ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದುಷ್ಟಶಕ್ತಿಯಿಂದ ಕಾಪಾಡುವ ನಂಬಿದ ಭಕ್ತರನ್ನು ಬಿಡದ ಪವಾಡ ಆಂಜನೇಯ ಸ್ವಾಮಿಯು ಈ ಕ್ಷೇತ್ರದಲ್ಲಿ ಇದೆಯಂತೆ ..!

admin by admin
May 1, 2021
in Astrology, Newsbeat, ಜ್ಯೋತಿಷ್ಯ
anjaneya swami
Share on FacebookShare on TwitterShare on WhatsappShare on Telegram

ದುಷ್ಟಶಕ್ತಿಯಿಂದ ಕಾಪಾಡುವ ನಂಬಿದ ಭಕ್ತರನ್ನು ಬಿಡದ ಪವಾಡ ಆಂಜನೇಯ ಸ್ವಾಮಿಯು ಈ ಕ್ಷೇತ್ರದಲ್ಲಿ ಇದೆಯಂತೆ ..!

ಮಲೆನಾಡಿನ ಹೆಬ್ಬಾಗಿಲು ಎಂದು ಹೆಸರುವಾಸಿಯಾಗಿರುವ ಶಿವಮೊಗ್ಗದ ಸೀತಾರಾಮಾಂಜನೇಯ ದೇವಾಲಯದ ಬಗ್ಗೆ ನಾವು ಈ ದಿನದ ಮಾಹಿತಿಯಲ್ಲಿ, ನಿಮಗೆ ಒಂದಿಷ್ಟು ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ. ನೀವು ಕೂಡ ಎಂದಾದರೂ ಮಲೆನಾಡಿಗೆ ಭೇಟಿ ನೀಡಿದಾಗ ತಪ್ಪದೇ ಶಿವಮೊಗ್ಗದ ಶಿವಪ್ಪನಾಯಕ ಅರೆಮನೆ ಇರುವ ಈ ನೆಲದಲ್ಲಿ ಹಲವು ವರುಷದ ಇತಿಹಾಸವನ್ನು ಹೊಂದಿರುವಂತಹ ಈ ದೇವಾಲಯಕ್ಕೆ ಭೇಟಿ ನೀಡಿ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಇದರ ಬಗ್ಗೆ ನಾವು ಈ ಮಾಹಿತಿಯಲ್ಲಿ ನಿಮಗೆ ಈ ದೇವಸ್ಥಾನವನ್ನು ಕುರಿತು ಪರಿಚಯಿಸಿ ಕೊಡುತ್ತೇವೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ನಮ್ಮ ಕರ್ನಾಟಕ ಕೂಡ ರಾಮಾಯಣಕ್ಕೂ ಅವಿನಾಭಾವ ಸಂಬಂಧವಿದೆ, ಹಾಗೂ ಹಂಪಿಯ ಬಳಿಯಿರುವ ಅಂಜನಾದ್ರಿ ಬೆಟ್ಟದಲ್ಲಿ ಆಂಜನೇಯನ ಜನನವಾಗಿದ್ದು.

ಇಡೀ ಪ್ರಪಂಚದಲ್ಲಿಯೇ ಮೊದಲ ಪೂಜೆ ಆಂಜನೇಯನಿಗೆ ಸಲ್ಲಿಸಿದ್ದು ಈ ನಮ್ಮ ಕರುನಾಡ ನೆಲದಲ್ಲಿಯೆ.

Saakshatv astrology Horoscope 01 May 2021: Check astrological predictionಶಿವಮೊಗ್ಗದ ಸೀತಾರಾಮಾಂಜನೇಯ ದೇವಾಲಯದ ಸ್ಥಳ ಪುರಾಣವನ್ನು ಕುರಿತು ಹೇಳುವುದಾದರೆ ಲಂಕಾಪುರದಲ್ಲಿ ನಡೆಯುತ್ತಿದ್ದ ಯುದ್ಧದಲ್ಲಿ ಲಕ್ಷ್ಮಣ ಕೆಳಗುರುಳಿದಾಗ ರಾಮನ ಬಂಟ ಹನುಮಂತನು ಲಕ್ಷ್ಮಣನನ್ನು ಕಾಪಾಡಿಕೊಳ್ಳುವುದಕ್ಕಾಗಿ ಹಿಮಾಲಯದಿಂದ ಸಂಜೀವಿನಿ ತರಲೆಂದು ಹೋಗುತ್ತಾರೆ ಆಗ ಸಂಜೀವಿನಿ ಬೆಟ್ಟವನ್ನು ಹೊತ್ತು ತರುವಾಗ.

ಆ ಆಂಜನೇಯ ನೆರಳು ಸೂರ್ಯನನ್ನು ಮರೆ ಮಾಚುತ್ತದೆ. ಆ ಸಮಯದಲ್ಲಿ ಋಷಿ ಮುನಿಗಳಾದ ದೂರ್ವಾಸ ಮುನಿಯ ತಪಸ್ಸಿಗೆ ಕುಳಿತಿರುತ್ತಾರೆ. ಸೂರ್ಯನ ಕಿರಣಗಳನ್ನೇ ಮರೆಮಾಚುತ್ತಿರುವ ಈ ವಸ್ತು ಯಾವುದಿರಬಹುದು ಎಂದು ಅಂದುಕೊಂಡಾಗ ಅದಕ್ಕೆ ಆಂಜನೇಯಸ್ವಾಮಿಯು ತಾನು ಸಂಜೀವಿನಿ ಬೆಟ್ಟ ವನ್ನು ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳುತ್ತಾರೆ.

ಆಗ ದೂರ್ವಾಸ ಮುನಿಗಳು ತಮಗೆ ದರುಶನ ನೀಡುವುದಾಗಿ ಕೇಳಿಕೊಳ್ಳುತ್ತಾರೆ ಆ ಸಮಯದಲ್ಲಿ ಆಂಜನೇಯ ಸ್ವಾಮಿಯು, ಬಾಲ ಆಂಜನೇಯನಾಗಿ ಧರೆಗಿಳಿದು ದೂರ್ವಾಸ ಮುನಿ ಅವರಿಗೆ ದರುಶನವನ್ನು ನೀಡುತ್ತಾರೆ.

ಅಂದು ದೊಡ್ಡ ಬಂಡೆಕಲ್ಲಿನ ಮೇಲೆ ದೂರ್ವಾಸ ಮುನಿಗಳು ಬಾಲ ಆಂಜನೇಯನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಅಲ್ಲಿ ಬಾಲ ಆಂಜನೇಯನಿಗೆ ಪೂಜೆ ಅನ್ನು ಸಹ ಅರ್ಪಿಸುತ್ತಾರೆ ಅಂದರೆ ಯಂತ್ರ ಹನುಮನಿಗೆ ಮೊದಲ ಬಾರಿ ಪೂಜೆಯನ್ನು ಸಲ್ಲಿಸುತ್ತಾರೆ ಈ ಪ್ರದೇಶವೇ ಇದೀಗ ಸೀತಾರಾಮಾಂಜನೇಯ ದೇವಾಲಯವು ಆಗಿದೆ.

ತುಂಗಾ ನದಿಯ ತೀರದಲ್ಲಿ ಇರುವ ಈ ಆಂಜನೇಯನ ದೇವಸ್ಥಾನಕ್ಕೆ ಮತ್ತೊಂದು ಪುರಾತನ ಕಥೆಯಿದೆ ಅದೇನೆಂದರೆ ಜನಮೇಯರಾಜ ಸತತವಾಗಿ ಸರ್ಪಯಾಗದಲ್ಲಿ ತೊಡಗಿದ ನಂತರ ತನ್ನ ಪಾಪ ವಿಮೋಚನೆಗಾಗಿ ದಕ್ಷಿಣ ಭಾರತದ ಭಾಗದ ದೇವಾಲಯಗಳನ್ನು ದರ್ಶನ ಪಡೆಯುವಾಗ ಭೀಮ ಕ್ಷೇತ್ರಕ್ಕೆ ಹೋಗುವಾಗ ಈ ಪ್ರದೇಶವನ್ನು ಧಾಟಿಯೇ ಹೋದರಂತೆ.

ಆಗ ಈ ಹೆಬ್ಬಂಡೆಯ ಮೇಲೆ ಪ್ರತಿಷ್ಠಾಪನೆಗೊಂಡ ಬಾಲ ಆಂಜನೇಯನಿಗೆ ಗುಡಿಗಳನ್ನು ಕಟ್ಟಿಸುತ್ತಾರೆ ಅದರ ಜೀರ್ಣೋದ್ಧಾರವನ್ನು ನರಸಿಂಹ ಬಲ್ಲಾಳರು ಮಾಡುತ್ತಾರೆ ಆ ನಂತರ ಈ ಪ್ರದೇಶದ ರಾಜನಾದ ಶಿವಪ್ಪನಾಯಕರು ಇಲ್ಲಿ ದೇವಾಲಯವನ್ನು ಮತ್ತೆ ಕಟ್ಟಿಸುತ್ತಾರೆ.

ಸುಮಾರು ಇಪ್ಪತ್ತೈದು ವರುಷಗಳ ಹಿಂದೆ ಇಲ್ಲಿಯ ಅರ್ಚಕರಾಗಿದ್ದ ಅವರು ಈ ದೇವಸ್ಥಾನದ ಪಕ್ಕದಲ್ಲಿಯೇ ರಾಮ ಲಕ್ಷ್ಮಣ ಮತ್ತು ಸೀತೆಯ ವಿಗ್ರಹವನ್ನು ಇರಿಸಿ ದೇವಾಲಯವನ್ನು ಕಟ್ಟಿಸುತ್ತಾರೆ.

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ದೇವಾಲಯದ ವಿಶೇಷತೆ ಏನು ಅಂದರೆ ಈ ದೇವಾಲಯದಲ್ಲಿ ರಾಮನ ಬಲಭಾಗದಲ್ಲಿ ಸೀತಾಮಾತೆ ಇರುವುದೇ ಇಲ್ಲಿ ವಿಶೇಷವಾಗಿದೆ. ಕೋಟೆ ಬೀದಿಯಲ್ಲಿ ಇರುವ ರಾಮಾಂಜನೇಯ ದೇವಾಲಯಕ್ಕೆ ಶನಿವಾರದ ದಿವಸದಂದು ಭಕ್ತಸಾಗರವೇ ಇಲ್ಲಿಗೆ ಬರುತ್ತದೆ.ರಾಮಾಂಜನೇಯ ದೇವಾಲಯದ ಹಿಂಭಾಗದಲ್ಲಿ ತುಂಗಾ ನದಿ ಹರಿಯುತ್ತದೆ.

Tags: #karanataka#saakshatvanjaneyaswami templebengalurulord ramashivamoggasithadevi
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram