ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಸೂಪರ್ ಲಕ್ನೋ ಹೊಸ ಉಪ ನಾಯಕನ ಆಯ್ಕೆ!

ವಿದೇಶಿ ಆಟಗಾರನಿಗೆ ಮಣೆ

Author2 by Author2
February 29, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಎಲ್ಲ ತಂಡಗಳೂ ಸಿದ್ಧತೆ ನಡೆಸಿದ್ದು, ಸದ್ಯ ಲಕ್ನೋ ತಂಡದಲ್ಲಿ ಭಾರೀ ಬದಲಾವಣೆಯಾಗಿದೆ.

ಈ ತಂಡ ವಿದೇಶಿ ಆಟಗಾರನನ್ನು ಹೊಸ ಉಪನಾಯಕನಾಗಿ ನೇಮಿಸಿಕೊಂಡಿದೆ. ಹಿಂದಿನ ಆವೃತ್ತಿಯಲ್ಲಿ ಉಪನಾಯಕರಾಗಿದ್ದ ಕೃನಾಲ್ ಪಾಂಡ್ಯ ಸ್ಥಾನವನ್ನು ಈಗ ವೆಸ್ಟ್ ಇಂಡೀಸ್ನ ಮಾಜಿ ನಾಯಕ ನಿಕೋಲಸ್ ಪೂರನ್ ಗೆ ಬಿಟ್ಟು ಕೊಡಲಾಗಿದೆ. ಹೀಗಾಗಿ ಇನ್ನು ಮುಂದೆ ಪೂರನ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

Related posts

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

January 22, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ನಾಯಕ ಕೆ.ಎಲ್. ರಾಹುಲ್ ಅವರು ನಿಕೋಲಸ್ ಪುರನ್ ಅವರಿಗೆ ಜೆರ್ಸಿ ನೀಡುತ್ತಿರುವ ಫೋಟೋ ವೈರಲ್ ಆಗಿದ್ದು, ಜೆರ್ಸಿಯ ಹಿಂಭಾಗದಲ್ಲಿ ಪೂರನ್ ಹೆಸರನ್ನು ಬರೆಯಲಾಗಿದ್ದು, ಬ್ರಾಕೆಟ್‌ನಲ್ಲಿ ವಿಸಿ (ಉಪನಾಯಕ) ಎಂದು ಬರೆಯಲಾಗಿದೆ. ಈ ಮೂಲಕ ಹೊಸ ಭರವಸೆಯೊಂದಿಗೆ ಲಕ್ನೋ ತಂಡ ಕಣಕ್ಕೆ ಇಳಿಯಲು ಮುಂದಾಗಿದೆ.

Tags: Super Lucknow has chosen a new vice-captain!
ShareTweetSendShare
Join us on:

Related Posts

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

by Shwetha
January 14, 2026
0

ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡುವುದಿಲ್ಲ ಎಂಬ ತನ್ನ ನಿಲುವನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದೆ. ಆಟಗಾರರ ಸುರಕ್ಷತೆ ಪ್ರಮುಖ ಕಾರಣವಾಗಿದ್ದು, ಪಂದ್ಯಗಳನ್ನು...

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

by Shwetha
January 8, 2026
0

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರ ಐಪಿಎಲ್ ಪ್ರಯಾಣಕ್ಕೆ ಬ್ರೇಕ್ ಬಿದ್ದಿದೆ. ಭಾರತದ ಶ್ರೀಮಂತ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಹೊರಬಿದ್ದ ಕೆಲವೇ ಗಂಟೆಗಳಲ್ಲಿ...

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

by Shwetha
January 5, 2026
0

ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ, ಸ್ವಿಂಗ್ ಮಾಂತ್ರಿಕ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ರಾಷ್ಟ್ರೀಯ ತಂಡದಿಂದ ಕಡೆಗಣಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram