ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

T-20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟ

Vivek Biradar by Vivek Biradar
January 21, 2022
in National, Newsbeat, ದೇಶ - ವಿದೇಶ
World cup Saaksha Tv
Share on FacebookShare on TwitterShare on WhatsappShare on Telegram

T-20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟ Saaksha Tv

2022ರ ಟಿ-20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಆಸ್ಟ್ರೇಲಿಯಾ ಆತಿಥ್ಯ ವಹಿಸುತ್ತಿರುವ ಈ ಟೂರ್ನಿ ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ಪಂದ್ಯಗಳು ನಡೆಯಲಿವೆ.

Related posts

cmcup2026 dr narasimhamurthi

ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ..ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್.ನರಸಿಂಹಮೂರ್ತಿ ಜೀವನಗಾಥೆ..!

February 17, 2026
pro win anand kumar

February 17, 2026

2020 ರಲ್ಲಿ ನಡೆಯಬೇಕಿದ್ದ ಈ ವಿಶ್ವಕಪ್ ಟೂರ್ನಿಯು ಕೊರೊನಾ ಕಾರಣದಿಂದ ಈ ವರ್ಷಕ್ಕೆ ಮುಂದೂಡಲಾಗಿತ್ತು. ಎರಡು ವರ್ಷಗಳ ತಡವಾಗಿ ನಡೆಯುತ್ತಿರುವ ಈ ವಿಶ್ವಕಪ್ ರೋಚಕತೆಯಿಂದ ಕೂಡಿರಲಿದೆ. ಈ ವಿಶ್ವಕಪ್ ನಲ್ಲಿ ಭಾರತ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಮೆಲ್ಬರ್ನ್ ಅಂಗಣದಲ್ಲಿ ಅಕ್ಟೋಬರ್ 23ರಂದು ಪಂದ್ಯ ನಡೆಯಲಿದೆ. ಈ ವಿಶ್ವಕಪ್ ನಲ್ಲಿ ಒಟ್ಟು 45 ಪಂದ್ಯಗಳು ನಡೆಯಲಿದ್ದು, ಅಡಿಲೇಡ್, ಬ್ರಸ್ಬೇನ್, ಜೀಲಾಂಗ್ ಹೋಬಾರ್ಟ್, ಮೆಲ್ಬರ್ನ್, ಪರ್ತ್ ಮತ್ತು ಸಿಡ್ನಿ ಕ್ರೀಡಾಂಗಣಗಳಲ್ಲಿ ನಡೆಯಲಿವೆ.

ಈ ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಲಿವೆ. ಟೂರ್ನಿಯ 12 ತಂಡಗಳನ್ನು ಈಗಾಗಲೇ ನಿರ್ಧರಿಸಲಾಗಿದೆ. ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೂಪರ್ ಎಂಟರಲ್ಲಿವೆ. ನಮೀಬಿಯಾ, ಸ್ಕಾಟ್ಲೆಂಡ್, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ಮುಖ್ಯ ಸುತ್ತಿನ ಮೊದಲು ಅರ್ಹತಾ ಪಂದ್ಯಗಳನ್ನು ಆಡಲಿವೆ. ಉಳಿದ ನಾಲ್ಕು ತಂಡಗಳು ಕೂಡ ಅರ್ಹತಾ ಸುತ್ತಿನ ಪಂದ್ಯಗಳನ್ನು ಆಡಲಿವೆ.

T20 World Cup 2022 Saaksha Tv

ಇಡೀ ಟೂರ್ನಿಯಲ್ಲಿ ಭಾರತ ಒಟ್ಟು ಐದು ಪಂದ್ಯಗಳನ್ನು ಆಡಲಿದೆ. ಭಾರತವು ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ಮೊದಲ ಪಂದ್ಯವನ್ನು ಆಡಲಿದೆ, ಅಕ್ಟೋಬರ್ 27 ರಂದು ಎರಡನೇ ಪಂದ್ಯ ಎ ಗುಂಪಿನ ರನ್ನರ್ ಅಪ್ ತಂಡದೊಂದಿಗೆ ನಡೆಯಲಿದೆ. ಮೂರನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 30, ನಂತರ ನಾಲ್ಕನೇ ಪಂದ್ಯ ನವೆಂಬರ್ 2 ರಂದು ಬಾಂಗ್ಲಾದೇಶ ಮತ್ತು ಐದನೇ ಪಂದ್ಯ ನವೆಂಬರ್ 6 ರಂದು ಬಿ ಗುಂಪಿನ ವಿಜೇತರೊಂದಿಗೆ ನಡೆಯಲಿದೆ.

ಇನ್ನೂ ನವೆಂಬರ್ 13 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಟಿ20 ವಿಶ್ವಕಪ್ ಫೈನಲ್ ನಡೆಯಲಿದೆ. ಅದೇ ಸಮಯದಲ್ಲಿ, ಸೆಮಿಫೈನಲ್ ಪಂದ್ಯಗಳು ನವೆಂಬರ್ 9 ಮತ್ತು 10 ರಂದು ಸಿಡ್ನಿ ಕ್ರಿಕೆಟ್ ಮೈದಾನ ಮತ್ತು ಅಡಿಲೇಡ್ ಓವಲ್‌ನಲ್ಲಿ ನಡೆಯಲಿದೆ. ಫೆಬ್ರವರಿ 7 ರಿಂದ ವಿಶ್ವಕಪ್ ಪಂದ್ಯಗಳ ಟಿಕೆಟ್‌ಗಳ ಮಾರಾಟ ಪ್ರಾರಂಭವಾಗಲಿದೆ.

Tags: #Saaksha TV#T20 World Cup2022AustraliaCricketICCindia
ShareTweetSendShare
Join us on:

Related Posts

cmcup2026 dr narasimhamurthi

ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ..ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್.ನರಸಿಂಹಮೂರ್ತಿ ಜೀವನಗಾಥೆ..!

by admin
February 17, 2026
0

ಡಾ. ಎನ್.ನರಸಿಂಹಮೂರ್ತಿ ಸಂಸ್ಥಾಪಕರು ಮತ್ತು ಅಧ್ಯಕ್ಷರು ಟೆಲಿಕಾಂ ಎಂಪ್ಲಾಯೀಸ್ & ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಚಲನಚಿತ್ರ ನಿರ್ಮಾಪಕರು, ನಿರ್ದೇಶಕರು, ನಟ ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ...

pro win anand kumar

by admin
February 17, 2026
0

ಪಿ. ಆನಂದ ಕುಮಾರ್ ಸಂಸ್ಥಾಪಕರು  ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಪ್ರೋ ವಿನ್ ಪ್ಯಾಂಥರ್ಸ್ ತಂಡದ ಮಾಲೀಕರು ಮಾಧ್ಯಮ ಕ್ಷೇತ್ರದಿಂದ ತಮ್ಮ ವೃತ್ತಿ ಜೀವನ ಆರಂಭಿಸಿ ಇದೀಗ...

Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

by admin
February 17, 2026
0

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!! ಶ್ರೀ ಚಂದ್ರಿಕಾರಾಯರು 3 ಕೋಟಿ ಜಪಗಳನ್ನು ಮಾಡಿ ಪ್ರತಿ ಪ್ರಾಣದೇವರ ಪ್ರತಿಷ್ಠೆ ಮಾಡುತ್ತಿದ್ದರು....

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

by admin
February 17, 2026
0

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ.. ನಮಸ್ಕಾರ ಸ್ನೇಹಿತರೆ ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ...

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram