ADVERTISEMENT
Tuesday, September 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೌಂದರ್ಯ ಬಯೋಪಿಕ್ ನಲ್ಲಿ ನಟಿಸಲಿದ್ದಾರೆ ದಕ್ಷಿಣ ಭಾರತದ ಖ್ಯಾತ ನಟಿ

Namratha Rao by Namratha Rao
October 13, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Soundarya

ಇತ್ತೀಚೆಗೆ ಟಾಲಿವುಡ್ ನಲ್ಲಿ ಒಂದಾದ ಬಳಿಕ ಒಂದು ಬಯೋಪಿಕ್ ಸಿನಿಮಾಗಳು ತಯಾರಾಗುತ್ತಿವೆ.

Related posts

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

September 8, 2026
ಬೆಂಗಳೂರಿನಲ್ಲಿ ಕಾಫಿ-ಟೀ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ

ಬೆಂಗಳೂರಿನಲ್ಲಿ ಕಾಫಿ-ಟೀ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ

September 8, 2026

ಜಯಲಲಿತಾ, ಪುಲ್ಲೇಲ ಗೋಪಿಚಂದ್, ಕರಣಂ ಮಲ್ಲೇಶ್ವರಿ ಹೀಗೆ ಹಲವರ ಬಯೋಪಿಕ್ ಗೆ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಇದೀಗ ದಕ್ಷಿಣ ಭಾರತದ ಖ್ಯಾತ ನಟಿ ಸೌಂದರ್ಯ (Soundarya) ಅವರ ಬಯೋಪಿಕ್ ಗೆ ತಯಾರಿ ನಡೆಯುತ್ತಿದೆ.

ಮೂಲಗಳ ಪ್ರಕಾರ ತೆಲುಗು ನಿರ್ಮಾಪಕರೊಬ್ಬರು ಸೌಂದರ್ಯ ಬಯೋಪಿಕ್ ನಿರ್ಮಾಣ ಮಾಡಲು ಸೌಂದರ್ಯ ಕುಟುಂಬದ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಪ್ರತಿಮ ಸೌಂದರ್ಯವತಿ ಮತ್ತು ಅದ್ಭುತ ನಟಿ ಸೌಂದರ್ಯ ಬಯೋಪಿಕ್  ಬರುತ್ತಿದೆ ಎಂಬ ಸುದ್ದಿ ಇಂದು ನಿನ್ನೆಯದ್ದಲ್ಲ.Soundarya

ಹಲವು ಬಾರಿ ಅವರ ಬಯೋಪಿಕ್ ಮಾಡಲು ಅನೇಕ ನಿರ್ಮಾಪಕರು ಪ್ರಯತ್ನಿಸಿದ್ದರುವ ಎಂಬ ಸುದ್ದಿ ಬಿತ್ತರವಾಗಿತ್ತು. ಆದರೆ ಅದೆಲ್ಲ ಹುಸಿಯಾಗಿತ್ತು.

ಇದೀಗ ಇದೀಗ ಮತ್ತೆ ಸಂದೌರ್ಯ ಬಯೋಪಿಕ್ ನಿರ್ಮಾಣಕ್ಕೆ ನಿರ್ಮಾಕರು ಮುಂದಾಗಿದ್ದಾರೆ ಎನ್ನಲಾಗಿದ್ದು, ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಇನ್ನೂ ದಕ್ಷಿಣ ಭಾರತ ಖ್ಯಾತ ನಟಿ ಸಾಯಿ ಪಲ್ಲವಿ ಅವರು ಸೌಂದರ್ಯ ಪಾತ್ರಕ್ಕೆ ಜೀವ ತುಂಬಲಿದ್ದಾರೆ ಎಂಬ ಗುಮಾನಿ ಕೂಡ ಹಬ್ಬಿದೆ.

ಈಗಾಗಲೇ ಸಾಯಿ ಪಲ್ಲವಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರಂತೆ.Soundarya

ಬಯೋಪಿಕ್ ನಲ್ಲಿ ನಟಿಸಲು ಸಾಯಿ ಪಲ್ಲವಿ ಸಹ ಆಸಕ್ತರಾಗಿದ್ದು, ಸದ್ಯದಲ್ಲೇ ಗ್ರೀನ್ ಸಿಗ್ನಲ್ ನೀಡಲಿದ್ದಾರೆ ಎಂದು ಸಹ ಕೆಲ ಮೂಲಗಳು ತಿಳಿಸಿವೆ.

90ರ ದಶಕದಲ್ಲಿ ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಉತ್ತುಂಗದಲ್ಲಿದ್ದ ನಟಿ ಸೌಂದರ್ಯ.

ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ನಟಿಸಿ ಅಪಾರ ಅಭಿಮಾನಿಗಳನ್ನ ಸಂಪಾದಿಸಿ ಯಶಸ್ಸಿನ ಶಿಖರಕ್ಕೇರಿದ್ದ ಸೌಂದರ್ಯ 2004ರಲ್ಲಿ ವಿಮಾನ ದುರಂತದಲ್ಲಿ ಅಕಾಲಿಕ ಮರಣಹೊಂದಿದ್ದರು.

‘ಯುವರತ್ನ’ ಚಿತ್ರೀಕರಣ ಮುಕ್ತಾಯ: ‘ಪವರ್ ಸ್ಟಾರ್’ ಎಂಟ್ರಿಗೆ ಅಭಿಮಾನಿಗಳು ರೆಡಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: boipic filmkannada actorSoundarya
ShareTweetSendShare
Join us on:

Related Posts

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

by Shwetha
September 8, 2026
0

ಮಂಡ್ಯ: ಭಾರತ ಸಂವಿಧಾನದ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳಾಗಿ ಮಾತನಾಡಿರುವ ವಿಡಿಯೋವೊಂದು ಈಗ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....

ಬೆಂಗಳೂರಿನಲ್ಲಿ ಕಾಫಿ-ಟೀ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ

ಬೆಂಗಳೂರಿನಲ್ಲಿ ಕಾಫಿ-ಟೀ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ

by Shwetha
September 8, 2026
0

ದಿನನಿತ್ಯದ ಜೀವನದ ಅವಿಭಾಜ್ಯ ಭಾಗವಾಗಿರುವ ಕಾಫಿ ಮತ್ತು ಟೀ ಪ್ರಿಯರಿಗೆ ಇದೀಗ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಸಕ್ಕರೆ ಮತ್ತು ಬೆಲ್ಲದ ಬೆಲೆಯಲ್ಲಿ ಇತ್ತೀಚೆಗೆ ಏರಿಳಿತ ಕಂಡುಬಂದ...

ಟಾಕ್ಸಿಕ್ : ಸಾಲು ಸಾಲು ಫ್ಲಾಪ್ ಕಂಡರೂ ಕೆವಿಎನ್ ಸಂಸ್ಥೆಗೆ 700 ಕೋಟಿ ಬಂದಿದ್ದು ಎಲ್ಲಿಂದ?ಯಶ್  ಮತ್ತು ಗೀತು ನಿರ್ದೇಶನದ ನಡುವೆ ಈಗೋ ಕ್ಲಾಶ್! ಟಾಕ್ಸಿಕ್ ಹಳಿ ತಪ್ಪಿದ ಕಥೆ ಬಿಚ್ಚಿಟ್ಟ ಸಮೀರ್

ಟಾಕ್ಸಿಕ್ : ಸಾಲು ಸಾಲು ಫ್ಲಾಪ್ ಕಂಡರೂ ಕೆವಿಎನ್ ಸಂಸ್ಥೆಗೆ 700 ಕೋಟಿ ಬಂದಿದ್ದು ಎಲ್ಲಿಂದ?ಯಶ್ ಮತ್ತು ಗೀತು ನಿರ್ದೇಶನದ ನಡುವೆ ಈಗೋ ಕ್ಲಾಶ್! ಟಾಕ್ಸಿಕ್ ಹಳಿ ತಪ್ಪಿದ ಕಥೆ ಬಿಚ್ಚಿಟ್ಟ ಸಮೀರ್

by Shwetha
September 8, 2026
0

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಸುತ್ತ ಈಗ ವಿವಾದದ ಹುತ್ತವೇ ಬೆಳೆಯುತ್ತಿದೆ. ಜನಪ್ರಿಯ ಯುಟ್ಯೂಬರ್ ಸಮೀರ್ ಎಂಡಿ ತಮ್ಮ ದೂತ ಚಾನೆಲ್...

ಬೆಂಗಳೂರಿನಲ್ಲಿ ಕ್ಯಾಬ್ ದರಕ್ಕೆ ಬ್ರೇಕ್: ಎಲ್ಲಾ ಹಳದಿ ಬೋರ್ಡ್ ಟ್ಯಾಕ್ಸಿಗಳಿಗೆ ಫೇರ್ ಮೀಟರ್ ಕಡ್ಡಾಯ

ಬೆಂಗಳೂರಿನಲ್ಲಿ ಕ್ಯಾಬ್ ದರಕ್ಕೆ ಬ್ರೇಕ್: ಎಲ್ಲಾ ಹಳದಿ ಬೋರ್ಡ್ ಟ್ಯಾಕ್ಸಿಗಳಿಗೆ ಫೇರ್ ಮೀಟರ್ ಕಡ್ಡಾಯ

by Shwetha
September 8, 2026
0

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಕ್ಯಾಬ್ ಅಗ್ರಿಗೇಟರ್ ಕಂಪನಿಗಳು ಹಾಗೂ ಕೆಲವು ಟ್ಯಾಕ್ಸಿ ಮಾಲೀಕರು ಪ್ರಯಾಣಿಕರಿಂದ ಮನಸೋಇಚ್ಛೆ ದರ ವಸೂಲಿ ಮಾಡುತ್ತಿರುವ ಆರೋಪಗಳಿಗೆ ಕಡಿವಾಣ...

ಕಾಂಗ್ರೆಸ್ ನಲ್ಲಿ ಅಹಿಂದ ವಾರ್ -ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಸೈಡ್ ಲೈನ್ ಹಿಂದಿದೆಯೇ ಸಿದ್ದರಾಮಯ್ಯ ತಂತ್ರಗಾರಿಕೆ!ಭವಿಷ್ಯದ ಅಹಿಂದ  ನಾಯಕತ್ವಕ್ಕಾಗಿ ಶುರುವಾಯ್ತಾ ಜಂಗೀ ಕುಸ್ತಿ?

ಕಾಂಗ್ರೆಸ್ ನಲ್ಲಿ ಅಹಿಂದ ವಾರ್ -ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಸೈಡ್ ಲೈನ್ ಹಿಂದಿದೆಯೇ ಸಿದ್ದರಾಮಯ್ಯ ತಂತ್ರಗಾರಿಕೆ!ಭವಿಷ್ಯದ ಅಹಿಂದ ನಾಯಕತ್ವಕ್ಕಾಗಿ ಶುರುವಾಯ್ತಾ ಜಂಗೀ ಕುಸ್ತಿ?

by Shwetha
September 8, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಹಿಂದ ವರ್ಗದ ಏಕೈಕ ಧ್ರುವತಾರೆ ಎಂದು ಬಿಂಬಿತವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಕೋಟೆಯಲ್ಲಿ ಈಗ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಭವಿಷ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram