Thursday, June 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hijab | ಇಲ್ಲಿ ಕೇಸರಿ ಶಾಲು ಅಥವಾ ಹಿಜಬ್‍ನ ಪ್ರಶ್ನೆಯಲ್ಲ, ನಾವೆಲ್ಲರೂ ಸರಿಸಮಾನರು

admin by admin
February 8, 2022
in Newsbeat, State, ರಾಜ್ಯ
surayya-anjum-spoke-aboute-hijab-controversy saaksha tv
Share on FacebookShare on TwitterShare on WhatsappShare on Telegram

Hijab | ಇಲ್ಲಿ ಕೇಸರಿ ಶಾಲು ಅಥವಾ ಹಿಜಬ್‍ನ ಪ್ರಶ್ನೆಯಲ್ಲ, ನಾವೆಲ್ಲರೂ ಸರಿಸಮಾನರು surayya-anjum-spoke-aboute-hijab-controversy saaksha tv

ಬೆಂಗಳೂರು : ಇಲ್ಲಿ ಕೇಸರಿ ಶಾಲು ಅಥವಾ ಹಿಜಬ್‍ನ ಪ್ರಶ್ನೆಯಲ್ಲ, ನಾವೆಲ್ಲರೂ ಸರಿಸಮಾನರು. ಯಾವುದೇ ಜಾತಿ ಧರ್ಮಕ್ಕೆ ಒಳಗೊಂಡವರಲ್ಲ.

Related posts

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

June 1, 2023
ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

June 1, 2023

ಶಿಕ್ಷಣವನ್ನು ಪಡೆಯಲು ಬಂದವರು ಶೈಕ್ಷಣಿಕವಾಗಿ ಎಲ್ಲರೂ ಸಮಾನರು ಎಂದು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರದ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಸರಯ್ಯ ಅಂಜುಮ್ ಅವರು,  ಈ ಹಿಜಬ್ ನನ್ನ ಧರ್ಮದ ಪ್ರತೀಕ.

ನನ್ನ ಹಿಜಾಬ್ ನನ್ನ ಹಕ್ಕು. ನನ್ನ ದೇಶ ಹಿಜಾಬ್ ಧರಿಸೋಕ್ಕೆ ಅವಕಾಶ ನೀಡಿದೆ. ಈ ದೇಶ ನನಗೆ ನನ್ನದೇ ಧರ್ಮದ ಆಚರಣೆಗೆ ಸಂವಿಧಾನದಲ್ಲಿ ಮುಕ್ತವಾಗಿ ಅವಕಾಶ ಕೊಟ್ಟಿದೆ.

ಆದರೆ ನಮ್ಮ ಸಂವಿಧಾನ ನೀಡಿರುವ ಹಕ್ಕನ್ನ ನಾವು ದುರುಪಯೋಗ ಪಡಿಸಿಕೊಳ್ಳುತ್ತಿದ್ದೇವೆ. ನನ್ನ ಧರ್ಮ ನನ್ನ ಮನೆಗೆ ಸೀಮಿತವಾಗಬೇಕು. ಮನೆಯ ಹೊರಗೆ ಹೋಗುವಾಗ ನಾವು ಭಾರತೀಯಳಾಗಿರಬೇಕು ಎಂದಿದ್ದಾರೆ.

surayya-anjum-spoke-aboute-hijab-controversy  saaksha tv

ಅಲ್ಲದೇ ಶಿಕ್ಷಣಕ್ಕಿಂತ ಬೇರೆ ದೊಡ್ಡ ಧರ್ಮ ಇದಿಯಾ ಅಂತಾ ಪ್ರಶ್ನಿಸಿರುವ ಅವರು, ನನಗೆ ನನ್ನ ಧರ್ಮಕ್ಕಿಂತಲೂ ನನ್ನ ದೇಶ ಮುಖ್ಯ. ನಾನು ದೇಶವನ್ನು ಪ್ರೀತಿಸ್ತೀನಿ. ನನ್ನ ಧರ್ಮವನ್ನ ಆಚರಣೆ ಮಾಡುತ್ತೇನೆ. 

ವಿದ್ಯಾರ್ಥಿಗಳು ಈಗ ಹಿಜಾಬ್ ಧರಿಸಿಯೇ ಶಾಲೆಗೆ ಬರ್ತೀವಿ ಅಂತಾ ಪಟ್ಟು ಹಿಡಿದಿದ್ದಾರೆ. ಆದ್ರೆ ಶಾಲೆಯ ಆಡಳಿತ ಮಂಡಳಿಯವರು ಎಂದೂ ಬುರ್ಖಾ ಅಥವಾ ಹಿಜಬ್ ಧರಿಸಿ ಬರಬೇಡಿ ಎಂದು ಹೇಳಿಲ್ಲ.

ಆದರೆ ತರಗತಿಯ ಒಳಗೆ ನೀವು ಹಿಜಬ್ ಧರಿಸಬೇಡಿ ಎಂದಿದೆ. ಏಕೆಂದರೆ ಬಹಳಷ್ಟು ಹಿಂದೆ ಭಾರತೀಯ ಶಿಕ್ಷಣದಲ್ಲಿ ಸಮವಸ್ತ್ರ ಎಂಬುದನ್ನ ಅಳವಡಿಸಲಾಗಿದೆ.

ಸಮವಸ್ತ್ರ ಎಂಬ ಪದದಲ್ಲಿ ನಾವೆಲ್ಲರೂ ಸಮಾನರು ಎಂಬ ಅರ್ಥವಿದೆ. ಅದಕ್ಕಾಗಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಇಲ್ಲಿ ಕೇಸರಿ ಶಾಲು ಅಥವಾ ಹಿಜಬ್‍ನ ಪ್ರಶ್ನೆಯಲ್ಲ. ನಾವೆಲ್ಲರೂ ಸರಿಸಮಾನರು. ಯಾವುದೇ ಜಾತಿ ಧರ್ಮಕ್ಕೆ ಒಳಗೊಂಡವರಲ್ಲ.

ಅಲ್ಲಿ ಶಿಕ್ಷಣವನ್ನು ಪಡೆಯಲು ಬಂದವರು ಶೈಕ್ಷಣಿಕವಾಗಿ ಎಲ್ಲರೂ ಸಮಾನರು. ಇಲ್ಲಿ ಬಡವ ಶ್ರೀಮಂತ ಅಂತಾ ಬೇದ ಭಾವವೂ ಇರಬಾರದು ಎಂಬ ಕಾರಣಕ್ಕೆ ಸಮವಸ್ತ್ರ ಜಾರಿಗೆ ತರಲಾಗಿದೆ.

ನಾವೆಲ್ಲರೂ ಭಾರತೀಯರು, ಕಲಿಯೋಕೆ ಬಂದವರು. ಆದ್ರೆ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರೇರಿತವಾಗಿ ನಾವು ಧರ್ಮವನ್ನು ಎತ್ತಿ ಹಿಡಿಯುತ್ತಿದ್ದೇವೆ.  ಇದು ಮುಂದಿನ 10 ವರ್ಷಗಳಲ್ಲಿ ಮಾರಕವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Tags: hijab controvercysaakshah tvSarayya Anjum
ShareTweetSendShare
Join us on:

Related Posts

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

by Honnappa Lakkammanavar
June 1, 2023
0

ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ...

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

by Honnappa Lakkammanavar
June 1, 2023
0

ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ (Karnataka) ವರುಣಾರ್ಭಟ (Rain) ಹೆಚ್ಚಾಗಿದೆ. ಮಂಗಳವಾರ ತಡರಾತ್ರಿ ಮಳೆರಾಯ ಅಬ್ಬರಿಸಿದ್ದು ಬೆಂಗಳೂರಿನ (Bengaluru) ಹಲವೆಡೆ ನಾನಾ ಅವಾಂತರ ಸೃಷ್ಟಿಯಾಗಿದೆಯ ಬಸವನಗುಡಿಯಲ್ಲಿ ವಿದ್ಯುತ್...

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

by Honnappa Lakkammanavar
May 31, 2023
0

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ....

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

by Honnappa Lakkammanavar
May 31, 2023
0

ಹುಬ್ಬಳ್ಳಿ : ಕಾಂಗ್ರೆಸ್ (Congress) ಪಕ್ಷವು ನನ್ನೊಂದಿಗೆ ಯಾವಾಗಲೂ ಜೊತೆಗೆ ಇರುತ್ತದೆ ಎಂಬ ಭರವಸೆ ಇದ್ದು, ಲೋಕಸಭಾ ಚುನಾವಣೆಯಲ್ಲಿ (Loksabha Election) ನಾನು ಅಭ್ಯರ್ಥಿ ಎನ್ನುವ ಕುರಿತು...

Bus Fares increased in Many Roots Passengers Going for Ganesha Festival feel the heat saaksha tv

ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ

by Honnappa Lakkammanavar
May 31, 2023
0

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Commercial Cylinder

LPG: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

June 1, 2023
ಅನರ್ಹತೆ ಮಾಡಿದ್ದಕ್ಕೆ ಜನ ಸೇವೆ ಮಾಡಲು ಸಿಕ್ಕ ಅವಕಾಶ

ಅನರ್ಹತೆ ಮಾಡಿದ್ದಕ್ಕೆ ಜನ ಸೇವೆ ಮಾಡಲು ಸಿಕ್ಕ ಅವಕಾಶ

June 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram