ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 wc 2022 – ಸೋಲಿನಿಂದ ಕಲಿತ ಪಾಠ… ಇವರಿಗೆ ಹೇಳಬೇಕಿದೆ ಟಾಟಾ

Mahesh M Dhandu by Mahesh M Dhandu
November 1, 2022
in Newsbeat, Sports, ಕ್ರಿಕೆಟ್
t20-wc-2022-team-india-should-side-kl-rahul-dk-and-ashwin

t20-wc-2022-team-india-should-side-kl-rahul-dk-and-ashwin

Share on FacebookShare on TwitterShare on WhatsappShare on Telegram

T20 wc 2022 – ಸೋಲಿನಿಂದ ಕಲಿತ ಪಾಠ… ಇವರಿಗೆ ಹೇಳಬೇಕಿದೆ ಟಾಟಾ

ಟಿ 20 ವರ್ಲ್ಡ್ ಕಪ್ 2022 ರ ಭಾಗವಾಗಿ ಸೌಥ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ.

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ಈ ಸೋಲಿನಿಂದ ಟೀಂ ಇಂಡಿಯಾ ಸಾಕಷ್ಟು ಪಾಠಗಳನ್ನು ಕಲಿತುಕೊಳ್ಳುವ ಅವಶ್ಯಕತೆ ಇದೆ ಎಂದು ಕ್ರಿಕೆಟ್ ವಿಶ್ಲೇಶಕರು, ಮಾಜಿ ಕ್ರಿಕೆಟರ್ ಗಳು ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ದದ ಸೋಲನ್ನು ರೋಹಿತ್ ಶರ್ಮಾ ಸೇನೆ ಕೇವಲವಾಗಿ ತೆಗೆದುಕೊಂಡರೇ ಮುಂದಿನ ಪಂದ್ಯದಲ್ಲಿ ಆಘಾತ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಟೀಂ ಇಂಡಿಯಾದ ಮ್ಯಾನೇಜ್ ಮೆಂಟ್ ಈಗಲಾದರೂ ಎಚ್ಚರಗೊಂಡು ಬದಲಾವಣೆಗಳಿವೆ ಬ್ರೇಕ್ ಹಾಕಬೇಕು ಎಂದು ಡಿಮ್ಯಾಂಡ್ ಮಾಡುತ್ತಿದ್ದಾರೆ.

ಪದೇ ಪದೇ ವೈಫಲ್ಯ ಅನುಭವಿಸುತ್ತಿರುವ ಕೆಲವು ಆಟಗಾರರಿಗೆ ಮತ್ತೆಮತ್ತೆ ಅವಕಾಶಗಳನ್ನು ನೀಡಿ ತಂಡದ ಲಯಕ್ಕೆ ಪೆಟ್ಟು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಬ್ಯಾಕ್ ಟು ಬ್ಯಾಕ್ ಮ್ಯಾಚ್ ಗಳಲ್ಲಿ ವೈಫಲ್ಯ ಅನುಭವಿಸುತ್ತಿರುವ ಆರಂಭಿಕ ಕೆ.ಎಲ್.ರಾಹುಲ್ ಅವರಿಗೆ ಮೊದಲ ಕೋಕ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಪಾಕ್ ವಿರುದ್ಧ ನಾಲ್ಕು ರನ್, ನೆದರ್ ಲೆಂಡ್ ವಿರುದ್ಧ 9 ರನ್, ಸೌಥ್ ಆಫ್ರಿಕಾ ವಿರುದ್ಧ 9 ರನ್ ಗಳಿಸಿದ ರಾಹುಲ್ ಅವರ ಸ್ಥಾನದಲ್ಲಿ ರಿಷಬ್ ಪಂತ್ ಅವರನ್ನು ಕಣಕ್ಕಿಳಿಸಬೇಕು ಎಂದು ಸಲಹೆ ನೀಡುತ್ತಿದ್ದಾರೆ.

t20-wc-2022-team-india-should-side-kl-rahul-dk-and-ashwin
t20-wc-2022-team-india-should-side-kl-rahul-dk-and-ashwin

ಹಾಗೇ ಫಿನಿಷರ್ ಕೋಟಾದಲ್ಲಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ದಿನೇಶ್ ಕಾರ್ತಿಕ್ ಗೂ ಕೋಕ್ ನೀಡಬೇಕಾದ ಸಮಯ ಬಂದಾಗಿದೆ ಎನ್ನುತ್ತಿದ್ದಾರೆ.

ದಿನೇಶ್ ಕಾರ್ತಿಕ್ ಅವಕಾಶಗಳನ್ನು ಉಪಯೋಗಿಸಿಕೊಳ್ಳುತ್ತಿಲ್ಲ. ಫಿನಿಷರ್ ಅಲ್ಲ ಅಸಲಿಗೆ ಬ್ಯಾಟಿಂಗ್ ಗೊತ್ತಿಲ್ಲ ಅನ್ನೋ ರೀತಿಯಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.

ಮೆಗಾ ಟೂರ್ನಿಯಲ್ಲಿ ಹೀಗೆ ವೈಫಲ್ಯ ಅನುಭವಿಸುತ್ತಿರುವ ಆಟಗಾರರನ್ನು ತಂಡದಲ್ಲಿ ಆಡಿಸಿ ಯಾವುದೇ ಪ್ರಯೋಜನವಿಲ್ಲ. ದಿನೇಶ್ ಕಾರ್ತಿಕ್ ಬದಲಿಗೆ ತಂಡದಲ್ಲಿ ಮತ್ತೊಬ್ಬ ಬ್ಯಾಟರ್ ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಈ ಎರಡು ಬದಲಾವಣೆಗಳು ಮಾತ್ರವಲ್ಲದೇ ಮತ್ತೊಂದು ಬದಲಾವಣೆ ಮಾಡಬೇಕೆಂದು  ಕೆಲವರು ವಾದಿಸುತ್ತಿದ್ದಾರೆ.

ಪ್ರಸ್ತುತ ವಿಶ್ವಕಪ್ ನಲ್ಲಿ ಸತತ ಮೂರು ಮ್ಯಾಚ್ ಗಳಲ್ಲಿ ಆಡುವ ಅವಕಾಶ ಪಡೆದ ರವಿಚಂದ್ರನ್ ಆಶ್ವಿನ್  ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ.

ಹೀಗಾಗಿ ಅವರ ಬದಲಿಗೆ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಾಲ್, ಅಥವಾ ಮೀಡಿಯಂ ಪೇಸರ್ ಹರ್ಷಲ್ ಪಟೇಲ್ ಅವರಿಗೆ ಚಾನ್ಸ್ ನೀಡಬೇಕು ಎಂದಿದ್ದಾರೆ.

ಸೂಪರ್ 12 ಹಂತದಲ್ಲಿ ಟೀಂ ಇಂಡಿಯಾಗೆ ಮುಂದಿನ ಪಂದ್ಯಗಳು ತುಂಬಾ ಮಹತ್ವದ್ದಾಗಿವೆ.

ಮುಂದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಮೈಮರೆತರೇ ಟೂರ್ನಿಯಿಂದ ಹೊರಬೀಳುವ ಸಾಧ್ಯತೆಗಳು ಕೂಡ ಹೆಚ್ಚಿವೆ.

Tags: #Saaksha TVashwinsKL RahuLt20-wc-2022team india
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram