ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ರಾಯರ ಕೃಪೆಯಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಈ ವ್ರತ ಮಾಡಿ ಸಾಕು ಕಷ್ಟಗಳು ದೂರ ಆಗುತ್ತವೆ

admin by admin
July 22, 2021
in Astrology, Newsbeat, ಜ್ಯೋತಿಷ್ಯ
guru raghavendraswamy saakshatv
Share on FacebookShare on TwitterShare on WhatsappShare on Telegram

ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ರಾಯರ ಕೃಪೆಯಿಂದ ಇಷ್ಟಾರ್ಥಗಳು ಸಿದ್ದಿ ಮಾಡಿಕೊಳ್ಳುವ ಈ ವ್ರತ ಮಾಡಿ ಸಾಕು ಕಷ್ಟಗಳು ದೂರ ಆಗುತ್ತವೆ

mantralaya saakshatvಈ ಮಂತ್ರವನ್ನು ತಪ್ಪದೆ ಶ್ರದ್ಧೆ ಭಕ್ತಿಯಿಂದ ಪಠಿಸಿದರೆ ಸಾಕು ಸಾಕ್ಷಾತ್ ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕನಸಿನಲ್ಲಿ ಬಂದು ಪರಿಹರಿಸುತ್ತಾರೆ ಇದು ಸತ್ಯ ರಾಯರ ಮಹಿಮೆ ಇದು ತಪ್ಪದೆ ನೋಡಿ. ಗುರು ರಾಘವೇಂದ್ರ ರಾಯರು ಒಬ್ಬ ಮಹಾ ಮಹಿಮರು ಮತ್ತು ಜೀವಂತ ದೇವರು ಗುರು ರಾಘವೇಂದ್ರರ ಆರಾಧ್ಯ ದೈವ ಮೂಲ ರಾಮ ಅಂದರೆ ಮಹಾ ವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ ಬಂದರೂ ಶ್ರೀ ಗುರು ರಾಯರ ಸ್ಮರಣೆ ಮಾಡಿದರೆ

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ತಕ್ಷಣವೇ ಕಷ್ಟವೂ ಮಂಜಿನಂತೆ ಕರಗುವುದು. ಗುರು ರಾಯರನ್ನು ನೆನೆಯಲು ಹಲವಾರು ಮಂತ್ರಗಳು ಇವೆ ಅದರಲ್ಲಿ ರಾಘವೇಂದ್ರ ಗಾಯತ್ರಿ ಮಂತ್ರ ತುಂಬಾ ಶ್ರೇಷ್ಠವಾದದ್ದು ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನಕ್ಕೆ ಒಂದು ಬಾರಿ ಮೂರು ಬಾರಿ ಅಥವಾ ಐದು ಬಾರಿ ಒಂಬತ್ತು ಬಾರಿ ಇಪ್ಪತ್ತು ಬಾರಿ ಹನ್ನೊಂದು ಬಾರಿ ಇಪ್ಪತ್ತೊಂದು ಬಾರಿ ನುರ ಎಂಟು ಬಾರಿ ಪಠಿಸಬಹುದು. ರಾಘವೇಂದ್ರ ಗಾಯತ್ರಿ ಮಂತ್ರವನ್ನು

ಪಠಿಸಲು ಹಲವು ನಿಯಮ ಇವೆ ಅವನ್ನು ನೀವು ಪಾಲಿಸಿದರೆ ಶ್ರೀ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮಗೆ ಅನುಗ್ರಹಿಸಿ ನಿಮ್ಮ ಸಕಲ ಕಷ್ಟಗಳನ್ನು ಕಳೆಯುತ್ತಾರೆ ಈ ನಿಯಮಗಳು ಯಾವುವು ಎಂದರೆ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನವೂ ಪಠಿಸಲು ಆಗಲಿಲ್ಲ ಅಂದರೆ ರಾಯರ ವಿಶೇಷ ದಿನವಾದ ಗುರುವಾರ ಪಠಿಸಬಹುದು

ನೀವು ಇದನ್ನು 48 ಬಾರಿ ಪಠಿಸಿದರೆ ಈ ಕೆಳಗಿನಂತೆ ಪಾಲಿಸಿ ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರ ವ್ರತವನ್ನು ಆರಂಭಿಸಲು ಗುರುವಾರ ಅಥವಾ ಶುಕ್ಲ ಪಕ್ಷ ದಿನಗಳಲ್ಲಿ ತುಂಬಾ ವಿಶೇಷ ಶಕ್ತಿ ಇರುತ್ತದೆ ಈ ದಿನಗಳಲ್ಲಿ ಶುರು ಮಾಡಿದರೆ ನಿಮಗೆ ಒಳ್ಳೆಯದು ದಿನಕ್ಕೆ ನೂರಾ ಎಂಟು ಬಾರಿ ಶ್ರೀ ಗಾಯತ್ರಿ ಮಂತ್ರವನ್ನು 48 ದಿನಗಳ ಕಾಲ ಸತತವಾಗಿ ಪಠಿಸುತ್ತಾ ಬಂದರೆ ಕಲಿಯುಗದ ಕಾಮಧೇನು ಕಲ್ಪವೃಕ್ಷ ಭಕ್ತರ ಅಪತ್ಬಂಧವರು ಶ್ರೀ ರಾಘವೇಂದ್ರರು ನಿಮ್ಮ ಕನಸಿನಲ್ಲಿ ಬರುವುದು ಖಚಿತ. ಕನಸಿನಲ್ಲಿ ಅವರು ಬಂದರು ಎಂದರೆ ನಿಮ್ಮ ಕಷ್ಟಗಳು

mantralaya raghavendra swamiಕೊನೆ ಕಾಣುವುದು ಖಚಿತ. ಈ ಮಂತ್ರವನ್ನು ತಪ್ಪದೆ ಪಠಿಸಿ ಓಂ ವೆಂಕಟನಾಥಾಯ ವಿಧ್ಮಹೇ ಸಚಿದಾನಂದಾಯ ಧಿಮಹಿ ತನು ರಾಘವೇಂದ್ರ ಪ್ರಚೋದಯಾತ್ ಈ ಮಂತ್ರವನ್ನು ಯಾರು ಶ್ರದ್ಧೆಯಿಂದ 48 ದಿನಗಳು ವ್ರತ ಮಾಡುತ್ತಾರೆ ಅವರಿಗೆ ರಾಯರ ಅನುಗ್ರಹ ಆಗುವುದು ಖಚಿತ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಜೀವನದ ಎಂತಹ ಸಂಕಷ್ಟಗಳು ದೂರ ಆಗುವುದು ಖಚಿತ ಇದು ಸಾಕ್ಷಾತ್ ಶ್ರೀ ರಾಯರ ಪವಾಡ ರಾಯರ ಪವಾಡವನ್ನು ಸಾಕಷ್ಟು ಜನರು ನೇರವಾಗಿ ಕಟ್ಟಿದ್ದಾರೆ ತಮ್ಮ ಜೀವನದಲ್ಲಿ ಇರುವ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸಿದ್ದಾರೆ ಈ ವ್ರತವನ್ನು ಮಾಡುವಾಗ ಮಾಂಸಾಹಾರವನ್ನು ಸೇವಿಸಬಾರದು ಮುಖ್ಯವಾಗಿ ನೆನಪಿರಲಿ. ಶ್ರೀ ರಾಘವೇಂದ್ರ ರಾಯರು ಆಶೀರ್ವಾದ ನಿಮ್ಮ ಮೇಲೆ ಇರಲಿ ಆಯಸ್ಸು ಆರೋಗ್ಯವನ್ನು ನಿಮಗೆ ಕರುಣಿಸಲಿ.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ಒಂದೇ ಒಂದು ಕರೆ ಜೀವನದ ಭವಿಷ್ಯವನ್ನು ಉನ್ನತ ಮಟ್ಟಕ್ಕೆ ಕರೆದುಕೊಂಡು ಹೋಗುತ್ತದೆ, ಪುರಾತನ ಜ್ಯೋತಿಷ್ಯ ವಿದ್ಯೆಗಳಿಂದ ನಿಮ್ಮ ನಿಖರ ಸಮಸ್ಯೆಗಳು ಅರಿತುಕೊಂಡು ಅದಕ್ಕೆ ಶಾಶ್ವತ ಪರಿಹಾರ ದೊರೆಯುತ್ತದೆ ಈ ಕೂಡಲೇ ಕರೆ ಮಾಡಿರಿ 8548998564

Tags: #astrology#saakshatvbengalurudaily astrologyDaily Horoscopeguru raghavendraswamyhoroscopehoroscope-todaykarnatakamantralayaPandit Jnaneshwar Rao
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram