Tumkur | ರಥೋತ್ಸವದಲ್ಲಿ ಭಾವೈಕ್ಯತೆಯ ಸಂದೇಶ
ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ರಥೋತ್ಸವದ ವೇಳೆ ಭಾವೈಕ್ಯತೆಯ ಸಂದೇಶ ಸಾರಲಾಗಿದೆ.
ಆಂಜನೇಯಸ್ವಾಮಿ ಜಾತ್ರಾ ರಥೋತ್ಸವದಲ್ಲಿ ಮುಸ್ಲಿಂ ಬಾಂಧವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
![sri anjaneya Rathotsava in tumkur saaksha tv](http://saakshatv.com/wp-content/uploads/2022/07/tumkur-300x258.jpg)
ಆಂಜನೇಯಸ್ವಾಮಿ ರಥೋತ್ಸವದ ವೇಳೆ ಮಾರ್ಗಮಧ್ಯೆ ಮಸೀದಿ ಬಳಿ ಮುಸ್ಲಿಮರಿಂದ ವಿಶೇಷ ಪೂಜೆ, ವಿಶೇಷ ಅರ್ಚನೆ ಮಾಡಲಾಗಿದೆ.
ಅಲ್ಲದೆ ಮಸೀದಿ ಮುಂಭಾಗ ಆಂಜನೇಯ ಸ್ವಾಮಿ ರಥವನ್ನು ಮುಸ್ಲಿಂ ಭಾಂದವರು ಎಳೆದಿದ್ದಾರೆ.
ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಭಾರಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.