ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

2021 ರ ವರ್ಷದ ಮೊದಲ ಚಂದ್ರಗಹಣ ಮೇ 26 ಎಚ್ಚರಿಕೆ….!!!!

admin by admin
May 19, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

2021 ರ ವರ್ಷದ ಮೊದಲ ಚಂದ್ರಗಹಣ ಮೇ 26 ಎಚ್ಚರಿಕೆ….!!!!

2021ರ ಮೇ 26 ನೇ ತಾರೀಕು ನಂದು ಈ ವರ್ಷದ ಮೊದಲ ಚಂದ್ರ ಗ್ರಹಣ ಭಾರತದಲ್ಲಿ ಗೋಚರವಾಗುತ್ತಿದೆ ಹೌದು ದೇಶದಲ್ಲಿ ಯಾವೇಲ್ಲಾ ಭಾಗದಲ್ಲಿ ಚಂದ್ರಗ್ರಹಣ ಪ್ರಭಾವ ಬೀರಲಿದೆ ಜೊತೆಗೆ ಚಂದ್ರಗ್ರಹಣದ ಸಮಯ ಯಾವುದು ಈ ಒಂದು ಚಂದ್ರಗ್ರಹಣದಿಂದ ಯಾವೆಲ್ಲ ತೊಂದರೆಗಳಾಗುತ್ತವೆ. ಇದರಿಂದ ಯಾವೆಲ್ಲ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ
ಎಲ್ಲವನ್ನೂ ತಿಳಿಸಿಕೊಡಲಾಗುತ್ತದೆ

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಬರುವ ಈ ತಿಂಗಳಿನ 26ನೇ ದಿನಾಂಕ ದಂದು ವೈಶಾಖ ಪೂರ್ಣಿಮೇ ದಿನದಂದು ಈ ವರ್ಷದ ಮೊದಲ ಚಂದ್ರ ಗ್ರಹಣ ಭಾರತದಲ್ಲಿ ಗೋಚರಿಸಲಿದೆ. ಆದರೆ ಈ ಚಂದ್ರಗ್ರಹಣವು ಭಾರತದ ಎಲ್ಲಾ ಪ್ರದೇಶಗಳಲ್ಲೂ ಕಾಣಿಸದು. ಗ್ರಹಣ ಪ್ರಾರಂಭವಾಗುವ ಅಂತಹ ಸಂದರ್ಭದಲ್ಲಿ ಭಾರತದಲ್ಲಿ ಬೆಳಗಾಗುವ ಕಾರಣದಿಂದ. ಈ ಗ್ರಹಣ ದೇಶದ ಎಲ್ಲಾ ಪ್ರದೇಶಗಳಲ್ಲಿ ಗೋಚರಿಸುವುದಿಲ್ಲ ಎಂದು ಹೇಳಲಾಗುತ್ತದೆ ಆದರೂ ಸಹ ಕೆಲವು ಭಾಗಗಳಲ್ಲಿ ಭಾಗಶಹ ಗ್ರಹಣ ಕಾಣಿಸುವತಂಹ ಚಾನ್ಸಸ್ ಬಹಳಷ್ಟಿದೆ

ದೇಶದ ಎಲ್ಲಾ ಪ್ರದೇಶಗಳಲ್ಲೂ ಗ್ರಹಣ ಕಾಣಿಸುವುದರಿಂದ ಇದರ ಸೂತಕ ಪರಿಣಾಮವು ಇಡೀ ದೇಶಕ್ಕೆ ಅನ್ವಯಿಸುವುದಿಲ್ಲ ಆದರೆ ಕೆಲವೊಂದು ಪ್ರದೇಶಗಳಲ್ಲಿ ಜ್ಯೋತಿಷ್ಯಶಾಸ್ತ್ರದ ಪ್ರಕಾರವು ಕೂಡಾವು ಸೂತಕವು ಅನ್ವಯಿಸುತ್ತದೆ ಎಂದು ಹೇಳಲಾಗುತ್ತದೆ. ಯಾವ ಪ್ರದೇಶದಲ್ಲಿ ಕಾಣಿಸುತ್ತದೆ ಎಂದು ನೋಡುವುದಾದರೆ

ಭಾರತದ ಪೂರ್ವ ದಿಕ್ಕಿನ ರಾಜ್ಯಗಳಾದ ಅರುಣಾಚಲ ಪ್ರದೇಶ,ವಿಜಾರಾಮ್, ನಾಗಾಲ್ಯಾಂಡ್ ಪೂರ್ವ ಒರಿಸ್ಸಾ ಮಣಿಪುರ ತ್ರಿಪುರ ಅಸ್ಸಾಂ ಮೇಘಾಲಯ ಈ ಒಂದು ಪ್ರದೇಶಗಳಲ್ಲಿ ಗೋಚರಿಸಲಿದೆ ಆದರೆ ಇದು ಎಲ್ಲದಕ್ಕೂ ಅನ್ವಯವಾಗುತ್ತದೆ ಜ್ಯೋತಿಷ್ಯರು ಹೇಳಲಾಗುತ್ತದೆ

ಭಾರತವನ್ನು ಹೊರತುಪಡಿಸಿ ಜಪಾನ್ ಸಿಂಗಪುರ್ ಬಾಂಗ್ಲಾದೇಶ ಬರ್ಮಾ ಪಿಲಿಪಿನ್ಸ್ ಉತ್ತರ ಕೊರಿಯಾ ದಕ್ಷಿಣ ಕೊರಿಯಾ ಉತ್ತರ ಮತ್ತು ದಕ್ಷಿಣ ಅಮೆರಿಕ ಹಾಗೂ ಹಿಂದೂ ಮಹಾಸಾಗರಗಳಲ್ಲಿ ಪ್ರದೇಶಗಳಲ್ಲಿ ಗ್ರಹಣ ಕಾಣಿಸುತ್ತದೆ

ಪಂಚಾಂಗ ಹೇಳುವ ಪ್ರಕಾರ ಮೇ 26 ನೇ ದಿನಾಂಕದಂದು ಈ ಒಂದು ಗ್ರಹಣ ಆರು ಗಂಟೆ 15 ನಿಮಿಷ ದಿಂದ ಈ ಗ್ರಹಣ ಸೂತಕ ಸಮಯ ಆರಂಭವಾಗುತ್ತದೆ ಈ ಒಂದು ಸೂತಕದ ಸಮಯದಲ್ಲಿ ಮನೆಯಲ್ಲಿನ ಪೂಜಾ ಸ್ಥಳ ಹಾಗೂ ದೇವಸ್ಥಾನ ಸ್ಥಳಗಳಲ್ಲಿ ಪರದೆಯನ್ನು ಹೊದಿಸಲಾಗುತ್ತದೆ ಈ ಅವಧಿಯಲ್ಲಿ ದೇವತಾ ಪೂಜಾ ವಿಗ್ರಹಗಳನ್ನು ಸ್ಪರ್ಶಿಸುವುದು ನಿಷಿದ್ಧ ಜೊತೆಗೆ ದೇವಸ್ಥಾನಗಳಲ್ಲಿ ಯಾವುದೇ ಪೂಜಾ ಕೈಂಕರ್ಯಗಳನ್ನು ಮಾಡಲಾಗುವುದಿಲ್ಲ ಎಂದು ಹೇಳಲಾಗುತ್ತದೆ. ಇದು ಪಂಚಾಂಗದ ಪ್ರಕಾರ ಗ್ರಹಣವು ಮುಗಿದ ನಂತರ ಮಂದಿರಗಳಲ್ಲಿ ಹಾಗೂ ದೇವಸ್ಥಾನಗಳಲ್ಲಿ ಶುದ್ಧೀಕರಣದ ಕೆಲಸ ಮಾಡಿ ನಂತರದಲ್ಲಿ ಪೂಜಾ ಕೈಂಕರ್ಯಗಳನ್ನು ಪ್ರಾರಂಭಿಸಲಾಗುತ್ತದೆ ಇದು ನಮ್ಮ ಒಂದು ಭಾರತೀಯ ಸಂಸ್ಕೃತಿಯಲ್ಲಿ ಮತ್ತು ಸಂಪ್ರದಾಯದಲ್ಲಿ

ಗೊತ್ತಿರಲಿ ಗ್ರಹಣ ಆರಂಭವಾಗುವ ಒಂಬತ್ತು ತಾಸುಗಳ ಮುನ್ನ ಸೂತಕ ಕಾಲ ಆರಂಭಗೊಂಡು ಗ್ರಹಣ ಹಿಡಿಯುವ ಸಮಯಕ್ಕೆ ಸೂತಕ ಮುಕ್ತಾಯವಾಗುತ್ತದೆ
ಹೌದು ಮುಖ್ಯವಾಗಿ ಸೂತಕ ಆರಂಭ ಬೆಳಗ್ಗೆ 6 ಗಂಟೆಯಿಂದ 15 ನಿಮಿಷಕ್ಕೆ ಗ್ರಹಣ ಆರಂಭ ಮಧ್ಯಾಹ್ನ 3ಗಂಟೆಯಿಂದ 15 ನಿಮಿಷಕ್ಕೆ ಚಂದ್ರ ಗ್ರಹಣದ ನಂತರ ಪಂಡಿತೋತ್ತಮರು ಹೇಳುವ ಪ್ರಕಾರ ಕೆಲವೊಂದು ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ ಅಕ್ಷತೆ ಬಿಳಿಬಟ್ಟೆ ಮತ್ತು ಹಾಲಿನಿಂದ ಮತ್ತು ಮೊಸರಿನಿಂದ ಮಾಡಿದ ವಸ್ತುಗಳನ್ನು ದಾನ ಮಾಡಿದರೆ ತುಂಬಾ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ ಈ ಒಂದು ಗ್ರಹಣದ ದಿನ ಅಥವಾ ಗ್ರಹಣದ ಮುಗಿದ ನಂತರ ಪಂಡಿತೋತ್ತಮರು ಮತ್ತು ಪುರೋಹಿತರು ಹೇಳುತ್ತಾರೆ

ಒಟ್ಟಿನಲ್ಲಿ ಈ ವರ್ಷದ ಮೊದಲ ಚಂದ್ರಗ್ರಹಣದಿಂದ ಸಾಕಷ್ಟು ಸಮಸ್ಯೆಗಳನ್ನು ಮೇಟ್ಟಿ ನಿಲ್ಲಬೇಕಾಗುತ್ತದೆ ಮತ್ತು ತುಂಬಾನೇ ಏಳುಬೀಳುಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ ಒಟ್ಟಿನಲ್ಲಿ ಚಂದ್ರಗ್ರಹಣದ ಸಂಪೂರ್ಣ ಮಾಹಿತಿ ಇದಾಗಿದೆ

Tags: #saakshatvbengalurukarnatakakateelmangaluruSuper Blood MoonSuper Flower Blood MoonSuper Moon
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram