ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅತ್ತೆ ಮಾವನ ಮನೆಯಲ್ಲಿ ಸೊಸೆಗೆ ವಾಸಿಸುವ ಹಕ್ಕಿದೆ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Shwetha by Shwetha
October 16, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Supreme judgement woman Supreme Court vacancies General category open all
Share on FacebookShare on TwitterShare on WhatsappShare on Telegram

ಅತ್ತೆ ಮಾವನ ಮನೆಯಲ್ಲಿ ಸೊಸೆಗೆ ವಾಸಿಸುವ ಹಕ್ಕಿದೆ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Supreme judgement woman

ಹೊಸದಿಲ್ಲಿ, ಅಕ್ಟೋಬರ್16: ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿ, ಸುಪ್ರೀಂ ಕೋರ್ಟ್ ಒಂದು ಮಹತ್ವದ ತೀರ್ಪು ನೀಡಿದೆ. Supreme judgement woman

Related posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

August 11, 2026
biscoff-swiggy-dineout-dm-a-lonely-cup-campaign-offers

August 11, 2026

Supreme judgement woman

ಸುಪ್ರೀಂ ಕೋರ್ಟ್, ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿ ಸೊಸೆಗೆ ತನ್ನ ಅತ್ತೆ ಮಾವನ ಮನೆಯಲ್ಲಿ ವಾಸಿಸುವ ಹಕ್ಕಿದೆ ಎಂದು ಹೇಳಿದೆ. ತರುಣ್ ಬಾತ್ರಾ ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರ ತೀರ್ಪನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಾಧೀಶರ ನ್ಯಾಯಪೀಠ ಬದಲಾಯಿಸಿದೆ.

ದೇಶದಲ್ಲಿ ಹವಾನಿಯಂತ್ರಣಗಳ (ಎಸಿ) ಅಮದು‌ ನಿಷೇಧಿಸಿದ ಕೇಂದ್ರ ಸರ್ಕಾರ

ತರುಣ್ ಬಾತ್ರಾ ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರ ಪೀಠವು ಕಾನೂನಿನ ಪ್ರಕಾರ ಮಹಿಳೆ ತನ್ನ ಪತಿಯ ಹೆತ್ತವರ ಒಡೆತನದ ಆಸ್ತಿಯಲ್ಲಿ ವಾಸಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಈಗ ಮೂವರು ಸದಸ್ಯರ ಪೀಠವು ತರುಣ್ ಬಾತ್ರಾ ಪ್ರಕರಣದಲ್ಲಿ ನಿರ್ಧಾರವನ್ನು ಬದಲಾಯಿಸಿದೆ.

ಪೇಟಿಎಂ ನಲ್ಲಿ ಇನ್ನು ಪೇಟಿಎಂ ವ್ಯಾಲೆಟ್ ಗೆ ಸೇರಿಸುವ ಮೊತ್ತದ ಮೇಲೆ 2% ಶುಲ್ಕ

ಕೌಟುಂಬಿಕ ಹಿಂಸಾಚಾರದಿಂದಾಗಿ ಪತಿಯ ಮನೆಯಿಂದ ಹೊರ ಹಾಕಲ್ಪಟ್ಟು, ತನ್ನ ತವರು ಮನೆಗೆ ಮರಳಿ ತೆರಳಲು ಇಚ್ಛಿಸದ ಮಹಿಳೆಯರ ಪಾಲಿಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

Supreme judgement woman

ಮೊದಲ ಎರಡು ಸದಸ್ಯರ ಪೀಠವು ಪತ್ನಿಗೆ ತನ್ನ ಪತಿಯ ಆಸ್ತಿಯ ಮೇಲೆ ಮಾತ್ರ ಹಕ್ಕಿದೆ ಎಂದು ತೀರ್ಪು ನೀಡಿತ್ತು. ತರುಣ್ ಬಾತ್ರಾ ಪರವಾಗಿ ಹಿರಿಯ ವಕೀಲ ನಿಧಿ ಗುಪ್ತಾ ವಾದಿಸಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

 

Tags: Domestic Violence ActFamily Violence Actlandmark judgementSupreme Court
ShareTweetSendShare
Join us on:

Related Posts

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram