ADVERTISEMENT
Thursday, May 22, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಾಪ್ 10 ನ್ಯೂಸ್ @ 8 PM

admin by admin
September 15, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಸಂಸತ್ ನಲ್ಲಿ ವಾಯುಯಾನ ನಿಯಂತ್ರಕರಿಗೆ ಶಾಸನಬದ್ಧ ಸ್ಥಾನಮಾನ: ಮಸೂದೆ ಅಂಗೀಕಾರ

ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ಸೇರಿದಂತೆ ನಿಯಂತ್ರಕ ಸಂಸ್ಥೆಗಳಿಗೆ ಭಾರತದ ವಾಯುಯಾನ ಸುರಕ್ಷತಾ ರೇಟಿಂಗ್‌ಗಳನ್ನು ಸುಧಾರಿಸಲು ಮತ್ತು ಶಾಸನಬದ್ಧ ಸ್ಥಾನಮಾನವನ್ನು ನೀಡಲು ಪ್ರಯತ್ನಿಸುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿತು.

ಡಿಜಿಸಿಎ, ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ (ಬಿಸಿಎಎಸ್) ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಗೆ ಶಾಸನಬದ್ಧ ಬೆಂಬಲವನ್ನು ನೀಡುವ 2020 ರ ವಿಮಾನ (ತಿದ್ದುಪಡಿ) ಮಸೂದೆಯನ್ನು ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು.

Related posts

ಕಷ್ಟಗಳನ್ನು ನಿವಾರಿಸುವ ನರಸಿಂಹ ದೇವರ ಆರಾಧನೆ

ಕಷ್ಟಗಳನ್ನು ನಿವಾರಿಸುವ ನರಸಿಂಹ ದೇವರ ಆರಾಧನೆ

May 21, 2025
27 ನಕ್ಷತ್ರಗಳು ಮತ್ತದರ ಗಾಯತ್ರೀ ಮಂತ್ರಗಳು:

27 ನಕ್ಷತ್ರಗಳು ಮತ್ತು ಅದರ ಗಾಯತ್ರಿ ಮಂತ್ರಗಳು

May 21, 2025

“ಚೀನಾ-ಭಾರತ ಗಡಿ ಸಂಘರ್ಷ ಇನ್ನೂ ಮುಗಿದಿಲ್ಲ” : ರಾಜನಾಥ್ ಸಿಂಗ್..!

ನವದೆಹಲಿ: ಚೀನಾ-ಭಾರತ ಗಡಿ ವಿವಾದ ಗಂಭೀರವಾಗಿದೆ.  ನಮಗೆ ಶಾಂತಿಯುತ ಪರಿಹಾರ ಬೇಕಿದೆ ಎಂದು ರಕ್ಷಣಾ ಸಚಿವರಾಜ ನಾಥ್‌ ಸಿಂಗ್‌ ಅವರು ಸಂಸತ್‌ ನಲ್ಲಿ ಹೇಳಿದ್ದಾರೆ.

ಚೀನಾ-ಭಾರತ ಗಡಿ ಸಂಘರ್ಷ ಇನ್ನೂ ಮುಗಿದಿಲ್ಲ. ಇನ್ನು ಚೀನಾ ಸೇನೆ ನಿಯೋಜನೆ ಏಪ್ರಿಲ್‌ನಿಂದ ಹೆಚ್ಚಳವಾಗಿದ್ದು, ಶಸ್ತ್ರಾಸ್ತ್ರಗಳ ಸಂಗ್ರಹ ಹೆಚ್ಚಿಸಿದೆ. ಹಾಗಾಗಿ ಯಥಾಸ್ಥಿತಿ ಕಾಪಾಡಲು ಭಾರತ ಎಚ್ಚರಿಕೆ ನೀಡಿದೆ ಎಂದಿದ್ದಾರೆ.

ಆಂಡಿ – ದಿಗಂತ್ ದಂಪತಿಗೆ ಸಿಸಿಬಿ ನೋಟಿಸ್..!

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಬಗೆದಷ್ಟು ದೊಡ್ಡದಾಗುತ್ತಿದೆ. ದಿನೇ ದಿನೇ ಹೊಸ ಹೊಸ ಮಾಹಿತಿಗಳು ಬಹಿರಂಗವಾಗುತ್ತಿದೆ. ಈಗಾಗಲೇ ಇಬ್ಬರು ನಟಿಯರಾದ ಸಂಜನಾ ಹಾಗೂ ರಾಗಿಣಿಯನ್ನೂ ಬಂಧಿಸಲಾಗಿದೆ. ಇನ್ನೂ ಹಲವು ತಾರೆಯರ ಹೆಸರು ಈ ಪ್ರಕರಣದಲ್ಲಿ ಕೇಳಿಬರುತ್ತಿದ್ದು, ಇದೀಗ ದಿಗಂತ್ ಹಾಗೂ ಐಂದ್ರತಾಗೂ ಸಂಕಷ್ಟ ಎದುರಾಗಿದೆ. ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈಗೆ ಸಿಸಿಬಿ ನೋಟಿಸ್ ನೀಡಿದೆ. ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬನ್ನಿ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ‌.

ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ  ಚೇತರಿಕೆ

ಕೊರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಪುತ್ರ ಚರಣ್ ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿರುವ ಪುತ್ರ ಚರಣ್, ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನೂ ಅವರಿಗೆ ಆಹಾರವನ್ನು ನೇರವಾಗಿಯೇ ನೀಡಲಾಗುತ್ತಿದೆ. ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂದು ಹೇಳಿದ್ದಾರೆ.

ಜೆಡಿಎಸ್ ಶಾಸಕ ಡಿ.ಸಿ ಗೌರಿ ಶಂಕರ್ ಅವರಿಗೆ ಕೊರೊನಾ ದೃಢ

ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಅವರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಸದ್ಯ ಅವರು ವೈದ್ಯರ ಸಲಹೆ ಪಡೆದುಕೊಂಡು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಗೌರಿ ಶಂಕರ್ ಅವರೇ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಆಂಡಿ – ದಿಗಂತ್ ದಂಪತಿಗೆ ಸಿಸಿಬಿ ನೋಟಿಸ್..!

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಬಗೆದಷ್ಟು ದೊಡ್ಡದಾಗುತ್ತಿದೆ. ದಿನೇ ದಿನೇ ಹೊಸ ಹೊಸ ಮಾಹಿತಿಗಳು ಬಹಿರಂಗವಾಗುತ್ತಿದೆ. ಈಗಾಗಲೇ ಇಬ್ಬರು ನಟಿಯರಾದ ಸಂಜನಾ ಹಾಗೂ ರಾಗಿಣಿಯನ್ನೂ ಬಂಧಿಸಲಾಗಿದೆ. ಇನ್ನೂ ಹಲವು ತಾರೆಯರ ಹೆಸರು ಈ ಪ್ರಕರಣದಲ್ಲಿ ಕೇಳಿಬರುತ್ತಿದ್ದು, ಇದೀಗ ದಿಗಂತ್ ಹಾಗೂ ಐಂದ್ರತಾಗೂ ಸಂಕಷ್ಟ ಎದುರಾಗಿದೆ. ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈಗೆ ಸಿಸಿಬಿ ನೋಟಿಸ್ ನೀಡಿದೆ. ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬನ್ನಿ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ‌.

ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ  ಚೇತರಿಕೆ

ಕೊರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಪುತ್ರ ಚರಣ್ ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿರುವ ಪುತ್ರ ಚರಣ್, ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನೂ ಅವರಿಗೆ ಆಹಾರವನ್ನು ನೇರವಾಗಿಯೇ ನೀಡಲಾಗುತ್ತಿದೆ. ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂದು ಹೇಳಿದ್ದಾರೆ.

ವಿಷ್ಣುದಾದಾ ಸ್ಮಾರಕದಲ್ಲಿ ಏನೇಲ್ಲಾ ಇರುತ್ತೆ ಗೊತ್ತಾ?

ಸಾಕಷ್ಟು ವಿವಾದ- ವಾದ, ಚರ್ಚೆಗಳ ಬಳಿಕ ಕೊನೆಗೂ ವಿಷ್ಣುದಾದಾ ಸ್ಮಾರಕ ನಿರ್ಮಾಣಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಆನ್ ಲೈನ್ ಮೂಲಕ ಚಾಲನೆ ನೀಡಿದ್ದಾರೆ.

ಮೈಸೂರಿನ ಹಾಲಾಳು ಗ್ರಾಮದಲ್ಲಿ ಶಂಕು ಸ್ಥಾಪನೆಯ ಸಮಾರಂಭ ನಡೆದಿದ್ದು, ಹಿರಿಯ ನಟಿ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಫಾಕ್ಸ್ ಸ್ಪೋಟ್ರ್ಸ್ ಕ್ರೀಡಾ ಪತ್ರಕರ್ತೆ ಈಗ ಸ್ಟಾರ್ ಸ್ಪೋಟ್ರ್ಸ್ ನಿರೂಪಕಿ

ಸೆಪ್ಟಂಬರ್ 19ರಿಂದ ನವೆಂಬರ್ 10ರವರೆಗೆ 2020ರ ಐಪಿಎಲ್ ಟೂರ್ನಿ ನಡೆಯಲಿದೆ. ಈಗಾಗಲೇ ಕಣದಲ್ಲಿರುವ ಎಂಟು ತಂಡಗಳು ಕಠಿಣ ಅಭ್ಯಾಸದಲ್ಲಿ ನಿರತವಾಗಿವೆ. ಇನ್ನೊಂದೆಡೆ ಬಿಸಿಸಿಐ ಜೈವಿಕ ಸುರಕ್ಷತೆ ಮತ್ತು ಕೋವಿಡ್ ಮಾರ್ಗಸೂಚಿಗಳ ಪ್ರಕಾರ ಟೂರ್ನಿಯನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಈ ನಡುವೆ, ಬಿಸಿಸಿಐ ಪಂದ್ಯಗಳ ವೀಕ್ಷಕ ವಿವರಣೆಕಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮತ್ತೊಂದೆಡೆ ಪಂದ್ಯಗಳ ಪ್ರಸಾರದ ಹಕ್ಕನ್ನು ಪಡೆದುಕೊಂಡಿರುವ ಸ್ಟಾರ್ ಸ್ಪೋಟ್ರ್ಸ್ ವಾಹಿನಿಯೂ ಹೊಸ ನಿರೂಪಕಿಯನ್ನು ಆಯ್ಕೆ ಮಾಡಿಕೊಂಡಿದೆ.
ಆಸ್ಟ್ರೇಲಿಯಾದ ಪ್ರಮುಖ ಕ್ರೀಡಾ ಪತ್ರಕರ್ತೆ ಹಾಗೂ ನಿರೂಪಕಿಯಾಗಿರುವ ನೆರೋಲಿ ಮೆಡೋಸ್ ಅವರು ಸ್ಟಾರ್ ಸ್ಟೋಟ್ರ್ಸ್ ಜೊತೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ.

ಶಾರ್ಜಾ ಕ್ರೀಡಾಂಗಣವನ್ನು ಪರಿಶೀಲನೆ ನಡೆಸಿದ ಬಿಸಿಸಿಐ ಬಾಸ್ ಸೌರವ್ ಗಂಗೂಲಿ

ಯುಎಇ ನಲ್ಲಿ ಸೆಪ್ಟಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಟೂರ್ನಿಗೆ ಈಗಾಗಲೇ ಎಂಟೂ ಫ್ರಾಂಚೈಸಿಗಳು ಯುಎಇನಲ್ಲಿ ಬೀಡು ಬಿಟ್ಟಿವೆ. ಅಲ್ಲದೆ ಕಠಿಣ ಅಭ್ಯಾಸದಲ್ಲೂ ನಿರತವಾಗಿವೆ. ಯುಎಇ ನ ಮೂರು ಮೈದಾನಗಳಲ್ಲಿ ನಡೆಯಲಿರುವ ಟೂರ್ನಿಯ ಸಿದ್ಧತೆಗಳ ಬಗ್ಗೆ ಬಿಸಿಸಿಐ ಬಾಸ್ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಸೌರವ್ ಗಂಗೂಲಿ ಅವರು ಶಾರ್ಜಾ ಕ್ರೀಡಾಂಗಣಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲದೆ ನವೀಕರಣಗೊಂಡಿರುವ ಶಾರ್ಜಾ ಮೈದಾನದ ಬಗ್ಗೆ ಸೌರವ್ ಗಂಗೂಲಿ ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ.

 

 

 

 

Tags: CinemaCrimeintternationalNationalparlimentpoliticsSports
ShareTweetSendShare
Join us on:

Related Posts

ಕಷ್ಟಗಳನ್ನು ನಿವಾರಿಸುವ ನರಸಿಂಹ ದೇವರ ಆರಾಧನೆ

ಕಷ್ಟಗಳನ್ನು ನಿವಾರಿಸುವ ನರಸಿಂಹ ದೇವರ ಆರಾಧನೆ

by Shwetha
May 21, 2025
0

ಕಷ್ಟಗಳನ್ನು ನಿವಾರಿಸುವ ನರಸಿಂಹ ದೇವರ ಆರಾಧನೆ ನರಸಿಂಹನು ಉಗ್ರ ದೇವರುಗಳಲ್ಲಿ ಒಬ್ಬನೆಂದು ನಮಗೆಲ್ಲರಿಗೂ ತಿಳಿದಿದೆ. ತುಂಬಾ ಕೋಪಗೊಳ್ಳಬಲ್ಲ ನರಸಿಂಹನು ನಿಜವಾದ ಭಕ್ತಿ ಮತ್ತು ಪ್ರೀತಿಗೆ ದಾಸನೆಂದು ನಮಗೆಲ್ಲರಿಗೂ...

27 ನಕ್ಷತ್ರಗಳು ಮತ್ತದರ ಗಾಯತ್ರೀ ಮಂತ್ರಗಳು:

27 ನಕ್ಷತ್ರಗಳು ಮತ್ತು ಅದರ ಗಾಯತ್ರಿ ಮಂತ್ರಗಳು

by Shwetha
May 21, 2025
0

27 ನಕ್ಷತ್ರಗಳು ಮತ್ತದರ ಗಾಯತ್ರೀ ಮಂತ್ರಗಳು: ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಭಿಮುಖವಾಗಿ ೧೦೮ ಮಂತ್ರ ಜಪಿಸುವುದರಿಂದ ವಿಶೇಷ...

ಕರ್ನಾಟಕದಲ್ಲಿ ಭೂಮಿ ಹೊಂದಿರುವ ಪ್ರತಿಯೊಬ್ಬರಿಗೂ ಹಕ್ಕುಪತ್ರ ದೊರಕಬೇಕು – ರಾಹುಲ್ ಗಾಂಧಿ

ಕರ್ನಾಟಕದಲ್ಲಿ ಭೂಮಿ ಹೊಂದಿರುವ ಪ್ರತಿಯೊಬ್ಬರಿಗೂ ಹಕ್ಕುಪತ್ರ ದೊರಕಬೇಕು – ರಾಹುಲ್ ಗಾಂಧಿ

by Shwetha
May 21, 2025
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ 'ಸಮರ್ಪಣೆ ಸಂಕಲ್ಪ' ಸಮಾವೇಶದಲ್ಲಿ, ಕರ್ನಾಟಕ ಸರ್ಕಾರದ ಎರಡನೇ ವರ್ಷದ ಸಾಧನೆಗಳನ್ನು ಹಂಚಿಕೊಂಡರು. ಈ...

ನಾವು ಕೊಟ್ಟ ಭರವಸೆಗಳನ್ನು ನಿಜ ಮಾಡಿದ್ದೇವೆ, ಉಳಿದವುಗಳನ್ನೂ ಶೀಘ್ರವೇ ಈಡೇರಿಸುತ್ತೇವೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ನಾವು ಕೊಟ್ಟ ಭರವಸೆಗಳನ್ನು ನಿಜ ಮಾಡಿದ್ದೇವೆ, ಉಳಿದವುಗಳನ್ನೂ ಶೀಘ್ರವೇ ಈಡೇರಿಸುತ್ತೇವೆ – ಮುಖ್ಯಮಂತ್ರಿ ಸಿದ್ದರಾಮಯ್ಯ

by Shwetha
May 21, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಎರಡು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬೃಹತ್ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ...

ನೈಋತ್ಯ ರೈಲ್ವೆ ಇಲಾಖೆ ನೇಮಕಾತಿ 2025

ನೈಋತ್ಯ ರೈಲ್ವೆ ಇಲಾಖೆ ನೇಮಕಾತಿ 2025

by Shwetha
May 21, 2025
0

South Western Railway Recruitment 2025 – ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram