ADVERTISEMENT
Thursday, June 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಡಿಕೆಶಿಗೆ ದೂರವಾಣಿ ಕರೆ ಮಾಡಿದ ಸೋನಿಯಾ ಗಾಂಧಿ; ಶುಭ ಹಾರೈಕೆ

Shwetha by Shwetha
June 4, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ.

ಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ, ಎಲ್ಲರನ್ನೂ ಜೊತೆಗೆ ಕರೆದೊಯ್ಯಿರಿ. ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುವಿರಿ ಎಂಬ ಅಚಲ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

Related posts

ಅಮೆರಿಕದ ಹೊಸ ಸುಂಕದ ಶಾಕ್ – ಮಣಿಯದ ಭಾರತ: ಅಂತಿಮ ಹಂತದಲ್ಲಿ ವಾಣಿಜ್ಯ ಒಪ್ಪಂದದ ಮಾತುಕತೆ

ಅಮೆರಿಕದ ಹೊಸ ಸುಂಕದ ಶಾಕ್ – ಮಣಿಯದ ಭಾರತ: ಅಂತಿಮ ಹಂತದಲ್ಲಿ ವಾಣಿಜ್ಯ ಒಪ್ಪಂದದ ಮಾತುಕತೆ

June 4, 2026
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಸೇರಿ 30 ಮಂದಿಯ ವಿರುದ್ಧ ಚಾರ್ಜ್‌ಶೀಟ್

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಸೇರಿ 30 ಮಂದಿಯ ವಿರುದ್ಧ ಚಾರ್ಜ್‌ಶೀಟ್

June 4, 2026

ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡಿದ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನ ಈ ಬೆಂಬಲ ಡಿಕೆ ಶಿವಕುಮಾರ್ ಅವರ ನಾಯಕತ್ವಕ್ಕೆ ಮತ್ತಷ್ಟು ಬಲ ನೀಡಿದೆ ಎಂದು ರಾಜಕೀಯ ವಲಯದಲ್ಲಿ ಹೇಳಲಾಗುತ್ತಿದೆ.

ShareTweetSendShare
Join us on:

Related Posts

ಅಮೆರಿಕದ ಹೊಸ ಸುಂಕದ ಶಾಕ್ – ಮಣಿಯದ ಭಾರತ: ಅಂತಿಮ ಹಂತದಲ್ಲಿ ವಾಣಿಜ್ಯ ಒಪ್ಪಂದದ ಮಾತುಕತೆ

ಅಮೆರಿಕದ ಹೊಸ ಸುಂಕದ ಶಾಕ್ – ಮಣಿಯದ ಭಾರತ: ಅಂತಿಮ ಹಂತದಲ್ಲಿ ವಾಣಿಜ್ಯ ಒಪ್ಪಂದದ ಮಾತುಕತೆ

by Shwetha
June 4, 2026
0

ಭಾರತದ ರಫ್ತು ವಲಯಕ್ಕೆ ಅಮೆರಿಕದ ಟ್ರಂಪ್ ಆಡಳಿತವು ಹೊಸ ಸವಾಲನ್ನು ಒಡ್ಡಿದೆ. ಬಲವಂತದ ಕಾರ್ಮಿಕರ ಮೂಲಕ ತಯಾರಾಗುವ ಸರಕುಗಳ ಆಮದನ್ನು ತಡೆಯಲು ವಿಫಲವಾಗಿರುವ ಆರೋಪದ ಮೇಲೆ, ಭಾರತ...

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಸೇರಿ 30 ಮಂದಿಯ ವಿರುದ್ಧ ಚಾರ್ಜ್‌ಶೀಟ್

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಸೇರಿ 30 ಮಂದಿಯ ವಿರುದ್ಧ ಚಾರ್ಜ್‌ಶೀಟ್

by Shwetha
June 4, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ...

ಮೊದಲು ನಡೆಯಲು ಯೋಗ್ಯವಾದ ಫುಟ್ ಪಾತ್ ಕೊಡಿ ಆಮೇಲೆ ಪರಿಸರ ಪಾಠ ಮಾಡಿ ಜಿಬಿಎ ನಡಿಗೆ ಚಾಲೆಂಜ್ ಗೆ ಬೆಂಗ್ಳೂರಿಗರ ಮಂಗಳಾರತಿ

ಮೊದಲು ನಡೆಯಲು ಯೋಗ್ಯವಾದ ಫುಟ್ ಪಾತ್ ಕೊಡಿ ಆಮೇಲೆ ಪರಿಸರ ಪಾಠ ಮಾಡಿ ಜಿಬಿಎ ನಡಿಗೆ ಚಾಲೆಂಜ್ ಗೆ ಬೆಂಗ್ಳೂರಿಗರ ಮಂಗಳಾರತಿ

by Shwetha
June 4, 2026
0

ಬಾಯಲ್ಲಿ ಪರಿಸರ ಕಾಳಜಿಯ ಪಾಠ, ವಾಸ್ತವದಲ್ಲಿ ಹದಗೆಟ್ಟ ಮೂಲಸೌಕರ್ಯ. ಇದು ನಮ್ಮ ಆಡಳಿತ ವ್ಯವಸ್ಥೆಯ ಕಾರ್ಯವೈಖರಿಗೆ ಹಿಡಿದ ಕನ್ನಡಿ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ ಇಂಥದ್ದೇ ಒಂದು...

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ: ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ: ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ

by Shwetha
June 4, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುಕಾಲದ ನಿರೀಕ್ಷೆ ಮತ್ತು ಕುತೂಹಲಕ್ಕೆ ತೆರೆ ಬಿದ್ದಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ...

ಕೈ ಹೈಕಮಾಂಡ್ ಮಾಸ್ಟರ್ ಪ್ಲಾನ್: ಸತೀಶ್ ಜಾರಕಿಹೊಳಿಗೆ ತಪ್ಪಿದ ಪಟ್ಟ, ಬಿ.ಕೆ. ಹರಿಪ್ರಸಾದ್ ಕೈಗೆ ರಾಜ್ಯ ಕಾಂಗ್ರೆಸ್ ಚುಕ್ಕಾಣಿ

ಕೈ ಹೈಕಮಾಂಡ್ ಮಾಸ್ಟರ್ ಪ್ಲಾನ್: ಸತೀಶ್ ಜಾರಕಿಹೊಳಿಗೆ ತಪ್ಪಿದ ಪಟ್ಟ, ಬಿ.ಕೆ. ಹರಿಪ್ರಸಾದ್ ಕೈಗೆ ರಾಜ್ಯ ಕಾಂಗ್ರೆಸ್ ಚುಕ್ಕಾಣಿ

by Shwetha
June 4, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುದೊಡ್ಡ ಸಾಂಸ್ಥಿಕ ಬದಲಾವಣೆ ಪರ್ವ ಆರಂಭವಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಇತ್ತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram