ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಟ ಸೋನು ಸೂದ್ ಬಗ್ಗೆ ನೀವು ತಿಳಿದಿರದ ಅಪರೂಪದ ಸಂಗತಿಗಳು

Shwetha by Shwetha
May 20, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
actor Sonu sood
Share on FacebookShare on TwitterShare on WhatsappShare on Telegram

ನಟ ಸೋನು ಸೂದ್ ಬಗ್ಗೆ ನೀವು ತಿಳಿದಿರದ ಅಪರೂಪದ ಸಂಗತಿಗಳು

ಸೋನು ಸೂದ್ ಅವರು ತಾನೊಬ್ಬ ಕೇವಲ ಒಳ್ಳೆಯ ನಟನಷ್ಟೇ ಅಲ್ಲ ಜೊತೆಗೆ ಉತ್ತಮ ವ್ಯಕ್ತಿತ್ವವುಳ್ಳ ರಿಯಲ್ ಹೀರೋ ಎಂದು ಸಾಬೀತುಪಡಿಸಿದ್ದಾರೆ. ಅವರು ನಟ ಮಾತ್ರವಲ್ಲದೆ ನಿರ್ಮಾಪಕ ಮತ್ತು ರೂಪದರ್ಶಿ ಕೂಡ ಆಗಿದ್ದಾರೆ. ಹಿಂದಿ, ತಮಿಳು ಮತ್ತು ತೆಲುಗು ಚಲನಚಿತ್ರೋದ್ಯಮಗಳಲ್ಲಿ ಕೂಡ ಅವರು ತಮ್ಮ ಛಾಪು ಮೂಡಿಸಿದ್ದಾರೆ.
ಸೋನು ಬಗ್ಗೆ ತಿಳಿದಿರದ ಅಪರೂಪದ ಕೆಲವು ಸಂಗತಿಗಳು ಇಲ್ಲಿದೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

1. ಸೋನು ಸೂದ್ ಪಂಜಾಬ್ ನಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು ಮತ್ತು ನಾಗ್ಪುರದಲ್ಲಿ ಬೆಳೆದರು. ಅವರ ತಂದೆಯ ಹೆಸರು ಶಕ್ತಿ ಸಾಗರ್ ಮತ್ತು ಅವರ ತಾಯಿಯ ಹೆಸರು ಸರೋಜ್ ಸೂದ್. ಅವರ ತಂದೆ ಉದ್ಯಮಿಯಾಗಿದ್ದರೆ, ತಾಯಿ ಶಿಕ್ಷಕಿಯಾಗಿದ್ದಾರೆ.
ಅವರ ಸಹೋದರಿಯ ಹೆಸರು ಮೋನಿಕಾ ಮತ್ತು ಅವರು ವಿಜ್ಞಾನಿಯಾಗಿದ್ದಾರೆ.
Sonu soodu

2. ಪದವಿ ಪಡೆದ ನಂತರ ಸೋನು ಸೂದ್ ಮುಂಬೈಗೆ ಹೋದರು. ಅಲ್ಲಿ ಅವರು ಖಾಸಗಿ ಕಂಪನಿಯಲ್ಲಿ ಫೀಲ್ಡ್ ವರ್ಕ್ ಕೆಲಸ ಮಾಡುತ್ತಿದ್ದರು. ಆದ್ದರಿಂದ ಅವರು ರೈಲಿನಲ್ಲಿ ತಿರುಗಾಡಲು ಮಾಸಿಕ ಪಾಸ್ ಪಡೆದರು. ಆ ಸಮಯದಲ್ಲಿ ಸೋನು ಸೂದ್ ಇತರ ಜನರೊಂದಿಗೆ ಒಂದು ಕೋಣೆಯಲ್ಲಿ ವಾಸವಾಗಿದ್ದರು. ಕೆಲಸದ ಸಮಯದಲ್ಲಿ ಅವರ ಮಾಸಿಕ ವೇತನ ಕೇವಲ 4,500 ರೂ ಆಗಿತ್ತು.

3. ಕರಾಟೆ ಕುಂಗ್ ಫೂ ಚಲನಚಿತ್ರಗಳಲ್ಲಿ ಮುಖ್ಯ ಪಾತ್ರ ವಹಿಸಿರುವ ಶ್ರೇಷ್ಠ ನಟ ಜಾಕಿ ಚಾನ್, ಸೋನು ಸೂದ್ ಅವರ ಸ್ನೇಹಿತ.‌ ಭಾರತದಲ್ಲಿ ಕುಂಗ್ ಫೂ ಯೋಗ ಎಂಬ ಹಾಲಿವುಡ್ ಚಿತ್ರದಲ್ಲಿ ನಟಿಸಲು ಸೋನುಗೆ ಅವಕಾಶ ಸಿಕ್ಕಿತು. ಹೀಗೆ ಅವರು ಸ್ನೇಹಿತರಾದರು.

4. ತೆಲುಗು ಚಿತ್ರ ಅರುಂಧತಿ ಚಿತ್ರದಲ್ಲಿನ ನಟನೆಗಾಗಿ ಅವರು ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅತ್ಯುತ್ತಮ ಖಳನಾಯಕನ ಪಾತ್ರಕ್ಕಾಗಿ ಆಂಧ್ರಪ್ರದೇಶ ರಾಜ್ಯ ನಂದಿ ಪ್ರಶಸ್ತಿ ಮತ್ತು ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಸಹ ಗೆದ್ದಿದ್ದಾರೆ.

5. ಸೋನುಗೆ ಕುಡಿಯುವ ಅಥವಾ ಧೂಮಪಾನದಂತಹ ಚಟಗಳಿಲ್ಲ. ಅವರು ಆರೋಗ್ಯಕರ ಜೀವನಶೈಲಿಯನ್ನು ನಡೆಸುತ್ತಾರೆ. ಅವರು ಪ್ರತಿದಿನ ಜಿಮ್‌ಗೆ ಹೋಗುತ್ತಾರೆ. ಅವರ ಇತರ ಹವ್ಯಾಸಗಳು ಗಿಟಾರ್ ನುಡಿಸುವುದು ಮತ್ತು ಕಿಕ್ ಬಾಕ್ಸಿಂಗ್ .

6. ಸೋನು ಗಣೇಶ ದೇವರ ದೊಡ್ಡ ಅಭಿಮಾನಿ. ಆದರೆ ತಾಯಿ ತೀರಿಕೊಂಡ ನಂತರ ಸತತ ನಾಲ್ಕು ವರ್ಷಗಳ ಕಾಲ ಅವರು ಪ್ರಾರ್ಥನೆ ‌ಸಲ್ಲಿಸಿರಲಿಲ್ಲ.

7. ಸೋನುಗೆ ಐಷಾರಾಮಿ ಕಾರುಗಳ ಬಗ್ಗೆ ವಿಶೇಷ ಆಸಕ್ತಿ ಇತ್ತು. ಒಂದು ದಿನ ಸ್ನೇಹಿತನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಬೆಂಕಿ ಕಾಣಿಸಿಕೊಂಡಿತು ಮತ್ತು ಇಬ್ಬರು ಅದರಿಂದ ಅದೃಷ್ಟವಶಾತ್ ತಪ್ಪಿಸಿಕೊಂಡರು.

8. ಕೊರೋನಾ ಅವಧಿಯಲ್ಲಿ ಅವರು ಮಾಡಿದ ಪ್ರತಿಯೊಂದೂ ಕಾರ್ಯವು ಎಲ್ಲರಿಗೂ ತಿಳಿದಿದೆ. ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಅವರ ಊರಿಗೆ ವಾಪಸ್ ಕಳುಹಿಸಲು ಸೋನು ಮುಂದಾಗಿದ್ದರು.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ಸಮಯದಲ್ಲಿ ಬೆಳ್ಳುಳ್ಳಿ ರಸ ಕುಡಿಯುವುದರಿಂದ ಸಿಗುವ ಪ್ರಯೋಜನಗಳು#Saakshatv #healthtips #garlicjuice https://t.co/Yoi4u1aizs

— Saaksha TV (@SaakshaTv) May 17, 2021

ನಾಲಿಗೆಯಲ್ಲಿ ತುರಿಕೆ ಮತ್ತು ಒಣಗುವಿಕೆ? ಇದು ಕೂಡ ಹೊಸ ಕೋವಿಡ್ -19 ರೋಗಲಕ್ಷಣವೆಂದಿದ್ದಾರೆ ಬೆಂಗಳೂರು ವೈದ್ಯರು !#NewCovid19 https://t.co/rF6LZLF5UV

— Saaksha TV (@SaakshaTv) May 17, 2021

ಗಮನಿಸಿ : ಮೇ 23 ರಂದು NEFT ಸೇವೆ ಕೆಲವು ಗಂಟೆಗಳ ಕಾಲ ಕಾರ್ಯನಿರ್ವಹಿಸುವುದಿಲ್ಲ !#RBIalert #NEFTservice https://t.co/hZrxOURZat

— Saaksha TV (@SaakshaTv) May 18, 2021

ಆರೋಗ್ಯಕರ ದೊಡ್ಡಪತ್ರೆ ಬಜ್ಜಿ#Saakshatv #cookingrecipe #doddapatrebajji https://t.co/mb4nPfEZGe

— Saaksha TV (@SaakshaTv) May 17, 2021

#actor #Sonusood

Tags: actor Sonu sood
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram