Wednesday, October 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾದಲ್ಲಿ ಮಕ್ಕಳಿಗೆ ಸೋಷಿಯಲ್ ಡಿಸ್ಟಾನ್ಸ್ ಟೋಪಿ…

admin by admin
May 1, 2020
in International, Newsbeat
Share on FacebookShare on TwitterShare on WhatsappShare on Telegram

ಬೀಜಿಂಗ್ : ಇಡೀ ವಿಶ್ವಕ್ಕೆ ಮಾರಣಾಂತಿಕ ಕೊರೊನಾ ಸೋಂಕನ್ನು ಹಬ್ಬಿಸಿ ಸಹಜ ಸ್ಥಿತಿಯತ್ತ ಮರಳುತ್ತಿರುವ ಚೀನಾದಲ್ಲಿ ಶಾಲಾ-ಕಾಲೇಜುಗಳೂ ಪುನರಾರಂಭಗೊಂಡಿವೆ. ಜತೆಗೆ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದಕೊಳ್ಳಲು ವಿಭಿನ್ನ ವಿಧಾನವನ್ನು ಪಾಲಿಸುತ್ತಿದೆ. ಸುಮಾರು ಮೂರು ತಿಂಗಳ ನಂತರ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೋಷಿಯಲ್ ಡಿಸ್ಟಾನ್ಸ್ ಟೋಪಿಯನ್ನು ಮಕ್ಕಳಿಗೆ ನೀಡಲಾಗಿದೆ. ಒಂದು ಮೀಟರ್ ಅಂತರವಿರುವಂತೆ 2 ಕೋಲುಗಳ ಸಹಾಯದಿಂದ ಈ ಟೋಪಿಯನ್ನು ತಯಾರಿಸಿದ್ದು, ಮಕ್ಕಳೆಲ್ಲಾ ಒಟ್ಟಿಗೆ ಒಂದೆಡೆ ಸೇರಿದಾಗ ಸಾಮಾಜಿಕ ಅಂತರದ ಬಗ್ಗೆ ಅವರಿಗೆ ತಿಳಿ ಹೇಳುವುದು ಕಷ್ಟ ಎನ್ನುವ ಕಾರಣಕ್ಕೆ ಈ ಉಪಾಯ ಮಾಡಲಾಗಿದೆ.

ಈ ವಿಧಾನವನ್ನು ಹ್ಯಾಂಗ್‌ಝೌ ಎಂಬ ಪ್ರಾಂತ್ಯದ ಯಾಂಗ್‌ಜೆಂಗ್ ಪ್ರಾಥಮಿಕ ಶಾಲೆ ಅನ್ವೇಷಣೆ ಮಾಡಿದ್ದು, ನಿಯಮವನ್ನು ಕಠಿಣವಾಗಿ ಜಾರಿಗೊಳಿಸುವತ್ತ ಕಾರ್ಯಾಚರಿಸುತ್ತಿದೆ. ಮಕ್ಕಳೆಲ್ಲಾ ತಲೆಯ ಮೇಲೊಂದು ಹೆಲ್ಮೆಟ್ ರೀತಿಯ ಟೋಪಿ ಧರಿಸಿ ಹೋಗುತ್ತಿರುವ ವಿಡಿಯೋ ಚೀನಾದೆಲ್ಲಡೆ ವೈರಲ್ ಆಗಿದೆ.

Related posts

ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ

ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ

October 4, 2023
ವಿಮಾನ ಪತನದಲ್ಲಿ ಉದ್ಯಮಿ ಸೇರಿ 6 ಮಂದಿ ದುರ್ಮರಣ

ವಿಮಾನ ಪತನದಲ್ಲಿ ಉದ್ಯಮಿ ಸೇರಿ 6 ಮಂದಿ ದುರ್ಮರಣ

October 3, 2023
Tags: China
ShareTweetSendShare
Join us on:

Related Posts

ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ

ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ

by Honnappa Lakkammanavar
October 4, 2023
0

ಪ್ರವಾಸಿಗರನ್ನು ಹೊತ್ತುಕೊಂಡು ಸಾಗುತ್ತಿದ್ದ ಬಸ್ ಉತ್ತರ ಇಟಲಿಯ ವೆನಿಸ್ ಹತ್ತಿರದ ಮೇಲ್ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 21 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಟಲಿಯ ವೆನಿಸ್ ಹತ್ತಿರ...

ವಿಮಾನ ಪತನದಲ್ಲಿ ಉದ್ಯಮಿ ಸೇರಿ 6 ಮಂದಿ ದುರ್ಮರಣ

ವಿಮಾನ ಪತನದಲ್ಲಿ ಉದ್ಯಮಿ ಸೇರಿ 6 ಮಂದಿ ದುರ್ಮರಣ

by Honnappa Lakkammanavar
October 3, 2023
0

ಜಿಂಬಾಬ್ವೆಯಲ್ಲಿ ವಿಮಾನ ಪತನವಾಗಿದ್ದು, ಭಾರತೀಯ ಗಣಿ ಉದ್ಯಮಿ ಸೇರಿದಂತೆ ಅವರ ಪುತ್ರ ಸೇರಿ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿ ಬಳಿ...

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

by Honnappa Lakkammanavar
October 2, 2023
0

ಮೆಕ್ಸಿಕೋ ಸಿಟಿ : ದಕ್ಷಿಣ ಮೆಕ್ಸಿಕನ್ (Mexico) ನ ಚಿಯಾಪಾಸ್‌ನಲ್ಲಿ ಸರಕು ಸಾಗಣೆ ವೇಳೆ ಟ್ರಕ್ ವೊಂದು ಅಪಘಾತವಾಗಿದ್ದು, 10 ಜನ ವಲಸಿಗರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೇ,...

ಪ್ರೀತಿಗಾಗಿ ಬಾಂಗ್ಲಾದಿಂದ ಬಂದ ಮಹಿಳೆಗೆ ಶಾಕ್!

ಪ್ರೀತಿಗಾಗಿ ಬಾಂಗ್ಲಾದಿಂದ ಬಂದ ಮಹಿಳೆಗೆ ಶಾಕ್!

by Honnappa Lakkammanavar
October 2, 2023
0

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ, ಪ್ರೀತಿಸುತ್ತಿದ್ದ ವ್ಯಕ್ತಿ ಭೇಟಿಯಾಗಲು ಬಾಂಗ್ಲಾದೇಶದ 32 ವರ್ಷದ ಮೂರು ಮಕ್ಕಳ ತಾಯಿಯು ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಗೆ ಬಂದು, ಆತನಿಗೂ ಮದುವೆಯಾಗಿದ್ದು ತಿಳಿಯುತ್ತಿದ್ದಂತೆ...

ಉಕ್ರೇನ್ ಶಾಂತಿಗಾಗಿ 180 ರಾಷ್ಟ್ರಗಳಿಂದ ಪ್ರಾರ್ಥನೆ

ಉಕ್ರೇನ್ ಶಾಂತಿಗಾಗಿ 180 ರಾಷ್ಟ್ರಗಳಿಂದ ಪ್ರಾರ್ಥನೆ

by Honnappa Lakkammanavar
October 1, 2023
0

ಬೆಂಗಳೂರು: ವಾಷಿಂಗ್ಟನ್‌ (Washington DC) ಡಿಸಿಯ ನ್ಯಾಷನಲ್‌ ಮಾಲ್‌ನಲ್ಲಿ ನಡೆಯುತ್ತಿರುವ ‘ವಿಶ್ವ ಸಾಂಸ್ಕೃತಿಕ ಉತ್ಸವ’ (World Culture Festival)ದಲ್ಲಿ 180 ದೇಶಗಳಿಂದ ಆಗಮಿಸಿದ್ದ ಜನರು, ಉಕ್ರೇನ್‌ನಲ್ಲಿ ಶಾಂತಿಗಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಮಾಲೀಕನ ಮೇಲೆ ಹಲ್ಲೆ ನಡೆಸಿ, ಹಣ ದೋಚಿ ಪರಾರಿ

ಮಾಲೀಕನ ಮೇಲೆ ಹಲ್ಲೆ ನಡೆಸಿ, ಹಣ ದೋಚಿ ಪರಾರಿ

October 4, 2023
ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

ಸಂಸದನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು

October 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram