ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಇಲ್ಲಿಯವರೆಗೂ ಹೈಕಮಾಂಡ್ ನಯಾ ಪೈಸೆ ಕೇಳಿಲ್ಲ

ಬಿಜೆಪಿ ವಿರುದ್ಧ ತೀವ್ರ ಆಕ್ರೋಶ

Honnappa Lakkammanavar by Honnappa Lakkammanavar
October 16, 2023
in Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮೈಸೂರು: ಇಲ್ಲಿಯವರೆಗೂ ಹೈಕಮಾಂಡ್ ನಮ್ಮಿಂದ ನಯಾ ಪೈಸೆ ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಕಾಂಗ್ರೆಸ್ (Congress) ಹಣ ಸಂಗ್ರಹಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಈ ಮೂಲಕ ತಿರುಗೇಟು ನೀಡಿದ್ದಾರೆ. ಗುತ್ತಿಗೆದಾರನನ್ನ ಬಿಜೆಪಿ, ಕಾಂಗ್ರೆಸ್ ಗುತ್ತಿಗೆದಾರ ಅಂಥ ಹೇಳೊದಕ್ಕೆ ಆಗುತ್ತಾ..? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

February 21, 2025
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

February 11, 2025

5 ರಾಜ್ಯ ಚುನಾವಣೆಗೂ ನಮಗೂ ಏನೂ ಸಂಬಂಧ. ಬಿಜೆಪಿಯವರು ಸುಖಾ ಸುಮ್ಮನೇ ಆರೋಪ ಮಾಡುತ್ತಾರೆ. ಇದು ಸರ್ಕಾರದ ಹಣ ಅಂತಾ ಐಟಿ ಏನಾದರೂ ಹೇಳಿದ್ಯಾ?. ಐಟಿ (Income Tax Raid) ಏನಾದರೂ ಸರ್ಕಾರದ ಮೇಲೆ ಆರೋಪ ಮಾಡಿದ್ಯಾ?.ಇವುಗಳನ್ನೆಲ್ಲ ರಾಜಕೀಯಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 2 ರಿಂದ ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಆರೋಪಿಸಿದ್ದಾರೆ.

Tags: So far the High Command has not asked for Naya Paise
ShareTweetSendShare
Join us on:

Related Posts

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

by Shwetha
February 11, 2025
0

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ಸಂಬಂಧಿಸಿದ ಘಟನೆಗಳು 2025 ಫೆಬ್ರವರಿ 10ರಂದು ಸಂಭವಿಸಿವೆ. ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮ...

ಬೆಂಗಳೂರು: ‘ಏರೋ ಇಂಡಿಯಾ 2025’ ಶೋಗೆ ಇಂದು ಚಾಲನೆ

ಇಂದಿನಿಂದ ಟಿ.ನರಸೀಪುರದಲ್ಲಿ ಕುಂಭಮೇಳ ಪ್ರಾರಂಭ: ತ್ರಿವೇಣಿ ಸಂಗಮದಲ್ಲಿ ಭಕ್ತರ ದಂಡು!!

by Shwetha
February 10, 2025
0

ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ಫೆಬ್ರವರಿ 10ರಿಂದ 3 ದಿನಗಳ ಕಾಲ ನಡೆಯಲಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದ ಮಾದರಿಯಲ್ಲಿ...

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

by Shwetha
February 9, 2025
0

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಕೆಂಪೇಗೌಡ ವೃತ್ತದಲ್ಲಿ, ಆಲನಹಳ್ಳಿ ಒಕ್ಕಲಿಗ ಯುವಕರ ಸಂಘದ ಸದಸ್ಯರು ಶನಿವಾರ ಬೆಳಗಿನ 2 ಗಂಟೆಗೆ 10 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು...

ಮಹಾರಾಣಿ ಕಾಲೇಜು ಕಟ್ಟಡ ಕುಸಿದು ದುರಂತ!

ಮಹಾರಾಣಿ ಕಾಲೇಜು ಕಟ್ಟಡ ಕುಸಿದು ದುರಂತ!

by Shwetha
January 29, 2025
0

ಮೈಸೂರಿನಲ್ಲಿ ಭೀಕರ ದುರಂತ ಸಂಭವಿಸಿದೆ. ಮಹಾರಾಣಿ ಕಾಲೇಜಿನಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಈ ದುರ್ಭಾಗ್ಯಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram