Saturday, December 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

SSLC Exam: ಹಿಜಾಬ್ ಧರಿಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು | ಅಧಿಕಾರಿಗಳು ಮತ್ತು ಪೋಷಕರ ನಡುವೆ ವಾಗ್ವಾದ

Vivek Biradar by Vivek Biradar
March 28, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
Hijab-SSLC Exam Saaksha Tv
Share on FacebookShare on TwitterShare on WhatsappShare on Telegram

ಹಿಜಾಬ್ ಧರಿಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿನಿಯರು | ಅಧಿಕಾರಿಗಳು ಮತ್ತು ಪೋಷಕರ ನಡುವೆ ವಾಗ್ವಾದ

ರಾಯಚೂರು: SSLC ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರು ಹಿಜಾಬ್-ಬೂರ್ಕಾ ಹಾಕಿಕೊಂಡು ಬಂದಿದ್ದರು, ಈ ವೇಳೆ ವಿದ್ಯಾರ್ಥಿನಿಯರ ಪೋಷಕರ ಮತ್ತು ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆದಿರುವ ಘಟನೆ  ರಾಯಚೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಟ್ಯಾಗೋರ್ ಮೆಮೋರಿಯಲ್ ಪರೀಕ್ಷಾ ಕೇಂದ್ರದ ಮುಂದೆ ನಡೆದಿದೆ.

Related posts

ಜೈ ಶ್ರೀರಾಮ್ ಎಂದು ಹೇಳುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಜೈ ಶ್ರೀರಾಮ್ ಎಂದು ಹೇಳುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

December 2, 2023
ವಾಹನ ದುರಸ್ಥಿ ವೇಳೆ ಅಪಘಾತ; ಮೂವರು ಸ್ಥಳದಲ್ಲಿಯೇ ಸಾವು

ವಾಹನ ದುರಸ್ಥಿ ವೇಳೆ ಅಪಘಾತ; ಮೂವರು ಸ್ಥಳದಲ್ಲಿಯೇ ಸಾವು

December 1, 2023

ಹಿಜಾಬ್ ಧರಿಸಿಕೊಂಡು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಮುಂದಾದ ವಿದ್ಯಾರ್ಥನಿಯರನ್ನು ಅಧಿಕಾರಿಗಳು ತಡೆದಿದ್ದಾರೆ. ಆಗ ವಿದ್ಯಾರ್ಥಿನಿಯರ ಪೋಷಕರ ಮತ್ತು ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆದಿದೆ. ಅಲ್ಲದೇ ಪೋಷಕರು ಮಕ್ಕಳೊಂದಿಗೆ ಪರೀಕ್ಷಾ ಕೆಂದ್ರದ ಒಳಗೆ ಬರಲು ಮುಂದಾಗಿದ್ದರು. ಈ ವೇಳೆ ಪೋಷಕರಿಗೆ ತಿಳಿ ಹೇಳಿ ಅಧಿಕಾರಿಗಳು ವಾಪಾಸ್ ಕಳುಹಿಸಿದ್ದಾರೆ.

Raichuru Saaksha Tv

ಹಾಗೇ ನಗರದ ಮತ್ತೊಂದು ಪರೀಕ್ಷಾ ಕೇಂದ್ರವಾದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹಿಜಾಬ್, ಬುರ್ಕಾ ಧರಿಸಿ ಆಗಮಿಸಿದ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ತೆಗೆಯುವುದಾಗಿ ಹೇಳಿ ಒಳಗೆ ಹೋಗಿದ್ದಾರೆ. ಆದರೆ ಪರೀಕ್ಷಾ ಕೊಠಡಿಗಳಲ್ಲೂ ಹಿಜಾಬ್ ಧರಿಸಿಯೆ ವಿದ್ಯಾರ್ಥಿನಿಯರು ಕುಳಿತಿರುವ ದೃಶ್ಯಗಳು ಕಂಡುಬಂದಿವೆ. ಪರೀಕ್ಷೆ ಆರಂಭದ ವೇಳೆ ಹಿಜಾಬ್ ತೆಗೆಸುವ ಬಗ್ಗೆ ಸಿಬ್ಬಂದಿ ಸಮಜಾಯಿಸಿ ನೀಡಿದ್ದಾರೆ.

ಜಿಲ್ಲೆಯಲ್ಲಿ 114 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 31,896 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಾಗಿ 16 ಜಾಗೃತಿ ದಳ, 114 ಸ್ಥಾನಿಕ ಜಾಗೃತಿ ದಳ ಅಧಿಕಾರಿಗಳು ಸೇರಿದಂತೆ ಅಧೀಕ್ಷಕರು, ಉಪ ಅಧಿಕ್ಷಕರು, ಕಸ್ಟೋಡಿಯನ್ ಸೇರಿ 286 ಅಧಿಕಾರಿಗಳನ್ನು ನೇಮಿಸಲಾಗಿದೆ.

Tags: #Saaksha TVHijab controversysslc exam
ShareTweetSendShare
Join us on:

Related Posts

ಜೈ ಶ್ರೀರಾಮ್ ಎಂದು ಹೇಳುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಜೈ ಶ್ರೀರಾಮ್ ಎಂದು ಹೇಳುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

by Honnappa Lakkammanavar
December 2, 2023
0

ಕೊಪ್ಪಳ: ಜೈ ಶ್ರೀರಾಮ್ ಹೇಳುವಂತೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಗಂಗಾವತಿ ನಗರದ ಸಿದ್ದಿಕೇರಿ ಹತ್ತಿರದ ರೈಲ್ವೆ ಬ್ರಿಡ್ಜ್ ಬಳಿ...

ವಾಹನ ದುರಸ್ಥಿ ವೇಳೆ ಅಪಘಾತ; ಮೂವರು ಸ್ಥಳದಲ್ಲಿಯೇ ಸಾವು

ವಾಹನ ದುರಸ್ಥಿ ವೇಳೆ ಅಪಘಾತ; ಮೂವರು ಸ್ಥಳದಲ್ಲಿಯೇ ಸಾವು

by Honnappa Lakkammanavar
December 1, 2023
0

ಕಲಬುರಗಿ: ವಾಹನ ದುರಸ್ಥಿ ಮಾಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಸೇಂಡ ತಾಲೂಕಿನ ಇವಣಿ ಗ್ರಾಮದ...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

by Honnappa Lakkammanavar
November 30, 2023
0

ನವದೆಹಲಿ: ಮಿಜೋರಾಂನಲ್ಲಿ ಮೊದಲ ಹಂತದಲ್ಲಿ ಎಲ್ಲ 40 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸದ್ಯ ಸಮೀಕ್ಷೆ ಹೊರ ಬಿದ್ದಿದ್ದು, ಪ್ರಾದೇಶಿಕ ಪಕ್ಷಗಳು ಮುಂದಿವೆ ಎನ್ನಲಾಗುತ್ತಿದೆ. ನ. 7ರಂದು ನಡೆದ...

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ

by admin
November 27, 2023
0

ಸ್ತ್ರೀಶಾಪ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಸ್ತ್ರೀಶಾಪವಿದ್ದರೆ ಸಂಕಷ್ಟ ತಪ್ಪಿದ್ದಲ್ಲ ಸ್ತ್ರೀ ಶಾಪ ಎಂದರೇನು? ಒಬ್ಬ ವ್ಯಕ್ತಿಗೆ ಸ್ತ್ರೀ ಶಾಪವಿದ್ದರೆ ಏನೆಲ್ಲಾ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ? ಸ್ತ್ರೀ ಶಾಪ ನಿವಾರಣೆ...

27 ನವೆಂಬರ್ 2023 ಕಾರ್ತಿಕ ಹುಣ್ಣಿಮೆ ಮೇಷ ಮತ್ತು ಸಿಂಹ ರಾಶಿಯವರಿಗೆ ಈ 5 ರಾಶಿಗಳಿಗೆ ಅದ್ಭುತವಾದ ಲಾಭಗಳು..!

27 ನವೆಂಬರ್ 2023 ಕಾರ್ತಿಕ ಹುಣ್ಣಿಮೆ ಮೇಷ ಮತ್ತು ಸಿಂಹ ರಾಶಿಯವರಿಗೆ ಈ 5 ರಾಶಿಗಳಿಗೆ ಅದ್ಭುತವಾದ ಲಾಭಗಳು..!

by admin
November 27, 2023
0

27 ನವೆಂಬರ್ 2023 ಕಾರ್ತಿಕ ಹುಣ್ಣಿಮೆ ಮೇಷ ಮತ್ತು ಸಿಂಹ ರಾಶಿಯವರಿಗೆ ಈ 5 ರಾಶಿಗಳಿಗೆ ಅದ್ಭುತವಾದ ಲಾಭಗಳು..! ಜಾತಕ ಇಂದು 27 ನವೆಂಬರ್ 2023 ಇಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

December 2, 2023
ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

December 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram