ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಇಷ್ಟಾರ್ಥ ಪ್ರಾಪ್ತಿಗಾಗಿ ಏಕಾದಶಿಯಂದು ತಪ್ಪದೆ ಕೈಗೊಳ್ಳಬೇಕಾದ ಕೆಲವು ಸುಲಭ ಅನುಷ್ಠಾನಗಳು

ಮದುವೆ ಸಮಸ್ಯೆ ಇರುವವರು- 3 ಕಿಲೊ ಕಡಲೆಬೇಳೆ , 9 ಅರಿಶಿನ ಕೊಂಬು, ಹಳದಿ ಅರಿವೆ - ಇವುಗಳನ್ನು ದಕ್ಷಿಣೆ ಸಹಿತ ವಿಷ್ಣು ಮಂದಿರದಲ್ಲಿ ದಾನ ಮಾಡಿ ಪ್ರಾರ್ಥಿಸಿ ಹೀಗೆ 9 ಏಕಾದಶಿ ಮಾಡಿದರೆ ಶುಭಫಲ ದೊರೆಯುವುದು.

Naveen Kumar B C by Naveen Kumar B C
August 21, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಇಷ್ಟಾರ್ಥ ಪ್ರಾಪ್ತಿಗಾಗಿ ಏಕಾದಶಿಯಂದು ತಪ್ಪದೆ ಕೈಗೊಳ್ಳಬೇಕಾದ ಕೆಲವು ಸುಲಭ ಅನುಷ್ಠಾನಗಳು
‌ ‌ ‌ ‌ ‌ ‌ ‌
‌ ‌
1) ಮದುವೆ ಸಮಸ್ಯೆ ಇರುವವರು-
3 ಕಿಲೊ ಕಡಲೆಬೇಳೆ , 9 ಅರಿಶಿನ ಕೊಂಬು, ಹಳದಿ ಅರಿವೆ – ಇವುಗಳನ್ನು ದಕ್ಷಿಣೆ ಸಹಿತ ವಿಷ್ಣು ಮಂದಿರದಲ್ಲಿ ದಾನ ಮಾಡಿ ಪ್ರಾರ್ಥಿಸಿ ಹೀಗೆ 9 ಏಕಾದಶಿ ಮಾಡಿದರೆ ಶುಭಫಲ ದೊರೆಯುವುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

December 14, 2025
ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

December 14, 2025

2) ವಿದ್ಯಾಭ್ಯಾಸ ತೊಂದರೆ ಇದ್ದರೆ – ನೀವು ಶುಭ್ರವಾದ ಬಿಳಿಯ ವಸ್ತ್ರ ಧರಿಸಿ ವಿಷ್ಣುವಿನ ಅಷ್ಟಾಕ್ಷರಿ ಮಂತ್ರವನ್ನು 9 ಮಾಲೆ ಜಪಿಸಿ.

3) ಮಾನಸಿಕ ತೊಂದರೆ ಇದ್ದರೆ- ವಿಷ್ಣುವಿಗೆ ಕ್ಷೀರಾಭಿಷೇಕ ಮಾಡಿ ಪ್ರಾರ್ಥಿಸಿ.

4 ) ಮಕ್ಕಳಾಗದವರು – ನಾಳೆಯಿಂದ ಸಂಕಲ್ಪ ಪೂರ್ವಕವಾಗಿ ಏಕಾದಶಿ ವ್ರತ ಆಚರಿಸುವೆವು ಸಂತಾನ ಭಾಗ್ಯ ಕರುಣಿಸೆಂದು ಕೇಳಿಕೊಂಡು ಗೋವಿಂದನಿಗೆ 21 ನಮಸ್ಕಾರ ಸಹಿತ ಪ್ರದಕ್ಷಿಣೆ ಹಾಕಿ.

4) ಹಣದ ತೊಂದರೆ ಇದ್ದರೆ ಮುಂಜಾನೆ ಮತ್ತು ಸಾಯಂಕಾಲ ಭಜಗೋವಿಂದಂ ಮತ್ತು ಕನಕಧಾರಾ ಸ್ತೋತ್ರ ಪಠಿಸಿ.

5 ) ವಿಪರೀತ ಕನಸುಗಳು ಬೀಳುತ್ತಿದ್ದರೆ ಯಾವುದೇ ವೈಷ್ಣವಾಲಯದಲ್ಲಿ ಪ್ರತಿ ಏಕಾದಶಿಯಂದು 21 ತುಪ್ಪದ ದೀಪ ಹಚ್ಚಿ ಪ್ರಾರ್ಥಿಸಿ.

6) ಶನಿದೋಷವಿದ್ದರೆ ಪ್ರತಿ ಏಕಾದಶಿಯಂದು ಸುಂದರಕಾಂಡದ ಪಾರಾಯಣ ಮಾಡಿ.

7) ಗುರು ದೋಷ ಇರುವವರು ನಾಳೆಯಿಂದ ಪ್ರಾರಂಭಿಸಿ ಹಳದಿ ವಸ್ತ್ರ ಧರಿಸಿ ರಾಮ ತಾರಕ ಮಂತ್ರ ಪಠಿಸಿ.

8) ಮಂತ್ರ ತಂತ್ರ ದೋಷವಿದ್ದರೆ ನಾರಾಯಣ ಕವಚ 100 ಸಾರಿ ಪಠಿಸಿ ಸ್ವಾಮಿ ಗೆ ಪಂಚಾಮೃತ ಅಭಿಷೇಕ ಮಾಡಿಸಿ ಎಂತಹ ಶಕ್ತಿಯುತವಾದ ತಂತ್ರ ಕ್ರಿಯೆಕೂಡ ನಾಶವಾಗುವುದು.

9) ಜಾತಕದಲ್ಲಿ ರಾಹು ಕೇತು ದೋಷವಿದ್ದರೆ
ನರಸಿಂಹ ದೇವರಿಗೆ ಪುರುಷಸೂಕ್ತ ದಿಂದ ಗಂಧಾಭಿಷೇಕ ಮಾಡಿ.

10) ಮನೆಯಲ್ಲಿ ಅಶಾಂತಿ ನಿವಾರಿಸಲು ಏಕಾದಶಿಯಂದು ಮನೆಯ ಈಶಾನ್ಯ ಭಾಗದಲ್ಲಿ ತುಳಸಿಯನ್ನು ಹಚ್ಚಿ.

11) ಮನೆಯಲ್ಲಿ ಸ್ತ್ರೀಯರ ಆರೋಗ್ಯ ಕೆಡುತ್ತಿದ್ದರೆ
ರಾಮ ದರ್ಭಾರದ ಚಿತ್ರವನ್ನು ತಂದು ವಿಧಿವತ್ತಾಗಿ ಪಂಡಿತರಿಂದ ಪೂಜಿಸಿ …ಮತ್ತು ಮನೆಯ ಈಶಾನ್ಯ ಭಾಗದಲ್ಲಿ ಇಡಿ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

12) ಮಕ್ಕಳಿಗೆ ಆರೋಗ್ಯದ ಸಮಸ್ಯೆ ಇದ್ದರೆ
ಒಂದು ತಾಮ್ರದ ಚೊಂಬಿನಲ್ಲಿ ಶುದ್ಧ ನದಿಯ ನೀರು ತಂದು 3 ಬಾರಿ ಸುದರ್ಶಾನಾಷ್ಟಕದಿಂದ ಅಭಿಮಂತ್ರಿಸಿ ಮಗುವಿಗೆ ಕುಡಿಸಿ.
ಲೋಕಾ ಸಮಸ್ತಾ ಸುಖಿನೋ ಭವಂತು

Tags: # Vedic astrologyEkadashi
ShareTweetSendShare
Join us on:

Related Posts

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by admin
December 14, 2025
0

ಹನುಮಂತನ ನೆಚ್ಚಿನ 3 ರಾಶಿಚಕ್ರ ಚಿಹ್ನೆಗಳು ಹನುಮಂತ ಎಂದಾಗ ರಾಮಾಯಣ ನೆನಪಾಗುತ್ತದೆ. ಹನುಮಂತನು ರಾಮನಿಗೆ ಯುದ್ಧವನ್ನು ಗೆಲ್ಲಲು ಸಹಾಯ ಮಾಡಿದನು. ಆ ಈಶ್ವರನ ನ ಅಂಶವೇ ಈ...

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

by Shwetha
December 14, 2025
0

ನವದೆಹಲಿ: ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಅನುಭವಿಸುತ್ತಿರುವ ಸಾಲು ಸಾಲು ಸೋಲುಗಳು ಇದೀಗ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿವೆ. ಶತಮಾನದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram