Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಅಕ್ರಮ ಸಂಬಂಧದ ಶಂಕೆ; ನಡು ಬೀದಿಯಲ್ಲಿ ಪತ್ನಿಗೆ ಚಾಕು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಘಟನೆ

Honnappa Lakkammanavar by Honnappa Lakkammanavar
September 17, 2023
in Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲಕಾಪುರ ಕ್ರಾಸ್ ನ ಎಸ್ ಡಿಎಂ ವೈನರಿ ಕಾರ್ಖಾನೆ ಬಳಿ ನಡೆದಿದೆ. ನಡು ಬೀದಿಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆಗೈದಿದ್ದಾನೆ. ಹಿಂದೂಪುರ ಮೂಲದ ಶಾನಜ್ (28)ಕೊಲೆಯಾದ ಮಹಿಳೆಯಾಗಿದ್ದು, ಅಲಕಾಪುರ ಗ್ರಾಮದ ಪತಿ ಅಂಜುಮನ್ ಖಾನ್ ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ.

Related posts

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಲವರ್ ನೀಡಿದ್ದನಾ ಟಾರ್ಚರ್?

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಲವರ್ ನೀಡಿದ್ದನಾ ಟಾರ್ಚರ್?

September 19, 2023
ಕಲ್ಯಾಣ ಕರ್ನಾಟಕ ವಿಮೋಚನಾ ದಿನ

ಕಲ್ಯಾಣ ಕರ್ನಾಟಕ ವಿಮೋಚನಾ ದಿನ

September 17, 2023

ಕೊಲೆ ಮಾಡಿದ ನಂತರ ಗೌರಿಬಿದನೂರು ಗ್ರಾಮಾಂತರ ಠಾಣೆಗೆ ತೆರಳಿ ಶರಣಾಗಿದ್ದಾನೆ. ಜೊತೆಗೆ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದಾನೆ. ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Tags: Suspicion of an illicit relationship; Wife knifed in the middle of the street
ShareTweetSendShare
Join us on:

Related Posts

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಲವರ್ ನೀಡಿದ್ದನಾ ಟಾರ್ಚರ್?

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಲವರ್ ನೀಡಿದ್ದನಾ ಟಾರ್ಚರ್?

by Honnappa Lakkammanavar
September 19, 2023
0

ಬೀದರ್: ಬಾಯ್ ಫ್ರೆಂಡ್ ನ ಟಾರ್ಚರ್ ನಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪವೊಂದು ವರದಿಯಾಗಿದೆ. ಪಿಯುಸಿ (PUC)ಯಲ್ಲಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ....

ಕಲ್ಯಾಣ ಕರ್ನಾಟಕ ವಿಮೋಚನಾ ದಿನ

ಕಲ್ಯಾಣ ಕರ್ನಾಟಕ ವಿಮೋಚನಾ ದಿನ

by Honnappa Lakkammanavar
September 17, 2023
0

ಹೈದರಾಬಾದ್‌ ಸಂಸ್ಥಾನದಿಂದ ವಿಮೋಚನೆ ಹೊಂದಿದ್ದ ಕಾರಣಕ್ಕೆ ಸೆ.17 ಅನ್ನು ವಿಮೋಚನಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಸಂವಿಧಾನದ ಅನುಚ್ಛೇದ 371 (ಜೆ) ತಿದ್ದುಪಡಿಗೊಂಡು ಅನುಷ್ಠಾನಗೊಂಡಿರುವ ದಶಮಾನೋತ್ಸವ ಕೂಡ ಈ ವೇಳೆ...

ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ

ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ

by Honnappa Lakkammanavar
September 14, 2023
0

ಕಲಬುರಗಿ: ಪತಿಯೇ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ. ಗ್ರಾಮದಲ್ಲಿ ನಡೆದಿದೆ....

ಹಂಪಿ ಉತ್ಸವ ನಿಲ್ಲಿಸಿದರೆ ಉಗ್ರ ಹೋರಾಟ : ಕನ್ನಡ ಸಂಘಟನೆಗಳ ಎಚ್ಚರಿಕೆ

ಹಂಪಿ ಉತ್ಸವಕ್ಕೆ ಬರದ ಛಾಯೆ

by Honnappa Lakkammanavar
September 14, 2023
0

ರಾಜ್ಯದ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಹಾಗೂ ಜನ – ಜಾನುವಾರು ಸಂಕಷ್ಟ ಅನುಭವಿಸುವಂತಾಗಿದೆ. ಕೈಕೊಟ್ಟಿದ್ದರಿಂದ ಕರ್ನಾಟಕದಾದ್ಯಂತ ಬರದ (drought) ಛಾಯೆ ಆವರಿಸಿದ್ದು, ರಾಜ್ಯದ 195 ಬರಪೀಡಿತ ತಾಲ್ಲೂಕುಗಳು...

ಎರಡನೇ ಮದುವೆಗೆ ಅಡ್ಡಿಯಾಗುತ್ತದೆಂದು ಮಗುವನ್ನೇ ಕೊಲೆ ಮಾಡಿದ ಪಾಪಿ ತಂದೆ

ಎರಡನೇ ಮದುವೆಗೆ ಅಡ್ಡಿಯಾಗುತ್ತದೆಂದು ಮಗುವನ್ನೇ ಕೊಲೆ ಮಾಡಿದ ಪಾಪಿ ತಂದೆ

by Honnappa Lakkammanavar
September 5, 2023
0

ರಾಯಚೂರು : ಮತ್ತೊಂದು ಮದುವೆಗೆ ನಿರ್ಧರಿಸಿದ್ದ ಪಾಪಿಯೊಬ್ಬ, ತನ್ನ ವಿವಾಹಕ್ಕೆ ಅಡ್ಡಿಯಾಗುತ್ತದೆ ಎಂದು 14 ತಿಂಗಳ ಹಸುಗೂಸನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ರಾಯಚೂರು (Raicur) ಜಿಲ್ಲೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram