ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಂಕಾ ವಿರುದ್ಧ ಸರಣಿಗೆ ಶಿಖರ್ ಧವನ್ ನಾಯಕ… ಭುವಿ ಉಪನಾಯಕ..!

admin by admin
June 11, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Related posts

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

December 17, 2025
ಅಧಿವೇಶನ ವಿಸ್ತರಣೆ ಕುರಿತು ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

ಅಧಿವೇಶನ ವಿಸ್ತರಣೆ ಕುರಿತು ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

December 17, 2025

ಲಂಕಾ ವಿರುದ್ಧ ಸರಣಿಗೆ ಶಿಖರ್ ಧವನ್ ನಾಯಕ… ಭುವಿ ಉಪನಾಯಕ..!

PRITHVI SHAW team india saakshatvಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಗಳಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ.
ಟೀಮ್ ಇಂಡಿಯಾವನ್ನು ಆರಂಭಿಕ ಬ್ಯಾಟ್ಸ್ ಮೆನ್ ಶಿಖರ್ ಧವನ್ ಅವರು ಮುನ್ನಡೆಸಲಿದ್ದಾರೆ. ಭುವನೇಶ್ವರ್ ಕುಮಾರ್ ಅವರು ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಎರಡನೇ ತಂಡವಾಡುತ್ತಿದೆ. ಇದೇ ವೇಳೆ ವಿರಾಟ್ ಕೊಹ್ಲಿ ಬಳಗ ಇಂಗ್ಲೆಂಡ್ ನಲ್ಲಿ ಟೆಸ್ಟ್ ಸರಣಿಗೆ ರೆಡಿಯಾಗುತ್ತಿದೆ. ಇನ್ನೊಂದೆಡೆ ಮತ್ತೊಂದು ತಂಡವಾಗಿರುವ ಟೀಮ್ ಇಂಡಿಯಾ ಲಂಕಾ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನಾಡಲಿದೆ.
manish pandey srh ipl 2020 saakshatvಎಲ್ಲಾ ಪಂದ್ಯಗಳು ಕೋವಿಡ್ ಮಾರ್ಗಸೂಚಿಯಂತೆ ನಡೆಯಲಿದೆ. ಶ್ರೀಲಂಕಾದ ಪ್ರೇಮದಾಸ ಮೈದಾನದಲ್ಲಿ ಎಲ್ಲಾ ಪಂದ್ಯಗಳು ನಡೆಯಲಿವೆ. ಜುಲೈ 13ರಿಂದ ಜುಲೈ 13ರಿಂದ ಏಕದಿನ ಸರಣಿ ನಡೆದ್ರೆ, ಜುಲೈ 21ರಿಂದ ಟಿ-ಟ್ವೆಂಟಿ ಪಂದ್ಯಗಳು ನಡೆಯಲಿವೆ.
ತಂಡದಲ್ಲಿ ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್ ಸೇರಿಕೊಂಡಿದ್ದಾರೆ. ಹಾಗೇ ಈ ತಂಡದಲ್ಲಿ ನಾಲ್ವರು ಕನ್ನಡಿಗರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ದೇವದತ್ ಪಡಿಕ್ಕಲ್, ಮನೀಶ್ ಪಾಂಡೆ, ಕೆ. ಗೌತಮ್ ಹಾಗೂ ಬೀದರ್ ಮೂಲದ ವರುಣ್ ಚಕ್ರವರ್ತಿ ಅವರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

devdutt padikkal rcb ipl 2021 saakshatvಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾ
ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೇಶ್ ರಾಣಾ, ಇಶಾನ್ ಕಿಶಾನ್ (ವಿಕೆಟ್ ಕೀಪರ್), ಸಂಜು ಸಾಮ್ಸನ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ಕೆ. ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುಮನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಾಹರ್, ನವದೀಪ್ ಸೈನಿ, ಚೇತನ್ ಸಕಾರಿಯಾ.

Tags: #Ishan Kishan#k.goutham#Prithvi Shaw#saakshatv#Sanju Samsonbccibhuvaneshwar kumarCricketDevadat PadikkalIndia and SrilankaManish Pandeyone day cricketsrilankasurya kumar yadavt-20 cricketteam indiaVarun Chakravarthy
ShareTweetSendShare
Join us on:

Related Posts

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

by admin
December 17, 2025
0

ಒಬ್ಬ ಅರ್ಚಕರು ದೇವಸ್ಥಾನದಲ್ಲಿ ತಡರಾತ್ರಿವರೆಗೂ ಕೆಲಸ ಮಾಡುತಿದ್ದರು, ಮರುದಿನ ವಿಶೇಷ ಮಹಾಪೂಜೆ ಇದ್ದಿದ್ದರಿಂದ ಅದರ ತಯಾರಿಯಲ್ಲಿಯೇ ವ್ಯಸ್ತರಾಗಿದ್ದರು.ಆದರೆ ತುಂಬಾ ತಡವಾಗಿತ್ತು ಹಾಗೂ ಎಂದಿನಂತೆಯೇ ತಮ್ಮ ಮನೆಗೆ ದೇವಸ್ಥಾನದ...

ಅಧಿವೇಶನ ವಿಸ್ತರಣೆ ಕುರಿತು ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

ಅಧಿವೇಶನ ವಿಸ್ತರಣೆ ಕುರಿತು ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

by Shwetha
December 17, 2025
0

ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ಈ ವಿಷಯದ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್...

ವಿಧಾನಸಭೆಯಲ್ಲಿ ನಾನೇ ಸಿಎಂ ಎಂದು ಗುಡುಗಿದ ಸಿದ್ದರಾಮಯ್ಯ; ಮುಗುಳ್ನಗುತ್ತಲೇ ನಿಗೂಢ ಸಂದೇಶ ರವಾನಿಸಿದ ಡಿಕೆ ಶಿವಕುಮಾರ್

ವಿಧಾನಸಭೆಯಲ್ಲಿ ನಾನೇ ಸಿಎಂ ಎಂದು ಗುಡುಗಿದ ಸಿದ್ದರಾಮಯ್ಯ; ಮುಗುಳ್ನಗುತ್ತಲೇ ನಿಗೂಢ ಸಂದೇಶ ರವಾನಿಸಿದ ಡಿಕೆ ಶಿವಕುಮಾರ್

by Shwetha
December 17, 2025
0

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಎಂಬ ಗುಸುಗುಸು ಮತ್ತು ವಿಪಕ್ಷಗಳ ಟೀಕಾಸ್ತ್ರಗಳ ನಡುವೆಯೇ ವಿಧಾನಸಭೆಯ ಕಲಾಪ ಹೈವೋಲ್ಟೇಜ್ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಡಾ ಹಗರಣದಲ್ಲಿ ಸ್ಫೋಟಕ ತಿರುವು: ಸಿಎಂಗೆ ಶುರುವಾಯ್ತು ಢವಢವ, ಮಾಜಿ ಆಯುಕ್ತ ದಿನೇಶ್ ಕುಮಾರ್ ಈಗ ಲೋಕಾಯುಕ್ತರ ಸುಪರ್ದಿಗೆ

ಮುಡಾ ಹಗರಣದಲ್ಲಿ ಸ್ಫೋಟಕ ತಿರುವು: ಸಿಎಂಗೆ ಶುರುವಾಯ್ತು ಢವಢವ, ಮಾಜಿ ಆಯುಕ್ತ ದಿನೇಶ್ ಕುಮಾರ್ ಈಗ ಲೋಕಾಯುಕ್ತರ ಸುಪರ್ದಿಗೆ

by Shwetha
December 17, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣವು ಇದೀಗ ಮಹತ್ತರ ಘಟ್ಟವನ್ನು ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ...

ಸೋನಿಯಾ–ರಾಹುಲ್‌ಗೆ ಬಿಗ್ ರಿಲೀಫ್: ED ಆರೋಪಪಟ್ಟಿ ಪರಿಗಣನೆಗೆ ನ್ಯಾಯಾಲಯ ನಿರಾಕರಣೆ

ಸೋನಿಯಾ–ರಾಹುಲ್‌ಗೆ ಬಿಗ್ ರಿಲೀಫ್: ED ಆರೋಪಪಟ್ಟಿ ಪರಿಗಣನೆಗೆ ನ್ಯಾಯಾಲಯ ನಿರಾಕರಣೆ

by Shwetha
December 17, 2025
0

ದೆಹಲಿಯ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯದಿಂದ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಮಹತ್ವದ ರಿಲೀಫ್ ಲಭಿಸಿದೆ. ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram