ADVERTISEMENT
Saturday, December 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Naveen Kumar B C by Naveen Kumar B C
July 16, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

 

Related posts

December 13, 2025
ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

December 13, 2025

ಭಾರತದ ಸ್ಟಾರ್ ಷಟ್ಲರ್ ಪಿವಿ ಸಿಂಧು ಸಿಂಗಾಪುರ ಓಪನ್ ಸೂಪರ್ 500  ಟೂರ್ನಿಯಲ್ಲಿ ಸೆಮುಪೈನಲ್ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ.  ಸೆಮಿಫೈನಲ್‌ನಲ್ಲಿ ಜಪಾನ್‌ನ ಸಿನಾ ಕವಾಕಮಿ ಅವರನ್ನು 21-15, 21-7 ರಿಂದ ಸೋಲಿಸಿ ಗೆದ್ದು ಬೀಗಿದ್ದಾರೆ.  ಇದಕ್ಕೂ ಮುನ್ನ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಅವರು ಚೀನಾದ ಆಟಗಾರ ಹಾನ್ ಯುವೇಯ್ ಅವರನ್ನು 17-21, 21-11, 21-19 ಸೆಟ್‌ಗಳಿಂದ ಸೋಲಿಸಿದ್ದರು.

Happy!!!@Pvsindhu1 into the #SingaporeOpenSuper500 Finals 🤩💙🇮🇳!!

Waiting for Tomorrow's Final⌛#pvsindhu#SingaporeOpen

Winning moment 💪🔎🤩 pic.twitter.com/0WPu2p2WS9

— Kamalesh joy (@kamaleshjoy) July 16, 2022

ಫೈನಲ್‌ನಲ್ಲಿ ಸಿಂಧು ಜಪಾನ್‌ನ ಅಯಾ ಒಹೊರಿ ಅಥವಾ ಚೀನಾದ ಜಿ ಯಿ ವಾಂಗ್ ಅವರನ್ನು ಎದುರಿಸಲಿದ್ದಾರೆ. ಜಪಾನ್‌ನ ಅಯಾ ಒಹೊರಿ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತದ ತಾರೆ ಸೈನಾ ನೆಹ್ವಾಲ್ ಅವರನ್ನು ಸೋಲಿಸಿದರು. ಪ್ರಶಸ್ತಿ ಪಂದ್ಯದಲ್ಲಿ ಸಿಂಧು ಅವರನ್ನು ಎದುರಿಸಲು ಓಹೊರಿ ಈಗ ಜಿ ಯಿ ವಾಂಗ್ ಅವರನ್ನು ಸೋಲಿಸಬೇಕಾಗಿದೆ.

ಸಿಂಧು 4 ತಿಂಗಳ  ಬಳಿಕ ಟೂರ್ನಿಯೊಂದರಲ್ಲಿ ಫೈನಲ್ ತಲುಪಿದ್ದಾರೆ. ಇದಕ್ಕೂ ಮುನ್ನ ಈ ವರ್ಷದ ಮಾರ್ಚ್‌ನಲ್ಲಿ ಸ್ವಿಸ್ ಓಪನ್‌ನಲ್ಲಿ ಪ್ರಶಸ್ತಿ ಜಯಿಸಿದ್ದರು. ಸ್ವಿಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್‌ನಲ್ಲಿ ಅವರು ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು 21-16, 21-8 ರಿಂದ ಸೋಲಿಸಿದ್ದರು.

Tags: PV SindhuSaena KawakamiSingapore Open Badminton
ShareTweetSendShare
Join us on:

Related Posts

by admin
December 13, 2025
0

ಆಂಜನೇಯ ಅಷ್ಟೋತ್ತರ ಮಂತ್ರ ಓದಿ: ಫಲ ತಿಳಿಯಿರಿ ಮಂಗಳೂರು:- ಮಂಗಳವಾರದಂದು ಭಗವಾನ್ ಆಂಜನೇಯನನ್ನು ಪ್ರಾರ್ಥಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಿ ಉತ್ತುಂಗಕ್ಕೇರುತ್ತೀರಿ. ಹನುಮಾನ್ ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ....

ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

ಬಿಜೆಪಿ ವಾಪಸ್‌ ಕುರಿತು ಯತ್ನಾಳ್‌ ಸ್ಫೋಟಕ ಹೇಳಿಕೆ

by Shwetha
December 13, 2025
0

ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮನ್ನು ಮತ್ತೆ ಬಿಜೆಪಿ...

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ನೀಡಿಲ್ಲ: ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ನೀಡಿಲ್ಲ: ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

by Shwetha
December 13, 2025
0

ರಾಜ್ಯ ರಾಜಕೀಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆಗೆ ಬಣ್ಣ ಹಚ್ಚಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ನಡೆಸಿದ ಬ್ರೇಕ್‌ಫಾಸ್ಟ್‌ ಮೀಟಿಂಗ್ ಬಳಿಕ ಪರಿಸ್ಥಿತಿ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಬಸ್ ಫ್ರೀ ಬೇಕೆಂದು ಕೇಳಿದವರ್ಯಾರು? ನೌಕರರಿಗೆ ಸಂಬಳ ನೀಡಲು ಹಣವಿಲ್ಲ! ಸರ್ಕಾರದ ಗ್ಯಾರಂಟಿ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ

by Shwetha
December 13, 2025
0

ಹುಬ್ಬಳ್ಳಿ-ಧಾರವಾಡ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಾದ ಉಚಿತ ಬಸ್ ಪ್ರಯಾಣ ಮತ್ತು ಜನೌಷಧಿ ಕೇಂದ್ರಗಳ ಎತ್ತಂಗಡಿ ಕುರಿತಂತೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಐತಿಹಾಸಿಕ...

ಕಾಂಗ್ರೆಸ್ ಕುಟುಂಬವೇ ನಮ್ಮ ಶಕ್ತಿ, ಪ್ರೀತಿಯ ಆಹ್ವಾನಕ್ಕೆ ಇಲ್ಲ ಎನ್ನಲಾರೆ: ಟೀಕೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಉತ್ತರ

ಕಾಂಗ್ರೆಸ್ ಕುಟುಂಬವೇ ನಮ್ಮ ಶಕ್ತಿ, ಪ್ರೀತಿಯ ಆಹ್ವಾನಕ್ಕೆ ಇಲ್ಲ ಎನ್ನಲಾರೆ: ಟೀಕೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಉತ್ತರ

by Shwetha
December 13, 2025
0

ಬೆಳಗಾವಿ: ರಾಜಕೀಯದಲ್ಲಿ ಅಧಿಕಾರ ಮತ್ತು ಸ್ಥಾನಮಾನಗಳಿಗಿಂತ ಹೆಚ್ಚಾಗಿ ಜನರೊಂದಿಗೆ ಬೆರೆತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗುವುದೇ ಮುಖ್ಯವಾಗಿರುತ್ತದೆ. ಬೆಳಗಾವಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram