ADVERTISEMENT
Friday, June 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸಾಮಾಜಿಕ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆ ಹೈಕೋರ್ಟ್ ಮೊರೆ..!

Namratha Rao by Namratha Rao
February 8, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಸಾಮಾಜಿಕ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆ ಹೈಕೋರ್ಟ್ ಮೊರೆ..!

ಹರಿಯಾಣ: ಸಾಮಾಜಿಕ ಹೋರಾಟಗಾರ್ತಿ ನೊದೀಪ್ ಕೌರ್ ಸದ್ಯ ಜೈಲಿನಲ್ಲಿದ್ದು, ಅವರನ್ನ ಈ ಕೂಡಲೇ ಬಿಡುಗಡೆ ಮಾಡುವಂತೆ ಕೋರಿ, ಅವರ ಕುಟುಂಬದವರು ಪಂಜಾಬ್ ಹಾಗೂ ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Related posts

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ನನ್ನ ಲೆವೆಲ್ ಅಶೋಕ್ ಮತ್ತು ವಿಜಯೇಂದ್ರ ಮಾತ್ರ – ಚಕ್ರವರ್ತಿ ಸೂಲಿಬೆಲೆ ನನ್ನ ಲೆವೆಲ್ ಅಲ್ಲ : ಶಾಸಕ ಪ್ರದೀಪ್ ಈಶ್ವರ್

June 13, 2025
Auto Draft

ಹಲಸಿನ ಹಣ್ಣಿನ ರಸಂ ರೆಸಿಪಿ

June 13, 2025

ಮಜ್ದೂರ್ ಅಧಿಕಾರ್ ಸಂಘಟನೆಯ ಸದಸ್ಯೆಯಾಗಿರುವ ಕೌರ್ , ಜನವರಿ 12ರಂದು ಬಂಧನಕ್ಕೆ ಒಳಪಟ್ಟಿದ್ದರು. ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೌರ್ ಕಳೆದ ಒಂದು ತಿಂಗಳಿಂದ ಜೈಲಿನಲ್ಲಿದ್ದಾರೆ. ಕೌರ್ ಗೆ ಜಾಮೀನು ನೀಡಲು ಸೋನಿಪತ್ ನ ಸತ್ರ ನ್ಯಾಯಾಲಯ ನಿರಾಕರಿಸಿತ್ತು.

ಮಹಾಸೇವನ ಬಾದ್ ಷಾ ಕಿಚ್ಚ ಸುದೀಪ್ ಮಹಿಳಾ ಸೇನೆಯಲ್ಲಿ 5000 ಮಹಿಳಾ ಅಭಿಮಾನಿಗಳು..!

ಕೃಷಿ ಕಾಯ್ದೆಗಳ ವಿರುದ್ಧ ದಿಲ್ಲಿ ಗಡಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆ ಅವರನ್ನ ಅರೆಸ್ಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಹತ್ಯೆ ಯತ್ನ ಹಾಗೂ ಸುಲಿಗೆ ಪ್ರಕರಣ ದಾಖಲಿಸಲಾಗಿತ್ತು. ಅಲ್ದೇ ಕೌರ್ ಗೆ ಪೊಲೀಸ್ ಕಸ್ಟಡಿಯಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸ್ಥಳೀಯ ಸಂಸ್ಥೆಗೆ ಹ್ಯಾಂಡ್ ಗ್ರೆನೇಡ್ ಪೂರೈಕೆ – ಭಾರತ ಸೇನೆ ಒಪ್ಪಂದ

ರಾಜ್ಯದ 31ನೇ ಜಿಲ್ಲೆ ಉದಯ : ವಿಜಯನಗರ ಜಿಲ್ಲೆ ತಾಲೂಕು, ಸರಹದ್ದು ಹೀಗಿದೆ

‘ಫೋರ್ಬ್ಸ್ ಇಂಡಿಯಾ’ ಯುವ ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದ ಕೀರ್ತಿ ಸುರೇಶ್..!

ಇನ್ಸ್ಟಾಗ್ರಾಂನಲ್ಲಿ ಸಮಂತಾ ಹೊಸ ಸಾಧನೆ – 15 ಮಿಲಿಯನ್ ಫಾಲೋವರ್ಸ್..!

ಅಭಿಮಾನಿಗಳ ‘ದಾಸ’ನ ‘ಮೆಜೆಸ್ಟಿಕ್’ ತೆರೆಕಂಡು 19 ವರ್ಷ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dehli farmers protesthariyana highcourtpunjab highcourtsocial worker nodeep
ShareTweetSendShare
Join us on:

Related Posts

ಸಿದ್ದರಾಮಯ್ಯ ಔಟ್‌ಗೋಯಿಂಗ್ ಸಿಎಂ, ನಿವೃತ್ತಿಗೆ ಹತ್ತಿರ: ಆರ್. ಅಶೋಕ್ ವಾಗ್ದಾಳಿ

ನನ್ನ ಲೆವೆಲ್ ಅಶೋಕ್ ಮತ್ತು ವಿಜಯೇಂದ್ರ ಮಾತ್ರ – ಚಕ್ರವರ್ತಿ ಸೂಲಿಬೆಲೆ ನನ್ನ ಲೆವೆಲ್ ಅಲ್ಲ : ಶಾಸಕ ಪ್ರದೀಪ್ ಈಶ್ವರ್

by Shwetha
June 13, 2025
0

ನಗರದಲ್ಲಿ ಗೃಹ ಇಲಾಖೆ ನಡೆಸುತ್ತಿರುವ ಗಡಿಪಾರಿನ ತಯಾರಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ತನ್ನ ಮಾತುಗಳ ಮೂಲಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ...

Auto Draft

ಹಲಸಿನ ಹಣ್ಣಿನ ರಸಂ ರೆಸಿಪಿ

by Shwetha
June 13, 2025
0

ಹಲಸಿನ ಹಣ್ಣನ್ನು ಬಳಸಿ ಮಾಡುವ ಈ ರಸಂ ಸಾಂಪ್ರದಾಯಿಕ ರಸಂಗೆ ಒಂದು ಹೊಸ ರುಚಿಯನ್ನು ನೀಡುತ್ತದೆ. ಇದರ ಸೌಮ್ಯವಾದ ಸಿಹಿ ಮತ್ತು ಹಣ್ಣಿನ ಸುವಾಸನೆ ರಸಂನ ಖಾರ...

Auto Draft

ಎಳನೀರಿನ ಗಂಜಿಯ ಆರೋಗ್ಯ ಪ್ರಯೋಜನಗಳು

by Shwetha
June 13, 2025
0

ಎಳನೀರಿನ ಗಂಜಿ ಅಥವಾ ಎಳನೀರಿನ ತಿರುಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಎಳನೀರು ಕುಡಿದ ನಂತರ, ಅದರೊಳಗಿನ ಗಂಜಿಯನ್ನು ಬಿಸಾಡದೆ ಸೇವಿಸುವುದು ಒಳ್ಳೆಯದು. ಇದು ನಮ್ಮ ದೇಹಕ್ಕೆ...

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಮಳಲಿ, ಹಾಸನ ಇತಿಹಾಸ ಮತ್ತು ಮಹಿಮೆ

by Shwetha
June 13, 2025
0

ಕರ್ನಾಟಕದ ಹಾಸನ ಜಿಲ್ಲೆಯ ಮಳಲಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀದೇವಿ ದೇವಸ್ಥಾನವು ತನ್ನ ಐತಿಹಾಸಿಕ ಹಿನ್ನಲೆ, ವಾಸ್ತುಶಿಲ್ಪದ ಸೌಂದರ್ಯ ಮತ್ತು ಭಕ್ತರ ಪಾಲಿನ ಶ್ರದ್ಧಾ ಕೇಂದ್ರವಾಗಿ ಮಹತ್ವ ಪಡೆದಿದೆ....

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

by Shwetha
June 12, 2025
0

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025 – ಅಕೌಂಟೆಂಟ್ ಹುದ್ದೆ, ರಾಯಚೂರು ಜಿಲ್ಲಾ ಪಂಚಾಯತ್ ವತಿಯಿಂದ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮತ್ತು ಆನ್ಲೈನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram