Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿನ ಯುನೈಟೆಡ್‌ ಹಾಸ್ಪಿಟಲ್‌ ನಲ್ಲಿ ಸ್ಪುಟ್ನಿಕ್‌-ವಿ ಲಸಿಕೆ ಲಭ್ಯ

Mahesh M Dhandu by Mahesh M Dhandu
July 3, 2021
in Newsbeat, State, ರಾಜ್ಯ
Sputnik-V
Share on FacebookShare on TwitterShare on WhatsappShare on Telegram

ಬೆಂಗಳೂರಿನ ಯುನೈಟೆಡ್‌ ಹಾಸ್ಪಿಟಲ್‌ ನಲ್ಲಿ ಸ್ಪುಟ್ನಿಕ್‌-ವಿ ಲಸಿಕೆ ಲಭ್ಯ

ಬೆಂಗಳೂರು : ಬೆಂಗಳೂರಿನ ಜಯನಗರದ ಯುನೈಟೆಡ್‌ ಆಸ್ಪತ್ರೆಗೆ ಸ್ಪುಟ್ನಿಕ್‌-ವಿ ಲಸಿಕೆ ಸರಬರಾಜಾಗಿದ್ದು ಇಂದಿನಿಂದಲೇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ.

Related posts

Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

April 1, 2023
ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023

ಕರೋನಾ ಸಾಂಕ್ರಾಮಿಕದ ವಿರುದ್ದ ವಿಶ್ವದ ಮೊದಲ ಲಸಿಕೆಯಾಗಿರುವ ಸ್ಪುಟ್ನಿಕ್‌-ವಿ ಯ ರಾಜ್ಯದ ಮೊದಲ ಲಸಿಕಾ ಅಭಿಯಾನ ಇದಾಗಿದ್ದು ಯುನೈಟೆಡ್‌ ಆಸ್ಪತ್ರೆಗೆ ಈಗಾಗಲೇ ಸಾಕಷ್ಟು ಡೋಸ್‌ ಗಳಷ್ಟು ಲಸಿಕೆ ಸರಬರಾಜಾಗಿದೆ. ಪ್ರತಿವಾರ ನಮ್ಮ ಅಗತ್ಯತೆಗೆ ತಕ್ಕಂತೆ ಲಸಿಕೆ ಸರಬರಾಜು ಮಾಡುವ ಭರವಸೆಯನ್ನು ರೆಡ್ಡಿ ಲ್ಯಾಬೋರೇಟರಿ ನೀಡಿದೆ. ಈ ಲಸಿಕೆಯ ಸ್ಟೋರೇಜ್‌ ಗೆ ಅಗತ್ಯವಿರುವ ಅತ್ಯಾಧುನಿಕ ಫ್ರೀಜರ್‌ಗಳನ್ನು ಇಲ್ಲಿ ಅಳವಡಿಸಿಲಾಗಿದ್ದು, ಮೈನಸ್‌ – 30 ಡಿಗ್ರಿ ಸೆಲ್ಸಿಯಸ್‌ ನಷ್ಟು ತಾಪಾಂಶದಲ್ಲಿ ಲಸಿಕೆಗಳನ್ನು ಸಂಗ್ರಹಿಸಲಾಗಿದೆ. ಯುನೈಟೆಡ್‌ ಬ್ರದರ್ಸ್‌ ಹೆಲ್ತಕೇರ್‌ ಸರ್ವೀಸಸ್‌ ಪ್ರೈ ಲಿಮಿಟೆಡ್‌ ನ ನೂತನ ಆಸ್ಪತ್ರೆಯಾಗಿರುವ ಜಯನಗರ ಯುನೈಟೆಡ್‌ ಆಸ್ಪತ್ರೆ ಉದ್ಘಾಟನೆಗೆ ಸಿದ್ದವಾಗಿದ್ದು, ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲ ಹೊಂದಿದೆ. ಕರೋನಾ ಸಾಂಕ್ರಾಮಿಕದ ವಿರುದ್ದ ಹೋರಾಡಲು ಲಸಿಕಾರಣ ಅಭಿಯಾನ ಪ್ರಮುಖವಾದ ಅಸ್ತವಾಗಿದೆ. ಈ ಹಿನ್ನಲೆಯಲ್ಲಿ ಉದ್ಘಾಟನೆಗೂ ಮುನ್ನವೇ ನಾಲ್ಕು ಅಂತಸ್ತಿನ ಕಟ್ಟಡವನ್ನು ಹಾಗೂ ನಮ್ಮ ಎಲ್ಲಾ ಅತ್ಯಾಧುನಿಕ ಗುಣಮಟ್ಟದ ಸೇವೆಗಳನ್ನು ಕೇವಲ ಲಸಿಕೆ ನೀಡುವ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದೇವೆ (ಎರಡು ವಾರಗಳ ಕಾಲ) ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದರು.

Sputnik-V

ಈ ಲಸಿಕೆಯನ್ನು ಅತ್ಯಂತ ಜತನದಿಂದ ಕಾಪಾಡಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ನಾವುಗಳು ದಿನದ ಎಲ್ಲಾ ಸಮಯದಲ್ಲೂ ಅತ್ಯಂತ ನಿಗಾಇಡುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದೇವೆ. ದೇಶದ ಯಾವುದೇ ಮೂಲೆಯಿಂದ ತಾಪಾಂಶದಲ್ಲಿ ಆಗುವ ಬದಲಾವಣೆಗಳನ್ನು ಮಾನಿಟರ್‌ ಮಾಡಬಹುದಾಗಿದೆ. ಹಾಗೂ ತುರ್ತು ಸಂಧರ್ಭದಲ್ಲಿ ಅಟೋಮ್ಯಾಟಿಕ್‌ ಆಗಿ ಎಸ್‌ಎಂಎಸ್‌ ಅಲರ್ಟ್‌ ಕಳುಹಿಸುವ ತಂತ್ರಜ್ಞಾನ ಇದಾಗಿದ್ದು, ತಕ್ಷಣ ನಮ್ಮ ತಂಡ ಸ್ಥಳಕ್ಕೆ ಆಗಮಿಸಿ ತುರ್ತು ಕಾರ್ಯಗಳಲ್ಲಿ ತೊಡಗಿಕೊಳ್ಳಬಹುದಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಹೇಳಿದರು.

ಯುನೈಟೆಡ್‌ ಆಸ್ಪತ್ರೆ ಜಯನಗರ, ಅತ್ಯಾಧುನಿಕ ಆಪರೇಷನ್‌ ಥಿಯೇಟರ್‌, ಐ.ಸಿ.ಯು ಸೌಲಭ್ಯ, ಡಯಾಗ್ನೋಸ್ಟಿಕ್ಸ್‌ ಹಾಗೂ ವೆಲ್‌ನೆಸ್‌ ಸೌಲಭ್ಯ ಹೊಂದಿರುವ ನವನಿರ್ಮಿತ ಆಸ್ಪತ್ರೆಯಾಗಿದೆ. ಶೀಘ್ರದಲ್ಲೇ ಇದರ ಉದ್ಘಾಟನೆಯ ಬಗ್ಗೆ ವಿಸ್ತ್ರುತ ಮಾಹಿತಿ ಮಾಹಿತಿಗಳನ್ನು ನೀಡಲಾಗುವುದು ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ಹೇಳಿದರು

ಲಸಿಕೆಯನ್ನು ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಫರ್ಕಿಸಬಹುದಾಗಿದೆ. ಅಲ್ಲದೆ, ವಾಟ್ಸಾಪ್‌ ನಲ್ಲಿ ಅತ್ಯಂತ ಸುಲಭವಾಗಿ ಲಸಿಕೆ ಪಡೆದುಕೊಳ್ಳುವ ಸ್ಲಾಟ್‌ ಬುಕ್‌ ಮಾಡಬಹುದಾಗಿದೆ. ವಾಟ್ಸಾಪ್‌ ನಂ: 99169 77777

For more information, please reach out to United Hospital at 080 4566 6666 / 080 6933 3333/ Toll No: 1860 419 4444 or E-mail us at info@unitedhospital.in

ಆಸ್ಪತ್ರೆಯ ಬಗ್ಗೆ:
ಯುನೈಟೆಡ್‌ ಬ್ರದರ್ಸ್‌ ಹೆಲ್ತಕೇರ್‌ ಸರ್ವೀಸಸ್‌ ಪ್ರೈ ಲಿಮಿಟೆಡ್‌ ಎಂಬ ಈ ಕಂಪನಿ ಬೆಂಗಳೂರಿನಲ್ಲಿ ರೆಜಿಸ್ಟರ್‌ ಆಗಿದ್ದು, ಯುನೈಟೆಡ್‌ ಆಸ್ಪತ್ರೆ ಜಯನಗರ ಬೆಂಗಳೂರು ಈ ಕಂಪನಿಯ ನಾಲ್ಕನೇ ಯೂನಿಟ್‌ ಆಗಿದೆ. ಸುಮಾರು 30 ಸಾವಿರಕ್ಕೂ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ಮಾಡಿ ಉತ್ತರ ಕರ್ನಾಟಕ ಕಲಬುರ್ಗಿ ವಿಭಾಗದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Tags: bangaloreCorona vaccineSputnik vUnited Hospital
ShareTweetSendShare
Join us on:

Related Posts

Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

by Ranjeeta MY
April 1, 2023
0

Commercial Cylinder Price down-  2024ರ ಆರ್ಥಿಕ ವರ್ಷದ ಮೊದಲ ದಿನವೇ ಸಂತಸದ ಸುದ್ದಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ  ಬೆಲೆಗಳಲ್ಲಿ  ಭಾರೀ ಇಳಿಕೆ...

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram