ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಸಹೋದರಿ ನೇಹಾ ಹತ್ಯೆ ಹೀನ ಕೃತ್ಯ; ನಟ ಧ್ರುವ ಸರ್ಜಾ ಬೇಸರ

ಘಟನೆಗೆ ತೀವ್ರ ಆಕ್ರೋಶ

Author2 by Author2
April 19, 2024
in Crime, Cinema, ಅಪರಾಧ, ಮನರಂಜನೆ
Share on FacebookShare on TwitterShare on WhatsappShare on Telegram

ಸಹೋದರಿ ನೇಹಾ ಹಿರೇಮಠ ಹತ್ಯೆ ಅತ್ಯಂತ ಹೀನ ಕೃತ್ಯವಾಗಿದ್ದು, ನಿಜಕ್ಕೂ ನೋವು ಮೂಡಿಸಿದೆ ಎಂದು ನಟ ಧ್ರುವ ಸರ್ಜಾ ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ದಲ್ಲಿ ಈ ಕುರಿತು ಬೇಸರ ವ್ಯಕ್ತಪಡಿಸಿರುವ ಧ್ರುವ ಸರ್ಜಾರ, ಸರ್ಕಾರವು ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ನಟ ಬರೆದುಕೊಂಡಿದ್ದಾರೆ.

Related posts

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

November 11, 2025
ಪ್ಯಾನ್ ಇಂಡಿಯಾಗೆ ಸವಾಲೆಸೆದ ‘ಯಜಮಾನ’: 25 ವರ್ಷಗಳ ನಂತರವೂ ನಿಲ್ಲದ ವಿಷ್ಣು ದರ್ಬಾರ್!

ಪ್ಯಾನ್ ಇಂಡಿಯಾಗೆ ಸವಾಲೆಸೆದ ‘ಯಜಮಾನ’: 25 ವರ್ಷಗಳ ನಂತರವೂ ನಿಲ್ಲದ ವಿಷ್ಣು ದರ್ಬಾರ್!

November 8, 2025

ದ್ರುವ ಸರ್ಜಾ ಮಾಡಿರುವ ಪೋಸ್ಟ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ತಮ್ಮ ಸಾಮಾಜಿಕ ಕಾಳಜಿಗೆ ಧನ್ಯವಾದಗಳು. ಅಪರಾಧಿಗೆ ಇನ್ನೂ ಜೀವಂತವಾಗಿ ಇಟ್ಟಿರುವುದೇ ಒಂದು ವಿಪರ್ಯಾಸ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಇಂತಹ ಘಟನೆಗಳು ನಡೆದಾಗ ಸೆಲೆಬ್ರಿಟಿಗಳು ಮೌನ ವಹಿಸಿರುತ್ತಾರೆ. ಆದರೆ, ನಿಮ್ಮ ಕೂಗು ನಿಜವಾಗಿಯೂ ಮೆಚ್ಚುವಂತದ್ದು ಎಂದು ಅಭಿಮಾನಿಗಳು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಯಾದ ದುರ್ದೈವಿ. ಪ್ರೀತಿಸಲು‌ ನಿರಾಕರಿಸಿದ ಕಾರಣಕ್ಕಾಗಿ ಫಯಾಜ್ ಎಂಬ ವ್ಯಕ್ತಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಕೃತ್ಯಕ್ಕೆ ದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Tags: Sister Neha's murder is a heinous act; Actor Dhruva Sarja is bored
ShareTweetSendShare
Join us on:

Related Posts

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

ಪ್ಯಾನ್ ಇಂಡಿಯಾಗೆ ಸವಾಲೆಸೆದ ‘ಯಜಮಾನ’: 25 ವರ್ಷಗಳ ನಂತರವೂ ನಿಲ್ಲದ ವಿಷ್ಣು ದರ್ಬಾರ್!

ಪ್ಯಾನ್ ಇಂಡಿಯಾಗೆ ಸವಾಲೆಸೆದ ‘ಯಜಮಾನ’: 25 ವರ್ಷಗಳ ನಂತರವೂ ನಿಲ್ಲದ ವಿಷ್ಣು ದರ್ಬಾರ್!

by Shwetha
November 8, 2025
0

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಟ್ಟ, ಕೌಟುಂಬಿಕ ಮೌಲ್ಯಗಳ ಪ್ರತೀಕವಾಗಿದ್ದ 'ಯಜಮಾನ' ಚಿತ್ರದ ಸಂಭ್ರಮ ಮತ್ತೆ ಮರುಕಳಿಸಿದೆ. ಕರ್ನಾಟಕ ರತ್ನ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಭಿನಯದಲ್ಲಿ...

ಬಾರದ ಲೋಕಕ್ಕೆ ಪಯಣಿಸಿದ ‘ಕೆಜಿಎಫ್’ ಚಾಚಾ:ಬದುಕಿನ ಹೋರಾಟಕ್ಕೆ ವಿದಾಯ ಹೇಳಿದ ಖಡಕ್ ವಿಲನ್

ಬಾರದ ಲೋಕಕ್ಕೆ ಪಯಣಿಸಿದ ‘ಕೆಜಿಎಫ್’ ಚಾಚಾ:ಬದುಕಿನ ಹೋರಾಟಕ್ಕೆ ವಿದಾಯ ಹೇಳಿದ ಖಡಕ್ ವಿಲನ್

by Shwetha
November 7, 2025
0

ಕನ್ನಡ ಚಿತ್ರರಂಗದ ಪ್ರಖ್ಯಾತ ನಟ, 'ಕೆಜಿಎಫ್' ಚಾಚಾ ಎಂದೇ ಜನಪ್ರಿಯರಾಗಿದ್ದ ಹರೀಶ್ ರಾಯ್, ಕ್ಯಾನ್ಸರ್ ವಿರುದ್ಧ ನಡೆಸುತ್ತಿದ್ದ ಸುದೀರ್ಘ ಹೋರಾಟದಲ್ಲಿ ಸೋತು, ಇಹಲೋಕ ತ್ಯಜಿಸಿದ್ದಾರೆ. 'ಓಂ', 'ನಲ್ಲ',...

ಸಿನಿಮಾ ಟಿಕೆಟ್ ದರದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ: 700 ರೂ ಟಿಕೆಟ್, 100 ರೂ ನೀರಿಗೆ — ಪ್ರೇಕ್ಷಕರು ಥಿಯೇಟರ್ ಬಿಡ್ತಾರೆ!

ಸಿನಿಮಾ ಟಿಕೆಟ್ ದರದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ: 700 ರೂ ಟಿಕೆಟ್, 100 ರೂ ನೀರಿಗೆ — ಪ್ರೇಕ್ಷಕರು ಥಿಯೇಟರ್ ಬಿಡ್ತಾರೆ!

by Shwetha
November 4, 2025
0

ದೇಶದ ಅಗ್ರ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಸಿನಿಮಾ ಟಿಕೆಟ್ ದರಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ರಾ ಅವರನ್ನೊಳಗೊಂಡ ಪೀಠವು...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram