ADVERTISEMENT
Thursday, December 4, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

t20 world cup 2022 – ಸೌತ್ ಆಫ್ರಿಕಾ ಬೆಂಕಿ ಬೌಲಿಂಗ್.. 133 ರನ್ ಗಳಿಗೆ ಭಾರತ ಸುಸ್ತು

Mahesh M Dhandu by Mahesh M Dhandu
October 30, 2022
in Newsbeat, Sports, ಕ್ರಿಕೆಟ್
Sunil Gavaskar

Sunil Gavaskar

Share on FacebookShare on TwitterShare on WhatsappShare on Telegram

t20 world cup 2022 – ಸೌತ್ ಆಫ್ರಿಕಾ ಬೆಂಕಿ ಬೌಲಿಂಗ್.. 133 ರನ್ ಗಳಿಗೆ ಭಾರತ ಸುಸ್ತು

ಟಿ 20 ವಿಶ್ವಕಪ್ ನ ಭಾಗವಾಗಿ ಪರ್ಥ್ ನಲ್ಲಿ ನಡೆಯುತ್ತಿರುವ ದಕ್ಷಿಣಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಸಾಧಾರಣ ಮೊತ್ತ ಕಲೆಹಾಕಿದೆ.

Related posts

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

December 4, 2025
ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

December 4, 2025

ಸೂರ್ಯ ಕುಮಾರ್ ಯಾದವ್ ಅವರ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದೆ.

ಆ ಮೂಲಕ ಪಂದ್ಯ ಗೆಲ್ಲಲು ಸೌತ್ ಆಫ್ರಿಕಾಗೆ 134 ರನ್ ಗಳ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಪವರ್ ಪ್ಲೇನಲ್ಲಿ ಆರಂಭಿಕರನ್ನು ಕಳೆದುಕೊಳ್ತು. ಎನ್ಗಿಡಿಯ ಮೊದಲ ಔವರ್ ನಲ್ಲಿಯೇ ಆರಂಭಿಕರಾದ ರೋಹಿತ್ ಶರ್ಮಾ, ಕೆ.ಎಲ್ ರಾಹುಲ್ ಪೆವಿಲಿಯನ್ ಸೇರಿಕೊಂಡರು.

14 ಎಸೆತಗಳಲ್ಲಿ ಎದುರಿಸಿದ ಕೆ.ಎಲ್.ರಾಹುಲ್ ಒಂದು ಸಿಕ್ಸ್ ನೊಂದಿಗೆ 9 ರನ್ ಗಳಿಗೆ ವಿಕೆಟ್ ಕೀಪರ್ ಗೆ ಕ್ಯಾಚ್ ನೀಡಿ ಔಟ್ ನಿರಾಸೆ ಮೂಡಿಸಿದರು.

ಈ ಟೂರ್ನಿಯಲ್ಲಿ ರಾಹುಲ್ ಗೆ ಇದು ಸತತ ಮೂರನೇ ವೈಫಲ್ಯವಾಗಿದೆ. ಇನ್ನು ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ 14 ಎಸೆತಗಳಿಗೆ 15 ರನ್ ಗಳಿಸಿ ಔಟಾದರು.

ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ 11 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಿಡಿಸಿ 12 ರನ್ ಗಳಿಗೆ ಔಟ್ ಆಗಿದ್ದಾರೆ.  

ಇನ್ನು ಇದೇ ಮೊದಲ ಬಾರಿಗೆ ಅವಕಾಶ ಪಡೆದ ದೀಪಕ್ ಹೂಡ ಶೂನ್ಯಕ್ಕೆ ಔಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಪೆವಿಲಿಯನ್ ಸೇರಿಕೊಂಡರು.

t20-world-cup-2022-india-vs-south-africa-match firsr innings update
t20-world-cup-2022-india-vs-south-africa-match firsr innings update

ಈ ಹಂತದಲ್ಲಿ ಸೂರ್ಯ ಕುಮಾರ್ ಯಾದವ್ ಮತ್ತು ದಿನೇಶ್ ಕಾರ್ತಿಕ್ ಟೀಂ ಇಂಡಿಯಾಗೆ ಚೇತರಿಕೆ ನೀಡಿದರು. ಈ ಜೋಡಿ ಆರನೇ ವಿಕೆಟ್ ಗೆ ಅರ್ಧಶತಕದ ಜೊತೆಯಾಟವನ್ನು ನೀಡಿತು.

ಈ ಹಂತದಲ್ಲಿ 6 ರನ್ ಗಳಿಸಿದ್ದ ದಿನೇಶ್ ಕಾರ್ತಿಕ್ ಎನ್ಗಿಡಿಗೆ ವಿಕೆಟ್ ಒಪ್ಪಿಸಿದರು. ಅಲ್ಲಿಂದ ಭಾರತೀಯ ಬಾಲಂಗೋಚಿಗಳ ಪೆವಿಲಿಯನ್ ಪರೇಡ್ ಶುರುವಾಯಿತು.

ಒಂದು ಕಡೆ ವಿಕೆಟ್ ಗಳು ಬೀಳುತ್ತಿದ್ದರೂ ಎಂದಿನಂತೆ ಬ್ಯಾಟ್ ಬೀಸಿದ ಸೂರ್ಯ ಕುಮಾರ್ ಯಾದವ್, 40 ಎಸೆತಗಳಲ್ಲಿ ಆರು ಬೌಂಡರಿ, ಮೂರು ಸಿಕ್ಸರ್ ಗಳ ನೆರವಿನಿಂದ 68 ರನ್ ಗಳಿಸಿ ಔಟ್ ಆದರು.

ಉಳಿದಂತೆ ಅಶ್ವಿನ್ ಏಳು ರನ್, ಭುವಿ ನಾಲ್ಕು, ಅರ್ಷ್ ದೀಪ್ 2 ರನ್ ಗಳಿಸಿದರು.

ಅಂತಿಮವಾಗಿ ನಿಗದಿತ  20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದೆ. ದಕ್ಷಿಣಾಫ್ರಿಕಾ ಪರ ಲುಂಗಿ ನಾಲ್ಕು, ಪರ್ನೆಲ್ ಮೂರು, ಅನ್ರಿಚ್ ನಾರ್ಟ್ಜೆ ಒಂದು ವಿಕೆಟ್ ಪಡೆದರು.

Tags: #Saaksha TVindiaSouth AfricaT20 World Cup 2022
ShareTweetSendShare
Join us on:

Related Posts

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

by Shwetha
December 4, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಯಾದ ರಾಜಕೀಯ ಶಾಶ್ವತವಲ್ಲ, ಯಾರಪ್ಪನ ಆಸ್ತಿನೂ ಅಲ್ಲ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ - ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ....

ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ

by Shwetha
December 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಕೋರ್ಟ್‌ನಿಂದ ಮತ್ತೊಂದು ದೊಡ್ಡ ಆಘಾತ ತಗುಲಿದೆ. ಪ್ರಕರಣದ ತನಿಖೆ ಸಂದರ್ಭದಲ್ಲಿ ಪೊಲೀಸರು ದರ್ಶನ್ ಹಾಗೂ ಇತರೆ...

ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ವರ್ಕೌಟ್ ಆಗಿಲ್ಲ: ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಸಿದ್ದು-ಡಿಕೆಶಿ ಶೀತಲ ಸಮರ

ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ವರ್ಕೌಟ್ ಆಗಿಲ್ಲ: ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಸಿದ್ದು-ಡಿಕೆಶಿ ಶೀತಲ ಸಮರ

by Shwetha
December 4, 2025
0

ಮಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತೋರಿಸಲು ಹೈಕಮಾಂಡ್ ನಡೆಸಿದ ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್...

ರಾಜ್ಯದ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ : ಇ ಸ್ವತ್ತು ಪಡೆಯಲು ಈ 12 ದಾಖಲೆಗಳು ಕಡ್ಡಾಯ 15 ದಿನಗಳಲ್ಲೇ ಸಿಗಲಿದೆ ಖಾತಾ

ರಾಜ್ಯದ ಆಸ್ತಿ ಮಾಲೀಕರಿಗೆ ಮಹತ್ವದ ಸುದ್ದಿ : ಇ ಸ್ವತ್ತು ಪಡೆಯಲು ಈ 12 ದಾಖಲೆಗಳು ಕಡ್ಡಾಯ 15 ದಿನಗಳಲ್ಲೇ ಸಿಗಲಿದೆ ಖಾತಾ

by Shwetha
December 4, 2025
0

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿ ಹೊಂದಿರುವವರು ತಮ್ಮ ಆಸ್ತಿಯ ಇ-ಖಾತಾ ಅಥವಾ...

ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವ ವರ ಸಾವು – ಶಿವಮೊಗ್ಗದಲ್ಲಿ ದಾರುಣ ಘಟನೆ

ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವ ವರ ಸಾವು – ಶಿವಮೊಗ್ಗದಲ್ಲಿ ದಾರುಣ ಘಟನೆ

by Shwetha
December 4, 2025
0

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹನುಮಂತಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಯಾದ ಮರುದಿನವೇ ನವ ವರ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ದುರ್ದೈವಿ ರಮೇಶ್ (30)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram