ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಸೋಷಿಯಲ್ ಮೀಡಿಯಾ ಸ್ಟಾರ್ ಶವವಾಗಿ ಪತ್ತೆ

ನಿವಾಸದಲ್ಲಿ ಶವವಾಗಿ ಪತ್ತೆ

Author2 by Author2
December 26, 2024
in Crime, ಅಪರಾಧ
Share on FacebookShare on TwitterShare on WhatsappShare on Telegram

Related posts

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

June 29, 2026
ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

June 24, 2026

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮೂಲದ ರೋಡಿಯೋ ಜಾಕಿ ಹಾಗೂ ಸೋಷಿಯಲ್‌ ಮೀಡಿಯಾ ಸ್ಟಾರ್‌ (Social Media Star) ಸಿಮ್ರಾನ್‌ ಸಿಂಗ್‌ (25) ಶವವಾಗಿ ಪತ್ತೆಯಾಗಿದ್ದಾರೆ.
ಅವರು ಗುರುಗ್ರಾಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೆ, ಪೊಲೀಸರು ಮಾತ್ರ ಇದು ಆತ್ಮಹತ್ಯೆ ಪ್ರಕರಣ ಎಂದು ಹೇಳಿದ್ದಾರೆ.
ಇನ್‌ ಸ್ಟಾಗ್ರಾಮ್‌ ನಲ್ಲಿ (Instagram) ಸುಮಾರು 7 ಲಕ್ಷ ಅಭಿಮಾನಿಗಳನ್ನು ಒಳಗೊಂಡಿದ್ದ ಸಿಮ್ರಾನ್‌, ಇದೇ ತಿಂಗಳ ಡಿಸೆಂಬರ್‌ 13ರಂದು ಕೊನೆಯದ್ದಾಗಿ ರೀಲ್ಸ್‌ ಮಾಡಿ, ಪೋಸ್ಟ್ ಮಾಡಿದ್ದರು. ಆನಂತರ ನಾಪತ್ತೆಯಾಗಿದ್ದರು ಎನ್ನಲಾಗಿದೆ.
ಸಿಮ್ರಾನ್‌ ಗುರುಗ್ರಾಮ್‌ ಸೆಕ್ಟರ್‌-47ರಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ ಮೇಲೆ ಈ ಪ್ರಕರಣ ಬೆಳಕಿಗೆ ಬ ದಿದೆ. ಮರಣೋತ್ತರ ಪರೀಕ್ಷೆ ಬಳಿಕ ಆಕೆಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

Tags: casedeathpolicesocial media starSrinagar
ShareTweetSendShare
Join us on:

Related Posts

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram