ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸ್ವರ ನಿಲ್ಲಿಸಿದ ಗಾನ ಬ್ರಹ್ಮ : ಎಸ್ ಪಿಬಿ ಮತ್ತು ಕನ್ನಡದ ನಂಟು

admin by admin
September 25, 2020
in International, National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೋಟ್ಯಾಂಟರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಫಲಿಸಲೇ ಇಲ್ಲ.. 40 ಸಾವಿರಕ್ಕೂ ಹೆಚ್ಚು ಹಾಡುಗಳ ಹಾಡಿದ್ದ ಗಾನ ಸರದಾರನ ಧ್ವನಿ ಮೌನವಾಗಿದೆ.

ಗಾನಕೋಗಿಲೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಂಗೀತ ಲೋಕಕ್ಕೆ ಮಾತ್ರವಲ್ಲ, ಚಿತ್ರರಂಗಕ್ಕೂ ಬಹುದೊಡ್ಡ ನಷ್ಟವಾಗಿದೆ. ಬಹುಭಾಷೆಗಳಿಗೆ ಕಂಠ ದಾನ ಮಾಡಿದ್ದ ಗಾನಕೋಗಿಲೆ ಎಸ್ ಪಿ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ..

Related posts

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026
glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

August 1, 2026

ಎಸ್ ಪಿ ಬಿ ಅವರಿಗೆ ಹೆಚ್ಚು ಅಭಿಮಾನಿಗಳು ಕನ್ನಡದವರೇ. ಕರ್ನಾಟಕದ ಮನೆ ಮನೆಯಲ್ಲಿಯೂ ಎಸ್ ಪಿ ಬಿ ಅಭಿಮಾನಿಗಳು ಇರುತ್ತಾರೆ ಎಂದರೂ ತಪ್ಪಾಗಲಾರದು. ಖಾಸಗಿ ಕಾರ್ಯಕ್ರಮಲ್ಲಿ ಎಸ್ ಪಿ ಅವರು ಒಮ್ಮೆ ಕನ್ನಡ ಅಭಿಮಾನಿಗಳ ಪ್ರೀತಿಯನ್ನೂ ಸ್ಮರಿಸಿದ್ದರು.

ಎಸ್ ಪಿಬಿ ಅವರು ಸಂಗೀತ ಸಾಮ್ರಾಜ್ಯವನ್ನ ಆಳಿದ ಸಾಮ್ರಾಟ. ಹಾಗೆಯೇ ಅತ್ಯದ್ಭುತ ನಟರೂ ಹೌದು. ಎಸ್ ಪಿಬಿ ಅವರು ಬಹುಭಾಷೆಗಳಲ್ಲಿ ನಟಿಸಿದ್ರೂ, ಕನ್ನಡದ ಚಿತ್ರರಂಗದಲ್ಲಿ ಕರುನಾಡಿಗರಿಂದ ವಿಷೇಶ ಪ್ರೀತಿ ಪಡೆದ ಕಲಾವಿಧ, ಸಂಗೀತ ಸಾಮ್ರಾಟ ಎಸ್ ಪಿಬಿ  ಕರುನಾಡ ಜನರ “ಮನದರಸ”.

ಸ್ಯಾಂಡಲ್ ವುಡ್ ಸಿನಿ ಜರ್ನಿ :

ಎಸ್ ಪಿ ಬಿ ಅವರು 1892 ರಲ್ಲಿ ಬಾಳೊಂದು ಚದುರಂಗ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದ್ರು. 1983ರಲ್ಲಿ ತಿರುಗು ಬಾಣ, 1993ರಲ್ಲಿ ಮುದ್ದಿನ ಮಾವ, 1998ರಲ್ಲಿ ಸಂದರ್ಭ, ಮಾಂಗಲ್ಯಂ ತಂತುನಾನೇನಾ, 1999ರಲ್ಲಿ ಮಾಯ, 20003ರಲ್ಲಿ ಮಹಾ ಎಡಬಿಡಂಗಿ, 2007ರಲ್ಲಿ ಕಲ್ಯಾಣೋತ್ಸವ, , ಹೆತ್ತರೇ ಹೆಣ್ಣನ್ನೇ ಹೆರಬೇಕು ಹೀಗೆ ಹಲವಾರು ಸಿನೆಮಾಗಳಲ್ಲಿ ನಟಿಸಿ ಅಭಿಮಾನಿಗಳ “ಅಪರಂಜಿ” ಆಗಿದ್ದವರು ಕಲಾ ನಿಪುಣ , ಗಾನಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ..

ಮರೆಯದ ಮಾಣಿಕ್ಯ, ಸಂಗೀತ ಮಾಂತ್ರಿಕನನ್ನ ಕಳೆದುಕೊಂಡು ಇಂದು ಕರ್ನಾಟಕ ಮಾತ್ರವಲ್ಲ ದೇಶವೇ ಬಡವಾಗಿದೆ. ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಕೋಟ್ಯಾಂಟರ ಅಭಿಮಾನಿಗಳನ್ನು ಅಗಲಿ ಬಾರದೂರಿಗೆ ಪಯಣಿಸಿದ ಬಾಲಸುಬ್ರಹ್ಮಣ್ಯಂ ಅವರು ಸದಾ ಅಮರ.

Tags: chennaikannada moviespassed awaySandalwoodSingersp balasubrahmaniam
ShareTweetSendShare
Join us on:

Related Posts

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram