ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಶೇಷವಾದ ಹರ್ಬಲ್ ‌ಸೀರೆಗಳು

admin by admin
August 17, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಶೇಷವಾದ ಹರ್ಬಲ್ ‌ಸೀರೆಗಳು

ಭೋಪಾಲ್, ಅಗಸ್ಟ್ 17: ಕೊರೋನಾ ಕಾಲಘಟ್ಟದಲ್ಲಿ ಯಾವುದನ್ನು ‌ನಂಬುವುದು, ಯಾವುದನ್ನು ‌ನಿರಾಕರಿಸುವುದು ಎಂಬ ಸಂದಿಗ್ಧ ಪರಿಸ್ಥಿತಿಯಲ್ಲಿ ‌ನಾವಿದ್ದೇವೆ. ಪ್ರಸ್ತುತ ಮಧ್ಯಪ್ರದೇಶದ ಎರಡು ನಗರಗಳಾದ ಭೋಪಾಲ್ ಮತ್ತು ಇಂದೋರ್ ನಲ್ಲಿ ರೋಗ ನಿರೋಧಕ ವರ್ಧಕವಾಗಿ ಕಾರ್ಯನಿರ್ವಹಿಸುವ ವಿಶೇಷವಾದ ಹರ್ಬಲ್‌ ಸೀರೆಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಸೀರೆಗಳ ವಿಶೇಷತೆ ಏನು?

ಮಧ್ಯಪ್ರದೇಶದ ಕೈಮಗ್ಗ ಮತ್ತು ಕರಕುಶಲ ನಿಗಮವು ಪ್ರಾಚೀನ ವಿಧಾನದಲ್ಲಿ ಸೀರೆ ತಯಾರಿಕೆಯನ್ನು ಪ್ರಾರಂಭಿಸಿದೆ. ಋಷಿ ಮುನಿಗಳ ಕಾಲದಲ್ಲಿ ಬಟ್ಟೆಗಳ ಗುಣಮಟ್ಟವನ್ನು ಹೆಚ್ಚಿಸಲು ಈ ವಿಧಾನವನ್ನು ಬಳಸಲಾಗುತ್ತಿತ್ತು ಎಂದು ಅದು ಹೇಳಿದೆ. ಈ ಸೀರೆಗಳಿಗೆ “ಆಯುರ್ವಸ್ತ್ರ’ ಎಂದು ಹೆಸರಿಡಲಾಗಿದೆ.

ಗಿಡಮೂಲಿಕೆಗಳನ್ನು ಬಳಸಿ ಸೀರೆಗಳನ್ನು ತಯಾರಿಸಿರುವ ಹಿನ್ನೆಲೆಯಲ್ಲಿ ಈ ಸೀರೆಗಳನ್ನು ಧರಿಸುವುದರಿಂದ ಮಹಿಳೆಯರ ದೇಹದ ಮೇಲೆ ಶಿಲೀಂಧ್ರ, ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳು ಬೆಳೆಯಲು ಅವಕಾಶವಿರುವುದಿಲ್ಲ ಎಂದು ಕೈಮಗ್ಗ ಮತ್ತು ಕರಕುಶಲ ನಿಗಮವು ಹೇಳಿದೆ.

ಸೀರೆಗಳನ್ನು ಯಾವ ವಿಧಾನದಲ್ಲಿ ತಯಾರಿಸಲಾಗುತ್ತದೆ?

ಸೀರೆ ತಯಾರಿಸಲು, ಲವಂಗ, ದೊಡ್ಡ ಏಲಕ್ಕಿ, ಕರಿಮೆಣಸು, ಕೆಲವು ನೈಸರ್ಗಿಕ ಗಿಡಮೂಲಿಕೆಗಳು ಮತ್ತು ಇತರ ಮಸಾಲೆಗಳ ಮಿಶ್ರಣವನ್ನು ಮೊದಲು ತಯಾರಿಸಲಾಗುತ್ತದೆ. ತಯಾರಾದ ಪುಡಿಯನ್ನು ಹತ್ತಿ ಬಟ್ಟೆಯ ಕಟ್ಟುಗಳಲ್ಲಿ ಕಟ್ಟಿ ಸುಮಾರು ಎರಡು ದಿನಗಳ ಕಾಲ ನೀರಿನಲ್ಲಿ ನೆನೆಸಿಡಲಾಗುತ್ತದೆ.

ಇದರ ನಂತರ, ಈ ನೀರನ್ನು ದೊಡ್ಡ ಕುಲುಮೆಯಲ್ಲಿ ಕುದಿಸಿದಾಗ ಅವಿ ಬರಲು ಪ್ರಾರಂಭವಾಗುತ್ತದೆ. ನಂತರ, ಬಟ್ಟೆಯನ್ನು ಅದರ ಉಗಿಯಲ್ಲಿ ಹಲವು ಗಂಟೆಗಳ ಕಾಲ ಬೇಯಿಸಲಾಗುತ್ತದೆ. ಈ ಪ್ರಕ್ರಿಯೆ ಮುಗಿದ ಮೇಲೆ ಆ ಬಟ್ಟೆಗಳಿಂದ ಸೀರೆಗಳನ್ನು ಅಥವಾ ಇನ್ನಿತರ ಉಡುಪುಗಳನ್ನು ತಯಾರಿಸಲಾಗುತ್ತದೆ. ಉಗಿ ರೂಪದಲ್ಲಿ ಔಷಧಿಗಳ ಸಾರಗಳು ಬಟ್ಟೆಯ ನಾರುಗಳನ್ನು ತಲುಪಿರುತ್ತದೆ.

ಪ್ರಯೋಜನಗಳು ಯಾವುವು?

ಈ ವಿಧಾನದಿಂದ ತಯಾರಿಸಿದ ಸೀರೆಗಳು ಚರ್ಮದ ಪ್ರತಿರಕ್ಷೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿರುವ ಕಾರಣ ಈ ಬಟ್ಟೆಯಿಂದ ಮಾಡಿದ ಸೀರೆಗಳು ಆಂಟಿಫಂಗಲ್, ಆಂಟಿವೈರಲ್ ಮತ್ತು ಬ್ಯಾಕ್ಟೀರಿಯಾಗಳಿಂದ ರಕ್ಷಿಸುತ್ತದೆ.

ಈ ಸೀರೆಗಳು ರೋಗಾಣುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ಕೊರೋನಾ ಅವಧಿಯಲ್ಲಿ ಪ್ರಯಾಣದ ಕೈಗೊಂಡಾಗ ಅಥವಾ ಯಾರನ್ನಾದರೂ ಭೇಟಿಯಾದಾಗ ಈ ಸೀರೆಗಳನ್ನು ಧರಿಸುವುದರಿಂದ, ಕೊರೋನಾ ವೈರಸ್ ನಿಂದ ನಿಮ್ಮನ್ನು ಸೀರೆ ಕಾಪಾಡುತ್ತದೆ.

ಈ ಸೀರೆ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ನೆರವಾಗುವುದರಿಂದ ಹೃದಯವು ಆರೋಗ್ಯವಾಗಿರುತ್ತದೆ.

ಪರಿಣಾಮ ಎಷ್ಟು ಕಾಲ ಉಳಿಯುತ್ತದೆ?

ಈ ಸೀರೆಗಳು ನಿಮಗೆ ಜೀವಿತಾವಧಿಯವರೆಗೆ ರಕ್ಷಣೆಯನ್ನು ನೀಡುವುದಿಲ್ಲ. ಬದಲಾಗಿ, ಆಂಟಿಪಾಥೋಜೆನ್ ಮೂಲಿಕೆ ಸಾರಗಳ ಪರಿಣಾಮ ಈ ಸೀರೆಗಳಲ್ಲಿ 4 ರಿಂದ 5 ದಿನಗಳವರೆಗೆ ಇರುತ್ತದೆ.

ನೀವು ತೊಳೆಯಲು ಗಿಡಮೂಲಿಕೆ ಡಿಟರ್ಜೆಂಟ್‌ಗಳನ್ನು ಬಳಸಿದರೆ ಮೂರ್ನಾಲ್ಕು ಸಲ ತೊಳೆದರೂ ಇದರಲ್ಲಿರುವ ರೋಗನಿರೋಧಕ ಶಕ್ತಿಯ ಗುಣಗಳು ಹಾಗೆಯೇ ಉಳಿದುಕೊಳ್ಳುತ್ತದೆ ಎಂದು ನಿಗಮ ಹೇಳಿದೆ.

ಈ ಸೀರೆಯ ಬೆಲೆ 3 ರಿಂದ 5 ಸಾವಿರ ರೂಪಾಯಿಗಳ ನಡುವೆ ಇದ್ದು, ಇದೀಗ ಈ ಸೀರೆಗಳು ಭೋಪಾಲ್ ಮತ್ತು ಇಂದೋರ್‌ನ ಅಂಗಡಿಗಳಲ್ಲಿ ಮಾತ್ರ ಲಭ್ಯವಿದೆ. ಆದರೆ ಇದು ಶೀಘ್ರದಲ್ಲೇ ದೇಶದ ಇತರ ರಾಜ್ಯಗಳಲ್ಲಿರುವ ಅಂಗಡಿಗಳಲ್ಲಿ ಲಭ್ಯವಾಗಲಿದೆ ಎಂದು ‌ನಿಗಮ ತಿಳಿಸಿದೆ.

Tags: #IndiaFightsCoronabhopalcoronavirusCOVID-19handloomimmune boosting herbalImmunity-powerIndorekannadalatestnewsMadhya PradeshsareeViralcoronavirus
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram