ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕದ್ದ ಕಾರು ಸಿಕ್ಕಿದ್ದು 2 ವರ್ಷ ಆದ್ಮೇಲೆ : ಇದ್ದದ್ದು ಯಾರ ಬಳಿ ಗೊತ್ತಾ..!

Namratha Rao by Namratha Rao
January 2, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕದ್ದ ಕಾರು ಸಿಕ್ಕಿದ್ದು 2 ವರ್ಷ ಆದ್ಮೇಲೆ : ಇದ್ದದ್ದು ಯಾರ ಬಳಿ ಗೊತ್ತಾ..!

ಎರಡು ವರ್ಷಗಳ ಹಿಂದೆ ಅಂದ್ರೆ 2018ರ ಡಿಸೆಂಬರ್ 31 ರಂದು ಕಳವಾಗಿದ್ದ ಕಾರು ಇದೀಗ ಮಾಲೀಕರಿಗೆ ವಾಪಸ್ ಸಿಕ್ಕಿದೆ. ಸಿಕ್ಕಿದ್ದು, ಹೇಗೆ ಯಾರ ಬಳಿ ಇತ್ತು ಅನ್ನೋದೇ ಆಶ್ಚರ್ಯ ಮೂಡಿಸುತ್ತೆ. ಯಾಕಂದ್ರೆ ಈ ಕಳುವಾಗಿದ್ದ ಕಾರು ಇದ್ದದ್ದು ಓರ್ವ ಪೊಲೀಸ್ ಅಧಿಕಾರಿ ಬಳಿ. ಈ ಕಾರನ್ನು 2 ವರ್ಷಗಳಿಂದ ಅವರೇ ಬಳಸುತ್ತಿದ್ದರು.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಅಂದ್ಹಾಗೆ ಕಾರನ್ನ ಸರ್ವೀಸ್ ಗೆ ಬಿಟ್ಟ ವೇಳೆ ಅಸಲಿ ಮಾಲೀಕರಿಗೆ ಈ ವಿಚಾರಗೊತ್ತಾಗಿದೆ. ಹೌದು ವಾಹನವನ್ನ ಸರ್ವೀಸ್ ಸೆಂಟರ್ ಒಂದರಲ್ಲಿ ರಿಪೇರಿ ಮಾಡಿಸಿಕೊಂಡಿದ್ದಾಗ, ಈ ಸಂಬಂಧ ಫೀಡ್ ಬ್ಯಾಕ್ ಕೇಳಿ ತಮ್ಮ ದೂರವಾಣಿ ಸಂಖ್ಯೆಗೆ ಕರೆ ಬಂದಾಗ ವಿಚಾರ ಗೊತ್ತಾಗಿದೆ.

ನೇಣ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಮಹಿಳಾ ಸಬ್ ಇನ್ ಸ್ಪೆಕ್ಟರ್ ಮೃತದೇಹ..!

ಆ ಕಾರನ್ನು ಬಿತೂರ್ ಪೊಲೀಸ್ ಠಾಣೆಯ ಅಧಿಕಾರಿ ಕುಶಲೇಂದ್ರ ಪ್ರತಾಪ್ ಸಿಂಗ್ ಎಂಬುವವರು ಬಳಸುತ್ತಿದ್ದ ವಿಚಾರ ಗೊತ್ತಾಗಿದೆ. ಬಳಿಕ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ತಿಳಿಸಿ ಅಸಲಿ ಮಾಲೀಕರಾದ ಒಮೇಂದ್ರ ಸೋನಿ ಕಾರನ್ನ ಹಿಂಪಡೆದಿದ್ದಾರೆ.

ಸ್ನೇಹ ನಿರಾಕರಿಸಿದ ಮಹಳಿಗೆ ಎಂಥಾ ಗತಿ ತಂದ ನೋಡಿ ಈ ಕಿರಾತಕ..!

ಅಸಲಿಗೆ 2 ವರ್ಷಗಳ ಹಿಂದೆ ಕಾರ್ ವಾಷಿಂಗ್ ಗಾಗಿ ಕೊಟ್ಟ ವೇಳೆ ಕಾರ್ ಕಳವಾಗಿದ್ದ ಬಗ್ಗೆ ಸೋನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ರು. ಆದ್ರೆ ಕಾರು ಸಿಕ್ಕಿರಲಿಲ್ಲ. ಇದೀಗ 2 ವರ್ಷಗಳ ನಂತರ ವಾಪಸ್ ಸಿಕ್ಕಿದೆ. ಇತ್ತ ಕಾರಿನ ಬಗ್ಗೆ ವಿಚಾರಿಸಿದಾಗ ಅಸ್ಪಷ್ಟವಾದ ಉತ್ತರ ನೀಡಿರುವ ಪೊಲೀಸ್ ಅಧಿಕಾರಿ ಆ ಕಾರನ್ನು ಯಾರೂ ಬಂದು ತೆಗೆದುಕೊಂಡು ಹೋಗದ ಕಾರಣ ತಾವೇ ಬಳಸುತ್ತಿದ್ದದ್ದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧ ಕಾನ್ಪುರ ಪೊಲೀಸರು ಆಂತರಿಕ ತನಿಖೆಗೆ ಆದೇಶ ನೀಡಿದ್ದಾರೆ. ಒಟ್ಟಾರೆ 2 ವರ್ಷಗಳ ಬಳಿಕ ಕಾರು ವಾಪಸ್ ಸಿಕ್ಕ ಖುಷಿಯಲ್ಲಿ ಮಾಲೀಕರಿದ್ದಾರೆ.

ಅವಳಿ ಹೆಣ್ಣುಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂದ ತಾಯಿ: ಕಾರಣ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Carpolicethefttheft car was used by police officer
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram