ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ಶ್ರೀ ಸೂಕ್ತಿ: -ಮುತೈದೆಯರು ಅನುಸರಿಸಬೇಕಾದದ್ದು ಧರ್ಮಶಾಸ್ತ್ರ…

admin by admin
July 28, 2023
in ಜ್ಯೋತಿಷ್ಯ, Newsbeat
Share on FacebookShare on TwitterShare on WhatsappShare on Telegram

ಶ್ರೀ ಸೂಕ್ತಿ: -ಮುತೈದೆಯರು ಅನುಸರಿಸಬೇಕಾದದ್ದು ಧರ್ಮಶಾಸ್ತ್ರ

೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು.

Related posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

December 14, 2025
ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

December 14, 2025

೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು.

೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು.

೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ ಹೊಡೆಯಕೂಡದು ಮತ್ತು ಹೊಡೆವ ಜಾಗದಲ್ಲೂ ಇರಕೂಡದು.

೬] ಗರ್ಭಿಣಿ ಸ್ತ್ರೀಯರು ನಿಂಬೆಹಣ್ಣನ್ನು ಕೊಯ್ದು ಬಾರದು

೭] ಸೂರ್ಯೋದಯಕ್ಕೆ ಮುಂಚೆ ಬೀದೀ ಬಾಗಲಿಗೆ ನೀರು ಹಾಕಿ ರಂಗೋಲಿ ಇಡಬೇಕು. ಇದನ್ನು ಮನೆಯವರೇ ಮಾಡಬೇಕು. ಲಕ್ಷ್ಮಿ ಒಳಗೆ ಬರಲು ಇದು ಚಿಹ್ನೆ.

೮] ಕೈಯಲ್ಲಿ ಯಾವಾಗಲೂ ಉಪ್ಪು,ಪಲ್ಯಗಳನ್ನು ಬಡಿಸಬಾರದು.

೯] ಮನೆಯಲ್ಲಿ ಏನಾದರೂ ಇಲ್ಲದಿದ್ದಲ್ಲಿ, ತುಂಬಿದೆ ಎಂದು ಹೇಳಬೇಕು. ಇಲ್ಲ ಎಂದು ಹೇಳಬಾರದು.

೧೦) ದಿಂಬಿನ ಮೇಲೆ ಕೂರಬಾರದು.

೧೧) ಮನೆಯಿಂದ ಹೊರಗೆ ಹೋಗುವಾಗ ಹೋಗಿಬರುತ್ತೇನೆ ಎಂದು ಹೇಳಬೇಕು.

೧೨) ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಅದಕ್ಕೆ ಸ್ವಲ್ಪ ಅರಿಶಿಣವನ್ನು ಯಾವುದಾದರೂ ಒಂದು ಮೂಲೆಯಲ್ಲಿ ಹಚ್ಚಬೇಕು.

೧೩) ಮನೆಯ ಅಕ್ಕ-ತಂಗಿಯರಿಗೆ ವಷ೯ಕ್ಕೊಮ್ಮೆಯಾದರೂ ತವರಿಗೆ ಕರೆಸಿ ಅರಿಸಿನ ಕುಂಕುಮ. ಫಲ ತಾಂಬೂಲದ ಜೊತೆಗೆ ಕೈಲಾದ ಹಣ ಅಥವಾ ಒಡವೆಗಳನ್ನು ಕೊಟ್ಟು, ಹರಸಿದರೆ ಮನೆತನ ತುಂಬ ಎತ್ತರಕ್ಕೆ ಬೆಳೆಯುತ್ತದೆ.

೧೪) ಒಬ್ಬರು ಧರಿಸಿದ ಹೂವನ್ನು ಇನ್ನೊಬ್ಬರು ಧರಿಸಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಈ ಕೆಲಸ ಬಹಳಷ್ಟು ಕಡೆ ಸಹಜವಾಗಿದೆ.

೧೫) ಕಪ್ಪು ವರ್ಣದ ಬಟ್ಟೆಗಳನ್ನು ಧರಿಸಬೇಡಿ.

೧೬] ಉಪ್ಪು, ಹುಣಸೆಹಣ್ಣು ಇವುಗಳನ್ನು ಯಾರಿಗೆ ಕೊಟ್ಟರೂ ಕೈಗೆ ಕೊಡಬಾರದು. ಕೆಳಗೆ ಇಡಿ ಅವರೇ ತೆಗೆದುಕೊಳ್ಳುತ್ತಾರೆ.

೧೭) ಪ್ರತಿನಿತ್ಯ ಊಟಕ್ಕೂ ಮುನ್ನ ಕಾಗೆಗೆ ಅನ್ನ ಇಡಿ. ಕಾಗೆಗೆ ದನಗಳಿಗೆ ನಾವು ಊಟ ಮಾಡುವ ಮುನ್ನ, ನಾಯಿ, ಬೆಕ್ಕಿಗೆ ಊಟ ಮಾಡಿದ ಬಳಿಕ ಅನ್ನ ಇಡಿ.

೧೮) ಒಡೆದ ತೆಂಗಿನ ಕಾಯಿ ನೀಡುವಾಗ ಮೂರು ಕಣ್ಣು ಇರುವ ಭಾಗವನ್ನು ನೀವು ಇಟ್ಟುಕೊಂಡು ಉಳಿದ ಭಾಗವನ್ನು ಇತರರಿಗೆ ಕೊಡಬೇಕು.

೧೯) ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು, ಕಾಲು ಅಲುಗಾಡಿಸುತ್ತಾ ಕೂರುವುದು, ಒಂಟಿಕಾಲಿನಲ್ಲಿ ನಿಲ್ಲುವುದು ಮಾಡಬಾರದು. ಇದರಿಂದ ದರಿದ್ರ ಉಂಟಾಗುತ್ತದೆ.

೨೦) ಸುಮಂಗಲಿ ಸ್ತ್ರೀಯರು ಮುನಿಸಿಕೊಂಡು ರಾತ್ರಿ ಹೊತ್ತು ಊಟ ಮಾಡದೆ ಮಲಗಬಾರದು.

೨೧) ಹೂಗಳನ್ನು ಬಾಗಿಲ ಬಳಿ ಮಾರಾಟ ಮಾಡಲು ಬಂದಾಗ ಬೇಡ ಎನ್ನಬಾರದು. ಅದಕ್ಕೆ ಬದಲಾಗಿ ನಾಳೆ ತೆಗೆದುಕೊಳ್ಳುತ್ತೇನೆ ಎಂದು ಹೇಳಬೇಕು.

೨೨) ಯಾವಾಗಲೂ ನಮ್ಮ ಬಾಯಲ್ಲಿ ಪೀಡೆ, ದರಿದ್ರ, ಶನಿ, ಕಷ್ಟ ಎಂಬ ಪದಗಳನ್ನು ಜಾಸ್ತಿ ಉಪಯೋಗಿಸಬಾರದು.

೨೩] ಮನೆಯಲ್ಲಿ ಧೂಳು, ಕಸ, ಜೇಡರ ಬಲೆ ಕಟ್ಟುವುದು ದರಿದ್ರ. ಹತ್ತು ದಿನಗಳಿಗೆ ಒಮ್ಮೆ ಮಂಗಳ ಶುಕ್ರವಾರ ಅಲ್ಲದೆ ಬೇರೆ ದಿನಗಳಲ್ಲಿ ಧೂಳು, ಗೂಡುಗಳನ್ನು ತೆಗೆದು ಸ್ವಚ್ಛಗೊಳಿಸಿಕೊಳ್ಳಬೇಕು

೨೪) ಶ್ರಾದ್ಧ ದಿನದಂದು ಮನೆಯ ಮುಂದೆ ರಂಗೋಲಿ ಹಾಕಬಾರದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

೨೫) ದಿಂಬಿನ ಕವರ್, ಬೆಡ್ ಶೀಟ್ಗಳನ್ನು ಆಗಾಗ ಒಗೆಯುತ್ತಿರಬೇಕು. ಇವುಗಳಲ್ಲಿ ನಮಗೆ ಗೊತ್ತಿಲ್ಲದ ಸೂಕ್ಷ್ಮ ಕ್ರಿಮಿಗಳು ಸಾಕಷ್ಟು ಇರುತ್ತವೆ. ಇದರಿಂದ ನಮಗೆ ಹಾನಿಯುಂಟಾಗುತ್ತದೆ.

೨೬) ಒಳ್ಳೆಯ ಕೆಲಸಗಳನ್ನು ಶುಕ್ಲಪಕ್ಷದಿಂದ ಅಂದರೆ ಅಮಾವಾಸ್ಯೆಯಿಂದ ಹುಣ್ಣಿಮೆ ತನಕ ಮಾಡಬೇಕು.

೨೭) ಮಹಿಳೆಯರು ಮುಟ್ಟಾದಾಗ ಹೂವನ್ನು ಇಟ್ಟುಕೊಳ್ಳಬಾರದು.

೨೮) ಮಹಿಳೆಯರು ಯಾವಾಗಲೂ ಕೂದಲು ಬಿಟ್ಟುಕೊಂಡು ಇರಬಾರದು. ಇದು ಜ್ಯೇಷ್ಠಾದೇವಿ ಸ್ವರೂಪ. ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯಲು ವಿಘ್ನವಾಗುತ್ತದೆ.
ಸ್ತ್ರೀಯರ ಕೇಶವು ಕೇವಲ ಸೌಂದರ್ಯಕ್ಕಾಗಿ ಅಲ್ಲ

ಹೆಣ್ಣು ಮಕ್ಕಳ ಕೂದಲು ಅತ್ಯಂತ ಪವಿತ್ರ

ಮುತ್ತೈದೆಯರ ಕೂದಲು ಅಮೃತ ಸ್ವರೂಪ.
ಆದ್ದರಿಂದ ಮುತ್ತೈದೆಯರು ಯಾವತ್ತೂ ಕೂದಲು ತೆಗೆಯಬಾರದು.

ಸ್ತ್ರೀಯರ ಕೇಶ ಮಾಂಗಲ್ಯದ್ಯೋತಕವಾದ್ದರಿಂದ ಅದರ ಕರ್ತನ ಗಂಡನಿರುವಷ್ಟು ಸಮಯ ಮಾಡಲೇಬಾರದು.
ಮುತ್ತೈದೆಯರ ತಲೆಯಲ್ಲಿ ಅಮೃತವಿದೆ ಎಂಬುದಕ್ಕೆ ನಾರದಪುರಾಣದಲ್ಲಿ ಒಂದು ಕಥೆಯಿದೆ.

ಒಮ್ಮೆ ದೇವತೆಗಳಿಗೆ ಅಮೃತವು ಸಿಗುವುದಿಲ್ಲ. ಆಗ ದೇವತೆಗಳು ಇಂದ್ರನಲ್ಲಿ ಪ್ರಾರ್ಥಿಸಿದರು.
ಇಂದ್ರನು ಭೂಲೋಕದಲ್ಲಿ ಯಜ್ಞವನ್ನು ಆಚರಿಸುವಾಗ ಬ್ರಾಹ್ಮಣರಿಗೆ ಅವರ ಪತ್ನಿಯರು ಅಗ್ನಿಯನ್ನು ತಂದು ಕೊಡಲಿ. ಆ ಸಂದರ್ಭದಲ್ಲಿ ಅವರ ತಲೆಯಲ್ಲಿ ಅಮೃತವು ಉತ್ಪತ್ತಿಯಾಗಲಿ. ಆ ಅಮೃತವನ್ನು ನೀವು ಸ್ವೀಕರಿಸಿ ಎಂದು ಇಂದ್ರನು ಹೇಳಿದನು.
ಅಂದಿನಿಂದ ಮುತ್ತೈದೆಯರ ತಲೆಯಲ್ಲಿ ಅಮೃತವು ನೆಲೆಯಾಯಿತು.

ಹೆಣ್ಣು ಮಕ್ಕಳ ಕೂದಲಿನಲ್ಲಿ ಗಂಗಾ, ಯಮುನಾ, ಸರಸ್ವತಿ, ಲಕ್ಷ್ಮೀದೇವಿಯರ ಸನ್ನಿಧಾನವಿದೆ. ಕೂದಲನ್ನು ಮೂರುಭಾಗಮಾಡಿ ಜಡೆ ಹೆಣೆಯಬೇಕು. ಆ ಮೂರು ಭಾಗಗಳಲ್ಲಿ ಗಂಗಾ, ಯಮುನಾ, ಸರಸ್ವತಿರು ಇರುತ್ತಾರೆ. ಮಧ್ಯೆ ಬೈತಲೆಯಲ್ಲಿ ಲಕ್ಷ್ಮೀದೇವಿಯ ಸನ್ನಿಧಾನ.
ಆದ್ದರಿಂದ ಸ್ತ್ರೀಯರು ಪ್ರತಿನಿತ್ಯ ತಲೆಗೆ ಸ್ನಾನ ಮಾಡಬಾರದು.

ಶುಕ್ರವಾರ, ಮಂಗಳವಾರ, ಅತ್ತೆ ಮಾವಂದಿರ ಶ್ರಾದ್ಧದಂದು, ಉತ್ಸವದಂದು, ಅಭ್ಯಂಜನ ದಂದು, (ನದೀ ಸ್ನಾನ, ಸಮುದ್ರಸ್ನಾನ) ಮಾತ್ರ ತಲೆ ಸ್ನಾನ ಮಾಡಬೇಕು. ಉಳಿದ ದಿನಗಳಲ್ಲಿ ಕಂಠಪರ್ಯಂತ ಸ್ನಾನ ಮಾತ್ರ.
ಸ್ತ್ರೀಯರ ಕೇಶವು ಕೇವಲ ಸೌಂದರ್ಯಕ್ಕಾಗಿ ಅಲ್ಲ.
ಹರಿ ಓಂ
ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

ShareTweetSendShare
Join us on:

Related Posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

by Shwetha
December 14, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಜಾತಶತ್ರು ಎಂದೇ ಕೀರ್ತಿ ಗಳಿಸಿದ್ದ, ರಾಜ್ಯದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಶಾಮನೂರು ಶಿವಶಂಕರಪ್ಪ ಅವರು ಇಂದು...

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by admin
December 14, 2025
0

ಹನುಮಂತನ ನೆಚ್ಚಿನ 3 ರಾಶಿಚಕ್ರ ಚಿಹ್ನೆಗಳು ಹನುಮಂತ ಎಂದಾಗ ರಾಮಾಯಣ ನೆನಪಾಗುತ್ತದೆ. ಹನುಮಂತನು ರಾಮನಿಗೆ ಯುದ್ಧವನ್ನು ಗೆಲ್ಲಲು ಸಹಾಯ ಮಾಡಿದನು. ಆ ಈಶ್ವರನ ನ ಅಂಶವೇ ಈ...

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram