಹಳ ಮಹತ್ವ ಉಂಟು. ಅಂದರೆ ವಾಯು ತತ್ವದ ಶನಿ ದೇವನಿಗೆ.
· ಹಾಗೆಯೇ ಮಿಥುನದ ವಾಯು ತತ್ವದ ಬುಧನಿಗೆ ಮಹತ್ವ ಕೊಟ್ಟಿರುತ್ತಾರೆ.
· ಇವರುಗಳು ಬಡಕಲು ಶರೀರದವರು.
· ಬಣ್ಣ ಕಪ್ಪು.
· ರೋಗಗ್ರಸ್ಥರಾಗಿ ಕಾಣಿಸುತ್ತಾರೆ.
· ಒಳ್ಳೇ ಶ್ರಮ ಜೀವಿಗಳು ಇವರುಗಳು.
· ತತ್ವ ಜ್ನಾನಿಗಳು. ಅದೂ ಕುಂಭ ರಾಶಿಯವರು ತತ್ವಜಾನಿಗಳು (ಫಿಲೋಸಫರ್ಸ್).
· ಇವರುಗಳಿಗೆ ಸಿದ್ಧಾಂತದ ಮೇಲೆ ನಂಬಿಕೆಯನ್ನ ಇಡುವವರು.
· ಯಾರೂ ಮಾಡದ ಕೆಲಸವನ್ನ ಇವರು ಮಾಡುತ್ತಾರೆ.
· ಇವರು ತಾಂತ್ರಿಕ ವರ್ಗದಲ್ಲಿ ಕೆಲಸವನ್ನ ಮಾಡುವವರು.
· ಯಾವಾಗಲೋ ಮನೆಗೆ ಬರುತ್ತಾರೆಂದರೆ, ಅವರುಗಳು ಶನಿ ತತ್ವದವರು.
· ಇವರುಗಳು ಒಳ್ಳೇ ಸಮಾಜ ಸೇವಕರು. ಅದೇ ಗುರು ತತ್ವದವರು, ಸಮಾಜ ಕಲ್ಯಾಣರು.
· ಇವರುಗಳು ಒಳ್ಳೇ ನ್ಯಾಯವಾದಿಗಳು.
· ಗೆಲ್ಲುವ ತನಕ ಹೋರಾಟವನ್ನ ಮಾಡುವಂತಹ ನಿಧಾನಿಗಳು. ಕಾರಣ ಶನಿಯು ಮಂದ ಗ್ರಹ. ತಾಳ್ಮೆ ಬಹಳ.
· ಅದೇ ಬುಧ ಗ್ರಹ ಫಟ್ಟನೆ ಹೋಗಿ ಕೆಲಸವನ್ನ ಮುಗಿಸಿಯೇ ಬಿಡುತ್ತಾರೆ.
· ಶನಿಯು ಮಂದ ಗ್ರಹ. ತಾಳ್ಮೆಯ ಗ್ರಹ.
· ಕೆಟ್ಟ ಶನಿ ಇದ್ದಲ್ಲಿ ಅವರು ಬಹಳ ಮೋಸಗಾರರು. ಕಳ್ಳ ತನ ಮಾಡುವವರು.
· ಕೆಟ್ಟ ಚಟಗಳಿಗೆ ಬಲಿಯಾಗುವವರು.
· ಇವರುಗಳು ಕೆಟ್ಟದ್ದನ್ನ ಮಾಡಲೂ ಒಳ್ಳೇ ತಾಳ್ಮೆಯಿರುತ್ತದೆ.
· ಟೆಕ್ನೋಲಜಿಯನ್ನ ಒಳ್ಳೇ ರೀತಿಯಲ್ಲಿ ನಿಭಾಯಿಸುವವರು, ಹಾಗೂ ಸಂಶೋಧನೆಯನ್ನ ಮಾಡುವವರು.
· ಬಡಕಲು ಶರೀರವಾದರೂ ಒಳ್ಳೇ ಬಲವಿರುವಂತಹ ಮೂಳೆಗಳನ್ನ ಹೊಂದಿದವರು. ಆದರೆ ಅದೇ ಮೂಳೆಯಲ್ಲಿ ಶಕ್ತಿ ಹೀನತೆಯನ್ನೂ ಕಾಣುವವರು.
· ಇವರಿಗೆ ಮೊಣಕಾಲಿನ ನೋವು ಕಾಣಿಸಿಕೊಳ್ಳುತ್ತವೆ.
· ಹೊಟ್ಟೇ ಸಂಬಂಧಿತ ತೊಂದರೆಗಳು ಸರ್ವೇ ಸಾಮಾನ್ಯ.
· ಜನ ಸಂಘಟನೆಯನ್ನ ಮಾಡುವವರು.
· ಅದೇ ಮುಷ್ಕರವನ್ನೂ ಮಾಡುವವರು ಇವರೇ.
· ಕೊಳಕು ವಸ್ತ್ರ್ವನ್ನ ಧರಿಸುವವರು.
· ಕೊಳಕು ಮನೆಯಲ್ಲಿ ನೆಲೆಸುವವರು.
· ಯಾರಿಗೆ ಶನಿಯು ಪ್ರಬಲವಾಗಿದ್ದಾನೋ, ಅವರುಗಳು ಕಲ್ಲಿನ ಇಟ್ಟಿಗೆಯ ಮನೆಯನ್ನ ಕಟ್ಟುವವರು.
· ಅದೇ ಕೆಟ್ಟ ಶನಿ ಇದ್ದಲ್ಲಿ, ಹಂಚಿನ ಮನೆಯಲ್ಲಿ ತಂಗುವವರು.
· ಬಾಗಿಲು ತೂತಾಗಿ ಕಾಣಿಸೋದು.
· ಹೊದೆಯುವ ಬಟ್ಟೆಗಳು ಕೊಳಕಾಗಿ ಕಾಣಿಸೋದು.
· ಕಬ್ಬಿಣ ಇವರ ಲೋಹ.
· ಸಂಖೆ :- ೮
· ಕಾರಕತ್ವ:- ಆಯುಷ್ಯ
· ಉಚ್ಚರಾಶಿ :- ತುಲಾ
· ನೀಚ ರಾಶಿ :- ಮೇಷ
· ಉಚ್ಚಾಂಷ :- ೨೦*
· ದಿಕ್ಕು :- ಪಸ್ಚಿಮ
· ಅಂಗಾಂಗ :- ಸ್ನಾಯು
· ಇಂದ್ರಿಯ :- ಚರ್ಮ
· ಧಾನ್ಯ :- ಎಳ್ಳು.
· ಕಾರಕ :- ವಾತ
· ದೃಸ್ಟಿ :- ೩,೭ ಮತ್ತು ೧೦.
· ಮಿತ್ರ ಗ್ರಶಗಳು :- ಶುಕ್ರ ಮತ್ತು ಬುಧ.
· ಶತ್ರು ಗ್ರಹ :- ಸೂರ್ಯ ಮತ್ತು ಕುಜ.
· ಸಮ ಗ್ರಹ :- ಚಂದ್ರ ಮತ್ತು ಗುರು

·”ಶನಿವತ್ ರಾಹು ಕುಜವತ್ ಕೇತು”
ರಾಹು ಗ್ರಹವು ಶನಿ ತತ್ವದ ಮೇಲೆಯೇ ನಿರ್ದರಿಸಿದೆ. ಅಂದರೆ ರಾಹುವಿನ ತತ್ವಗಳೆಲ್ಲಾ ಶನಿಯ ತತ್ವದ್ದು.
ಅದೇ ಕೇತು ಗ್ರಹವು, ಕುಜ ಗ್ರಹದ ಮೇಲೆಯೇ ನಿರ್ದರಿಸಿದೆ. ಕೇತುವಿನ ತತ್ವಗಳೆಲ್ಲಾ ಕುಜನ ತತ್ವದ್ದು.

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (31-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 31, 2026
0

ದಿನ ಭವಿಷ್ಯ: 31-03-2026 1. ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಉತ್ಸಾಹಭರಿತ ದಿನವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ದೊರೆಯಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram