‘ರಾಮಮಂದಿರ ನಿರ್ಮಾಣʼಕ್ಕೆ ಸಂಸದೆ ಸುಮಲತಾ ಅವರು ನೀಡಿದ ದೇಣಿಗೆ ಎಷ್ಟು ಗೊತ್ತಾ..!
ಮಂಡ್ಯ: ಅಯೋಧ್ಯೆಯಲ್ಲಿ ನಿರ್ಮಾಣವಾಗ್ತಿರುವ ಭವ್ಯ ರಾಮಮಂದಿರದ ನಿಧಿಗೆ ಹಣ ಸಂಗ್ರದ ಅಭಿಯಾನಕ್ಕೆ ಸಿನಿ ತಾರೆಯರು, ರಾಜಕೀಯ ಗಣ್ಯರು ಸೇರಿದಂತೆ ಅನೇಕರು ಕೈಜೋಡಿಸಿದ್ಧಾರೆ. ಅದರಂತೆ ಸಂಸದೆ ಸುಮಲತಾ ಅಂಬರೀಷ್ ಅವರು ಸಹ ಕಾಣಿಕೆ ನೀಡಿದ್ದಾರೆ. ಇಂದು RSS ಜಿಲ್ಲಾ ಪ್ರಚಾರಕ್ ಉಮೇಶ್ ರನ್ನು ಜಿಲ್ಲೆಯ RSS ಕಚೇರಿಯಲ್ಲಿ ಭೇಟಿ ಮಾಡಿದ ಸಂಸದೆ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಬಳಿಕ ಅಭಿಯಾನಕ್ಕೆ ಹಣ ಸಮರ್ಪಿಸಿದ್ದಾರೆ.
ಕಾರ್ಯಕ್ರಮದ ನಂತರ ಮಾತನಾಡಿದ ಸುಮಲತಾ ಅವರು ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ. ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು ಎಂದು ಹೇಳಿದ್ರು.
‘ದೀದಿ’ಗೆ ಶಾಕ್ ಮೇಲೆ ಶಾಕ್ : ಶತಾಬ್ದಿ ರಾಯ್ ಫೇಸ್ ಬುಕ್ ಪೋಸ್ಟ್ ನಿಂದ TMC ಗೆ ಆಘಾತ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel