ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಯಶ್ ಚಿತ್ರದಲ್ಲಿ 7.8 ಅಡಿ ಎತ್ತರದ ಸುನೀಲ್ ಕುಮಾರ್

ಯಶ್ ಗಾಗಿ ಮತ್ತೆ ಕನ್ನಡದತ್ತ ಮುಖ ಮಾಡಿದ ನಟ

Author2 by Author2
August 30, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಚಂದನವನದ ಯಶ್ (Yash) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ 7.8 ಅಡಿ ಎತ್ತರದ ವ್ಯಕ್ತಿ ನಟಿಸುತ್ತಿರುವುದು ವರದಿಯಾಗಿದ್ದು, ಅಭಿಮಾನಿಗಳು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

7.8 ಅಡಿ ಎತ್ತರದ ನಟ ಸುನೀಲ್ ಕುಮಾರ್ ಅವರು ಯಶ್‌ ನಟನೆಯ ‘ಟಾಕ್ಸಿಕ್‌’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಮತ್ತೊಮ್ಮೆ ಯಶ್ ಗಾಗಿ ಕನ್ನಡದತ್ತ ಮುಖ ಮಾಡಿದ್ದಾರೆ. ದಿ ಗ್ರೇಟ್ ಕಲಿ ಆಫ್ ಜಮ್ಮು’ ಅಂತ ಕರೆಸಿಕೊಳ್ಳುವ ಸುನೀಲ್ ಕುಮಾರ್ ಅವರು ಯಶ್ ಸಿನಿಮಾದಲ್ಲಿ ನಟಿಸುವ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

Related posts

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

December 3, 2025
ಅಪಾರ್ಥ ಮಾಡ್ಕೊಂಡ್ಬಿಟ್ರೋ ಏನೋ ಎನ್ನುತ್ತಲೇ ಬಾರದ ಲೋಕಕ್ಕೆ ಪಯಣಿಸಿದ ಹಿರಿಯ ನಟ ಉಮೇಶ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಶೋಕ

ಅಪಾರ್ಥ ಮಾಡ್ಕೊಂಡ್ಬಿಟ್ರೋ ಏನೋ ಎನ್ನುತ್ತಲೇ ಬಾರದ ಲೋಕಕ್ಕೆ ಪಯಣಿಸಿದ ಹಿರಿಯ ನಟ ಉಮೇಶ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಶೋಕ

November 30, 2025

‘ಟಾಕ್ಸಿಕ್’ ಚಿತ್ರದಲ್ಲಿ ನಟಿಸುವ ಕುರಿತು ಅವರೇ ಮಾತನಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಅವರು ಯಾವ ರೀತಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುವುದು ಮಾತ್ರ ಬಹಿರಂಗವಾಗಿಲ್ಲ. ‘ಟಾಕ್ಸಿಕ್’ ಸಿನಿಮಾಗೂ ಮುನ್ನ ಈಗಾಗಲೇ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಚಿಕ್ಕಣ್ಣ ನಟನೆಯ ‘ಫಾರೆಸ್ಟ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಸುನೀಲ್ ಕುಮಾರ್ ಅವರು ‘ಸ್ತ್ರೀ 2’ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಎದುರು ಖಡಕ್ ವಿಲನ್ ಆಗಿ ನಟಿಸಿದ್ದಾರೆ. ಸರ್ಕಟ ಎಂಬ ಅವರ ಹೆಸರಿನ ಪಾತ್ರ ಫೇಮಸ್ ಆಗಿದೆ. ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ಸಾಕಷ್ಟು ಅವಕಾಶಗಳನ್ನು ಪಡೆದಿದ್ದಾರೆ.

Tags: # latest update#sunilkumar#toxicBollywoodRocking starSandalwoodyash
ShareTweetSendShare
Join us on:

Related Posts

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

by Shwetha
December 3, 2025
0

ಬೆಂಗಳೂರು: ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಆರ್ಭಟಕ್ಕೆ ಕನ್ನಡದ ಸಿನಿಮಾಗಳು ನಲುಗುತ್ತಿರುವ ವಿಚಾರ ಹೊಸದೇನಲ್ಲ. ಆದರೆ ಇದೀಗ ಕನ್ನಡ ಚಿತ್ರಗಳಿಗೆ ಪ್ರೇಕ್ಷಕರಿಂದ ಸಿಗುತ್ತಿರುವ ನೀರಸ ಪ್ರತಿಕ್ರಿಯೆ ಮತ್ತು ಪರಭಾಷಾ...

ಅಪಾರ್ಥ ಮಾಡ್ಕೊಂಡ್ಬಿಟ್ರೋ ಏನೋ ಎನ್ನುತ್ತಲೇ ಬಾರದ ಲೋಕಕ್ಕೆ ಪಯಣಿಸಿದ ಹಿರಿಯ ನಟ ಉಮೇಶ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಶೋಕ

ಅಪಾರ್ಥ ಮಾಡ್ಕೊಂಡ್ಬಿಟ್ರೋ ಏನೋ ಎನ್ನುತ್ತಲೇ ಬಾರದ ಲೋಕಕ್ಕೆ ಪಯಣಿಸಿದ ಹಿರಿಯ ನಟ ಉಮೇಶ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಶೋಕ

by Shwetha
November 30, 2025
0

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕೊಂಡಿಯೊಂದು ಕಳಚಿದೆ. ಆರು ದಶಕಗಳ ಸುದೀರ್ಘ ಅವಧಿಯಲ್ಲಿ ತಮ್ಮ ವಿಶಿಷ್ಟ ಮ್ಯಾನರಿಸಂ, ಹಾಸ್ಯಪ್ರಜ್ಞೆ ಮತ್ತು ಅದ್ಭುತ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿದ್ದ...

ತುಂಬು ಕುಟುಂಬವನ್ನು ಅನಾಥವಾಗಿಸಿ ಬಾರದ ಲೋಕಕ್ಕೆ ತೆರಳಿದ ಬಾಲಿವುಡ್ ಹೀ ಮ್ಯಾನ್ ಧರ್ಮೇಂದ್ರ

ಬಾಲಿವುಡ್ ದಂತಕಥೆ ಧರ್ಮೇಂದ್ರಗೆ ಅಂತಿಮ ವಿದಾಯ

by Shwetha
November 25, 2025
0

ಬಾಲಿವುಡ್‌ನ ಅನನ್ಯ ನಟ, ಭಾರತೀಯ ಚಲನಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧರ್ಮೇಂದ್ರ (89) ಅವರ ನಿಧನವು ಸಿನಿಮಾ ಪ್ರೇಮಿಗಳಿಗೆ ಅಘಾತ ತಂದಿದೆ. ಹಲವು ದಶಕಗಳಿಂದ ಅಪಾರ...

ತುಂಬು ಕುಟುಂಬವನ್ನು ಅನಾಥವಾಗಿಸಿ ಬಾರದ ಲೋಕಕ್ಕೆ ತೆರಳಿದ ಬಾಲಿವುಡ್ ಹೀ ಮ್ಯಾನ್ ಧರ್ಮೇಂದ್ರ

ತುಂಬು ಕುಟುಂಬವನ್ನು ಅನಾಥವಾಗಿಸಿ ಬಾರದ ಲೋಕಕ್ಕೆ ತೆರಳಿದ ಬಾಲಿವುಡ್ ಹೀ ಮ್ಯಾನ್ ಧರ್ಮೇಂದ್ರ

by Shwetha
November 24, 2025
0

ಮುಂಬೈ: ಭಾರತೀಯ ಚಿತ್ರರಂಗದ ಪಾಲಿನ ಮರೆಯದ ಮಾಣಿಕ್ಯ, ಬಾಲಿವುಡ್‌ನ 'ಹಿ-ಮ್ಯಾನ್' ಖ್ಯಾತಿಯ ಹಿರಿಯ ನಟ ಧರ್ಮೇಂದ್ರ ಅವರು ಜೀವನದ ಯಾನ ಮುಗಿಸಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ....

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram