Monday, June 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Surrogacy: ಅವಳಿ ಮಕ್ಕಳಿಗೆ ಪೋಷಕರಾದ ನಯನತಾರಾ ಮತ್ತು ವಿಘ್ನೇಶ್ ಶಿವನ್

ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ವಿಘ್ನೇಶ್ ಶಿವನ್ ಜೋಡಿ ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳಿಗೆ ಪೋಷಕರಾಗಿದ್ದಾರೆ. ಈ ಸುದ್ದಿಯನ್ನ ವಿಘ್ನೇಶ್ ಇನ್‌ಸ್ಟಾಗ್ರಾಮ್   ಘೋಷಿಸಿದ್ದಾರೆ.

Naveen Kumar B C by Naveen Kumar B C
October 10, 2022
in Newsbeat, Cinema, ಮನರಂಜನೆ
Surrogacy

Surrogacy

Share on FacebookShare on TwitterShare on WhatsappShare on Telegram

Surrogacy ಅವಳಿ ಮಕ್ಕಳಿಗೆ ಪೋಷಕರಾದ ನಯನತಾರಾ ಮತ್ತು ವಿಘ್ನೇಶ್ ಶಿವನ್

ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ವಿಘ್ನೇಶ್ ಶಿವನ್ ಜೋಡಿ ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳಿಗೆ ಪೋಷಕರಾಗಿದ್ದಾರೆ. ಈ ಸುದ್ದಿಯನ್ನ ವಿಘ್ನೇಶ್ ಇನ್‌ಸ್ಟಾಗ್ರಾಮ್   ಘೋಷಿಸಿದ್ದಾರೆ.

Related posts

ಹೃದಯಾಘಾತಕ್ಕೆ ಬಲಿಯಾದ ಚಂದನವನದ ಮತ್ತೊಬ್ಬ ನಟ!

ಹೃದಯಾಘಾತಕ್ಕೆ ಬಲಿಯಾದ ಚಂದನವನದ ಮತ್ತೊಬ್ಬ ನಟ!

June 2, 2023
ಸಂತೋಷದ ಜೀವನಕ್ಕಾಗಿ ನಟಿ ರಶ್ಮಿಕಾ ಮಂತ್ರ

ಸಂತೋಷದ ಜೀವನಕ್ಕಾಗಿ ನಟಿ ರಶ್ಮಿಕಾ ಮಂತ್ರ

June 1, 2023

“ನಯನ್ ಮತ್ತು ನಾನು ಅಮ್ಮ ಮತ್ತು ಅಪ್ಪ ಆಗಿದ್ದೇವೆ. ಎಂದು ಬರೆದುಕೊಂಡಿದ್ದಾರೆ.  ಗಂಡು ಮಕ್ಕಳಿಗೆ ಉಯಿರ್ ಮತ್ತು ಉಲಗಮ್ ಎಂದು ನಾಮಕರಣ ಮಾಡಿದ್ದಾರೆ.

“ನಮ್ಮೆಲ್ಲರ ಪ್ರಾರ್ಥನೆಗಳು, ನಮ್ಮ ಪೂರ್ವಜರ ಆಶೀರ್ವಾದಗಳು, ಎಲ್ಲಾ ಉತ್ತಮ ಅಭಿವ್ಯಕ್ತಿಗಳೊಂದಿಗೆ, ಆಶೀರ್ವಾದ ರೂಪದಲ್ಲಿ 2  ಶಿಶುಗಳನ್ನ ಪಡೆದಿದ್ದೇವೆ. ನಮ್ಮ ಉಯಿರ್ ಮತ್ತು ಉಲಗಂಗೆ ನಿಮ್ಮೆಲ್ಲರ ಆಶೀರ್ವಾದ ಬೇಕು” ಎಂದು ಕ್ಯಾಪ್ಶನ್ ನೀಡಿದ್ದಾರೆ.

https://www.instagram.com/wikkiofficial/?utm_source=ig_embed&ig_rid=729d779e-a922-445b-a14b-6332c2be2f32

ಚಿತ್ರಗಳಲ್ಲಿ, ನಯನತಾರಾ ಮತ್ತು ವಿಘ್ನೇಶ್ ತಮ್ಮ ಮಕ್ಕಳ ಪುಟ್ಟ ಪಾದಗಳನ್ನು ಚುಂಬಿಸುತ್ತಿರುವುದನ್ನು ಕಾಣಬಹುದು.

ನಯನತಾರಾ ಮತ್ತು ವಿಘ್ನೇಶ್ ಶಿವನ್ ಈ ವರ್ಷ ಜೂನ್ 9 ರಂದು ಚೆನ್ನೈನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.  ನಯನತಾರಾ ಇತ್ತೀಚೆಗೆ ಚಿರಂಜೀವಿ, ಜೊತೆ ನಟಿಸಿದ ಗಾಡ್‌ಫಾದರ್‌ನಲ್ಲಿ ಕಾಣಿಸಿಕೊಂಡರು. ಶಾರುಖ್ ಖಾನ್ ಜೊತೆ ಅಟ್ಲೀ ನಿರ್ದೇಶನದ ಜವಾನ್ ಚಿತ್ರದಲ್ಲೂ ನಟಿಸುತ್ತಿದ್ದಾರೆ.

Surrogacy : Nayanthara And Vignesh Shivan Welcome Twin Sons Uyir And Ulagam

Tags: NayantharasurrogacyVignesh Shivan'
ShareTweetSendShare
Join us on:

Related Posts

ಹೃದಯಾಘಾತಕ್ಕೆ ಬಲಿಯಾದ ಚಂದನವನದ ಮತ್ತೊಬ್ಬ ನಟ!

ಹೃದಯಾಘಾತಕ್ಕೆ ಬಲಿಯಾದ ಚಂದನವನದ ಮತ್ತೊಬ್ಬ ನಟ!

by Honnappa Lakkammanavar
June 2, 2023
0

ಹಲವು ಧಾರಾವಾಹಿಗಳನ್ನು ನಿರ್ದೇಶಿಸಿದ್ದ ಹಾಗೂ ಬಾಲ ನಟರಾಗಿ ಹೆಸರು ಮಾಡಿದ್ದ ಚಂದನವನದ ನಿತಿನ್ ಗೋಪಿ (Nithin Gopi) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿತಿನ್ ಗೋಪಿ ಬೆಂಗಳೂರಿನ ಇಟ್ಟುಮಡುವಿನ ಅಪಾರ್ಟ್...

ಸಂತೋಷದ ಜೀವನಕ್ಕಾಗಿ ನಟಿ ರಶ್ಮಿಕಾ ಮಂತ್ರ

ಸಂತೋಷದ ಜೀವನಕ್ಕಾಗಿ ನಟಿ ರಶ್ಮಿಕಾ ಮಂತ್ರ

by Honnappa Lakkammanavar
June 1, 2023
0

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ದೇಶದಲ್ಲಿ ಬಹು ಬೇಡಿಕೆಯ ನಟಿಯಾಗಿದ್ದಾರೆ. ಅವರು ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸಿ ಬಹುಬೇಡಿಕೆ ಪಡೆದಿದ್ದಾರೆ. ರಶ್ಮಿಕಾ...

Daali Dhananjay | ಹೆಡ್ ಬುಷ್ ಚಿತ್ರಕ್ಕೆ ಭೇಷ್ ಎಂದ ಜನ

ಡಾಲಿ ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷ

by Honnappa Lakkammanavar
June 1, 2023
0

ಕನ್ನಡ, ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟ ಡಾಲಿ ಧನಂಜಯ್ ಕನ್ನಡ ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳು ಪೂರೈಸಿವೆ. ಈ ದಶಕದ ಸಿನಿ ಪಯಣದಲ್ಲಿ ಡಾಲಿ ಹಲವಾರು...

ಶೂಟಿಂಗ್ ಮಗಿಸಿ ಮರಳಿ ಬರುತ್ತಿದ್ದಾಗ ಕಲಾವಿದರ ಬಸ್ ಅಪಘಾತ!

ಶೂಟಿಂಗ್ ಮಗಿಸಿ ಮರಳಿ ಬರುತ್ತಿದ್ದಾಗ ಕಲಾವಿದರ ಬಸ್ ಅಪಘಾತ!

by Honnappa Lakkammanavar
May 31, 2023
0

‘ಪುಷ್ಪ 2’ ಸಿನಿಮಾದ ಕಲಾವಿದರು ಶೂಟಿಂಗ್‌ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಲಾವಿದರ ಬಸ್‌ ಅಪಘಾತವಾಗಿದೆ. ಇದನ್ನು ಕೇಳಿ ನಟ ಅಲ್ಲು ಅರ್ಜುನ್ (Allu Arjun) ಅಭಿಮಾನಿಗಳು...

ಕ್ರೇಜಿಸ್ಟಾರ್ ಮನೆ ಮುಂದೆ ಅಭಿಮಾನಿಗಳ ಗಲಾಟೆ

ಕ್ರೇಜಿಸ್ಟಾರ್ ಮನೆ ಮುಂದೆ ಅಭಿಮಾನಿಗಳ ಗಲಾಟೆ

by Honnappa Lakkammanavar
May 30, 2023
0

ಹಿರಿಯ ನಟ ರವಿಚಂದ್ರನ್ ಈ ವರ್ಷ ಹುಟ್ಟು ಹಬ್ಬ ಆಚರಣೆಯಿಂದ ದೂರ ಉಳಿಯಲು ನಿರ್ಧಾರಿಸಿದ್ದಾರೆ. ಹೀಗಾಗಿ ಅಭಿಮಾನಿಗಳು ಅವರ ಮನೆಯ ಮುಂದೆ ಗಲಾಟೆ ನಡೆಸಿದ್ದಾರೆ. ಮನೆ ಬಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

Junior Hockey Asia Cup: ನಾಲ್ಕನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ ಕಿರಿಯರ ತಂಡ!

June 4, 2023
Ian Chappell praises bumrah captaincy saaksha tv

WTC FINAL: ಇಂಗ್ಲೆಂಡ್‌ ನೆಲದಲ್ಲಿ ಭಾರತ ತಂಡದ ವೇಗಿಗಳ ಪ್ರದರ್ಶನ ಹೇಗಿದೆ?

June 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram