ಸಂಕಷ್ಟ ಹರ ಅಂಜನಿ ಪುತ್ರ ಹನುಮ ಈ 4 ರಾಶಿಯವರ ವಸಂತ ಜೀವನದ ಆರಂಭಕ್ಕೆ ಕೈ ಹಿಡಿಯಲಿದ್ದಾನೆ ಆಂಜನೇಯ ಸ್ವಾಮಿ
ರಾಮನ ಬಂಟ ಹನುಮಂತ ಅಂದರೆ ಯಾರಿಗೆ ತಾನೇ ಭಕ್ತಿ ಇಲ್ಲ ಹೇಳಿ, ಹೌದು ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬರೂ ಕೂಡ ಹನುಮಂತನನ್ನ ಪೂಜೆ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ.
ಇನ್ನು ಹನುಮಂತ ತನ್ನ ಭಕ್ತರನ್ನ ಯಾವತ್ತೂ ಕೈ ಬಿಟ್ಟವನಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಇಂದು ನಿಮಗೆಲ್ಲ ತಿಳಿದಿರುವ ಮತ್ತು ಇಂದು ಬಹುತೇಕ ಎಲ್ಲಾ ದೇವಸ್ಥಾನದಲ್ಲಿ ಹನುಮಂತನಿಗೆ ಬಹಳ ವಿಶೇಷವಾದ ಪೂಜೆಯನ್ನ ಸಲ್ಲಿಸಲಾಗುತ್ತದೆ ಎಂದು ಹೇಳಬಹುದು.
ಇನ್ನು ಜ್ಯೋತಿಷ್ಯ ಶಾಸ್ತ್ರ ಹೇಳುವ ಪ್ರಕಾರ ಹನುಮಂತ ಈ 4 ರಾಶಿಯವರ ಕನಸುಗಳನ್ನ ನನಸು ಮಾಡಲಿದ್ದು ಹೊಸ ವರ್ಷದಿಂದ ಈ ರಾಶಿಯವರು ಹೊಸ ಜೀವನವನ್ನ ಆರಂಭ ಮಾಡಲಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
85489 98564 ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ call/WhatsApp 8548998564.
ಹಾಗಾದರೆ ಆಂಜನೇಯ ಸ್ವಾಮಿಯ ಕೃಪೆಯಿಂದ ಹೊಸ ಜೀವನವನ್ನ ಆರಂಭ ಮಾಡಲಿರುವ ಆ ರಾಶಿಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರಲ್ಲಿ ನಿಮ್ಮ ರಾಶಿಯೂ ಇದ್ದರೆ ಜೈ ಆಂಜನೇಯ ಸ್ವಾಮಿ ಎಂದು ಹನುಮಂತನ ಆರಾಧನೆಯನ್ನ ಮಾಡಿ.
ವೃಷಭ ರಾಶಿ
ಈ ರಾಶಿಯವರು ಬಹಳ ಅದೃಷ್ಟವಂತರು ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಈ ರಾಶಿಯವರಿಗೆ ಸ್ವಾಮಿ ಆಂಜನೇಯ ಸ್ವಾಮಿ ಆಶೀರ್ವಾದ ಸಿಕ್ಕಿದ್ದು ಈ ರಾಶಿಯವರ ಎಲ್ಲಾ ಕಷ್ಟಗಳು ಕೆಲವೇ ದಿನಗಳಲ್ಲಿ ದೂರವಾಗಲಿದೆ ಎಂದು ಹೇಳಬಹುದು.
ಅದೆಷ್ಟೋ ದಿನಗಳಿಂದ ಮನಸ್ಸಿನಲ್ಲಿ ಕಾಡುತ್ತಿದ್ದ ಸಮಸ್ಯೆಗೆ ನೀವು ಪರಿಹಾರವನ್ನ ಕಂಡುಕೊಳ್ಳಲಿದ್ದೀರಿ ಮತ್ತು ಹಣದ ವಿಷಯದಲ್ಲಿ ನಿಮಗೆ ನೆಮ್ಮದಿ ಸಿಗಲಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನುಮುಂದೆ ನೀವು ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಕೂಡ ಯಶಸ್ಸು ಅನ್ನುವುದು ನಿಮ್ಮದಾಗಲಿದೆ.
ಮಿಥುನ ರಾಶಿ
ಈ ರಾಶಿಯವರಿಗೆ ಸ್ವಾಮಿ ಹನುಮಂತನ ಆಶೀರ್ವಾದ ಸಿಕ್ಕಿರುವ ಕಾರಣ ನೀವು ಮಾಡುವ ವ್ಯಾಪಾರ ಮತ್ತು ವ್ಯವಹಾರದಲ್ಲಿ ಆದ ನಷ್ಟಗಳು ಪರಿಹಾರ ಆಗಲಿದೆ.
ಹೊಸ ವೃತ್ತಿಯನ್ನ ನೀವು ಆರಂಭ ಮಾಡಲಿದ್ದ ಆರಂಭದಲ್ಲಿ ಸ್ವಲ್ಪ ಸಮಸ್ಯೆ ಆದರೂ ಕೂಡ ಮುಂದಿನ ದಿನಗಳಲ್ಲಿ ನೆಮ್ಮದಿ ಅನ್ನುವುದು ನಿಮ್ಮದಾಗಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದ್ದು ಆಸ್ತಿಗೆ ಸಂಬಂಧಿಸಿದ ಸಮಸ್ಯೆ ಕೂಡ ನಿವಾರಣೆ ಆಗಲಿದೆ ಎಂದು ಹೇಳಬಹುದು.
ತುಲಾ ರಾಶಿ
ಈ ರಾಶಿಯವರಿಗೆ ಸ್ವಾಮಿ ಹನುಮಂತನ ಆಶೀರ್ವಾದ ಸಿಕ್ಕಿರುವ ಕಾರಣ ಈ ರಾಶಿಯವರು ಮಾಡುವ ವ್ಯಾಪಾರ ವ್ಯವಹಾರದಲ್ಲಿ ಅಪಾರವಾದ ಲಾಭವನ್ನ ಗಳಿಸಲಿದ್ದಾರೆ ಎಂದು ಹೇಳಬಹುದು. ಮಾಡುವ ವೃತ್ತಿಯಲ್ಲಿ ಮೂರನೆಯ ವ್ಯಕ್ತಿಯ ಪ್ರವೇಶ ಆಗಲಿದ್ದು ಲಾಭ ದುಪ್ಪಟ್ಟು ಆಗಲಿದೆ ಎಂದು ಹೇಳಬಹುದು.
ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ ಮತ್ತು ದೂರ ಪ್ರಯಾಣ ನಿಮಗೆ ಸಾಕಷ್ಟು ಲಾಭವನ್ನ ತರಲಿದೆ ಎಂದು ಹೇಳಬಹುದು. ಮಕ್ಕಳು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನವನ್ನ ಕೊಡಬೇಕು ಮತ್ತು ನಿರುದ್ಯೋಗಿಗಳಿಗೆ ಆದಷ್ಟು ಬೇಗ ಶುಭಸುದ್ದಿ ಇದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮೀನಾ ರಾಶಿ
ಈ ರಾಶಿಯವರಿಗೆ ಸ್ವಾಮಿ ಆಂಜನೇಯನ ಆಶೀರ್ವಾದ ಸಿಕ್ಕಿರುವ ಕಾರಣ ಈ ರಾಶಿಯವರು ಕಂಡ ಕನಸುಗಳನ್ನ ನನಸು ಮಾಡಿಕೊಳ್ಳುವುದರ ಜೊತೆಗೆ ಹೊಸ ಜೀವನವನ್ನ ಆರಂಭ ಮಾಡಲಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ನೀವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಿಮ್ಮ ಜೀವನವನ್ನ ಸಂಪೂರ್ಣವಾಗಿ ಬದಲಾಯಿಸಲಿದೆ.
ಷೇರು ಮಾರುಕಟ್ಟೆ ನಿಮಗೆ ಅಪಾರವಾದ ಲಾಭವನ್ನ ತಂದುಕೊಡಲಿದೆ ಮತ್ತು ಹೊಸ ವರ್ಷದಲ್ಲಿ ಮನೆಗೆ ಹೊಸ ವ್ಯಕ್ತಿಯ ಆಗಮನ ಕೂಡ ಆಗಲಿದೆ. ಹಿರಿಯ ಮಾತಿಗೆ ಎದುರು ಮಾತನಾಡಬೇಡಿ ಮತ್ತು ಯಾವುದೇ ಕಾರಣಕ್ಕೂ ಸಾಲದ ವ್ಯವಹಾರವನ್ನ ಮಾಡಬೇಡಿ.