ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದಕ್ಷಿಣ ಆಫ್ರಿಕಾದಲ್ಲಿ ‘ದೇಣಿಗೆ ರಾಜಕೀಯ’ : ಹೊಸ ಕಾಯ್ದೆ..!

Namratha Rao by Namratha Rao
January 23, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದಕ್ಷಿಣ ಆಫ್ರಿಕಾದಲ್ಲಿ ‘ದೇಣಿಗೆ ರಾಜಕೀಯ’ : ಹೊಸ ಕಾಯ್ದೆ..!

ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ರಾಜಕೀಯ ಪಕ್ಷಗಳಿಗೆ ಖಾಸಗಿ ಮತ್ತು ಸಾರ್ವಜನಿಕ ವಲಯದಿಂದ ಬರುವ ದೇಣಿಗೆಯನ್ನು ನಿಯಂತ್ರಿಸಲು ಹೊಸ ಕಾಯ್ದೆಯೊಂದಕ್ಕೆ ಸಹಿ ಹಾಕಿದ್ದಾರೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ನೇತಾಜಿ ಜನ್ಮದಿನ : ಕಾರ್ಕಳದಲ್ಲಿ ಗುಡ್ಡಗಾಡು ಓಟ ಸ್ಪರ್ಧೆ

ಹೌದು ರಾಜಕೀಯ ಪಕ್ಷದ ಧನಸಹಾಯ ಕಾಯ್ದೆಗೆ ರಾಮಫೋಸ್ ಅವರು ಸಹಿ ಹಾಕಿದ್ದು, ಈ ಕಾಯ್ದೆಯು ಇದೇ ವರ್ಷ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ಈ ಕಾಯ್ದೆಯಡಿ ರಾಜಕೀಯ ನಾಯಕನಿಗೆ ವೈಯಕ್ತಿಕವಾಗಿ ದೇಣಿಗೆ ನೀಡುವುದನ್ನು ನಿಷೇಧಿಸಲಾಗಿದೆ. ಆದರೆ ಸರ್ಕಾರ, ರಾಜಕೀಯ ಪಕ್ಷಗಳಿಗೆ ಧನ ಸಹಾಯ ಮಾಡಬಹುದಾಗಿದೆ.

ರೈತ ಕಲ್ಯಾಣ ಗ್ರಾಮ ಸ್ವರಾಜ್ಯಕ್ಕೆ ಆದ್ಯತೆ ನೀಡದ ಯಾವ ಸರ್ಕಾರಗಳಿಂದಲೂ ದೇಶದ ಉನ್ನತಿ ಸಾಧ್ಯವಿಲ್ಲ; ಕೃಷಿ ಬಿಲ್‌ ಹಾಗೆ ಮಾಡುವ ಬದಲು ಹೀಗೆ ಮಾಡಿದ್ದರೇ!

ವಿದೇಶಿ ಸರ್ಕಾರ ಅಥವಾ ಏಜೆನ್ಸಿಗಳು, ವಿದೇಶಿಯರು, ರಾಜ್ಯ ಅಥವಾ ಸರ್ಕಾರಿ ಸ್ವಾಮ್ಯದ ಉದ್ಯಮಗಳ ವಿಭಾಗಗಳಿಂದ ದೇಣಿಗೆ ಪಡೆಯುವುದನ್ನು ಈ ಕಾಯ್ದೆಯು ನಿಷೇಧಿಸಿದೆ. ಆದರೆ ಪಕ್ಷಗಳು ತರಬೇತಿ, ಕೌಶಲ್ಯ ಅಭಿವೃದ್ಧಿಗಾಗಿ ವಿದೇಶಿ ಘಟಕಗಳಿಂದ ಹಣ ಪಡೆಯಬಹುದಾಗಿದೆ. ಈ ಕಾಯ್ದೆಯಲ್ಲಿ ಪಕ್ಷದ ಸದಸ್ಯರು ಕೇವಲ ಪಕ್ಷದ ಕಾರ್ಯಗಳಿಗಾಗಿ ದೇಣಿಗೆಯನ್ನು ಪಡೆಯಲು ಅವಕಾಶ ನೀಡಲಾಗಿದೆ. ಈ ಕಾಯ್ದೆಯನ್ನು ದಕ್ಷಿಣ ಆಫ್ರಿಕಾದ ಪಾರದರ್ಶಕತೆ ಮತ್ತು ಹೊಣೆಗಾರಿಕೆಯಲ್ಲಾದ ಐತಿಹಾಸಿಕ ಬದಲಾವಣೆ ಎಂದೇ ಹೇಳಲಾಗ್ತಿದೆ.

ಚಿರತೆಯನ್ನೇ ಕೊಂದು ತಿಂದ ನರರಾಕ್ಷಸರು…! ಥೂ.. ಇವರು ಮೃಗಗಳಿಗಿಂತ ಕಡೆ!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: controling donationspolitical changessirilf ramafosaSouth Africa
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram