ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಿ-20 ಪಟ್ಟಕ್ಕಾಗಿ ಫೈಟ್ – ನ್ಯೂಜಿಲೆಂಡ್ – ಆಸ್ಟ್ರೇಲಿಯಾ ಕಾದಾಟ.. ಗೆಲ್ಲೋರು ಯಾರು ?

Mahesh M Dhandu by Mahesh M Dhandu
November 14, 2021
in Newsbeat, Sports, ಕ್ರೀಡೆ
aron finch kane williamson saakshatv t-20 wolrdcup2021
Share on FacebookShare on TwitterShare on WhatsappShare on Telegram

ಟಿ-20 ಪಟ್ಟಕ್ಕಾಗಿ ಫೈಟ್ – ನ್ಯೂಜಿಲೆಂಡ್ – ಆಸ್ಟ್ರೇಲಿಯಾ ಕಾದಾಟ.. ಗೆಲ್ಲೋರು ಯಾರು ?

aron finch kane williamson saakshatv t-20 wolrdcup2021ಇದು ಟಿ20 ವಿಶ್ವಕಪ್ನ ಕಟ್ಟಕಡೆಯ ಪಂದ್ಯ. ಚಾಂಪಿಯನ್ ಯಾರಾಗ್ತಾರೆ ಅನ್ನುವುದನ್ನು ದುಬೈನಲ್ಲಿ ನಡೆಯುವ ಈ ಪಂದ್ಯ ನಿರ್ಧಾರ ಮಾಡಲಿದೆ. ನೆರಹೊರೆಯ ದೇಶಗಳಾದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಪಟ್ಟಕ್ಕಾಗಿ ಫೈಟ್ ಮಾಡಲಿವೆ. ಯಾರೇ ಗೆದ್ದರೂ ಮೊದಲ ಬಾರಿಗೆ ಕಪ್ ಗೆದ್ದ ಸಂಭ್ರಮ ಇರಲಿದೆ.
ಎರಡೂ ತಂಡಗಳ ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರೂ ವಿಭಾಗಗಳಲ್ಲೂ ಸೂಪರ್ ಆಗಿವೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್ಗೆ ಮುನ್ನ ತಲಾ ಒಂದೊಂದು ಸೋಲು ಕಂಡಿದ್ದವು. ಸೆಮಿಫೈನಲ್ನಲ್ಲಿ ಎರಡೂ ತಂಡಗಳು ಹಾಟ್ ಫೆವರೀಟ್ ತಂಡಗಳನ್ನೇ ಸೋಲಿಸಿದ್ದವು. ಆಸ್ಟ್ರೇಲಿಯಾದ ಅಬ್ಬರಕ್ಕೆ ಪಾಕ್ ಮನೆಗೆ ಹೋದ್ರೆ, ನ್ಯೂಜಿಲೆಂಡ್ ಇಂಗ್ಲೆಂಡ್ ತಂಡವನ್ನು ತವರಿಗೆ ಕಳುಹಿಸಿತ್ತು.
ಡೇವಿಡ್ ವಾರ್ನರ್, ಆ್ಯರೋನ್ ಫಿಂಚ್ ಮಿಚೆಲ್ ಮಾರ್ಷ್, ಮ್ಯಾಕ್ಸ್ವೆಲ್ ಆಸ್ಟ್ರೇಲಿಯಾದ ಅಬ್ಬರದ ಬ್ಯಾಟಿಂಗ್ಗೆ ಆಧಾರ ಸ್ಥಂಭಗಳು. ಸ್ಟೋಯ್ನಿಸ್ ಮತ್ತು ವೇಡ್ ಫಿನಿಷ್ ಮಾಡಬಲ್ಲರು. ಸ್ಟೀವನ್ ಸ್ಮಿತ್ ಆಪತ್ಬಾಂಧವ. ಬೌಲಿಂಗ್ನಲ್ಲಿ ಸ್ಟಾರ್ಕ್, ಕಮಿನ್ಸ್ ಮತ್ತು ಹ್ಯಾಜಲ್ವುಡ್ ವೇಗದ ಬೌಲರ್ಗಳು. ಆ್ಯಡಂ ಜಂಪಾ ಸ್ಪಿನ್ ಸಖತ್ ಆಗಿ ಪಂದ್ಯಕ್ಕೆ ತಿರುವು ನೀಡಿದೆ
ನ್ಯೂಜಿಲೆಂಡ್ ತಂಡಕ್ಕೂ ಏನೂ ಕೊರತೆ ಇಲ್ಲ. ಗಪ್ಟಿಲ್, ಮಿಚೆಲ್ ಆಟಕ್ಕೆ ವಿಲಿಯಮ್ಸನ್ ಸಾಥ್ ನೀಡಬಲ್ಲರು. ಟಿಮ್ ಸಿಫರ್ಟ್ ಗಾಯಗೊಂಡಿರುವ ಡೆವೊನ್ ಕಾನ್ವೆ ಜಾಗದಲ್ಲಿ ಆಡಲಿದ್ದಾರೆ. ಫಿಲಿಪ್ಸ್, ನಿಶಾಮ್ ಮತ್ತು ಸ್ಯಾಂಟ್ನರ್ ಆಲ್ರೌಂಡರ್ಗಳು. ಬೋಲ್ಟ್, ಸೌಥಿ ಮತ್ತು ಮಿಲ್ನೆ ಫಾಸ್ಟ್ ಬೌಲಿಂಗ್ ನೋಡಿಕೊಂಡರೆ, ಸೋಧಿ ಟ್ರಂಪ್ ಕಾರ್ಡ್ ಸ್ಪಿನ್ನರ್.
ದುಬೈನಲ್ಲಿ ಟಾಸ್ ಗೆದ್ದವನೇ ಬಾಸ್ ಅನ್ನುವ ಮಾತಿದೆ. ಹೀಗಾಗಿ ಫೈನಲ್ ಪಂದ್ಯಕ್ಕೂ ಮುನ್ನ ಟಾಸ್ ಬಗ್ಗೆ ಹೆಚ್ಚು ಗಮನವಿದೆ. ಒಟ್ಟಿನಲ್ಲಿ ಎರಡೂ ಬಲಿಷ್ಠ ತಂಡಗಳು ವಿಶ್ವಕಪ್ಗಾಗಿ ಫೈಟ್ ಮಾಡುತ್ತಿವೆ ಅನ್ನುವುದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

Related posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

July 22, 2026
ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026

ಆಸ್ಟ್ರೇಲಿಯಾ
1. ಆ್ಯರೊನ್ ಫಿಂಚ್, 2. ಡೇವಿಡ್ ವಾರ್ನರ್, 3. ಮಿಚೆಲ್ ಮಾರ್ಷ್, 4. ಗ್ಲೆನ್ ಮ್ಯಾಕ್ಸ್ವೆಲ್, 5. ಸ್ಟೀವನ್ ಸ್ಮಿತ್, 6. ಮಾರ್ಕಸ್ ಸ್ಟೋಯ್ನಿಸ್, 7. ಮ್ಯಾಥ್ಯೂ ವೇಡ್. 8. ಪ್ಯಾಟ್ ಕಮಿನ್ಸ್, 9. ಮಿಚೆಲ್ ಸ್ಟಾರ್ಕ್, 10. ಜೋಶ್ ಹ್ಯಾಜಲ್ವುಡ್, 11. ಆ್ಯಡಂ ಜಂಪಾ
ನ್ಯೂಜಿಲೆಂಡ್
1. ಮಾರ್ಟಿನ್ ಗಪ್ಟಿಲ್, ಡೆರಿಲ್ ಮಿಚೆಲ್, 3. ಕೇನ್ ವಿಲಿಯಮ್ಸನ್, 4. ಟಿಮ್ ಸೀಫರ್ಟ್, 5. ಗ್ಲೆನ್ ಫಿಲಿಫ್ಸ್, 6. ಜೇಮಿ ನಿಶಾಮ್ 7. ಮಿಚೆಲ್ ಸ್ಯಾಂಟ್ನರ್, 8. ಟಿಮ್ ಸೌಥಿ, 9. ಟ್ರೆಂಟ್ ಬೋಲ್ಟ್, 10. ಆ್ಯಡಂ ಮಿಲ್ನೆ, 11. ಈಶ್ ಸೋಧಿ

Tags: #saakshatvaron finchaustreliaICCicc t-20 wolrdcup 2021Kane Williamsonnewzealandt-20 wolrdcupt-20 wolrdcup 2021
ShareTweetSendShare
Join us on:

Related Posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram