ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅ.24 ರ ಬಳಿಕ ಸುಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದರ್ಶನ ಭಾಗ್ಯ

Mahesh M Dhandu by Mahesh M Dhandu
October 13, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಚಾಮರಾಜನಗರ : ರಾಜ್ಯ ಸರ್ಕಾರದ ನಿರ್ದೇಶನದಂತೆ ಅ. 20 ರಿಂದ ಮಾರ್ಟಳ್ಳಿ ಸಮೀಪ ಇರುವ (kichhagutthi Maramma temple ) ಕಿಚ್ಚಗುತ್ತಿ ಮಾರಮ್ಮ ದೇವಾಲಯದಲ್ಲಿ ಮುಜರಾಯಿ ಇಲಾಖೆಯಿಂದ ಧಾರ್ಮಿಕ ಕೈಂ ಕಾರ್ಯಗಳನ್ನು ಕೈಗೊಂಡು ಅ. 24 ರ ಬಳಿಕ ಸಾರ್ವಜನಿಕರಿಗೆ ದರ್ಶನ ಭಾಗ್ಯ ಕಲ್ಪಿಸಲಾಗುವುದು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಸುಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯಕ್ಕೆ ( kichhagutthi Maramma temple )ಭೇಟಿ ನೀಡಿ ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರಿಗೆ ದೇವರ ದರ್ಶನ ನೀಡುವ ಸಲುವಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವುದನ್ನು ವೀಕ್ಷಣೆ ಮಾಡಿದರು.

Related posts

ashoka-demands-drought-declaration-farmer-loan-waiver-nagendra-resignation

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

August 27, 2026
allu-arjun-forbes-india-showstoppers-2026-cover

ಫೋರ್ಬ್ಸ್ ಇಂಡಿಯಾ ಮುಖಪುಟದಲ್ಲಿ ʻಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್‌ʼ ಅಲ್ಲು ಅರ್ಜುನ್ ಮಿಂಚಿಂಗ್

August 27, 2026

kichhagutthi Maramma temple  Saaksha tv

ಈ ವೇಳೆ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ರಸ್ತೆ , ಶೌಚಾಲಯ , ನೀರು ಸೇರಿದಂತೆ ಮೂಲಭೂತ ಸೌಕಯ್ಯಕ್ಕೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ . ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದರು .

ಸೂಳ್ಳಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯವನ್ನು ಮತ್ತೆ ತೆರೆದು ಭಕ್ತಾದಿಗಳ ದರ್ಶನಕ್ಕೆ ಅನುವು ಮಾಡಿ ಕೊಡಲು ರಾಜ್ಯ ಸರ್ಕಾರದಿಂದ ಆದೇಶವಾಗಿದೆ.

ಇದನ್ನೂ ಓದಿ : ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಆಟಿಕೆ, ಕಾಗದ ದೋಣಿ ತೇಲಿಸಿ ಹುಬ್ಬಳ್ಳಿಯಲ್ಲಿ ವಿನೂತನ ಪ್ರತಿಭಟನೆ

ಈ ಹಿನ್ನೆಲೆ ಅಕ್ಟೋಬರ್ 20 ರಿಂದ 24 ರವರೆಗೆ ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಆಗಮಿಕರ ಸಮ್ಮುಖದಲ್ಲಿ ವಿಧಿ ವಿಧಾನಗಳೊಂದಿಗೆ ಪೂಜಾ ಕೈಂಕಯ್ಯಗಳು ನಡೆಯಲಿದ್ದು 24 ರಂದು ಕುಂಭಾಭಿಷೇಕ ನೆರವೇರಲಿದೆ.

ಬಳಿಕ ಸಾರ್ವಜ ನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು . ಈ ಹಿನ್ನೆಲೆ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮುಖ್ಯರಸ್ತೆಯಿಂದ ಸಮರ್ಪಕ ರಸ್ತೆ, ಬೀದಿ ದೀಪ, ಕುಡಿಯುವನೀರು , ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕಯ್ಯ ಕಲ್ಪಿಸಬೇಕು ಎಂದರು.

kichhagutthi Maramma temple  Saaksha TV

ಜಿಲ್ಲಾಧಿಕಾರಿ ಡಾ. ರವಿ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗಿರೀಶ್ ದಿಲೀಪ್ ಬಡೋಲೆ , ತಹಶೀಲ್ದಾರ್ ಕುನಾಲ್ , ಪ್ರಭಾರ ಹನೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ರಾಜು , ಉಪತಹ ಸೀಲ್ದಾರ್ ಸುರೇಖಾ , ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಂದ್ರ , ಗ್ರಾಮ ಲೆಕ್ಕಾಧಿಕಾರಿ ವಿನೋದ್ ಇದ್ದರು.

ಇದನ್ನೂ ಓದಿ : ಮಾಟಮಂತ್ರದಿಂದಲೇ ಕೋಟಿಕೋಟಿ ಆಸ್ತಿ ಸಂಪಾದನೆ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Chamarajanagarkarnatakakichhagutthi Maramma temple
ShareTweetSendShare
Join us on:

Related Posts

ashoka-demands-drought-declaration-farmer-loan-waiver-nagendra-resignation

175 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಿ, ರೈತರ ಸಾಲ ಮನ್ನಾ ಮಾಡಿ, ಹಣ ಬಿಡುಗಡೆ ಬಗ್ಗೆ ನಿಖರವಾಗಿ ತಿಳಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
August 27, 2026
0

ಸಚಿವ ನಾಗೇಂದ್ರ ರಾಜೀನಾಮೆ ನೀಡುವುದು ಖಚಿತ, ನಮ್ಮ ಹೋರಾಟಕ್ಕೆ ಬೆಲೆ ಸಿಗಲಿದೆ ಬೆಂಗಳೂರು,  ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ...

allu-arjun-forbes-india-showstoppers-2026-cover

ಫೋರ್ಬ್ಸ್ ಇಂಡಿಯಾ ಮುಖಪುಟದಲ್ಲಿ ʻಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್‌ʼ ಅಲ್ಲು ಅರ್ಜುನ್ ಮಿಂಚಿಂಗ್

by admin
August 27, 2026
0

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 'ಐಕಾನ್ ಸ್ಟಾರ್' ಅಲ್ಲು ಅರ್ಜುನ್ ಅವರು ಫೋರ್ಬ್ಸ್ ಇಂಡಿಯಾದ ಪ್ರತಿಷ್ಠಿತ 'ಶೋಸ್ಟಾಪರ್ಸ್ 2026' ಆವೃತ್ತಿಯ ಕವರ್ ಸ್ಟಾರ್ ಆಗಿ ಸ್ಥಾನ ಪಡೆದಿದ್ದಾರೆ....

chikkanna-lakshmiputra-movie-release-date-november-27

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ದಿನಾಂಕ ಪ್ರಕಟ: ನವೆಂಬರ್ 27ಕ್ಕೆ ತೆರೆಗೆ

by admin
August 27, 2026
0

ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಉಪಾಧ್ಯಕ್ಷ’ ಚಿತ್ರದ ಅಭೂತಪೂರ್ವ ಯಶಸ್ಸಿನ ಬಳಿಕ, ಇದೀಗ ಅವರು ನಾಯಕನಾಗಿ ನಟಿಸಿರುವ ಎರಡನೇ ಚಿತ್ರ...

andavapura-atma-scheme-krishi-sakhi-workshop-darshan-puttannaiah

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ

by admin
August 27, 2026
0

ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ ಸಖಿಯರು) ಒಟ್ಟು 120 ಮಂದಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ...

dudda-mega-free-health-camp-darshan-puttannaiah

ದುದ್ದದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

by admin
August 27, 2026
0

ಮಂಡ್ಯ: ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್), ಕಿದ್ವಾಯಿ ಸಂಸ್ಥೆ (ಬೆಂಗಳೂರು), ಭಾರತೀಯ ರೆಡ್ ಕ್ರಾಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram