ADVERTISEMENT
Sunday, April 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರಾಧಾಮೋಹನ ದಾಸ್ ವಿರುದ್ಧ ಶ್ರೀರಾಮುಲು ಗರಂ!

ಪಕ್ಷ ಬಿಡುವ ಮಾತನ್ನಾಡಿದ ರಾಮುಲು

Author2 by Author2
January 22, 2025
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ (BJP) ಉಸ್ತುವಾರಿ ರಾಧಾಮೋಹನ ದಾಸ್ (Radha Mohan Das Agarwal) ವಿರುದ್ಧ ಮಾಜಿ ಸಚಿವ ಶ್ರೀರಾಮುಲು (Sriramulu) ಬೇಸರ ವ್ಯಕ್ತಪಡಿಸಿದ್ದಾರೆ.
ಜನಾರ್ದನ ರೆಡ್ಡಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ವಿಜಯೇಂದ್ರ ನನ್ನ ಪರ ಇರಲಿಲ್ಲ. ಹೀಗಾಗಿ ನಿಮಗೆ ಬೇಡವಾದರೆ, ನಾನು ಪಕ್ಷ ಬಿಡುತ್ತೇನೆ ಎಂದಿದ್ದೇನೆ ಎಂದು ಹೇಳಿದ್ದಾರೆ.

ಸಂಡೂರು ಸೋಲಿಗೆ ಶ್ರೀರಾಮುಲು ಕಾರಣ ಎಂದು ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು ಹೈಕಮಾಂಡ್‍ಗೆ ದೂರು ಕೊಟ್ಟಿದ್ದರು. ಹಗೀಗಾಗಿಈ ಹಿನ್ನೆಲೆಯಲ್ಲಿ ರಾಮುಲು ಅವರಿಗೆ ರಾಧಾ ಮೋಹನದಾಸ್ ಅಗರವಾಲ್ ಸಭೆಯಲ್ಲಿ ತರಾಟೆ ತೆಗೆದುಕೊಂಡಿದ್ದರು. ಹೀಗಾಗಿ ಅಸಮಾಧಾನಗೊಂಡಿದ್ದಾರೆ.

Related posts

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

April 12, 2026
ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

April 12, 2026

ಜನಾರ್ದನ ರೆಡ್ಡಿ (Janardhana Reddy) ಬಿಜೆಪಿ ಸೇರ್ಪಡೆಗೆ ರಾಮುಲು ಅಡ್ಡಗಾಲು ಹಾಕಿದ್ದರು ಎಂಬ ಆರೋಪ ಇತ್ತು. ಈಗ ಇಬ್ಬರು ಸ್ನೇಹಿತರ ಜಗಳ ಹಾದಿ-ಬೀದಿಗೆ ಬಂದಿದೆ.

Tags: Janardhana ReddypoliticsRadha Mohan Das AgarwalSriramulu
ShareTweetSendShare
Join us on:

Related Posts

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜ್ಯ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ...

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

by Shwetha
April 12, 2026
0

ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರು ತಮ್ಮ ಪುತ್ರ ಅಶುತೋಷ್ ಹೆಗಡೆ ಅವರ ಭವಿಷ್ಯದ ದೃಷ್ಟಿಯಿಂದ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ...

ಸ್ವಪಕ್ಷದ ಅಭ್ಯರ್ಥಿ ಸೋಲಿಸಲು ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ಡೀಲ್ ಆರೋಪ : ದಾವಣಗೆರೆ ದಕ್ಷಿಣ ಉಪಚುನಾವಣೆಯ ಮಹಾ ಸಂಚಿಗೆ ಕಾಂಗ್ರೆಸ್ ನಲ್ಲಿ ತಲ್ಲಣ!

ಸ್ವಪಕ್ಷದ ಅಭ್ಯರ್ಥಿ ಸೋಲಿಸಲು ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ಡೀಲ್ ಆರೋಪ : ದಾವಣಗೆರೆ ದಕ್ಷಿಣ ಉಪಚುನಾವಣೆಯ ಮಹಾ ಸಂಚಿಗೆ ಕಾಂಗ್ರೆಸ್ ನಲ್ಲಿ ತಲ್ಲಣ!

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡವೀಗ ಕೇವಲ ಎರಡು ಪಕ್ಷಗಳ ನಡುವಿನ ಹೋರಾಟವಾಗಿ ಉಳಿದಿಲ್ಲ, ಬದಲಾಗಿ ಕಾಂಗ್ರೆಸ್ ಪಕ್ಷದ ಆಂತರಿಕ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಅಚ್ಚರಿಯ...

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

by Shwetha
April 12, 2026
0

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ತೊಂದರೆ ಉಂಟುಮಾಡುತ್ತಿದೆ. ಮಲೆನಾಡು ಭಾಗಗಳಲ್ಲಿ ಸ್ವಲ್ಪ ತಂಪಿನ ವಾತಾವರಣ ಇದ್ದರೂ, ಉತ್ತರ ಕರ್ನಾಟಕ ಭಾಗದಲ್ಲಿ ಉರಿಯುವ ಬಿಸಿಲು...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 12, 2026
0

ದಿನ ಭವಿಷ್ಯ: 12-04-2026 ಮೇಷ ರಾಶಿ ಇಂದಿನ ದಿನ ನಿಮಗೆ ಮಿಶ್ರ ಫಲಗಳನ್ನು ನೀಡಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಸ್ವಲ್ಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram