Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat ನೂರನೇ ಟೆಸ್ಟ್ | ಟಾಸ್ ಗೆದ್ದ ಟೀಂ ಇಂಡಿಯಾ, ಬ್ಯಾಟಿಂಗ್ ಆಯ್ಕೆ

Mahesh M Dhandu by Mahesh M Dhandu
March 4, 2022
in Newsbeat, Sports, ಕ್ರಿಕೆಟ್, ಕ್ರೀಡೆ
SLvsIND 1st Test match test-team-india-chose-to-bat saaksha tv
Share on FacebookShare on TwitterShare on WhatsappShare on Telegram

Virat ನೂರನೇ ಟೆಸ್ಟ್ | ಟಾಸ್ ಗೆದ್ದ ಟೀಂ ಇಂಡಿಯಾ, ಬ್ಯಾಟಿಂಗ್ ಆಯ್ಕೆ

ಮೊಹಾಲಿ : ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Related posts

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

October 2, 2023
ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

October 2, 2023

ಇದು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ನೂರನೇ ಟೆಸ್ಟ್ ಪಂದ್ಯವಾಗಿದೆ. ಹೀಗಾಗಿ ಕ್ರಿಕೆಟ್ ಲೋಕ ಕಿಂಗ್ ಕೊಹ್ಲಿಗೆ ಶುಭ ಕೋರಿದೆ.

ಮೊಹಾಲಿಯಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತದ 11 ರ ಬಳಗದಲ್ಲಿ ಜಯಂತ್ ಯಾದವ್ ಕಾಣಿಸಿಕೊಂಡಿದ್ದಾರೆ.  

ಸುಮಾರು 8-9 ವರ್ಷಗಳ ಬಳಿಕ ಟೀಮ್ ಇಂಡಿಯಾದ ಟೆಸ್ಟ್ ಸ್ಪೇಷಲಿಸ್ಟ್ ಗಳಾದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಅವರು ತಂಡದಿಂದ ಹೊರಗುಳಿದಿದ್ದಾರೆ.

SLvsIND 1st Test match test-team-india-chose-to-bat saaksha tv

ಇವರ ಜಾಗದಲ್ಲಿ ಹನುಮ ವಿಹಾರಿ ಮತ್ತು ಶ್ರೇಯಸ್ ಅಯ್ಯರ್ ಅವರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.  

ಟೀಮ್ ಇಂಡಿಯಾದ 11ರ ಬಳಗ

ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ತೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಜಸ್ಪ್ರಿತ್ ಬೂಮ್ರಾ (ಉಪ ನಾಯಕ), ಜಯಂತ್ ಯಾದವ್, ಮಹಮ್ಮದ್ ಶಮಿ,

ಶ್ರೀಲಂಕಾ 11 ಬಳಗ

ದಿಮಿತ್ ಕರುಣರತ್ನೆ (ನಾಯಕ), ಲಹೀರು ತಿರಿಮನ್ನೆ, ಪತುಮ್ ನಿಶಾಂಕಾ, ಆಂಜಲೋ ಮ್ಯಾಥ್ಯೂಸ್, ಧನಂಜಯ್ ಡಿಸಿಲ್ವಾ, ಚರಿತ್ ಅಸಲಂಕಾ, ನಿರೊಶಾನ್ ಡಿಕ್ ವೆಲಾ, ಸುರಂಗ ಲಕ್ಮಲ್, ಲಸಿತ್ ಎಂಬುಲ್ ಡೆನಿಯಾ, ವಿಶ್ವ ಫರ್ನಾಂಡೊ, ಲಹಿರು ಕುಮಾರ.

SLvsIND 1st Test match test-team-india-chose-to-bat

Tags: #Saaksha TVsrilankateam indiavirat kohli
ShareTweetSendShare
Join us on:

Related Posts

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ ನ 9 ದಿನವಾದ ಇಂದು ಆರಂಭದಲ್ಲಿ ಭಾರತಕ್ಕೆ ಮೂರು ಕಂಚು ಬಂದಿವೆ. ಭಾರತೀಯ ರೋಲರ್ ಸ್ಕೇಟರ್ ಗಳ ಪುರುಷ ಮತ್ತು ಮಹಿಳೆಯರ 3 ಸಾವಿರ...

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ ನ 9 ದಿನವಾದ ಇಂದು ಆರಂಭದಲ್ಲಿ ಭಾರತಕ್ಕೆ ಎರಡು ಕಂಚು ಬಂದಿವೆ. ಭಾರತೀಯ ರೋಲರ್ ಸ್ಕೇಟರ್ ಗಳ ಪುರುಷ ಮತ್ತು ಮಹಿಳೆಯರ 3 ಸಾವಿರ...

ಚೀನಾದ ಕುತಂತ್ರದ ಮಧ್ಯೆಯೂ ಬೆಳ್ಳಿಯಾದ ಜ್ಯೋತಿ

ಚೀನಾದ ಕುತಂತ್ರದ ಮಧ್ಯೆಯೂ ಬೆಳ್ಳಿಯಾದ ಜ್ಯೋತಿ

by Honnappa Lakkammanavar
October 1, 2023
0

ಏಷ್ಯನ್ ಕ್ರೀಡಾಕೂಟದ ಮಹಿಳೆಯರ 100 ಮೀಟರ್ ಹರ್ಡಲ್ಸ್ ಓಟದಲ್ಲಿ ಚೀನಾದ ಕುತಂತ್ರದ ಮಧ್ಯೆಯೂ ಜ್ಯೋತಿ ಯರ್ರಾಜಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಸ್ಪರ್ಧೆ ಭಾರೀ ವಿವಾದಕ್ಕೆ ಕಾರಣವಾಗಿತ್ತು....

ಭಾರತದ ಗಂಡುಗಲಿಗೆ ಒಲಿದು ಬಂದ ಚಿನ್ನ

ಭಾರತದ ಗಂಡುಗಲಿಗೆ ಒಲಿದು ಬಂದ ಚಿನ್ನ

by Honnappa Lakkammanavar
October 1, 2023
0

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ನ ಶಾಟ್‌ಪುಟ್‌ (Shotput)ನಲ್ಲಿ ಭಾರತದ ತಜೀಂದರ್‌ಪಾಲ್‌ ಸಿಂಗ್‌ ತೂರ್‌ (Tajinderpal Singh Toor) ಚಿನ್ನದ ಪದಕಕ್ಕೆ ಗುಂಡು ಹೊಡೆದಿದ್ದಾರೆ. ಅರೇಬಿಯಾದ ಪ್ರತಿಸ್ಪರ್ಧಿ ಮೊಹಮದ್...

ದಾಖಲೆಯ ಚಿನ್ನಕ್ಕೆ ಮುತ್ತಿಟ್ಟ ಭಾರತೀಯ

ದಾಖಲೆಯ ಚಿನ್ನಕ್ಕೆ ಮುತ್ತಿಟ್ಟ ಭಾರತೀಯ

by Honnappa Lakkammanavar
October 1, 2023
0

ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ (Asian Games) 8ನೇ ದಿನವೂ ಭಾರತೀಯರ ಪದಕ ಬೇಟೆ ಮುಂದುವರೆದಿದೆ. 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸೇಬಲ್ (Avinash Sable)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram