ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಂದು ಗಂಗೂಲಿಯ ಟೀಮ್ ಇಂಡಿಯಾ… ಇಂದು ರಾಹುಲ್ ದ್ರಾವಿಡ್ ನ ಯಂಗ್ ಇಂಡಿಯಾ..!

Mahesh M Dhandu by Mahesh M Dhandu
March 26, 2021
in Newsbeat, Sports, ಕ್ರೀಡೆ
virat kohli sourav ganguly rahul dravid
Share on FacebookShare on TwitterShare on WhatsappShare on Telegram

ಅಂದು ಗಂಗೂಲಿಯ ಟೀಮ್ ಇಂಡಿಯಾ… ಇಂದು ರಾಹುಲ್ ದ್ರಾವಿಡ್ ನ ಯಂಗ್ ಇಂಡಿಯಾ..!

Sourav Ganguly lauds Rahul Dravid for doing ‘great job’ at NCA

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

team india sourv ganguly saakshatvಭಾರತ ಕ್ರಿಕೆಟ್ ತಂಡಕ್ಕೆ ಟೀಮ್ ಇಂಡಿಯಾ ಅನ್ನೋ ಹೆಸರಿಟ್ಟಿದ್ದು ಸೌರವ್ ಗಂಗೂಲಿ. ಸೌರವ್ ಗಂಗೂಲಿಯ ಸಾರಥ್ಯದ ಕನಸಿನ ಟೀಮ್ ಇಂಡಿಯಾವನ್ನು ಯಶಸ್ಸಿನ ಉತ್ತುಂಗಕ್ಕೇರಿಸಿದ್ದು ಮಹೇಂದ್ರ ಸಿಂಗ್ ಧೋನಿ. ಎರಡು ವಿಶ್ವಕಪ್ ಗರಿ ಹಾಗೂ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ವನ್ ಸ್ಥಾನ ಪಡೆದುಕೊಂಡಿದ್ದು ಧೋನಿ ನಾಯಕತ್ವದಲ್ಲಿ. \
ಧೋನಿಯ ನಂತರ ವಿರಾಟ್ ಕೊಹ್ಲಿ ಟೀಮ್ ಇಂಡಿಯಾವನ್ನು ಮತ್ತಷ್ಟು ಯಶಸ್ಸಿನ ಉತ್ತುಂಗಕ್ಕೇರಿಸಿದ್ದರು. ಇದೀಗ ವಿರಾಟ್ ನಾಯಕತ್ವದ ಟೀಮ್ ಇಂಡಿಯಾವನ್ನು ಯಂಗ್ ಇಂಡಿಯಾವನ್ನಾಗಿಸಿಕೊಳ್ಳುವ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರ ಕೊಡುಗೆ ಅಪಾರ

ಹೌದು, ಟೀಮ್ ಇಂಡಿಯಾ ಈಗ ಪಕ್ಕಾ ಯಂಗ್ ಇಂಡಿಯಾ.. ಯುವ ಕ್ರಿಕೆಟ್ ಆಟಗಾರರನ್ನು ತಯಾರು ಮಾಡುವ ಮೆಷಿನ್ ಥರಾ ಆಗಿದೆ ಭಾರತೀಯ ಕ್ರಿಕೆಟ್. ಹಾಗಂತ ವಿಶ್ವದ ಕ್ರಿಕೆಟ್ ಪಂಡಿತರು ಭಾರತೀಯ ಕ್ರಿಕೆಟ್ ನ ಯುವ ಆಟಗಾರರ ಪ್ರದರ್ಶನವನ್ನು ನೋಡಿ ಗುಣಗಾನ ಮಾಡುತ್ತಿದ್ದಾರೆ.
ಮೇಲ್ಮೋಟಕ್ಕೆ ಇದಕ್ಕೆಲ್ಲಾ ಕಾರಣ ಐಪಿಎಲ್ ಅಂತ ಹೇಳಲಾಗುತ್ತಿದೆ. ಅದು ಶೇ.50ರಷ್ಟು ಸತ್ಯ. ಯಾಕಂದ್ರೆ ಐಪಿಎಲ್ ನಲ್ಲಿ ಯುವ ಆಟಗಾರರಿಗೆ ಅವಕಾಶಗಳು ಸಿಗುತ್ತವೆ. ಅದನ್ನು ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಹಾಗೇ ಬಿಸಿಸಿಐ ಕೂಡ ಬೆಂಬಲ ನೀಡುತ್ತಿದೆ.
ಹಾಗಿದ್ರೆ ಇನ್ನು ಶೇ..50ರಷ್ಟು ಪಾಲು ಯಾರದ್ದು.. ಈ ಪ್ರಶ್ನೆಗೆ ಉತ್ತರ ಹೀಗಿದೆ. ಹೌದು, ಶೇ. 50ರಷ್ಟು ಪಾಲು ಸ್ಥಳೀಯ ಕ್ರಿಕೆಟ್ ಅಕಾಡೆಮಿಗಳದ್ದು, ರಾಜ್ಯ ಕ್ರಿಕೆಟ್ ಸಂಸ್ಥೆಗಳದ್ದು.. ಯುವ ಕ್ರಿಕೆಟಿಗರ ತರಬೇತುದಾರರದ್ದು, ಪೋಷಕರದ್ದು ಇದೆ.
ಅದಕ್ಕಿಂತ ಹೆಚ್ಚಾಗಿ ಒಬ್ಬರ ಪಾಲು ಜಾಸ್ತಿನೇ ಇದೆ. ಅದು ಟೀಮ್ ಇಂಡಿಯಾದ ಮಾಜಿ ಆಟಗಾರ, 19 ವಯೋಮಿತಿ ಮತ್ತು ಭಾರತ ಎ ತಂಡದ ಮಾಜಿ ಕೋಚ್ ಹಾಗೂ ಹಾಲಿ ಎನ್ ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರದ್ದು.
ಟೀಮ್ ಇಂಡಿಯಾ ಇವತ್ತು ಯಶಸ್ಸಿನ ಅಲೆಯಲ್ಲಿ ತೇಲಾಡುತ್ತಿರಬಹುದು. ನಾಯಕ ವಿರಾಟ್ ಕೊಹ್ಲಿ ಮತ್ತು ಹೆಡ್ ಕೋಚ್ ರವಿ ಶಾಸ್ತ್ರಿ ಹಾಗೂ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಇಝಿಯಾಗಿ ತಂಡವನ್ನು ಸದೃಢಗೊಳಿಸುತ್ತಿದ್ದಾರೆ.
team india saakshatv t-20 cricketಆದ್ರೆ ಇದಕ್ಕೆ ಮುಖ್ಯ ಕಾರಣ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನನ. ರಾಹುಲ್ ದ್ರಾವಿಡ್ ಅವರ ದೂರದೃಷ್ಟಿಯ ಫಲವಾಗಿ ಟೀಮ್ ಇಂಡಿಯಾ ಇಂದು ಯಂಗ್ ಇಂಡಿಯಾ ಆಗಿ ಪರಿವರ್ತನೆಗೊಳ್ಳುತ್ತಿದೆ.
ಸ್ವಲ್ಪ ಗಮನಿಸಿ.. ಸದ್ಯದ ಟೀಮ್ ಇಂಡಿಯಾದಲ್ಲಿ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಅಶ್ವಿನ್, ಚೇತೇಶ್ವರ ಪೂಜಾರ, ಮಹಮ್ಮದ್ ಶಮಿ ಅವರನ್ನು ಹೊರತುಪಡಿಸಿ ಇನ್ನುಳಿದ ಆಟಗಾರರು ಬರೀ ಯುವಕರೇ.. ಈ ಮೇಲಿನ ಆಟಗಾರರ ವಯಸ್ಸು 30ಪ್ಲಸ್ ಆಗಿದೆ. ಇನ್ನುಳಿದ ಆಟಗಾರರು 21ರಿಂದ 30 ವಯಸ್ಸಿನಗೊಳಗಿನ ಆಟಗಾರರೇ.
ಇದ್ರಲ್ಲೂ ಬಹುತೇಕ ಆಟಗಾರರು ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿರುವ ಆಟಗಾರರು. ಅದ್ರಲ್ಲೂ ಕಳೆದ ಆರು ತಿಂಗಳಲ್ಲಿ ಟೀಮ್ ಇಂಡಿಯಾಗೆ ಐದಾರು ಆಟಗಾರರು ಎಂಟ್ರಿಕೊಟ್ಟಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಟಿ. ನಟರಾಜನ್, ವಾಷಿಂಗ್ಟನ್ ಸುಂದರ್, ಇಂಗ್ಲೆಂಡ್ ಸರಣಿಯಲ್ಲಿ ಇಶಾನ್ ಕಿಶಾನ್, ಸೂರ್ಯಕುಮಾರ್ ಯಾದವ್, ಕೃನಾಲ್ ಪಾಂಡ್ಯ, ಪ್ರಸಿದ್ಧ್ ಕೃಷ್ಣ.. ಇವರು ನೀಡಿರುವ ಪ್ರದರ್ಶನವನ್ನು ಬಣ್ಣಿಸಲು ಸಾಧ್ಯವಿಲ್ಲ. ಎಲ್ಲವೂ ಮ್ಯಾಚ್ ವಿನ್ನಿಂಗ್ ಇನಿಂಗ್ಸ್ ಗಳೇ…
ಒಬ್ಬರಿಗಿಂತ ಒಬ್ಬರು ಮೀಗಿಲು ಎಂಬಂತೆ ಪ್ರದರ್ಶನ ನೀಡುತ್ತಿದ್ದಾರೆ. ಟೀಮ್ ಇಂಡಿಯಾವನ್ನು ಆಯ್ಕೆ ಮಾಡೋದು ಆಯ್ಕೆಗಾರರಿಗೆ ತಲೆನೋವವಾಗಿ ಪರಿಣಮಿಸಿದೆ. ಹಾಗೇ ಹನ್ನೊಂದರ ಬಳಗವನ್ನು ಆಯ್ಕೆ ಮಾಡೋದು ಟೀಮ್ ಮ್ಯಾನೇಜ್ ಮೆಂಟ್ ಗೆ ಮತ್ತಷ್ಟು ತಲೆನೋವಾಗಿ ಪರಿಣಮಿಸಿದೆ.
ಒಂದು ಕಾಲದಲ್ಲಿ ಸಚಿನ್, ಸೆಹ್ವಾಗ್, ರಾಹುಲ್, ಗಂಗೂಲಿ, ಲಕ್ಷ್ಮನ್, ಯುವರಾಜ್ ಸಿಂಗ್, ಧೋನಿ ಜಹೀರ್, ಹರ್ಭಜನ್, ಅನಿಲ್ ಕುಂಬ್ಳೆ ತಂಡದ ಖಾಯಂ ಆಟಗಾರರು ಅಗಿದ್ದರು. ಆದ್ರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಯಾರು ಕೂಡ ತಂಡಕ್ಕೆ ಖಾಯಂ ಆಟಗಾರರು ಅಂತ ಹೇಳುವ ಹಾಗಿಲ್ಲ. ಶ್ರೇಷ್ಠ ಮಟ್ಟದ ಪ್ರದರ್ಶನ ನೀಡು ಇಲ್ಲ ಅಂದ್ರೆ ಹೊರಗಡೆ ನಡಿ ಎಂಬಂತೆ ಆಗಿದೆ. ಯಾಕಂದ್ರೆ ಟೀಮ್ ಇಂಡಿಯಾದ ಗರ್ಭಗುಡಿ ಪ್ರವೇಶಿಸಲು ಯುವ ಆಟಗಾರರು ಸಾಲು ಸಾಲಾಗಿ ಕ್ಯೂನಲ್ಲಿ ನಿಂತಿದ್ದಾರೆ. ಥ್ಯಾಂಕ್ಯೂ ರಾಹುಲ್ ದ್ರಾವಿಡ್. ವಿಶ್ವ ಮಟ್ಟದಲ್ಲಿ ಟೀಮ್ ಇಂಡಿಯಾವನ್ನು ಉನ್ನತ ಮಟ್ಟಕ್ಕೇರಿಸಿರುವುದಕ್ಕೆ…

#Sourav Ganguly #rahuldravid #teamindia #youngindia #viratkohli #mahendrasingh dhoni #rahuldravid #saakshatv #sports #bcci

Tags: #saakshatvbcciMahendra Singh DhoniNational Cricket AcademyRahul DravidrahuldravidrainewzSourav GangulySportsvirat kohli
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram