ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Surya Grahan 2022: 27 ವರ್ಷಗಳ ಬಳಿಕ ದೀಪಾವಳಿಯ ಅಮವಾಸ್ಯೆಯಂದು ಸೂರ್ಯ ಗ್ರಹಣ…

Surya Grahan : ಧರ್ಮಗ್ರಂಥಗಳ ಪ್ರಕಾರ, ಸೂತಕದ ಸಮಯದಲ್ಲಿ ಮೂರ್ತಿ ಪೂಜೆಯನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲ, ಈ ಸಮಯದಲ್ಲಿ ತುಳಸಿ ಎಲೆಗಳನ್ನು ಆಹಾರ ಪದಾರ್ಥಗಳಲ್ಲಿ ಇಡುತ್ತಾರೆ. ಇದಲ್ಲದೆ, ಗ್ರಹಣದ ನಂತರ ದೇವಾಲಯಗಳನ್ನು ಸ್ವಚ್ಛಗೊಳಿಸಿದ ನಂತರವೇ ಪೂಜೆ ಪ್ರಾರಂಭವಾಗುತ್ತದೆ.

Naveen Kumar B C by Naveen Kumar B C
October 19, 2022
in Marjala Manthana, Newsbeat, ಮಾರ್ಜಲ ಮಂಥನ
Surya Grahan

Surya Grahan

Share on FacebookShare on TwitterShare on WhatsappShare on Telegram

Surya Grahan 2022: 27 ವರ್ಷಗಳ ಬಳಿಕ ದೀಪಾವಳಿಯ ಅಮವಾಸ್ಯೆಯಂದು ಸೂರ್ಯ ಗ್ರಹಣ…

 

Related posts

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

April 17, 2026
ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

April 17, 2026

ಅಕ್ಟೋಬರ್ 25 ರಂದು ಈ ವರ್ಷದ ಎರಡನೇ ಸೂರ್ಯಗ್ರಹಣ ಸಂಭವಿಸಿಲಿದೆ. 27 ವರ್ಷಗಳ ಬಳಿಕ ದೀಪಾವಾಳಿಯ ಹಬ್ಬದಂದೇ ಸೂರ್ಯ ಗ್ರಹಣ ಸಂಭವಿಸುತ್ತಿದೆ. ಈ ಗ್ರಹಣ 2022 ರ ಕೊನೆಯ ಮತ್ತು ಎರಡನೇ ಸೂರ್ಯಗ್ರಹಣವಾಗಿದೆ. ಈ ಬಾರಿ ಕಾರ್ತಿಕ ಅಮವಾಸ್ಯೆ ಅಂದರೆ ದೀಪಾವಳಿಯು ಅಕ್ಟೋಬರ್ 24 ಮತ್ತು 25 ಎರಡು ದಿನ ಆಚರಿಸಲಾಗುತ್ತದೆ.

ಅಕ್ಟೋಬರ್ 25 ರಂದು ಸೂರ್ಯ ಗ್ರಹಣ ಸಂಜೆ 4:40 ರಿಂದ 5:24 ರವರೆಗೆ ಇರುತ್ತದೆ. ಗ್ರಹಣದ ಸೂತಕ ಕಾಲವು ಇದಕ್ಕಿಂತ 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಈ ಸೂರ್ಯಗ್ರಹಣದ ಸ್ಪರ್ಶ ಭಾರತದಲ್ಲಿ ರಾತ್ರಿ 11.28 ಕ್ಕೆ ಪ್ರಾರಂಭವಾಗಿ ಮೋಕ್ಷವು ಸುಮಾರು 07:05 ಗಂಟೆಗಳ ನಂತರ ಸಂಜೆ 5.24 ಕ್ಕೆ ಸಂಭವಿಸುತ್ತದೆ. ಅದೇ ಗ್ರಹಣದ ಸೂತಕವು 12 ಗಂಟೆಗಳ ಮೊದಲು ಅಂದರೆ ಅಕ್ಟೋಬರ್ 24 ರ ರಾತ್ರಿ 11:28 ರಿಂದ ಪ್ರಾರಂಭವಾಗುತ್ತದೆ. ಆದ್ದರಿಂದ, ದೀಪಾವಳಿಯ ಮರುದಿನ ಬೆಳಿಗ್ಗೆ ಗ್ರಹಣದ ಸೂತಕ ಕಾಲ ಇರುತ್ತದೆ.

ಧರ್ಮಗ್ರಂಥಗಳ ಪ್ರಕಾರ, ಸೂತಕದ ಸಮಯದಲ್ಲಿ ಮೂರ್ತಿ ಪೂಜೆಯನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲ, ಈ ಸಮಯದಲ್ಲಿ ತುಳಸಿ ಎಲೆಗಳನ್ನು ಆಹಾರ ಪದಾರ್ಥಗಳಲ್ಲಿ ಇಡುತ್ತಾರೆ. ಇದಲ್ಲದೆ, ಗ್ರಹಣದ ನಂತರ ದೇವಾಲಯಗಳನ್ನು ಸ್ವಚ್ಛಗೊಳಿಸಿದ ನಂತರವೇ ಪೂಜೆ ಪ್ರಾರಂಭವಾಗುತ್ತದೆ.

ಈ ಗ್ರಹಣದ ಪರಿಣಾಮ ವಿವಿಧ ರಾಶಿಗಳ ವಿವಿಧ ಜನರ ಮೇಲೆ ಪ್ರಭಾವ ಬೀರಲಿದೆ. ಕೆಲವು ರಾಶಿಗಳಿಗೆ ಈ ಗ್ರಹಣ ತುಂಬಾ ಮಂಗಳಕರವಾದ ಸಮಯವನ್ನ ತಂದರೇ. ಕೆಲವರಿಗೆ ಸಮಯವ ತುಂಬಾ ಕೆಟ್ಟದಾಗಿರಲಿದೆ. ಆದ್ದರಿಂದಲೇ ಗ್ರಹಣ ಕಾಲದಲ್ಲಿ ದೇವರ ನಾಮಸ್ಮರಣೆ ಮಾಡುತ್ತಾ ಬಂದಿದ್ದಾರೆ ಹಿರಿಯರು. ಈ ಗ್ರಹಣದಿಂದ ಮೀನ ರಾಶಿಯವರಿಗೆ ಸ್ವಲ್ಪ ಅಶುಭವಾಗಲಿದ್ದು, ಸಿಂಹ ರಾಶಿಯವರಿಗೆ ಧನ ಲಾಭವಾಗಲಿದೆ. ಇದಲ್ಲದೇ ಧನು ರಾಶಿ ಮತ್ತು ಮಕರ ರಾಶಿಯವರಿಗೆ ಈ ಗ್ರಹಣದಿಂದ ಲಾಭವಾಗಲಿದೆ.

Surya Grahan 2022: Solar Eclipse on Diwali New Moon After 27 Years…

Tags: Solar eclipseSurya Grahan
ShareTweetSendShare
Join us on:

Related Posts

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

by Shwetha
April 17, 2026
0

ಲೋಕಸಭೆಯಲ್ಲಿ ಮಂಡನೆಯಾಗಿರುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಂದರೆ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕ್ಯಾಥೋಲಿಕ್ ಪಾದ್ರಿ ಫಾದರ್ ಪೌಲ್ ಥೆಲಕ್ಕಟ್ ನೀಡಿರುವ...

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

by Shwetha
April 17, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಅವರು ರಾಮಾಯಣದ ಕುರಿತು ನೀಡಿದ ಹೇಳಿಕೆಯ ವಿಡಿಯೋ ಈಗ...

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

by Shwetha
April 17, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಂತಿದ್ದ ಮುಸ್ಲಿಂ ಸಮುದಾಯ ಈಗ ಅದೇ ಪಕ್ಷದ ವಿರುದ್ಧ ಯುದ್ಧ ಸಾರಿದೆ. ದಾವಣಗೆರೆ ಉಪಚುನಾವಣೆ...

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

by Shwetha
April 17, 2026
0

ಸನಾತನ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಹಿಂದೂ ಸಂಪ್ರದಾಯದ ಪ್ರಕಾರ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಅಕ್ಷಯ ತೃತೀಯವೂ ಒಂದು. ಈ ದಿನವನ್ನು ಕೇವಲ ಹಬ್ಬವಾಗಿ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 17, 2026
0

ದಿನ ಭವಿಷ್ಯ: 17-04-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಧಿಕಾರಿಗಳೊಂದಿಗೆ ಸೌಮ್ಯವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram