ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಮಜನ್ಮಭೂಮಿ ಕಾಂಪ್ಲೆಕ್ಸ್ ನಲ್ಲಿ ಆಕಸ್ಮಿಕ ಗುಂಡು ಹಾರಿ ಯೋಧ ಸಾವು

ಅಯೋಧ್ಯೆಯಲ್ಲಿ ನಡೆದ ಘಟನೆ

Author2 by Author2
June 19, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಯೋಧ್ಯೆ: ಉತ್ತರ ಪ್ರದೇಶದ ರಾಮಜನ್ಮಭೂಮಿ (Ayodhya Ram Mandir) ಕಾಂಪ್ಲೆಕ್ಸ್ ನಲ್ಲಿ ಎಸ್‍ಎಸ್‍ಎಫ್ ಯೋಧರೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.

ಶತ್ರುಘ್ನ ವಿಶ್ವಕರ್ಮ ಸಾವನ್ನಪ್ಪಿದ ವ್ಯಕ್ತಿ. ಆದರೆ, ಘಟನೆಯ ನಿಖರ ಕಾರಣ ತಿಳಿದು ಬಂದಿಲ್ಲ. ಬುಧವಾರ ಬೆಳಗಿನ 5 ಗಂಟೆಗೆ ಈ ಘಟನೆ ತಿಳಿದಿದೆ ಎನ್ಲನಾಗಿದೆ. ರಾಮಮಂದಿರದಿಂದ ಕೇವಲ 150 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ರಾಮಜನ್ಮಭೂಮಿಯ ಭದ್ರತೆಗೆ ಎಸ್‍ಎಸ್‍ಎಫ್ ಯೋಧರನ್ನು ನಿಯೋಜಿಸಲಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

December 15, 2025
ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

December 15, 2025

ಈಗಾಗಲೇ ಪೊಲೀಸರು ಮೃತ ಯೋಧನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಕುಟುಂಬಸ್ಥರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

Tags: Soldier killed by accidental firing at Ramjanmabhoomi complex
ShareTweetSendShare
Join us on:

Related Posts

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಅಗ್ರಸ್ಥಾನ ಭಾರತದ ಮೂವರು ನಾರಿಯರಿಗೆ ಜಾಗತಿಕ ಮನ್ನಣೆ

by Shwetha
December 15, 2025
0

ನವದೆಹಲಿ: ಜಗತ್ತಿನ ಪ್ರತಿಷ್ಠಿತ ಫೋರ್ಬ್ಸ್‌ ಮ್ಯಾಗಜಿನ್ ಬಿಡುಗಡೆ ಮಾಡಿರುವ 2025ರ ಸಾಲಿನ ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಭಾರತದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ರದ್ದು, ಮಹತ್ವದ ತೀರ್ಪು ಪ್ರಕಟ

by Shwetha
December 15, 2025
0

ನವದೆಹಲಿ: ಸರ್ಕಾರಿ ಸೇವೆಯಲ್ಲಿರುವ ಉದ್ಯೋಗಿಗಳಿಗೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಹಾಗೂ ಆಘಾತಕಾರಿ ತೀರ್ಪೊಂದನ್ನು ನೀಡಿದೆ. ಸೇವಾವಧಿಯಲ್ಲಿ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುವ ಸರ್ಕಾರಿ ನೌಕರರು ಕೇಂದ್ರ ನಾಗರಿಕ...

ವೈಭವ್ ದಾಖಲೆ ನುಚ್ಚುನೂರು: ಪದಾರ್ಪಣೆ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಪಾಕ್ ದಾಂಡಿಗ ಸಮೀರ್ ಮಿನ್ಹಾಸ್ ಆದ್ರೆ?

ವೈಭವ್ ದಾಖಲೆ ನುಚ್ಚುನೂರು: ಪದಾರ್ಪಣೆ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಪಾಕ್ ದಾಂಡಿಗ ಸಮೀರ್ ಮಿನ್ಹಾಸ್ ಆದ್ರೆ?

by Shwetha
December 15, 2025
0

ದುಬೈ: ಅಂಡರ್-19 ಏಷ್ಯಾಕಪ್ ಟೂರ್ನಿಯ ಆರಂಭವೇ ರೋಚಕ ತಿರುವುಗಳನ್ನು ಪಡೆದುಕೊಂಡಿದೆ. ಟೂರ್ನಿಯ ಮೊದಲ ದಿನದಾಟದಲ್ಲಿ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ ಅಬ್ಬರಿಸಿ ದಾಖಲೆ ಬರೆದರೆ, ಕೆಲವೇ...

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

by Shwetha
December 14, 2025
0

ನವದೆಹಲಿ: ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಅನುಭವಿಸುತ್ತಿರುವ ಸಾಲು ಸಾಲು ಸೋಲುಗಳು ಇದೀಗ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿವೆ. ಶತಮಾನದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram