ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಟಿ-20 ವಿಶ್ವಕಪ್ : ಐಪಿಎಲ್ ಬಳಿಕ ಟೀಂ ಇಂಡಿಯಾಗೆ ಕೆಲ ಆಟಗಾರರ ಸೇರ್ಪಡೆ..?

Mahesh M Dhandu by Mahesh M Dhandu
September 28, 2021
in IPL 2021, Newsbeat, ಐಪಿಎಲ್ 2021
team india saakshatv t-20 cricket
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾ ಟಿ20 ತಂಡದಲ್ಲಿ ಬದಲಾವಣೆ..? ಐಪಿಎಲ್ ಬಳಿಕ ಕೆಲ ಆಟಗಾರರ ಸೇರ್ಪಡೆ..?

ಟೀಮ್ ಇಂಡಿಯಾದ ಆಟಗಾರರು ಐಪಿಎಲ್ನಲ್ಲಿ ಬೊಂಬಾಟ್ ಆಟ ಆಡುತ್ತಿದ್ದಾರೆ. ಆದರೆ ಟಿ20 ವಿಶ್ವಕಪ್ ಕಡೆಗೂ ಗಮನ ಇಟ್ಟಿದ್ದಾರೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಐಸಿಸಿ ಟಿ-20 ವಿಶ್ವಕಪ್ಗೆ ಟೀಮ್ ಇಂಡಿಯಾದ ಪ್ರಕಟವಾಗಿದೆ. ಆದರೆ ಅದೇ ತಂಡ ಫೈನಲ್ ಎಂದು ಹೇಳಲು ಸಾಧ್ಯವಿಲ್ಲ.

ಐಪಿಎಲ್ 2021ರ ನಡುವಿನಲ್ಲಿ ಟೀಮ್ ಇಂಡಿಯಾದಲ್ಲಿ ಬದಲಾವಣೆ ಆಗುವ ಸಾಧ್ಯತೆ ಕೂಡ ಇದೆ.

ಆಗಾರರ ಗಾಯ ತಂಡದಲ್ಲಿ ಬದಲಾವಣೆಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಹೆಚ್ಚಿದೆ.

ವಿರಾಟ್ ಕೊಹ್ಲಿ ನೇತೃತ್ವದ 15 ಸದಸ್ಯರ ಟೀಮ್ ಇಂಡಿಯಾವನ್ನು ಬಿಸಿಸಿಐ ಪ್ರಕಟಮಾಡಿದೆ.

ಸಂಭಾವ್ಯ ತಂಡದ ಪಟ್ಟಿಯಲ್ಲಿದ್ದ ಕೆಲವು ಆಟಗಾರರನ್ನು ಕೈಬಿಟ್ಟು ಆಯ್ಕೆ ಸಮಿತಿ ಶಾಕ್ ಕೂಡ ನೀಡಿತ್ತು. ಶಿಖರ್ ಧವನ್, ಯುಜ್ವೇಂದ್ರ ಚಾಹಲ್ , ಟಿ. ನಟರಾಜನ್ ಅವರನ್ನು ತಂಡದಿಂದ ಹೊರಗಿಟ್ಟಿದ್ದರೆ, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಮತ್ತು ದೀಪಕ್ ಚಹರ್ ಅವರನ್ನು ಸ್ಟ್ಯಾಂಡ್ ಬೈ ಆಟಗಾರರನ್ನಾಗಿ ಹೆಸರಿಸಿದ್ದು ಅಚ್ಚರಿಗೆ ಕಾರಣವಾಗಿತ್ತು.

ಅಲ್ಲದೆ ರವಿಚಂದ್ರನ್ ಅಶ್ವಿನ್ ಬರೋಬ್ಬರಿ 4 ವರ್ಷಗಳ ಬಳಿಕ ಭಾರತ ಟಿ-20 ತಂಡ ಸೇರಿದ್ದಾರೆ. ಸದ್ಯ ಟೀಮ್ ಇಂಡಿಯಾದ ಟಿ-20 ವಿಶ್ವಕಪ್ ತಂಡದಲ್ಲಿ ಬದಲಾವಣೆ ಆಗುವ ಸಂಭವವಿದೆ.

T-20 World Cup saaksha tv

ಹೌದು, ಈಗ ಪ್ರಕಟವಾಗಿರುವ ತಂಡ ಫೈನಲ್ ಎಂದು ಹೇಳಲು ಸಾಧ್ಯವಿಲ್ಲ, ಭಾರತದ ಈ ತಂಡದಲ್ಲಿ ಬದಲಾವಣೆ ಆಗುವ ಸಾಧ್ಯತೆ ಕೂಡ ಇದೆ.

ಯಾಕಂದ್ರೆ ಈಗ ಪ್ರಕಟಿಸಿರುವ ತಂಡದಲ್ಲಿ ಬೇಕಿದ್ದರೆ ಬದಲಾವಣೆ ಮಾಡಲು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಕ್ಟೋಬರ್ 10 ರ ವರೆಗೆ ಅವಕಾಶ ನೀಡಿದೆ.

ಹೀಗಾಗಿ ಸದ್ಯ ಸಾಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2021 ಎರಡನೇ ಚರಣದಲ್ಲಿ ಟಿ-20 ವಿಶ್ವಕಪ್ಗೆ ಆಯ್ಕೆಯಾಗದ ಆಟಗಾರರು ಉತ್ತಮ ಪ್ರದರ್ಶನ ತೋರಿದರೆ ಅವರು ಅವಕಾಶ ಪಡೆಯುವ ಸಾಧ್ಯತೆ ಇದೆ.

ಅಂತೆಯೆ ಆಯ್ಕೆಯಾದ ಆಟಗಾರರು ಕಳಪೆ ಆಟವಾಡಿದರೆ ಅಥವಾ ಇಂಜುರಿಗೆ ತುತ್ತಾದರೆ ಅವಕಾಶವಂಚಿತರಿಗೆ ಚಾನ್ಸ್ ಸಿಗಬಹುದು.

ಟಿ 20 ತಂಡಕ್ಕೆ ಆಯ್ಕೆಯಾಗಬೇಕು ಎಂದು ಯುಜ್ವೇಂದ್ರ ಚಹಾಲ್ ಹೆಸರು ಜೋರಾಗಿ ಕೇಳಿಬರುತ್ತಿದೆ ಚಹಲ್ ಯುಎಇನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಐಪಿಎಲ್ 2021 ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿರುವ ಹರ್ಷಲ್ ಪಟೇಲ್ ಕೂಡ ಟಿ-20 ವಿಶ್ವಕಪ್ ತಂಡದಲ್ಲಿಲ್ಲ. ಸದ್ಯ ಇವರು ಕೂಡ ರೇಸ್ಗೆ ಬಂದಿದ್ದಾರೆ.

ಇನ್ನು ಶಿಖರ್ ಧವನ್ ಟಿ-20 ವಿಶ್ವಕಪ್ಗೆ ಆಯ್ಕೆಯಾಗದೆ ಇದ್ದಿದ್ದು ನಿಜಕ್ಕೂ ಶಾಕಿಂಗ್ ಸುದ್ದಿಯಾಗಿತ್ತು. ಭರ್ಜರಿ ಫಾರ್ಮ್ನಲ್ಲಿರುವ ಇವರು ಈ ಬಾರಿಯ ಐಪಿಎಲ್ನಲ್ಲಿ ಗರಿಷ್ಠ ರನ್ ಕಲೆಹಾಕಿದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಹೀಗಾಗಿ ಇವರುಕೂಡ ವಿಶ್ವಕಪ್ ತಂಡಕ್ಕೆ ಸೇರಬಹುದು. ಆದರೆ ಈಗ ಪ್ರಕಟವಾಗಿರುವ ತಂಡದಲ್ಲಿ ಯಾವುದಾದರು ಆಟಗಾರನಿಗೆ ಗಾಯಗೊಂಡರೆ ಮಾತ್ರ ರಿಪ್ಲೇಸ್ಮೆಂಟ್ ಅವಕಾಶ ಸಿಗುತ್ತದೆ. ಗಾಯದ ಭೀತಿ ಇಲ್ಲದೆ ಇದ್ರೆ ಈಗ ಪ್ರಕಟವಾಗಿರುವ ತಂಡವನ್ನೇ ಆಡಿಸಬೇಕಾಗುತ್ತದೆ.

ಟೀಮ್ ಇಂಡಿಯಾ ಟಿ20 ವಿಶ್ವಕಪ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈಗ ಪ್ರಕಟವಾಗಿರುವ ತಂಡದ ಬಗ್ಗೆ ಕೆಲವೊಂದು ಅಚ್ಚರಿಗಳಿವೆ. ಟೀಕೆಗಳಿವೆ. ಆದರೆ ಐಪಿಎಲ್ ಪ್ರದರ್ಶನದ ಬಳಿಕ ಟೀಮ್ ಇಂಡಿಯಾದಲ್ಲಿ ಬದಲಾವಣೆ ಆಗಬಹುದು ಅನ್ನುವ ಮಾತು ಕೇಳಿ ಬರುತ್ತಿದೆ.

Tags: #Saaksha TVCricketindiaipl 2021
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram