ADVERTISEMENT
Monday, March 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

2021 ರ ವರ್ಷದ ಮೊದಲ ಚಂದ್ರಗಹಣ ಮೇ 26 ಎಚ್ಚರಿಕೆ….!!!!

admin by admin
May 19, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

2021 ರ ವರ್ಷದ ಮೊದಲ ಚಂದ್ರಗಹಣ ಮೇ 26 ಎಚ್ಚರಿಕೆ….!!!!

2021ರ ಮೇ 26 ನೇ ತಾರೀಕು ನಂದು ಈ ವರ್ಷದ ಮೊದಲ ಚಂದ್ರ ಗ್ರಹಣ ಭಾರತದಲ್ಲಿ ಗೋಚರವಾಗುತ್ತಿದೆ ಹೌದು ದೇಶದಲ್ಲಿ ಯಾವೇಲ್ಲಾ ಭಾಗದಲ್ಲಿ ಚಂದ್ರಗ್ರಹಣ ಪ್ರಭಾವ ಬೀರಲಿದೆ ಜೊತೆಗೆ ಚಂದ್ರಗ್ರಹಣದ ಸಮಯ ಯಾವುದು ಈ ಒಂದು ಚಂದ್ರಗ್ರಹಣದಿಂದ ಯಾವೆಲ್ಲ ತೊಂದರೆಗಳಾಗುತ್ತವೆ. ಇದರಿಂದ ಯಾವೆಲ್ಲ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ
ಎಲ್ಲವನ್ನೂ ತಿಳಿಸಿಕೊಡಲಾಗುತ್ತದೆ

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

March 9, 2026

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಬರುವ ಈ ತಿಂಗಳಿನ 26ನೇ ದಿನಾಂಕ ದಂದು ವೈಶಾಖ ಪೂರ್ಣಿಮೇ ದಿನದಂದು ಈ ವರ್ಷದ ಮೊದಲ ಚಂದ್ರ ಗ್ರಹಣ ಭಾರತದಲ್ಲಿ ಗೋಚರಿಸಲಿದೆ. ಆದರೆ ಈ ಚಂದ್ರಗ್ರಹಣವು ಭಾರತದ ಎಲ್ಲಾ ಪ್ರದೇಶಗಳಲ್ಲೂ ಕಾಣಿಸದು. ಗ್ರಹಣ ಪ್ರಾರಂಭವಾಗುವ ಅಂತಹ ಸಂದರ್ಭದಲ್ಲಿ ಭಾರತದಲ್ಲಿ ಬೆಳಗಾಗುವ ಕಾರಣದಿಂದ. ಈ ಗ್ರಹಣ ದೇಶದ ಎಲ್ಲಾ ಪ್ರದೇಶಗಳಲ್ಲಿ ಗೋಚರಿಸುವುದಿಲ್ಲ ಎಂದು ಹೇಳಲಾಗುತ್ತದೆ ಆದರೂ ಸಹ ಕೆಲವು ಭಾಗಗಳಲ್ಲಿ ಭಾಗಶಹ ಗ್ರಹಣ ಕಾಣಿಸುವತಂಹ ಚಾನ್ಸಸ್ ಬಹಳಷ್ಟಿದೆ

ದೇಶದ ಎಲ್ಲಾ ಪ್ರದೇಶಗಳಲ್ಲೂ ಗ್ರಹಣ ಕಾಣಿಸುವುದರಿಂದ ಇದರ ಸೂತಕ ಪರಿಣಾಮವು ಇಡೀ ದೇಶಕ್ಕೆ ಅನ್ವಯಿಸುವುದಿಲ್ಲ ಆದರೆ ಕೆಲವೊಂದು ಪ್ರದೇಶಗಳಲ್ಲಿ ಜ್ಯೋತಿಷ್ಯಶಾಸ್ತ್ರದ ಪ್ರಕಾರವು ಕೂಡಾವು ಸೂತಕವು ಅನ್ವಯಿಸುತ್ತದೆ ಎಂದು ಹೇಳಲಾಗುತ್ತದೆ. ಯಾವ ಪ್ರದೇಶದಲ್ಲಿ ಕಾಣಿಸುತ್ತದೆ ಎಂದು ನೋಡುವುದಾದರೆ

ಭಾರತದ ಪೂರ್ವ ದಿಕ್ಕಿನ ರಾಜ್ಯಗಳಾದ ಅರುಣಾಚಲ ಪ್ರದೇಶ,ವಿಜಾರಾಮ್, ನಾಗಾಲ್ಯಾಂಡ್ ಪೂರ್ವ ಒರಿಸ್ಸಾ ಮಣಿಪುರ ತ್ರಿಪುರ ಅಸ್ಸಾಂ ಮೇಘಾಲಯ ಈ ಒಂದು ಪ್ರದೇಶಗಳಲ್ಲಿ ಗೋಚರಿಸಲಿದೆ ಆದರೆ ಇದು ಎಲ್ಲದಕ್ಕೂ ಅನ್ವಯವಾಗುತ್ತದೆ ಜ್ಯೋತಿಷ್ಯರು ಹೇಳಲಾಗುತ್ತದೆ

ಭಾರತವನ್ನು ಹೊರತುಪಡಿಸಿ ಜಪಾನ್ ಸಿಂಗಪುರ್ ಬಾಂಗ್ಲಾದೇಶ ಬರ್ಮಾ ಪಿಲಿಪಿನ್ಸ್ ಉತ್ತರ ಕೊರಿಯಾ ದಕ್ಷಿಣ ಕೊರಿಯಾ ಉತ್ತರ ಮತ್ತು ದಕ್ಷಿಣ ಅಮೆರಿಕ ಹಾಗೂ ಹಿಂದೂ ಮಹಾಸಾಗರಗಳಲ್ಲಿ ಪ್ರದೇಶಗಳಲ್ಲಿ ಗ್ರಹಣ ಕಾಣಿಸುತ್ತದೆ

ಪಂಚಾಂಗ ಹೇಳುವ ಪ್ರಕಾರ ಮೇ 26 ನೇ ದಿನಾಂಕದಂದು ಈ ಒಂದು ಗ್ರಹಣ ಆರು ಗಂಟೆ 15 ನಿಮಿಷ ದಿಂದ ಈ ಗ್ರಹಣ ಸೂತಕ ಸಮಯ ಆರಂಭವಾಗುತ್ತದೆ ಈ ಒಂದು ಸೂತಕದ ಸಮಯದಲ್ಲಿ ಮನೆಯಲ್ಲಿನ ಪೂಜಾ ಸ್ಥಳ ಹಾಗೂ ದೇವಸ್ಥಾನ ಸ್ಥಳಗಳಲ್ಲಿ ಪರದೆಯನ್ನು ಹೊದಿಸಲಾಗುತ್ತದೆ ಈ ಅವಧಿಯಲ್ಲಿ ದೇವತಾ ಪೂಜಾ ವಿಗ್ರಹಗಳನ್ನು ಸ್ಪರ್ಶಿಸುವುದು ನಿಷಿದ್ಧ ಜೊತೆಗೆ ದೇವಸ್ಥಾನಗಳಲ್ಲಿ ಯಾವುದೇ ಪೂಜಾ ಕೈಂಕರ್ಯಗಳನ್ನು ಮಾಡಲಾಗುವುದಿಲ್ಲ ಎಂದು ಹೇಳಲಾಗುತ್ತದೆ. ಇದು ಪಂಚಾಂಗದ ಪ್ರಕಾರ ಗ್ರಹಣವು ಮುಗಿದ ನಂತರ ಮಂದಿರಗಳಲ್ಲಿ ಹಾಗೂ ದೇವಸ್ಥಾನಗಳಲ್ಲಿ ಶುದ್ಧೀಕರಣದ ಕೆಲಸ ಮಾಡಿ ನಂತರದಲ್ಲಿ ಪೂಜಾ ಕೈಂಕರ್ಯಗಳನ್ನು ಪ್ರಾರಂಭಿಸಲಾಗುತ್ತದೆ ಇದು ನಮ್ಮ ಒಂದು ಭಾರತೀಯ ಸಂಸ್ಕೃತಿಯಲ್ಲಿ ಮತ್ತು ಸಂಪ್ರದಾಯದಲ್ಲಿ

ಗೊತ್ತಿರಲಿ ಗ್ರಹಣ ಆರಂಭವಾಗುವ ಒಂಬತ್ತು ತಾಸುಗಳ ಮುನ್ನ ಸೂತಕ ಕಾಲ ಆರಂಭಗೊಂಡು ಗ್ರಹಣ ಹಿಡಿಯುವ ಸಮಯಕ್ಕೆ ಸೂತಕ ಮುಕ್ತಾಯವಾಗುತ್ತದೆ
ಹೌದು ಮುಖ್ಯವಾಗಿ ಸೂತಕ ಆರಂಭ ಬೆಳಗ್ಗೆ 6 ಗಂಟೆಯಿಂದ 15 ನಿಮಿಷಕ್ಕೆ ಗ್ರಹಣ ಆರಂಭ ಮಧ್ಯಾಹ್ನ 3ಗಂಟೆಯಿಂದ 15 ನಿಮಿಷಕ್ಕೆ ಚಂದ್ರ ಗ್ರಹಣದ ನಂತರ ಪಂಡಿತೋತ್ತಮರು ಹೇಳುವ ಪ್ರಕಾರ ಕೆಲವೊಂದು ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ ಅಕ್ಷತೆ ಬಿಳಿಬಟ್ಟೆ ಮತ್ತು ಹಾಲಿನಿಂದ ಮತ್ತು ಮೊಸರಿನಿಂದ ಮಾಡಿದ ವಸ್ತುಗಳನ್ನು ದಾನ ಮಾಡಿದರೆ ತುಂಬಾ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ ಈ ಒಂದು ಗ್ರಹಣದ ದಿನ ಅಥವಾ ಗ್ರಹಣದ ಮುಗಿದ ನಂತರ ಪಂಡಿತೋತ್ತಮರು ಮತ್ತು ಪುರೋಹಿತರು ಹೇಳುತ್ತಾರೆ

ಒಟ್ಟಿನಲ್ಲಿ ಈ ವರ್ಷದ ಮೊದಲ ಚಂದ್ರಗ್ರಹಣದಿಂದ ಸಾಕಷ್ಟು ಸಮಸ್ಯೆಗಳನ್ನು ಮೇಟ್ಟಿ ನಿಲ್ಲಬೇಕಾಗುತ್ತದೆ ಮತ್ತು ತುಂಬಾನೇ ಏಳುಬೀಳುಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ ಒಟ್ಟಿನಲ್ಲಿ ಚಂದ್ರಗ್ರಹಣದ ಸಂಪೂರ್ಣ ಮಾಹಿತಿ ಇದಾಗಿದೆ

Tags: #saakshatvbengalurukarnatakakateelmangaluruSuper Blood MoonSuper Flower Blood MoonSuper Moon
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

ವೆನೆಜುವೆಲಾ ಆಯ್ತು, ಇರಾನ್ ತತ್ತರಿಸಿತು: ಹಾಗಾದರೆ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಕ್ಯೂಬಾ ನಾ?

by Shwetha
March 9, 2026
0

ಜಾಗತಿಕ ರಾಜಕೀಯ ನಕ್ಷೆಯಲ್ಲಿ ಅಮೆರಿಕದ ಪಾರುಪತ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಇರಾನ್ ವಿರುದ್ಧದ ತೀವ್ರ ಸಂಘರ್ಷ ಮತ್ತು...

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹುದ್ದೆಯ ದುರುಪಯೋಗ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

by Shwetha
March 9, 2026
0

ಸಿಲಿಗುರಿ: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿಗಳ ಸ್ಥಾನವನ್ನು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಕಾರ್ಯಸೂಚಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

by Shwetha
March 9, 2026
0

ಕರ್ನಾಟಕದ ರಾಜಧಾನಿ ಹಾಗೂ ಅಪ್ಪಟ ಕನ್ನಡಿಗರ ಹೆಮ್ಮೆಯ ನೆಲವಾದ ಬೆಂಗಳೂರು ಕೇವಲ ಭಾರತದ ಐಟಿ ರಾಜಧಾನಿಯಲ್ಲ, ಬದಲಾಗಿ ಲಕ್ಷಾಂತರ ಜನರಿಗೆ ಅನ್ನ ನೀಡುವ ಕಾಮಧೇನು. ಬಂದವರನ್ನು ತಬ್ಬಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram