Monday, December 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Crime: ಅಡುಗೆ ಮಾಡಿಲ್ಲವೆಂದು ತಾಯಿಯನ್ನು ಕೊಂದ ಮಗ

Vivek Biradar by Vivek Biradar
March 28, 2022
in Crime, Newsbeat, ಅಪರಾಧ
Mysore Saaksha TV
Share on FacebookShare on TwitterShare on WhatsappShare on Telegram

ಅಡುಗೆ ಮಾಡಿಲ್ಲವೆಂದು ತಾಯಿಯನ್ನು ಕೊಂದ ಮಗ

ಮೈಸೂರು: ಅಡುಗೆ ಮಾಡಿಲ್ಲವೆಂದು ಮಗ ಕೋಪಗೊಂಡು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.

Related posts

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

December 4, 2023
ಪೊಲೀಸ್ ಸಿಬ್ಬಂದಿಯ ಬ್ಯಾಗ್ ಕಳ್ಳತನ

ಪೊಲೀಸ್ ಸಿಬ್ಬಂದಿಯ ಬ್ಯಾಗ್ ಕಳ್ಳತನ

December 4, 2023

ಜಯಮ್ಮ (54) ಮೃತಪಟ್ಟ ದುರ್ದೈವಿ. ಮಗ ಹರೀಶ್ ಕೊಲೆ ಆರೋಪಿ. ತಾಯಿ ಅಡುಗೆ ಮಾಡಿಲ್ಲವೆಂದು ಮಗ ತಾಯಿಯ ಕಪಾಳಕ್ಕೆ ಹೊಡೆದಿದ್ದಾನೆ. ಹೊಡೆತಕ್ಕೆ ತಾಯಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಪ್ರಕರಣ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದು, ಆರೋಪಿ ಹರೀಶನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಡೆದಿದ್ದೇನು: ಮಹದೇವಸ್ವಾಮಿ ಮತ್ತು ಜಯಮ್ಮ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ತಾಯಿ ಜಯಮ್ಮ ಮದ್ಯ ವ್ಯಸನಿಯಾಗಿದ್ದು,  ಈ ಸಂಬಂಧ ಮನೆಯಲ್ಲಿ ಆಗಾಗ ಮಕ್ಕಳು ಮತ್ತು ತಾಯಿ ನಡುವೆ ಜಗಳವಾಗುತ್ತಿತ್ತು. ಜಯಮ್ಮ ಶನಿವಾರ ಕೂಡ ಹಗಲಿನಲ್ಲೇ ಮದ್ಯೆ ಸೇವಿಸಿದ್ದಾಳೆ. ಇದರಿಂದ ಆಕೆ ಅಡುಗೆ ಸಹಿತ ಮಾಡಿರಲಿಲ್ಲ.

ಮಗ ಹರೀಶ ಚಾಲಕನಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ತಾಯಿ ಅಡುಗೆ ಮಾಡಿಲ್ಲವೆಂದು ಕೋಪಗೊಂಡು ತಾಯಿಯ ಕಪಾಳಕ್ಕೆ ಹೊಡೆದಿದ್ದಾನೆ. ಇದರಿಂದ ಜಯಮ್ಮ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮೃತಳ ಪುತ್ರಿ, ತನ್ನ ಸಹೋದರನೇ ತಾಯಿಯನ್ನು ಕೊಲೆ ಮಾಡಿದ್ದಾರೆ ಎಂದು ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಇನ್ಸ್‌ಪೆಕ್ಟರ್ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡು ಹರೀಶ್‌ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

Tags: #Saaksha TVCrimepolice
ShareTweetSendShare
Join us on:

Related Posts

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

by Honnappa Lakkammanavar
December 4, 2023
0

ದಾವಣಗೆರೆ: ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ದಾವಣಗೆರೆ (Davanagere) ಹತ್ತಿರದ...

ಪೊಲೀಸ್ ಸಿಬ್ಬಂದಿಯ ಬ್ಯಾಗ್ ಕಳ್ಳತನ

ಪೊಲೀಸ್ ಸಿಬ್ಬಂದಿಯ ಬ್ಯಾಗ್ ಕಳ್ಳತನ

by Honnappa Lakkammanavar
December 4, 2023
0

ಬೆಂಗಳೂರು : ಪೊಲೀಸರ ಬ್ಯಾಗ್ ನ್ನೇ ಖದೀಮರು ಎಗರಿಸಿರುವ ಘಟನೆ ನಡೆದಿದೆ. ನಗರದ ಅಭಿನಯ ಜಂಕ್ಷನ್ ​​ನಲ್ಲಿರುವ​ ಪೊಲೀಸ್ ಚೌಕಿಯೊಳಗೆ ಇಟ್ಟಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗ್​ನ್ನೇ...

ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ

ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ

by Honnappa Lakkammanavar
December 4, 2023
0

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿರುವ ಘಟನೆ ನಗರದಲ್ಲಿ ನಡೆದಿದೆ. 28 ವರ್ಷದ ಮೆರಿನಾ ವಿಲ್ಸನ್ ಎಂಬ ಮಹಿಳೆ ನಿವೃತ್ತ ಐಎಎಸ್...

ವ್ಯಕ್ತಿಯನ್ನು ತಳ್ಳಿಕೊಂಡು ಹೋದ ಕಾರು

ವ್ಯಕ್ತಿಯನ್ನು ತಳ್ಳಿಕೊಂಡು ಹೋದ ಕಾರು

by Honnappa Lakkammanavar
December 4, 2023
0

ಬೆಂಗಳೂರು: ಚಾಲಕನೊಬ್ಬ ಕಾರಿನಿಂದ ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋಗಿದ್ದ ಭಯಾನಕ ಘಟನೆ ನಡೆದಿದೆ. ಈ ಘಟನೆ ಹೆಬ್ಬಾಳ (Hebbal) ಫ್ಲೈ ಓವರ್ ಮೇಲೆ ನಡೆದಿದೆ. ಇಟಿಯಾಸ್ ವಾಹನವನ್ನು...

ಬಸ್ ಗೆ ಕಾರು ಡಿಕ್ಕಿ ಹೊಡೆದು ಧಗ ಧಗ ಉರಿದ ಕಾರು

ಬಸ್ ಗೆ ಕಾರು ಡಿಕ್ಕಿ ಹೊಡೆದು ಧಗ ಧಗ ಉರಿದ ಕಾರು

by Honnappa Lakkammanavar
December 4, 2023
0

ಬೆಂಗಳೂರು: ಬಿಎಂಟಿಸಿ ಬಸ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ನಾಯಂಡಹಳ್ಳಿ ಹತ್ತಿರದ ರಿಂಗ್ ರಸ್ತೆಯಲ್ಲಿ ನಡೆದಿದೆ. ನಿಂತಿದ್ದ ಬಿಎಂಟಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ!!

ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ!!

December 4, 2023
ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

December 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram