ಬೆಂಗಳೂರು: ನಿನ್ನೆ ಸದನದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ಸಚಿವ ಕೆ.ಸುಧಾಕರ್ ಮಾತನಾಡಿದ ರೀತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಮೇಶ್ ಕುಮಾರ್ ಅವರ ಘನತೆಗೆ ಸುಧಾಕರ್ ಧಕ್ಕೆ ತಂದಿದ್ದಾರೆ. ಸ್ಪೀಕರ್ ಪೀಠಕ್ಕೆ ಅಗೌರವ ಆಗಿದೆ. ಆಗ ನಾನು ಹೊರಗಡೆ ಇದ್ದೆ, ಒಳಗೆ ಬರುವಷ್ಟರಲ್ಲಿ ಈ ಘಟನೆ ನಡೆದಿದೆ. ಸುಧಾಕರ್ ಬಹಳ ಉದ್ಧಟತನದಿಂದ ಮಾತಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.
ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.
56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...








