Sunday, April 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಂತಾನ ಫಲವು ಕಳೆದುಕೊಂಡಿದ್ದಿರಾ? ಅಷ್ಟಐಶ್ವರ್ಯ ಕರುಣಿಸುವ ಈ ಶಕ್ತಿ ಪೀಠದಲ್ಲಿ ಪ್ರಾರ್ಥಿಸಿ ಅಪಾರ ನೆಮ್ಮದಿ ಜಯಪ್ರಾತ್ತಿ…!!!

admin by admin
July 4, 2021
in Astrology, Newsbeat, ಜ್ಯೋತಿಷ್ಯ
sigandhurudevi saakshatv
Share on FacebookShare on TwitterShare on WhatsappShare on Telegram

ಸಂತಾನ ಫಲವು ಕಳೆದುಕೊಂಡಿದ್ದಿರಾ? ಅಷ್ಟಐಶ್ವರ್ಯ ಕರುಣಿಸುವ ಈ ಶಕ್ತಿ ಪೀಠದಲ್ಲಿ ಪ್ರಾರ್ಥಿಸಿ ಅಪಾರ ನೆಮ್ಮದಿ ಜಯಪ್ರಾತ್ತಿ…!!!

sigandhurudevi saakshatvನಿಮ್ಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಅಮಾವಾಸ್ಯೆಯ ದಿನ ಈ ಕ್ಷೇತ್ರದ ದರ್ಶನದಿಂದ ಅಷ್ಟಐಶ್ವರ್ಯ, ನೆಮ್ಮದಿ ಪ್ರಾಪ್ತಿ..!!!

Related posts

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023

ಅಷ್ಟಐಶ್ವರ್ಯ ಕರುಣಿಸುವ ಭಕ್ತಿದಾತ್ತೆ,ಮುಕ್ತಿದಾತ್ತೆ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ಅಮ್ಮನ ಕ್ಷೇತ್ರದಲ್ಲಿ
ನಿಮ್ಮ ಅಮೂಲ್ಯ ವಸ್ತುಗಳೇನಾದರೂ ಕಳೆದಿವೆಯೆ? ಅಥವಾ ನೀವೇನಾದರೂ ಜಮೀನಿಗೆ ಹಾಗೂ ಆಸ್ತಿಗೆ ಸಮ್ಬಂಧಿಸಿದಂತೆ ಸಮಸ್ಯೆಗಲನ್ನು ಎದುರಿಸುತ್ತಿದ್ದೀರಾ? ಹಾಗಿದ್ದಲ್ಲಿ ಯಾಕೊಮ್ಮೆ ಈ ದೇವಿಯ ಸನ್ನಿಧಿಗೆ ತೆರಳಿ ಪ್ರಾರ್ಥಿಸಬಾರದು? ಹೀಗೆ ನಾವು ಹೇಳುತ್ತಿಲ್ಲ. ಬದಲಾಗಿ ಇಲ್ಲಿಗೆ ಭೇಟಿ ನೀಡಿ ಬಹುತೇಕ ಎಲ್ಲರೂ ಒಳಿತು ಕಂಡವರ ನಂಬಿಕೆಯಾಗಿದೆ.

ನಿಮ್ಮ ಅಮೂಲ್ಯವಾದ ವಸ್ತುಗಳೇನಾದರು ಕಳೆದು ಹೋಗಿದ್ದಲ್ಲಿ ಈ ತಾಯಿಯ ಸನ್ನಿಧಿಗೆ ಬಂದು ಮನಸಾರೆ ನಂಬಿಕೆಯಿಂದ ಬೇಡಿಕೊಂಡರೆ ಸಾಕು, ಅದು ಶೀಘ್ರವಾಗಿ ಮತ್ತೆ ನಿಮಗೆ ದೊರೆಯುತ್ತವೆ ಎಂದು ಹೇಳುತ್ತಾರೆ. ಹಾಗಾಗಿ ಈ ದೇವಿಯು ಬಲು ಶಕ್ತಿಶಾಲಿಯಾಗಿದ್ದು ಸದಾ ಜಾಗೃತಾವಸ್ಥೆಯಲ್ಲಿರುತ್ತಾಳೆ ಹಾಗೂ ತನ್ನ ಭಕ್ತರ ರಕ್ಷಣೆಯನ್ನು ತಾನೆ ಖುದ್ದಾಗಿ ಮಾಡುತ್ತಾಳೆ ಎಂಬ ನಂಬಿಕೆಯಿದೆ.

ಶ್ರೀ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ದೇವಿ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

sigandhurudevi saakshatvಈಕೆಯೆ ಸಿಗಂದೂರು ಶ್ರೀ ಚೌಡೇಶ್ವರಿ ತಾಯಿ. ಸಿಗಂದೂರು ಕ್ಷೇತ್ರದ ಆರಾಧ್ಯ ದೇವತೆ. ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರನ್ನು ಆಕರ್ಷಿಸುವ ಜಗನ್ಮಾತೆ!. ಧಾರ್ಮಿಕ ಪ್ರವಾಸೋದ್ಯಮಕ್ಕೆ ತನ್ನದೆ ಆದ ಕೊಡುಗೆ ನೀಡುವ ಸುಂದರ ಕ್ಷೇತ್ರವಾಗಿ ಸಿಗಂದೂರು ಪ್ರವಾಸಿಗರ ಗಮನಸೆಳೆಯುತ್ತದೆ.

ಸಿಗಂದೂರಿನ ಈ ಚೌಡೇಶ್ವರಿ ವಿಗ್ರಹವು ಸುಮಾರು ಮುನ್ನೂರು ವರ್ಷಗಳ ಇತಿಹಾಸ ಹೊಂದಿದೆ. ಇದೊಂದು ಸ್ವಯಂಭು ವಿಗ್ರಹವಾಗಿದೆ ಎನ್ನಲಾಗುತ್ತದೆ. ಅಂತೆಯೆ ಸಿಗಂದೂರು ಕ್ಷೇತ್ರದ ಇತಿಹಾಸವೂ ಸಹ ಮುನ್ನೂರು ವರ್ಷಗಳಷ್ಟು ಪುರಾತನವಾಗಿದೆ. ಬಲು ಹಿಂದೆ ಇಲ್ಲಿ ಶೇಷಪ್ಪನೆಂಬ ಒಡೆಯನಿದ್ದನು. ಇಲ್ಲಿನ ಕಾಡು ಪ್ರದೇಶದಲ್ಲಿ ಸುತ್ತಾಡುವಾಗ ದಾರಿ ಕಳೆದುಕೊಂಡು ಒಂದು ಮರದ ಕೆಳಗೆ ವಿಶ್ರಮಿಸಲು ಕುಳಿತು ಹಾಗೆ ನಿದ್ದೆಗೆ ಜಾರಿದನು.

ಅವನ ಕನಸಿನಲ್ಲಿ ಬಂದ ದೇವಿಯು ತನಗಾಗಿ ದೇವಾಲಯವೊಂದನ್ನು ನಿರ್ಮಿಸುವ ವಿಚಾರ ತಿಳಿಸಿದಳು ಹಾಗೂ ತನ್ನ ವಿಗ್ರಹದ ಕುರಿತು ಹೇಳಿದಳು. ಅದರಂತೆ ಇಲ್ಲಿನ ನದಿಯಲ್ಲಿ ದೇವಿಯ ವಿಗ್ರಹ ದೊರೆತು, ಕೊನೆಗೆ ಶೇಷಪ್ಪ ತನ್ನ ಊರಿನ ಬರಾಹ್ಮಣ ಪುರೋಹಿತನಾದ ದುಗ್ಗಜ್ಜನೊಂದಿಗೆ ಕೂಡಿಕೊಂಡು ದೇವಿಯನ್ನು ಪ್ರತಿಷ್ಠಾಪಿಸಿ ದೇವಾಲಯ ನಿರ್ಮಿಸಿದರು. ಇದು ಇಲ್ಲಿನ ಇತಿಹಾಸ.

ತದ ನಂತರ ಈ ದೇವಿಯು ಸದಾ ತನ್ನ ಭಕ್ತರ ಕಷ್ಟಗಳನ್ನು ನಿವಾರಿಸುವಲ್ಲಿ ನಿರತಳಾದಳು. ಇಂದಿಗೂ ಭೂಮಿಯ, ಜಾಗಗಳ ಸಮಸ್ಯೆ ಎದುರಿಸುತ್ತಿರುವವರು ಇಲ್ಲಿಗೆ ಬಂದು ಪ್ರಾರ್ಥಿಸಿ, ಇಲ್ಲಿ ದೊರೆಯುವ “ದೇವಿಯ ರಕ್ಷಣೆಯಿದೆ” ಎಂಬ ವಾಕ್ಯವುಳ್ಳ ನಾಮಫಲಕವನ್ನು ತಮ್ಮ ತಮ್ಮ ಜಮೀನು ಹಾಗೂ ಸೈಟುಗಳಲ್ಲಿ ಹಾಕಿಕೊಳ್ಳುತ್ತಾರೆ. ಇದರಿಂದ ಜನರ ಸಮಸ್ಯೆಗಳು ನ್ಯಾಯಾಲಯದ ಹೊರಗೆ ಬಗೆ ಹರಿದಿವೆಯಂತೆ!

ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ಸನ್ನಿದಾನದಲ್ಲಿ
ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.

1. ಪ್ರೇತ ಶಾಪ ವಿಮೋಚನೆ
2. ನಾರಾಯಣ ಬಲಿ
3. ತೃಪಿಂಡಿ ಶ್ರಾದ್ಧ
4. ಆಶ್ಲೇಷ ಬಲಿ
5. ಸರ್ಪ ಸಂಸ್ಕಾರ
6. ಮೃತ್ಯಂಜಯ ಶಾಂತಿ

sigandhurudevi saakshatvಹೀಗೆ ಇತರೇ ಎಲ್ಲ ತರಹದ ಧಾರ್ಮಿಕ ಕಾರ್ಯಕ್ರಮಗ ಳನ್ನು ಶಾಸ್ತ್ರೋಕ್ತವಾಗಿ ಮತ್ತು ವಿವರಣೆ ಸಹಿತವಾಗಿ ಮಾಡಿಸಿ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಸಿಗಂದೂರು, ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಕ್ಷೇತ್ರ. ಇದು ತನ್ನ ಮುರು ಸುತ್ತಲು ಶರಾವತಿ ನದಿಯ ಹಿನ್ನೀರಿನಿಂದ ಆವೃತವಾಗಿದೆ. ಸಾಗರ ಪಟ್ಟಣದಿಂದ ಸುಮಾರು 40 ಕಿ.ಮೀ ಗಳಷ್ಟು ದೂರದಲ್ಲಿರುವ ಸಿಗಂದೂರಿಗೆ ತೆರಳಲು ಸಾಗರದಿಂದ ಬಸ್ಸುಗಳು ದೊರೆಯುತ್ತವೆ.

ನಿಮ್ಮ ಸ್ವಂತ ವಾಹನವಾಗಿದ್ದಲ್ಲಿ ಶರಾವತಿಯ ತಟದಿಂದ ಸಾರಿಗೆ ದೋಣಿಯ ವ್ಯವಸ್ಥೆಯಿದ್ದು ಅದರ ಮೂಲಕ ನಿಮ್ಮ ವಾಹನಗಳನ್ನು ಆ ದೋಣಿಯಲ್ಲಿ ಹಾಕಿಕೊಂಡು ಕಸವಳ್ಳಿ ಎಂಬ ಗ್ರಾಮಕ್ಕೆ ತಲುಪಿ ಅಲ್ಲಿಂದ ಹತ್ತು ಕಿ.ಮೀ ಚಲಿಸಿ ಸಿಗಂದೂರನ್ನು ತಲುಪಬಹುದಾಗಿದೆ. ಈ ದೋಣಿ ಸೇವೆ ಸಂಜೆ ಐದು ಘಂಟೆಯವರೆಗೆ ಮಾತ್ರವೆ ಇರುತ್ತದೆ.

ನಿಮ್ಮೆಲ್ಲ ಸಮಸ್ಯೆಗಳಿಗೆ “ಥಟ್” ಅಂತ ಪರಿಹಾರ ಹೇಳುವ ದೇವಿ!
ಇನ್ನೂ ಸಿಗಂದೂರಿನಲ್ಲಿ ತಂಗಲು ಅಥವಾ ತಿನ್ನಲು ಯಾವುದೆ ರೀತಿಯ ಹೋಟೆಲುಗಳಿಲ್ಲ. ದೇವಾಲಯದಲ್ಲಿ ತಂಗಲು ಅವಕಾಶವಿದೆಯಾದರೂ ಸೀಮಿತ ಸಂಖ್ಯೆಯಲ್ಲಿ ಮಾತ್ರ. ಅಲ್ಲದೆ ದೇವಾಲಯದಿಂದ ಆಹಾರ, ತಿಂಡಿ ಮುಂತಾದವುಗಳು ದೊರೆಯುವುದಿಲ್ಲ. ಕಾರಣ ಭೇಟಿ ನೀಡುವವರು ನಿಮಗೆ ಬೇಕಾದ ಆಹಾರಗಳನ್ನು ಮುಂಚಿತವಗಿಯೆ ಕೊಂಡೊಯ್ಯುವುದು ಉತ್ತಮ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #astrology#saakshatvbengaluruhoroscopekarnatakakateelmangaluruPandit Jnaneshwar RaoSigandurSri Sigandur Chowdeshwari
ShareTweetSendShare
Join us on:

Related Posts

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

by Ranjeeta MY
April 1, 2023
0

Astrology ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ...

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram