ADVERTISEMENT
Monday, July 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

Suffering from Unseen Negativity? Powerful Remedies for Evil Eye

Shwetha by Shwetha
June 19, 2025
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನದಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ , ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ಜ್ಞಾನೇಶ್ವರ್ ರಾವ್ 8548998564
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.
ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಸನಾತನ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ನಮ್ಮ ದೇಹದ ಕಾಲಿನಿಂದ ಹಿಡಿದು ಹಣೆಯ ತನಕ ಏಳು ಚಕ್ರಗಳಿವೆ. ಈ ಚಕ್ರಗಳು ತಿರುಗಳು ಪ್ರಾರಂಭಿಸಿದಾಗ ಮತ್ತು ಸಕ್ರಿಯವಾದಾಗ ನಮ್ಮ ದೇಹದಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಶಕ್ತಿಯು ಚಟುವಟಿಕೆಯನ್ನು ಆರಂಭಿಸುವುದು. ನಕಾರಾತ್ಮಕ ಅಂಶಗಳು ಇವುಗಳ ಮೇಲೆ ಪರಿಣಾಮ ಬೀರಿದಾಗ ನಮ್ಮ ದೇಹದ ಚಕ್ರಗಳು ನಿಧಾನವಾಗಿ ದೈಹಿಕ ಹಾಗೂ ಮಾನಸಿಕ ಚಟುವಟಿಕೆಗಳು ನಿಧಾನವಾಗುವಂತೆ ಮಾಡುತ್ತದೆ.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ
8548998564.

Related posts

ಯಾವ ದೇವರಿಗೆ, ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಈ ಫಲಗಳು ಪ್ರಾಪ್ತಿಯಾಗುತ್ತವೆ?

ಯಾವ ದೇವರಿಗೆ, ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಈ ಫಲಗಳು ಪ್ರಾಪ್ತಿಯಾಗುತ್ತವೆ?

July 14, 2025
ದಿನ ಭವಿಷ್ಯ (14-07-2025) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-07-2025) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 14, 2025

ದೃಷ್ಟಿಯಾಗದಂತೆ ತಡೆಯುದು
ದೃಷ್ಟಿಯಾಗದಂತೆ ತಡೆಯಲು ಹೆಚ್ಚಾಗಿ ನಾವು ಕಪ್ಪು ಚುಕ್ಕೆಯನ್ನು ಹಾಕಿಕೊಳ್ಳುತ್ತೇಚೆ. ಮಕ್ಕಳು, ಮದುಮಗಳು ಅಥವಾ ಮದುಮಗನಿಗೆ ಕಪ್ಪುಚುಕ್ಕೆಯನ್ನು ಹಾಕುತ್ತೇವೆ. ಸಣ್ಣ ಮಕ್ಕಳ ಸೊಂಟಕ್ಕೆ, ಕಾಲಿಗೆಇದೇ ಕಾರಣದಿಂದಾಗಿ ಕಪ್ಪು ನೂಲನ್ನು ಕಟ್ಟಿರುತ್ತಾರೆ.

ಹೊಸ ವಾಹನವನ್ನು ಖರೀದಿಸಿದಾಗ ಅದಕ್ಕೆ ಯಾವುದೇ ಕಣ್ಣು ಬೀಳದಿರಲೆಂದು ಚಕ್ರದಡಿಗೆ ನಿಂಬೆಹಣ್ಣನ್ನು ಇಟ್ಟು ವಾಹನವನ್ನು ಓಡಿಸುತ್ತಾರೆ ಮತ್ತು ಕಾರುಗಳು, ಟ್ರಕ್ ಗಳ
ಮೇಲೆ ನಿಂಬೆಕಾಯಿ, ಮೆಣಸನ್ನು ಕಟ್ಟಿರುತ್ತಾರೆ.ಮತ್ತು ಮನೆಗಳ ಮೇಲೆ ಯಾವುದಾದರೂ ಒಂದು ರಾಕ್ಷಸನಂತೆ ಕಾಣುವ ಚಿತ್ರವನ್ನು ತೂಗು ಹಾಕಿರುತ್ತಾರೆ.

ಕೆಂಪು ಮೆಣಸು, ಸಾಸಿವೆ ಮತ್ತು ಉಪ್ಪನ್ನು ನಿಮ್ಮ ಬಲದ ಅಂಗೈಯಲ್ಲಿ ಹಿಡಿದುಕೊಂಡು ಯಾರೊಂದಿಗೂ ಮಾತನಾಡದೆ ಏಕಾಗ್ರತೆಯಿಂದ ಬಲದ ಅಂಗೈನ್ನು ಎದುರಿಗಿನ ವ್ಯಕ್ತಿಯ ತಲೆಗೆ ಮೂರು, ಐದು ಅಥವಾ ಏಳು ಸುತ್ತು ಹಾಕಬೇಕು. ಇದರ ಬಳಿಕ ಇದನ್ನು ಒಲೆಗೆ ಎಸೆಯಬೇಕು. ಇದನ್ನು ಒಲೆ ಅಥವಾ ನಿಮ್ಮ ಅಡುಗೆ ಮನೆಯ ಸಿಂಕ್ ಗೆ ಎಸೆಯುವಾಗ ಸ್ವಲ್ಪ ದೂರ ನಿಂತುಕೊಂಡು ಎಸೆಯಿರಿ
ಲಿಂಬೆ/ ತೆಂಗಿನಕಾಯಿ ಅಥವಾ ಬೂದುಕುಂಬಳದಲ್ಲಿ ಆರತಿಯನ್ನು ಎತ್ತಿ ಬಳಿಕ ಅದನ್ನು ನೆಲಕ್ಕೆ ಬಡಿಯಬೇಕು. ಆಗ ನಕಾರಾತ್ಮಕ ಅಂಶಗಳು ದೂರ ಹೋಗುವುದು
ತುಂಬಾ ದೃಷ್ಟಿಯಾದರೆ
ರಾತ್ರಿ ಮಲಗುವ ಮೊದಲು ಕರ್ಪೂರವನ್ನು ಹಿಡಿದುಕೊಂಡು ವ್ಯಕ್ತಿಯ ತಲೆಯ ಸುತ್ತಲು ತಿರುಗಿಸಿ ಇದನ್ನು ನಿಮ್ಮ ಮನೆಯ ಹೊರಗಡೆ ಬಾಗಿಲಿನ ಎದುರುಗಡೆ ಉರಿಸಿ. ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ShareTweetSendShare
Join us on:

Related Posts

ಯಾವ ದೇವರಿಗೆ, ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಈ ಫಲಗಳು ಪ್ರಾಪ್ತಿಯಾಗುತ್ತವೆ?

ಯಾವ ದೇವರಿಗೆ, ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಈ ಫಲಗಳು ಪ್ರಾಪ್ತಿಯಾಗುತ್ತವೆ?

by Shwetha
July 14, 2025
0

ಯಾವ ದೇವರಿಗೆ, ಎಷ್ಟು ಪ್ರದಕ್ಷಿಣೆ ಹಾಕಿದ್ರೆ ಈ ಫಲಗಳು ಪ್ರಾಪ್ತಿಯಾಗುತ್ತವೆ? ನಾವೆಲ್ಲರೂ ದೇವಸ್ಥಾನಕ್ಕೆ ಹೋಗುತ್ತೇವೆ. ಪ್ರದಕ್ಷಿಣೆ ಹಾಕುತ್ತೇವೆ, ಅಷ್ಟಕ್ಕೂ ಪ್ರದಕ್ಷಿಣೆ ಯಾಕೆ ಹಾಕುತ್ತೇವೆ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ....

ದಿನ ಭವಿಷ್ಯ (14-07-2025) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-07-2025) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 14, 2025
0

ಜುಲೈ 14, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ: ಇಂದು ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಹೊಸ ಯೋಜನೆಗಳನ್ನು ಕೈಗೊಳ್ಳಲು ಇದು...

ಶನಿಯ ದಯೆಯಿಂದ ಕೋಟಿ ಸಂಪತ್ತು! ಈ ನಾಲ್ಕು ರಾಶಿಗೆ ಬಂಗಾರದ ದಿನಗಳು

ಶನಿಯ ದಯೆಯಿಂದ ಕೋಟಿ ಸಂಪತ್ತು! ಈ ನಾಲ್ಕು ರಾಶಿಗೆ ಬಂಗಾರದ ದಿನಗಳು

by Shwetha
July 13, 2025
0

ಶನಿ ಸಂಚಾರ 2025. ಮುಂದಿನ 138 ದಿನಗಳಲ್ಲಿ ಕೋಟ್ಯಾಧಿಪತಿ ಸ್ಥಾನಮಾನ ಪಡೆಯುವ 4 ರಾಶಿಚಕ್ರ ಚಿಹ್ನೆಗಳು ಯಾವುವು? ಶನಿ ಸಂಚಾರ ಭವಿಷ್ಯ 2025 ಇಂದು, ಜುಲೈ 13,...

ಸಾಲ ಸಂಕಟಗಳಿಂದ ರಕ್ಷಿಸುವ ಶ್ರೀ ಲಕ್ಷ್ಮಿ ನರಸಿಂಹ ಮಂತ್ರ

ಸಾಲ ಸಂಕಟಗಳಿಂದ ರಕ್ಷಿಸುವ ಶ್ರೀ ಲಕ್ಷ್ಮಿ ನರಸಿಂಹ ಮಂತ್ರ

by Shwetha
July 13, 2025
0

ವಾರದಲ್ಲಿ ಕೇವಲ ಎರಡು ದಿನ ನರಸಿಂಹ ದೇವರ ಈ ಮಂತ್ರವನ್ನು ಪಠಿಸುವವರ ಸಾಲದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ ಮತ್ತು ಅಡಮಾನ ಇಟ್ಟ ಚಿನ್ನಾಭರಣಗಳು ಸಹ ಅವರ ಮನೆಗಳಿಗೆ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ದಿನ ಭವಿಷ್ಯ (13-07-2025) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 13, 2025
0

ಜುಲೈ 13, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ (Aries): ಇಂದು ನೀವು ಕುಟುಂಬದೊಂದಿಗೆ ಸಂತೋಷದ ಸಮಯವನ್ನು ಕಳೆಯುವಿರಿ. ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram