ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Supreme Court :ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಕೈವಾಡದ ಶಂಕೆ – ಕೇಂದ್ರಕ್ಕೆ ಸು.ಕೋರ್ಟ್ ಸೂಚನೆ

Supreme Court :ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಕೈವಾಡದ ಶಂಕೆ - ಕೇಂದ್ರಕ್ಕೆ ಸು.ಕೋರ್ಟ್ ಸೂಚನೆ

admin by admin
November 24, 2022
in National, Newsbeat, ದೇಶ - ವಿದೇಶ
SC will rule tomorrow on validity of EWS quota

SC will rule tomorrow on validity of EWS quota

Share on FacebookShare on TwitterShare on WhatsappShare on Telegram

Supreme Court :ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಕೈವಾಡದ ಶಂಕೆ – ಕೇಂದ್ರಕ್ಕೆ ಸು.ಕೋರ್ಟ್ ಸೂಚನೆ

 

Related posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

May 25, 2025
ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

“ಬೆಂಗಳೂರಿನ ವಿಜ್ಞಾನಿಗಳ ಹೊಸ ಸಾಧನೆ: 6 ನಿಮಿಷದಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಸೋಡಿಯಂ ಆಯಾನ್ ಬ್ಯಾಟರಿ”

May 25, 2025

ಚುನಾವಣಾ ಆಯೋಗದ ಆಯುಕ್ತರನ್ನಾಗಿ ಅರುಣ್ ಗೋಯಲ್ ಅವರನ್ನು ನೇಮಿಸಿದ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಪೀಠದ ಮುಂದೆ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚನೆ ನೀಡಿದೆ.

 

ಮಾಜಿ IAS ಅಧಿಕಾರಿ ಅರುಣ್ ಗೋಯಲ್ ಅವರಿಂದ ನಿವೃತ್ತಿಗೆ ಕೇವಲ‌ 6 ವಾರ ಬಾಕಿ ಇರುವಾಗ ವಿಆರ್‌ಎಸ್ ಪಡೆದು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿರುವುದರ ಹಿಂದೆ ಕೈವಾಡವಿರಬಹುದೇ ಎಂದು ತಿಳಿಯಲು ಬಯಸಿರುವುದಾಗಿ ನ್ಯಾ. ಕೆಎಂ ಜೋಸಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಬುಧವಾರ ಹೇಳಿದೆ.

 

ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಹೊಂದಿದ್ದ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯೋಗದ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿತ್ತು.

ಚುನಾವಣಾ ಆಯುಕ್ತರ ನೇಮಕಾತಿ ಬಗ್ಗೆ ಸಂಶಯವಿದೆ ಎಂದು ಆರೋಪಿಸಿ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ‌

ಅರುಣ್ ಗೋಯಲ್ ಗುರುವಾರದವರೆಗೂ ಸರ್ಕಾರದಲ್ಲಿ ಕಾರ್ಯದರ್ಶಿ ಮಟ್ಟದ ಅಧಿಕಾರಿಯಾಗಿದ್ದರು. ಇದ್ದಕ್ಕಿದ್ದಂತೆ ಶುಕ್ರವಾರ ಅವರಿಗೆ ವಿಆರ್‌ಎಸ್ ನೀಡಿ ನಂತರ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಡಿ. 31ರಂದು ಅವರು ಅಧಿಕೃತವಾಗಿ ನಿವೃತ್ತರಾಗಬೇಕಿತ್ತು ಎಂದು ಅರ್ಜಿಯಲ್ಲಿ ಪ್ರಸ್ತಾಪಿಸಿದ್ದರು.

 

Supreme Court: Suspicion of involvement in the appointment of Election Commissioner – Supreme Court notice to the Centre

Tags: #appointment of Election Commissioner#Supreme Court #centralgovtSupreme Court
ShareTweetSendShare
Join us on:

Related Posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

by Shwetha
May 25, 2025
0

ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇತ್ತೀಚೆಗೆ ಸ್ವಲ್ಪ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಇಲಾಖೆ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ ಪರೀಕ್ಷೆ ಕಡ್ಡಾಯ...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

“ಬೆಂಗಳೂರಿನ ವಿಜ್ಞಾನಿಗಳ ಹೊಸ ಸಾಧನೆ: 6 ನಿಮಿಷದಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಸೋಡಿಯಂ ಆಯಾನ್ ಬ್ಯಾಟರಿ”

by Shwetha
May 25, 2025
0

ಬೆಂಗಳೂರು ಮೂಲದ KPIT Technologies ಸಂಸ್ಥೆಯ ವಿಜ್ಞಾನಿಗಳು, ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER) ಪುಣೆಯ ಸಹಯೋಗದೊಂದಿಗೆ, ಅತ್ಯಂತ ವೇಗವಾಗಿ ಚಾರ್ಜ್ ಆಗುವ ಸೋಡಿಯಂ-ಐಯಾನ್...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೇಂದ್ರ, ರಾಜ್ಯಗಳು ಟೀಮ್ ಇಂಡಿಯಾದಂತೆ ಒಗ್ಗಟ್ಟಿನಿಂದ ಕೆಲಸ ಮಾಡಿದರೆ,ಅಭಿವೃದ್ಧಿಯ ಗುರಿ ಸಾಧ್ಯ-ಪ್ರಧಾನಿ ಮೋದಿ

by Shwetha
May 25, 2025
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ಮೇ 24, 2025) ದೆಹಲಿಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದರು. ಈ ಸಭೆಯಲ್ಲಿ ಅವರು...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025

by Shwetha
May 25, 2025
0

Karnataka Revenue Department Recruitment 2025 – ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 - ಕರ್ನಾಟಕ ಕಂದಾಯ ಇಲಾಖೆ, ಬೆಂಗಳೂರು ತನ್ನ ಕಚೇರಿಯಲ್ಲಿ ಖಾಲಿ ಇರುವ...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೇಂದ್ರ ತೆರಿಗೆಯಲ್ಲಿ ರಾಜ್ಯಗಳಿಗೆ ಶೇ.50 ಹಂಚಿಕೆ ಇರಲಿ! ನೀತಿ ಆಯೋಗದ ವೇದಿಕೆಯಲ್ಲಿ ಸ್ಟಾಲಿನ್ ಗರ್ಜನೆ

by Shwetha
May 25, 2025
0

ಮೇ 24, 2025ರಂದು ನವದೆಹಲಿಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ತೆರಿಗೆಗಳಲ್ಲಿ ರಾಜ್ಯಗಳಿಗೆ ಶೇ.50ರಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram